ಅನಿರೀಕ್ಷಿತ ಹಾಡುಗಳೊಂದಿಗೆ ಅತಿಥಿಗಳ ಆಗಮನ! ಅನಿರೀಕ್ಷಿತ ಅತಿಥಿಗಳು ಎನ್ನುವುದು ಸಿನಿಮಾದ ಹೆಸರು. ಚಿತ್ರದ ಹೆಸರಿಗೂ ಕ್ರೈಮ್ ಜಾನ್ರಾಗೂ ಸಂಬಂಧವೇ ಇಲ್ಲ ಎಂದುಕೊಂಡಿರುವಾಗಲೇ ಹಾಡುಗಳು ಇನ್ನಷ್ಟು ಕುತೂಹಲ ಸೃಷ್ಟಿಸುವ ರೀತಿಯಲ್ಲಿ ಮೂಡಿ ಬಂದಿವೆ. ಹಾಡುಗಳ ಬಿಡುಗಡೆಯ ಸುದ್ದಿಗೋಷ್ಠಿಯಲ್ಲಿ ಚಿತ್ರ ಮುಂದಿನ ತಿಂಗಳು ಅಂದರೆ ಸಪ್ಟೆಂಬರ್ 18ಕ್ಕೆ ರಿಲೀಸ್ ಆಗಲಿರುವುದಾಗಿಯೂ ಮಾಹಿತಿ ಹಂಚಿಕೊಂಡರು. ಆರು ಪ್ರಮುಖ ಪಾತ್ರಗಳನ್ನು ಕೇಂದ್ರವಾಗಿಸಿರುವ ಈ ಚಿತ್ರವನ್ನು ನವ ನಿರ್ದೇಶಕ ಮನೋಜ್ ಅಣ್ಣಯ್ಯ ನಿರ್ದೇಶಿಸಿದ್ದಾರೆ. ಬಿ ವಿನೋದ್ ಕುಮಾರ್ ನಿರ್ಮಾಣದ ಈ ಚಿತ್ರದಲ್ಲಿ 4 ಪ್ರಮುಖ ಹಾಡುಗಳಿವೆ. ಸ್ವಾಮಿನಾಥನ್ ಆರ್.ಕೆ ಸಂಗೀತದಲ್ಲಿ ಒಂದು ಲಿರಿಕಲ್ ....
ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮವರ್ಷದ ಅಂಗವಾಗಿ ಆಯೋಜಿಸಲಾಗುತ್ತಿರುವ ‘ಡಾ. ವಿಷ್ಣುವರ್ಧನ್ ಅಮೃತಮಹೋತ್ಸವ’ ಕಾರ್ಯಕ್ರಮದ ಕುರಿತು ಮಾಹಿತಿ ನೀಡಲು ಇಂದು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ವೀರಕಪುತ್ರ ಶ್ರೀನಿವಾಸ ಅವರು, ಕನ್ನಡ ಚಿತ್ರರಂಗದ ಮೇರು ನಟ ಡಾ. ವಿಷ್ಣುವರ್ಧನ್ ಅವರ ಜೀವನ, ಸಾಧನೆ ಮತ್ತು ಕನ್ನಡ ಚಿತ್ರರಂಗಕ್ಕೆ ಅವರು ನೀಡಿದ ಅಪಾರ ಕೊಡುಗೆಯನ್ನು ಸ್ಮರಿಸುವ ಉದ್ದೇಶದಿಂದ ಸೆಪ್ಟೆಂಬರ್ 27ರಂದು ಬೆಂಗಳೂರಿನ ನಾಯಂಡಹಳ್ಳಿಯ ನಂದಿ ಲಿಂಕ್ ಗ್ರೌಂಡ್ ಮೈದಾನದಲ್ಲಿ ‘ಡಾ. ವಿಷ್ಣುವರ್ಧನ್ ಅಮೃತಮಹೋತ್ಸವ’ವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. ಡಾ. ವಿಷ್ಣುವರ್ಧನ್ ಅವರ ವ್ಯಕ್ತಿತ್ವ ಮತ್ತು ....
`A date’ ಚಿತ್ರದ ಟ್ರೈಲರ್ ಬಿಡುಗಡೆ! ಹೊಸತನದ ಕಥನದ ಸುಳಿವಿನೊಂದಿಗೆ ಕಳೆದ ಒಂದಷ್ಟು ದಿನಗಳಿಂದ ಸುದ್ದಿಯಲ್ಲಿರುವ ಚಿತ್ರ `A date’. ಈಗಾಗಲೇ ಸಾಕಷ್ಟು ಕಿರುಚಿತ್ರಗಳ ಮೂಲಕ ತನ್ನದೇ ಆದ ಪ್ರೇಕ್ಷಕ ವರ್ಗವನ್ನು ಸೃಷ್ಟಿಸಿಕೊಂಡಿರುವ ವಿಮಲ್ ರಾಜ್ ಎನ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಇದೇ ಸೆಪ್ಟೆಂಬರ್ 4ರಂದು ತೆರೆಗಾಣಲಿದೆ. ಹೀಗೆ ಬಿಡುಗಡೆಯ ಹೊಸ್ತಿಲಿನಲ್ಲಿರುವಾಗಲೇ ಚಿತ್ರತಂಡ ಟ್ರೈಲರ್ ಅನ್ನು ಬಿಡುಗಡೆಗೊಳಿಸಿದೆ. ಈ ಕುರಿತಾಗಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಿನಿಮಾ ಕಥನದ ಬಗೆಗಿನ ಒಂದಷ್ಟು ಕುತೂಹಲಕರ ವಿಚಾರಗಳನ್ನು ಹಂಚಿಕೊಂಡಿದೆ. ಈ ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕ ವಿಮಲ್ ರಾಜ್ ಎನ್, ದೇವೇಂದ್ರ ರೆಡ್ಡಿ, ಸುಜನಿತ್ ಶೆಟ್ಟಿ ಹಾಗೂ ಅಶ್ವಿನಿ ಶೆಣೈ ....
`A DATE’ ಚಿತ್ರದ ಬ್ಯಾಡ್ ಗೈ ಆಂಥಮ್ ಸಾಂಗ್ ಬಿಡುಗಡೆ! ಒಂದಕ್ಕಿಂತ ಒಂದು ವಿಭಿನ್ನವಾದ ಪ್ರಯೋಗಶೀಲ ಪ್ರಯತ್ನಗಳಲ್ಲಿಯೇ ಚಿತ್ರರಂಗದ ಜೀವಂತಿಕೆ ಅಡಗಿದೆ. ಅಂಥದ್ದೇ ವಿಶಿಷ್ಟ ಕಥನದೊಂದಿಗೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿರುವ ಕನ್ನಡ ಸಿನಿಮಾ `A DATE’. ಮಹಾನಗರಿ ಬೆಂಗಳೂರಿನಲ್ಲಿ ಒಂದೇ ದಿನದ ಅವಧಿಯಲ್ಲಿ ನಡೆಯುವ, ಎರಡು ಪ್ರಮುಖ ಪಾತ್ರಗಳ ಸುತ್ತ ಸಾಗುವ ಈ ಚಿತ್ರಕ್ಕೆ ವಿಮಲ್ ರಾಜ್ ಎನ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರೀಕರಣ ಮತ್ತು ನಂತರದ ತಾಂತ್ರಿಕ ಕಾರ್ಯಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ ಇದೀಗ ಬಿಡುಗಡೆಯ ಹೊಸ್ತಿಲಲ್ಲಿರುವಾಗಲೇ, ಬ್ಯಾಡ್ ಗೈ ಆಂಥಮ್ ಎಂಬ ಹೊಸಾ ಆವೇಗದ ಹಾಡೊಂದನ್ನು ಬಿಡುಗಡೆಗೊಳಿಸಿದೆ. ಈಗಿನ ಯುವ ....
ಅಯೋಗ್ಯನ ಜತೆ ಕ್ರೇಜಿ ಕಮಾಲ್ ಮೂರೇ ದಿನಕ್ಕೆ ಆರು ಕೋಟಿ ಕಲೆ ಹಾಕಿದ ಅಯೋಗ್ಯ 2 ರಾಜ್ಯಾದ್ಯಂತ ಅಯೋಗ್ಯನ ಭರ್ಜರಿ ಪ್ರದರ್ಶನ ಸತೀಶ್ ನೀನಾಸಂ, ರಚಿತಾ ರಾಮ್ ಜೋಡಿಯ ಅಯೋಗ್ಯ 2 ಚಿತ್ರ ಕಳೆದ ವಾರ ತೆರೆಕಂಡಿತ್ತು. ಭರ್ಜರಿ ಓಪನಿಂಗ್ ಪಡೆದುಕೊಳ್ಳುವ ಮೂಲಕ ಬಾಕ್ಸಾಫೀಸ್ನಲ್ಲಿ ಜೋರಾಗಿಯೇ ಸದ್ದು ಮಾಡುತ್ತಿರುವ ‘ಅಯೋಗ್ಯ’ ಬೊಕ್ಕಸಕ್ಕೆ ಆರೂವರೆ ಕೋಟಿ (ಗ್ರಾಸ್) ಬಂದಿದೆ. ಅದೂ ಕೇವಲ ಮೂರೇ ದಿನಗಳಲ್ಲಿ ಎಂಬುದು ವಿಶೇಷ. ಶುಕ್ರವಾರದಿಂದಲೇ ತುಂಬಿದ ಪ್ರದರ್ಶನಗಳಲ್ಲಿ ಆಟ ಶುರು ಮಾಡಿದ ‘ಅಯೋಗ್ಯ’ನಿಗೆ ರಾಜ್ಯಾದ್ಯಂತ ಬಂಪರ್ ಕಲೆಕ್ಷನ್ ಕಲೆ ಹಾಕಿರುವುದು ಖುಷಿಯ ವಿಷಯ. ಜನರು ಥಿಯೇಟರ್ನತ್ತ ಮುಖವೇ ಹಾಕುತ್ತಿಲ್ಲ ಎಂಬುವ ಹೊತ್ತಿನಲ್ಲಿ ಕೇವಲ ....
*ನಮ್ರತಾ ಗೌಡ ಹಾಗೂ ಕಿರಣ್ ಶ್ರೀನಿವಾಸ್ ಅವರ ಫಸ್ಟ್ ಲುಕ್ ಅನಾವರಣ ಮಾಡಿದ "ಮಹಾನ್" ಚಿತ್ರತಂಡ.* . ಪಿ.ಸಿ.ಶೇಖರ್ ನಿರ್ದೇಶನದ, ಆಕಾಶ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದೂರು ಅವರು ನಿರ್ಮಿಸುತ್ತಿರುವ ಹಾಗೂ ಶಿವರಾಜ್ ಕುಮಾರ್, ವಿಜಯ ರಾಘವೇಂದ್ರ ನಾಯಕರಾಗಿ ನಟಿಸುತ್ತಿರುವ ಹಾಗೂ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ "ಮಹಾನ್" ಚಿತ್ರದಲ್ಲಿ ಕನ್ನಡ ಚಿತ್ರರಂಗದ ಮೇರು ಕಲಾವಿದರು ಅಭಿನಯಿಸಿದ್ದಾರೆ. ಚಿತ್ರದ ಪ್ರಮುಖಪಾತ್ರದಲ್ಲಿ "ಬಿಗ್ ಬಾಸ್" ಖ್ಯಾತಿಯ ನಮ್ರತಾ ಗೌಡ ಹಾಗೂ "ಹಾಗೆ ಸುಮ್ಮನೆ" ಸೇರಿದಂತೆ ಅನೇಕ ಜನಪ್ರಿಯ ಚಿತ್ರಗಳಲ್ಲಿ ನಟಿಸಿರುವ ಕಿರಣ್ ಶ್ರೀನಿವಾಸ್ ನಟಿಸಿದ್ದಾರೆ. ನಮ್ರತಾ ಗೌಡ ಹಾಗೂ ಕಿರಣ್ ಶ್ರೀನಿವಾಸ್ ಅವರ ಫಸ್ಟ್ ಲುಕ್ ....
*Rocking Star Yash’s Toxic Trailer Out! Unveils a Magnum Opus of Action, Redemption, Destruction & Entanglements*
The much-awaited trailer of Toxic: A Fairy Tale for Grown-Ups is finally here, offering a first glimpse into a sprawling world where chaos meets chaos, loyalties are tested and every character carries a story of their own. Headlined by Rocking Star Yash, the trailer presents Toxic as a larger-than-life magnum opus combining high-octane action and scale with an emotionally charged narrative rooted in love, hunger for power, betrayal and redemption. From striking visuals and explosive action to layered characters and intense relationships, the trailer promises a gangster saga that is as emotionally driven as it is spectacular.
At the heart of Toxic lies the complex relationship between Raya and his son, Ticket, adding an emotional core to the larger-than-life gangster world. The trailer also introduces a web of relationships and rivalries, with glimpses into the character arc of Nayanthara, Kiara Advani, Tara Sutaria, Rukmini Vasanth and Huma Qureshi. The ensemble makes a strong impression, with each actor bringing distinct shades and intensity to their characters.
*ಮೈಸೂರಲ್ಲಿ ’ಜೋಡೆತ್ತು’ ಚಿತ್ರದ ಅದ್ದೂರಿ ಕ್ಲೈಮ್ಯಾಕ್ಸ್* *ನಾಯಕನ ಗೆಲುವಿನ ಸಂಭ್ರಮದಲ್ಲಿ ಸಾವಿರಾರು ಸಹಕಲಾವಿದರು ಭಾಗಿ* ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಾಣದ ಜೋಡೆತ್ತು ಚಿತ್ರ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಚಿಕ್ಕಣ್ಣ, ಸುನಿಲ್ (ತೆಲುಗು) ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿರುವ ’ಜೋಡೆತ್ತು’ ಚಿತ್ರದ ಕ್ಲೈಮ್ಯಾಕ್ಸ್ ಭಾಗದ ಶೂಟಿಂಗ್ ಮೈಸೂರಿನ ಹೊರ ಭಾಗದ ಇಮ್ಮಾವು ಬಳಿ ಅದ್ದೂರಿಯಾಗಿ ನಡೆಯುತ್ತಿದೆ. ಅಲ್ಲಿ ಛಾಯಾಗ್ರಾಹಕ ಕಮ್ ನಿರ್ದೇಶಕ ಸುಧಾಕರ್ ಈ ರೋಮಾಂಚನಕಾರಿ ಎತ್ತಿನಗಾಡಿ ಚೇಸಿಂಗ್ ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದರು. ಸುಮಾರು ಸಾವಿರಕ್ಕೂ ಹೆಚ್ಚು ಜೂನಿಯರ್ ಕಲಾವಿದರು ಮತ್ತು ನೂರಾರು ಎತ್ತಿನ ಗಾಡಿಗಳನ್ನು ....
'ಲವ್ ಒನ್ಸ್ ಮೋರ್’ ಟೈಟಲ್ ಜಾವಗಲ್ ಶ್ರೀನಾಥ್ ಬಿಡುಗಡೆ ಚಿತ್ರರಂಗದಲ್ಲಿ ಡಾಕ್ಟರ್, ಎಂಜಿನಿಯರ್, ರಾಜಕಾರಣಿ, ಲಾಯರ್ ಹೀಗೆ ಪ್ರತಿಯೊಬ್ಬರೂ ತಮ್ಮ ಅದೃಷ್ಟಪರೀಕ್ಷೆ ಮಾಡಿಕೊಂಡಿದ್ದಾರೆ. ಇದೀಗ ಮತ್ತೊಬ್ಬ ವೈದ್ಯರ ಆಗಮನವಾಗಿದೆ. ಅವರೇ ಡಾ.ಕಿರಣ್ ಶೇಖರ್. ಸಧ್ಯ ಆಸ್ಟ್ರೇಲಿಯಾದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಅವರು ’ಮಿರಾನಾ ಪಿಕ್ಚರ್ಸ್’ ಎಂಬ ನಿರ್ಮಾಣ ಸಂಸ್ಥೆಯನ್ನು ಹುಟ್ಟುಹಾಕಿ ಆ ಮೂಲಕ ಸದಭಿರುಚಿಯ ಸಿನಿಮಾಗಳನ್ನು ನಿರ್ಮಿಸಲು ಮುಂದಾಗಿದ್ದಾರೆ. ಅವರ ಪ್ರಥಮ ಪ್ರಯತ್ನದಲ್ಲಿ ಮೂಡಿಬರುತ್ತಿರುವ ಚಿತ್ರವೇ ಲವ್ ಒನ್ಸ್ ಮೋರ್. ತಮ್ಮ ಹೊಸ ಬ್ಯಾನರ್ ಲಾಂಚ್ ಹಾಗೂ ಹೊಸ ಚಿತ್ರದ ಟೈಟಲ್ ಅನಾವರಣ ಕಾರ್ಯಕ್ರಮವನ್ನು ....
*"ಮಹಾನ್" ಚಿತ್ರದ ಪ್ರಮುಖಪಾತ್ರದಲ್ಲಿ ರಾಧಿಕಾ ನಾರಾಯಣ್ ಹಾಗೂ ಮಿತ್ರ. ಫಸ್ಟ್ ಲುಕ್ ಅನಾವರಣ ಮಾಡಿದ ಚಿತ್ರತಂಡ* . ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ ನಿರ್ದೇಶನದ, ಆಕಾಶ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬೂದೂರು ಅವರು ನಿರ್ಮಿಸುತ್ತಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ವಿಜಯ ರಾಘವೇಂದ್ರ ನಾಯಕರಾಗಿ ನಟಿಸುತ್ತಿರುವ "ಮಹಾನ್" ಚಿತ್ರದ ಪ್ರಮುಖಪಾತ್ರದಲ್ಲಿ "ರಂಗಿತರಂಗ" ಖ್ಯಾತಿಯ ರಾಧಿಕಾ ನಾರಾಯಣ್ ಹಾಗೂ ಖ್ಯಾತ ನಟ ಮಿತ್ರ ಅಭಿನಯಿಸಿದ್ದಾರೆ. ಇತ್ತೀಚೆಗೆ "ಮಹಾನ್" ಚಿತ್ರತಂಡ ರಾಧಿಕಾ ನಾರಾಯಣ್ ಹಾಗೂ ಮಿತ್ರ ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿದೆ. "ಮಹಾನ್" ....
ಆಗಸ್ಟ್ .16ಕ್ಕೆ ಎಸಿ ಮಿಸ್ ಅಂಡ್ ಮಿಸ್ಟರ್ ಇಂಡಿಯಾ ಮೆಗಾ ಆಡಿಷನ್- ಮುಧೋಳ್ ಫಸ್ಟ್ ಸಾಂಗ್ ಅಮೃತ ಸಿನಿಕ್ರಾಫ್ಟ್ ವತಿಯಿಂದ 9ನೇ ’ಮಿಸ್ ಅಂಡ್ ಮಿಸಸ್ ಇಂಡಿಯಾ ವುಮನ್ ಆಫ್ ಸಬ್ ಸ್ಟ್ಯಾನ್ಸ್’ ಸ್ಪರ್ಧೆ ನಡೆಯಲಿದೆ. ನಿನ್ನೆ ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಅಮೃತ ಸಿನಿಕ್ರಾಫ್ಟ್ ಸಂಸ್ಥಾಪಕಿ ಅಮೃತಾ ವಿಜಯ್ ರವಿಪಾಟಿ ಟಾಟಾ ಅವರು ಕಾರ್ಯಕ್ರಮದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಪ್ರತಿಭಾವಂತ ಮಹಿಳೆಯರಿಗೆ ಉತ್ತಮ ವೇದಿಕೆ ಕಲ್ಪಿಸಿಕೊಡುವುದು, ಅವರಲ್ಲಿ ಆತ್ಮ ವಿಶ್ವಾಸ ಬೆಳೆಸುವುದು ನಮ್ಮ ಉದ್ದೇಶ. ಪ್ರತಿ ವರ್ಷ ದುಬೈನಲ್ಲಿ ನಡೆಯುತ್ತಿದ್ದ ಈ ಸ್ಪರ್ಧೆ ಈ ವರ್ಷ ಬೆಂಗಳೂರಿನಲ್ಲಿ ನಡೆಯಲಿದೆ. ಈ ಸೀಜನ್ ನ ಮೆಗಾ ಆಡಿಷನ್ ಆಗಸ್ಟ್ .16ರಂದು ....
*ಸೆಪ್ಟೆಂಬರ್ 18 ರಂದು ತೆರೆಗೆ ಬರಲಿದೆ ಶ್ರೀನಗರ ಕಿಟ್ಟಿ - ಮೇಘನಾರಾಜ್ ಅಭಿನಯದ "ಅಮರ್ಥ"* . ಪಂಚರಂಗಿ ಫಿಲಂಸ್ ಲಾಂಛನದಲ್ಲಿ ಡಾ|| ಕನ್ಯಾನ ಸದಾಶಿವ ಶೆಟ್ಟಿ ಹಾಗೂ ಗುರು ಹೆಗ್ಡೆ ನಿರ್ಮಸಿರುವ, ಗುರು ಹೆಗ್ಡೆ ಹಾಗೂ ವಿನಯ್ ಪ್ರೀತಮ್ ನಿರ್ದೇಶನದ ಮತ್ತು ಶ್ರೀನಗರ ಕಿಟ್ಟಿ - ಮೇಘನಾರಾಜ್ ನಾಯಕ- ನಾಯಕಿಯಾಗಿ ನಟಿಸಿರುವ "ಅಮರ್ಥ" ಚಿತ್ರ ಇದೇ ಸೆಪ್ಟೆಂಬರ್ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಹಿರಿಯ ನಟ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಸುಂದರರಾಜ್ ಅವರು ಚಿತ್ರದ ಬಿಡುಗಡೆ ದಿನಾಂಕವುಳ್ಳ ಮೋಷನ್ ಪೋಸ್ಟರ್ ಅನ್ನು ಅನಾವರಣ ಮಾಡಿದರು. ....
ಕಿಡಿ ಹೊತ್ತಿಸಿದ ’ಸ್ಪಾರ್ಕ್’ ಮೊದಲ ಗೀತೆ..! ’ಶಕಲಕ ಭುಂ ಭೂಮ್..’ ಎಂದು ಆರಂಭವಾದ ಹಾಡು ಸುದ್ದಿಗೋಷ್ಠಿಯ ವೇದಿಕೆಯಲ್ಲಿ ಕಿಚ್ಚು ಹತ್ತಿಸಿತು. ಕಾರಣ ಒಂದು ಕಡೆ ಹಾಡಿನಲ್ಲಿರುವ ಮೋಡಿ ಮತ್ತೊಂದೆಡೆ ಆ ಹಾಡಿಗೆ ಹೆಜ್ಜೆ ಹಾಕಿರುವ ಜೋಡಿ. ನಿರಂಜನ್ ಸುಧೀಂದ್ರ ಮತ್ತು ರಚನಾ ಇಂದರ್ ಹೆಜ್ಜೆ ಹಾಕಿರುವ ಅದ್ಧೂರಿ ಹಾಡಿನ ಅನಾವರಣ ಸಮಾರಂಭ ಈ ಎಲ್ಲದಕ್ಕೂ ಸಾಕ್ಷಿಯಾಯಿತು. ನಿರಂಜನ್ ಮತ್ತು ರಚನಾ ಇಂದರ್ ಮಸ್ತಾಗಿ ಕುಣಿದ ಗೀತೆ ನೋಡಿ ಸ್ಪಾರ್ಕ್ ನಲ್ಲಿ ಖಳನಾಗಿ ನಟಿಸಿರುವ ಪ್ರೇಮ್ ಮೆಚ್ಚಿ ಮಾತನಾಡಿದರು. ನಿರಂಜನ್ ನಮ್ಮ ಕನ್ನಡದ ಪ್ರತಿಭೆ. ಅವರನ್ನು ಪರಭಾಷೆಯವರು ಹೈಜಾಕ್ ಮಾಡುವ ಮೊದಲು, ಕನ್ನಡದ ನಿರ್ಮಾಪಕರು ಉಳಿಸಿಕೊಳ್ಳಬೇಕು. ಈ ಚಿತ್ರದ ....
*ತನುಷ್ ಶಿವಣ್ಣ ಅಭಿನಯದ ‘ಬಾಸ್’ ಚಿತ್ರದ ಬಿಡುಗಡೆಗೆ ದರ್ಶನ್ ಅವರ ಒಪ್ಪಿಗೆ* . *ಲವ ವಿ ನಿರ್ದೇಶನದ ಈ ಚಿತ್ರ ಆಗಸ್ಟ್ 7 ರಂದು ತೆರೆಗೆ* . ತನುಷ್ ಶಿವಣ್ಣ ನಾಯಕನಾಗಿ ನಟಿಸಿರುವ ಹಾಗೂ ಲವ ವಿ ನಿರ್ದೇಶನದ ’ಬಾಸ್’ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಅಲ್ಲದೆ ಚಿತ್ರಕ್ಕೆ ಸಾಕಷ್ಟು ಅಡೆತಡೆಗಳು ಎದುರಾಗಿತ್ತು. ಈ ಚಿತ್ರದ ಬಿಡುಗಡೆಗೆ ತಡೆ ಕೋರಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಶ್ರೀಮತಿ ....
"ಕರ್ಣಾಟಬಲಂ ಅಜೇಯಂ" ಚಿತ್ರಕ್ಕಾಗಿ ಬಾದಾಮಿ ಬೆಟ್ಟದಲ್ಲಿ ಮೇಳೈಸಿದ ಕಲಾಮೇಳ ಸಹಸ್ರಾರು ನೃತ್ಯ ಕಲಾವಿದರೊಂದಿಗೆ ಕಲರ್ ಫುಲ್ ಹಾಡಿಗೆ ಹೆಜ್ಜೆ ಹಾಕಿದ ಧ್ಯಾನ್ ಯೋಗೀಶ್ವರ್. ಶಾಸಕ, ನಟ, ನಿರ್ಮಾಪಕ ಸಿ.ಪಿ ಯೋಗೀಶ್ವರ್ ಅವರ ಮಗ ಧ್ಯಾನ್ ಯೋಗೀಶ್ವರ್ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿರುವ ’ಕರ್ಣಾಟಬಲಂ ಅಜೇಯಂ’ ಚಿತ್ರಕ್ಕೆ ಬಾದಾಮಿಯಲ್ಲಿ ಅದ್ದೂರಿಯಾಗಿ ಹಾಡಿನ ಚಿತ್ರೀಕರಣ ನಡೆದಿದೆ. ಇತ್ತೀಚೆಗೆ ಚಿತ್ರತಂಡ ಚಿತ್ರೀಕರಣ ವೀಕ್ಷಣೆಗೆ ಮಾಧ್ಯಮದವರನ್ನು ಬಾದಾಮಿಗೆ ಆಹ್ವಾನಿಸಿತ್ತು. ಬಾದಾಮಿಯ ಕೋಟೆಯಲ್ಲಿ ಚಿತ್ರದ ಶೀರ್ಷಿಕೆ ಗೀತೆಯ ಚಿತ್ರೀಕರಣ ಭರದಿಂದ ಸಾಗಿತ್ತು. ಚಿತ್ರದ ನಾಯಕ ಧ್ಯಾನ್ ಸಹಸ್ರಾರು ಕಲಾವಿದರು ಹಾಗೂ ಸಹ ....
ನೋ ಕೋಕೇನ್ ಕೊನೆ ದಿನದ ಶೂಟಿಂಗ್ ಬಿಗ್ ಬಾಸ್ ಪ್ರಥಮ್ ನಾಯಕ, ಹಿರಿಯ ಸಾಹಸ ಸಂಯೋಜಕ ಕೌರವ ವೆಂಕಟೇಶ್ ಮೊದಲ ಬಾರಿ ನಿರ್ದೇಶನ ಮಾಡುತ್ತಿರುವ ‘ನೋ ಕೋಕೇನ್’ ಸಿನಿಮಾದ ಕೊನೆ ದಿನದ ಚಿತ್ರೀಕರಣ ನಾಗರಬಾವಿಯಲ್ಲಿರುವ ಆರ್ಟ್ ಅಂಡ್ ಲೆನ್ಸ್ ಸ್ಟುಡಿಯೋದಲ್ಲಿ ನಡೆಯುತ್ತಿತ್ತು. ದ ಡಫಿನಿಷನ್ ಆಫ್ ಪ್ಯಾಟ್ರಿಯಾಟಿಸಮ್ ಎಂಬ ಅಡಿಬರಹವಿದೆ. ಅಯೋಧ್ಯರಾಮ್ ಪ್ರೊಡಕ್ಷನ್ಸ್ ಅಡಿಯಲ್ಲಿ ಪುನೀತ್ ನಿರ್ಮಾಣ ಮಾಡುತ್ತಿದ್ದಾರೆ. ಅಂದು ಕಲಾವಿದರುಗಳಾದ ಹಿರಿಯ ನಟಿ ಭವ್ಯ, ನಾಯಕಿ ಆರ್ನಾ ಮೂಲೇರ್, ಶೋಭರಾಜ್, ಕೋಟ್ ಪ್ರಭಾಕರ್, ಮಿಮಿಕ್ರಿ ಗೋಪಿ, ಸುಶ್ಮಿತಾ ಮುಂತಾದವರು ಸೆಟ್ದಲ್ಲಿ ಹಾಜರಿದ್ದರು. ....
*ಆಯೋಗ್ಯ-2 ಚಿತ್ರದ ’ಮಿಲ್ಕಿ ಬ್ಯೂಟಿ’ ಹಾಡು ರಿಲೀಸ್* *ಸುಮಾರು ವರ್ಷಗಳ ನಂತರ ನಟಿ ಪ್ರಜ್ಞಾ ಕಂಬ್ಯಾಕ್* *ಆಗಸ್ಟ್ 7 ರಂದು ರಾಜ್ಯಾದ್ಯಂತ ಅದ್ದೂರಿ ಬಿಡುಗಡೆ* ಸತೀಶ್ ನೀನಾಸಂ, ರಚಿತಾ ರಾಮ್ ಜೋಡಿಯ ‘ಅಯೋಗ್ಯ 2’ ಚಿತ್ರದ ಮತ್ತೊಂದು ಹಾಡು ಅನಾವರಣಗೊಂಡಿದೆ. ಇತ್ತೀಚೆಗಷ್ಟೇ ಬಿಡುಗಡೆಯಾದ ’ಮುದ್ದು ಮುದ್ದು ಪುಟ್ಟಲಕ್ಷ್ಮಿ’, ಅಣ್ಣಾ ಬಂದ್ರೆ ಜೋಶ್ ಬತ್ತದೆ ಹಾಗೂ ಹುಡ್ಗೀರ್ ಡೇಂಜರಸ್ ಎಂಬ ಹಾಡುಗಳಿಗೆ ಸಖತ್ ರೆಸ್ಪಾನ್ಸ್ ಪಡೆದುಕೊಂಡಿದ್ದ ಚಿತ್ರತಂಡ, ಇದೀಗ ’ಮಿಲ್ಕಿ ಬ್ಯೂಟಿ’ ಎಂಬ ಹಾಡನ್ನು ರಿಲೀಸ್ ಮಾಡಿದೆ. ಮಹೇಶ್ ಕುಮಾರ್ ನಿರ್ದೇಶವಿರುವ ಈ ಚಿತ್ರ ಆಗಸ್ಟ್ 7 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ಅರ್ಜುನ್ ಜನ್ಯ ಸಂಗೀತ ....
*ಡೆಡ್ಲಿ ಕಿಲ್ಲರ್ ಚಿತ್ರದ 25 ದಿನಗಳ ಸಮಾರಂಭ* ಥ್ರಿಲ್ಲರ್ ಮಂಜು ಅವರ ನಿರ್ದೇಶನದ ಹಾಗೂ ಅಭಯ್ವೀರ್, ಲೋಕೇಂದ್ರ ಸೂರ್ಯ ನಟಿಸಿರುವ ಡೆಡ್ಲಿ ಕಿಲ್ಲರ್ ಚಿತ್ರವೀಗ 25 ದಿನಗಳನ್ನು ಪೂರೈಸಿ ಮುನ್ನಡೆದಿದೆ. ಕಾಡಿನ ಮನೆಯೊಂದರಲ್ಲಿ ನಡೆಯುವ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಒಳಗೊಂಡ ಈ ಚಿತ್ರವು ತನ್ನ ಗಟ್ಟಿ ಕಂಟೆಂಟ್, ಬಿಗಿಯಾದ ನಿರೂಪಣೆಯಿಂದಲೇ ಪ್ರೇಕ್ಷಕರ ಮೆಚ್ಚುಗೆ ಗಳಿಸಿ ಮುನ್ನಡೆದಿದೆ. ಉತ್ತರ ಕರ್ನಾಟಕದಲ್ಲಿ ಚಿತ್ರ ಹೆಚ್ಚು ಜನಪ್ರಿಯವಾಗರುವ ಈ 17ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಯಶಸ್ವಿ 25 ದಿನಗಳನ್ನು ಪೂರೈಸಿದೆ. ಅಲ್ಲದೆ ಬೆಂಗಳೂರಿನ ಭೂಮಿಕಾ ಥೇಟರಿನಲ್ಲಿ ಈಗಲೂ ಪ್ರದರ್ಶನವಾಗುತ್ತಿದೆ, ಈ ಸಂದರ್ಭದಲ್ಲಿ ಚಿತ್ರತಂಡ ....
ಯುವ ಪ್ರತಿಭೆಗಳ "ಸಂಪಿಗೆ" ಚಿತ್ರಕ್ಕೆ ಶುಭ ಮುಹೂರ್ತ. ಬೆಂಗಳೂರು ನಗರದಲ್ಲಿರುವ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಆವರಣದಲ್ಲಿರುವ ಶ್ರೀ ಕಾಲಭೈರೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಯುವ ಪ್ರತಿಭೆಗಳು ಆರಂಭಿಸಿರುವಂತಹ "ಸಂಪಿಗೆ". ಈ ಚಿತ್ರದ ಮಹೂರ್ತ ಸಮಾರಂಭಕ್ಕೆ ಬಿಗ್ ಬಾಸ್ ಖ್ಯಾತಿಯ ಸಾನಿಯಾ ಅಯ್ಯರ್ , ಹಾಗೂ ಅವರ ತಾಯಿ ದೀಪಾ ಅಯ್ಯರ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಬಿಗ್ ಬಾಸ್ ಪ್ರತಿಭೆ ಇಶಾನಿ ಹಾಗೂ ಸಾಮಾಜಿಕ ಕಾರ್ಯಕರ್ತ ಆಂಜನಪ್ಪ ಸೇರಿದಂತೆ ಹಲವು ಗಣ್ಯರು , ಸ್ನೇಹಿತರು ದರ್ಶನ್ ಫ್ಯಾನ್ಸ್ ಕಾರ್ಯಕ್ರಮದಲ್ಲಿ ಹಾಜರಿದ್ದು ಚಿತ್ರತಂಡಕ್ಕೆ ಶುಭವನ್ನು ಹಾರೈಸಿದರು. ....
"ಬುಲ್ಲಿ" ಚಿತ್ರದಲ್ಲಿ ಭುವನ್ ಪೊನ್ನಣ್ಣ ಅವರಿಗೆ ನಾಯಕಿಯಾಗಿ ದಕ್ಷಿಣ ಭಾರತದ ಖ್ಯಾತ ನಟಿ ಊರ್ವಶಿ ಅವರ ಮಗಳು ತೇಜ ಊರ್ವಶಿ ನಾಯರ್ ! ಅಮ್ಮ ಪಂಚಭಾಷೆ ತಾರೆ ಊರ್ವಶಿ ಹಾಗೂ ಮಗಳು ತೇಜಾ ಮೊದಲನೆಯ ಬಾರಿಗೆ ಒಂದೇ ಚಿತ್ರದಲ್ಲಿ ಅಭಿನಯ! ಭುವನ್ ಪೊನ್ನಣ್ಣ ಮೊದಲನೇ ಬಾರಿಗೆ ಔಟ್ & ಔಟ್ ಕಾಮೆಡಿ ಸಿನಿಮಾ! ಭರ್ಜರಿ ಕಾರ್ಯಕ್ರಮದ ಮೂಲಕ "ಬುಲ್ಲಿ" ಟೈಟಲ್ ಲಾಂಚ್ ! ವಿವರ : ರಾಂಧವ ಸಿನಿಮಾ , "ಬಿಗ್ ಬಾಸ್" ಖ್ಯಾತಿಯ ನಟ ಭುವನ್ ಪೊನ್ನಣ್ಣ ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರ "ಬುಲ್ಲಿ" ಸಿನಿಮಾದ ಚಿತ್ರೀಕರಣದ ಮೊದಲನೆಯ ಶೆಡ್ಯೂಲ್ ಮುಕ್ತಾಯ ಗೊಂಡಿದೆ. ಈ ಕಾಮೆಡಿ ಚಿತ್ರದಲ್ಲಿ ಬಹುಭಾಷಾ ತಾರೆ ಹಿರಿಯ ನಟಿ ಊರ್ವಶಿ ಅವರು ....