Darbar.Film News

Monday, June 05, 2023

ತೆರೆಗೆ ಸಿದ್ದ ದರ್ಬಾರ್

     ಹಿರಿಯ ಸಾಹಿತಿ, ಸಂಗೀತ ಸಂಯೋಜಕ ಮತ್ತು ನಟ ವಿ.ಮನೋಹರ್ ದೀರ್ಘ ಕಾಲದ ಗ್ಯಾಪ್ ನಂತರ ‘ದರ್ಬಾರ್’ ಎನ್ನುವ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಸತೀಶ್ ಕಥೆ,ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣ ಮಾಡುವ ಜತೆಗೆ ನಾಯಕನಾಗಿ ಅಭಿನಯಿಸಿದ್ದಾರೆ. ಸುಮಾರು ೨೩ ವರ್ಷಗಳ ನಂತರ ಸಾಹಿತಿ, ನಟ ವಿ.ಮನೋಹರ್ ನಿರ್ದೇಶನ ಮಾಡಿದ್ದಾರೆ. ರಾಜಕೀಯ ವಿಡಂಬನೆ ಸಾರುವ ಗೀತೆಯನ್ನು ಉಪೇಂದ್ರ ಹಾಡಿರುವುದು ವಿಶೇಷ. 

64

Read More...

Raktaksha.Film News

Thursday, May 25, 2023

ಮಾಡಲಿಂಗ್ ಹುಡುಗ ಈಗ ನಾಯಕ

       ಮಾಡಲಿಂಗ್‌ದಲ್ಲಿ ಮಿಂಚಿರುವ ಹಲವು ಪ್ರತಿಭೆಗಳು ಕ್ರಮೇಣವಾಗಿ ಚಿತ್ರರಂಗಕ್ಕೆ ಬರುವುದು ವಾಡಿಕೆಯಾಗಿದೆ. ಆ ಸಾಲಿಗೆ ರೋಹಿತ್ ‘ರಕ್ತಾಕ್ಷ’ ಚಿತ್ರವನ್ನು ಸಾಯಿ ಪ್ರೊಡಕ್ಷನ್ ಸಂಸ್ಥೆಯಡಿ ನಿರ್ಮಾಣ ಮಾಡುವ ಜತೆಗೆ ನಾಯಕನಾಗಿ ಎಂಟ್ರಿ ಕೊಟ್ಟಿದ್ದಾರೆ. ಶೀರ್ಷಿಕೆ ಗೀತೆಗೆ ಧ್ವನಿಯಾಗಿರುವ ನಟ ವಸಿಷ್ಠಸಿಂಹ, ಸಾಹಿತ್ಯ ಸುಜಿತ್‌ವೆಂಕಟರಾಮಯ್ಯ, ಧೀರೇಂದರ್‌ದಾಸ್ ದೊಸ್ಮೋಡ ಸಂಗೀತದ ಹಾಡಿನ ಬಿಡುಗಡೆ ಕಾರ್ಯಕ್ರಮ ಮೊನ್ನೆ ನಡೆಯಿತು.

29

Read More...

Penki Elli.Film News

Thursday, May 25, 2023

ಜನರ ಎದುರು ಪಿಂಕಿ ಎಲ್ಲಿ?        ಬೆಂಗಳೂರಿನಲ್ಲಿ ನಡೆದ ಸತ್ಯ ಘಟನೆ ಆಧಾರಿತ ‘ಪಿಂಕಿ ಎಲ್ಲಿ?’  ಚಿತ್ರವು ಮಗುವೊಂದು ಕಾಣೆಯಾಗಿದ್ದರೂ, ಕಥೆಯು ಮಗುವಿನ ಸುತ್ತ ಇರುವುದಿಲ್ಲ. ಮಗುವನ್ನು ಕಳೆದುಕೊಂಡವರ ಸುತ್ತ ಇರುತ್ತದೆ. ಮಗುವಿನ ಭವಿಷ್ಯಕ್ಕಾಗಿ ತಂದೆ-ತಾಯಿ ಕೆಲಸಕ್ಕಾಗಿ ಮಗುವನ್ನು ನೋಡಿಕೊಳ್ಳಲು ಬಿಟ್ಟು ಕೆಲಸಕ್ಕೆ ಹೋಗುತ್ತಾರೆ. ಆದರೆ ಇಲ್ಲಿ ಆ ಮಗುವೆ ಇನ್ನೊಬ್ಬರ ಭವಿಷ್ಯಕ್ಕೆ ದಾರಿಯಾಗಿರುತ್ತದೆ ಎಂಬುದು ಒಂದೆಳೆ ಸಾರಾಂಶವಾಗಿದೆ. ಇದನ್ನು  ಮೆಚ್ಚಿಕೊಂಡ ಕೃಷ್ಣೆಗೌಡ ನಿರ್ಮಾಣ ಮಾಡಿದ್ದಾರೆ. ನಿರ್ದೇಶಕ ಪೃಥ್ವಿಕೋಣನೂರು ಸುಮಾರು ಮೂರು ವರ್ಷಗಳ ಹಿಂದೆ ಕಥೆ ಬರೆದಿದ್ದು, ಈಗ ಚಿತ್ರರೂಪದಲ್ಲಿ ....

32

Read More...

Aralida Hoovugale.News

Monday, May 29, 2023

 ಅರಳಿದ ಹೂಗಳು ಟೀಸರ್ ಬಿಡುಗಡೆ          ಮಹಾಶರಣ ಹರಳಯ್ಯ, ಜ್ಘಾನಜ್ಯೋತಿ ಸಿದ್ದಗಂಗಾ, ಹಾಸನಾಂಬ ಮಹಿಳೆ, ನಮ್ಮವರು, ಮತ್ತೆ ಬಂದ ವೀರಪ್ಪನ್ ಇನ್ನು ಮುಂತಾದ ಭಕ್ತಿಪ್ರದಾನ, ಐತಿಹಾಸಿಕ ಹಾಗೂ ಸಾಮಾಜಿಕ ಚಿತ್ರಗಳನ್ನು ನಿರ್ದೇಶಿಸಿರುವ ಬಿ.ಎ.ಪುರುಷೋತ್ತಮ್(ಓಂಕಾರ್) ಸಾಹಿತ್ಯ, ಚಿತ್ರಕಥೆ,ನಿರ್ದೇಶನದ ೨೫ನೇ ಮಹಿಳಾ ಪ್ರಧಾನ ಸಿನಿಮಾ ‘ಅರಳಿದ ಹೂಗಳು’  ಸಿದ್ದಗೊಂಡಿದೆ. ಸೋನು ಫಿಲಿಂಸ್ ಮೂಲಕ ಮಂಜುನಾಥನಾಯಕ್ ತಾವೇ ಬರೆದ ಕಾದಂಬರಿಯನ್ನು ನಿರ್ಮಾಣ ಮಾಡಿರುವ ಜತೆಗೆ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಸಹ ನಿರ್ಮಾಪಕರಾಗಿ ಸುಮೀತ್‌ಕುಮಾರ್ ಇದ್ದಾರೆ. ರಾಜ್‌ಭಾಸ್ಕರ್ ಸಂಗೀತದಲ್ಲಿ ಮೋಹನ್, ಸಚಿನ್, ರಶ್ಮಿ, ವಿಶ್ವ ....

55

Read More...

Melody Drama.Film News

Wednesday, May 24, 2023

ಸಂಬಂಧಗಳ ಜತೆಗೆ ಭಾವನೆಗಳ ಹೂರಣ

     ಮಂಜುಕಾರ್ತಿಕ್ ರಚಿಸಿ ನಿರ್ದೇಶನ ಮಾಡಿರುವ ‘ಮಲೋಡಿ ಡ್ರಾಮ’ ಚಿತ್ರದ ಕಥೆಯು ಪಯಣದಲ್ಲಿ ಸಾಗುವ ಸುಮಧುರ ಬಾಂಧವ್ಯದಲ್ಲಿ ಸಾಗುತ್ತದೆ. ಪ್ರೀತಿ ಭಾವನೆಗಳ ಜತೆಗೆ ಸಂಬಂಧಗಳು ಹೇಗಿರಬೇಕು. ಜೀವನದಲ್ಲಿ ಪ್ರತಿಯೊಬ್ಬರು ತಪ್ಪು ಮಾಡುತ್ತಾರೆ. ತಪ್ಪನ್ನು ತಿದ್ದಿಕೊಳ್ಳುವ ಅವಕಾಶ ಪ್ರತಿಯೊಬ್ಬರಿಗೂ ಇರುತ್ತದೆ ಎನ್ನುವಂತ ವಿಷಯವನ್ನು ಹೇಳ ಹೊರಟಿದೆ. ‘ನಿನ್ನ ಕಥೆ ನನ್ನ ಜೊತೆ’ ಎಂಬ ಅಡಿಬರಹವಿದೆ. ಪ್ರೈಮ್ ಸ್ಟಾರ್ ಸ್ಟುಡಿಯೋ ಲಾಂಛನದಲ್ಲಿ ಎಂ.ನಂಜುಂಡರೆಡ್ಡಿ ಬಂಡವಾಳ ಹೂಡಿದ್ದಾರೆ.

51

Read More...

Agrasene.Film News

Wednesday, May 24, 2023

ಹಳ್ಳಿ ಮತ್ತು ನಗರದ ಪ್ರೇಮ ಕಥನ

      ‘ಅಗ್ರಸೇನಾ’ ಚಿತ್ರವು ಎರಡು ಆಯಾಮಗಳಲ್ಲಿ ಸಾಗಲಿದ್ದು, ತಂದೆ-ಮಗನ ಬಾಂಧವ್ಯದ ಸಾರ, ಹಳ್ಳಿ ಹಾಗೂ ಪಟ್ಟಣದಲ್ಲಿ ನಡೆಯುವ ಪ್ರೇಮ ಕಥೆ, ರಾಜಕೀಯ ಸುತ್ತ ನಡೆಯುವ ಅಂಶಗಳನ್ನು ಹೇಳ ಹೊರಟಿದೆ. ಮುರುಗೇಶ್‌ನಿರಾಣಿ ನಿರ್ದೇಶನದಲ್ಲಿ, ಮಮತಾಜಯರಾಮರೆಡ್ಡಿ ಬಂಡವಾಳ ಹೂಡಿದ್ದಾರೆ.

51

Read More...

Gadha Yudha.Film News

Tuesday, May 23, 2023

ವಾಮಾಚಾರ ಕುರಿತಾದ ಗದಾಯುದ್ದ       ಉತ್ತರ ಕರ್ನಾಟಕದ ನಿತಿನ್‌ಶಿರಗುರ್‌ಕರ್ ನಿರ್ಮಾಣ ಮಾಡಿರುವ ‘ಗದಾಯುದ್ದ’ ಚಿತ್ರವು ವಾಮಾಚಾರಿ ಕುರಿತಾಗಿದೆ. ಪ್ರಪಂಚದಲ್ಲಿ ಭೂತಪ್ರೇತಗಳು ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ವಾಮಾಚಾರ ಎನ್ನುವುದು ಮಾತ್ರ ಇಂದಿಗೂ ಜೀವಂತವಾಗಿದೆ. ಕೇವಲ ವೈಯಕ್ತಿಕ ದ್ವೇಷ, ಧನದಾಹದಿಂದ ಮಾನವರ ಜೀವ ತೆಗೆಯಲು ಇದನ್ನು ಬಳಸಿಕೊಳ್ಳಲಾಗುತ್ತಿದೆ. ನಾಯಕನ ರೂಪದಲ್ಲಿ ಮರುಜನ್ಮ ತೆಳೆದ ಭೀಮ ಗದಾಯುದ್ದದ ಮೂಲಕ ಹೇಗೆ ಇಂಥವರನ್ನು ಸದೆಬಡಿಯುತ್ತಾನೆ ಎನ್ನುವುದು ಒಂದು ಏಳೆಯ ಸಾರಾಂಶವಾಗಿದೆ. ಪೌರಾಣಿಕ ಘಟನೆ ಹಾಗೂ ಈಗಿನ ಕಥೆಯನ್ನು ಇಟ್ಟುಕೊಂದು ಸನ್ನಿವೇಶಗಳನ್ನು ಸೃಷ್ಟಿಸಲಾಗಿದೆ. ಇದೊಂದು ಸೈನ್ಸ್ ಫಿಕ್ಷನ್ ....

35

Read More...

Mr Mrs Rajahuli.Film News

Tuesday, May 23, 2023

ನೈಜ ಘಟನೆಯ ಮಿ. ಆಂಡ್ ಮಿಸಸ್ ರಾಜಾಹುಲಿ       ‘ರಾಜಾಹುಲಿ’ ‘ಹೆಬ್ಬುಲಿ’ ಚಿತ್ರಗಳ ನಂತರ ಇದೀಗ ‘ಮಿ ಆಂಡ್ ಮಿಸಸ್ ರಾಜಾಹುಲಿ’ ಸೇರ್ಪಡೆಯಾಗಿದೆ. ‘ರಾಜಾಹುಲಿ’ ಸಿನಿಮಾದಲ್ಲಿ ಸಹನಿರ್ದೇಶಕನಾಗಿದ್ದ ಹೊನ್ನರಾಜ್ ನಿರ್ದೇಶನ ಮಾಡುವ ಜತೆಗೆ ನಾಯಕನಾಗಿ ಅಭಿನಯಿಸಿದ್ದಾರೆ. ಚಿತ್ರದ ಕುರಿತಂತೆ ಮಾತನಾಡಿರುವ ನಿರ್ದೇಶಕರು ಕಳೆದ ನವೆಂಬರ್‌ದಲ್ಲಿ ಹೊಸ ಸಿನಿಮಾ ಆರಂಭಿಸಬೇಕಿತ್ತು. ಅದೇ ಸಮಯದಲ್ಲಿ ಪರಿಚಿತರೊಬ್ಬರು ಮಂಡ್ಯದಲ್ಲಿ ನಡೆದ ಸತ್ಯ ಘಟನೆಯ ಬಗ್ಗೆ ಹೇಳಿದರು. ಅದೇ ತುಂಬ ಆಸಕ್ತಿಕರವಾಗಿದ್ದರಿಂದ ಫೆಬ್ರವರಿಯಲ್ಲಿ ಶುರು ಮಾಡಲಾಯಿತು. ಇದೇ ಟೈಟಲ್ ಕೊಟ್ಟಿದ್ದಕ್ಕೆ ಮಂಜು ....

51

Read More...

Meter Haaki.News

Monday, May 22, 2023

ಮೀಟರ್ ಹಾಕಿ ಪ್ಲೀಸ್ ವೆಬ್ ಸೀರೀಸ್       ಕನ್ನಡದಲ್ಲಿ ವೈಬ್ ಸೀರೀಸ್ ಹಾವಳಿ ಜೋರಾಗುತ್ತಿದೆ. ನಟ,ನಿರೂಪಕ ವಿನಾಯಕಜೋಷಿ ಪರಿಕಲ್ಪನೆಯ ‘ಮೀಟರ್ ಹಾಕಿ ಪ್ಲೀಸ್’ ಹೊಸ ವೆಬ್ ಸೀರೀಸ್‌ಗೆ ನಿರ್ದೇಶನ, ನಿರೂಪಣೆ ಜತೆಗೆ ನಿರ್ಮಾಣ ಮಾಡಿದ್ದಾರೆ. ಮೊನ್ನೆ ಟ್ರೇಲರ್ ಹಾಗೂ ಮೊದಲ ಸಂಚಿಕೆಯ ಪ್ರದರ್ಶನ ಕಾರ್ಯಕ್ರಮ ಕಲಾವಿದರ ಸಂಘದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಬಾಲನಟನಾಗಿ ಚಿತ್ರರಂಗಕ್ಕೆ ಬಂದು ಮುಂದೆ ನಾಯಕನಾದೆ. ೮೫ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದೇನೆ. ಕೆಲವು ವರ್ಷಗಳ ಹಿಂದೆ ‘ಜೋಶ್ ಲೆ’ ಎಂಬ ವೆಬ್ ಸೀರೀಸ್ ನಿರ್ಮಿಸಿದ್ದೆ. ಈಗ ‘ಮೀಟರ್ ಹಾಕಿ’ ಸಿದ್ದಪಡಿಸಿದ್ದೇನೆ. ಆಟೋ ಚಾಲಕರ ಜೀವನ ....

37

Read More...

Dollarspete.Film News

Monday, May 22, 2023

ದರೋಡೆ ಹಿಂದಿನ ರೋಚಕ ಕಥನ        ‘ಮದಗಜ’ ಸಿನಿಮಾಕ್ಕೆ ಸಹಾಯಕ ನಿರ್ದೇಶನ ಮಾಡಿರುವ ಮೋಹನ್.ಎನ್.ಮುನಿನಾರಾಯಣಪ್ಪ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಪೆಂಟ್ರಿಕ್ಸ್ ಎಂಟರ್‌ಟೈನ್‌ಮೆಂಟ್ ಬ್ಯಾನರ್ ನಡಿ ಪೂಜಾ.ಟಿ.ವೈ ನಿರ್ಮಾಣ ಮಾಡಿರುವುದು ಹೊಸ ಅನುಭವ.  ಪ್ರಚಾರದ ಸಲುವಾಗಿ ರೇಣುಕಾಂಬ ಸ್ಟುಡಿಯೋದಲ್ಲಿ ಟೀಸರ್ ಬಿಡುಗಡೆ ಕಾರ್ಯಕ್ರಮ ನಡೆಯಿತು.       ಇದೊಂದು ಸತ್ಯ ಘಟನೆಯಾಗಿದೆ. ತಮಿಳುನಾಡಿನ ಬ್ಯಾಂಕ್ ಒಂದರಲ್ಲಿ ಶಾಖಾ ವ್ಯವಸ್ಥಾಪಕರಿಂದ ೧೩ ಕೋಟಿ ಹಣ ೧೦೦ ಜನಕ್ಕೆ ಮಿಸ್ ಆಗಿ ಡಿಪಾಸಿಟ್ ಆಗುತ್ತದೆ. ಅದು ಹೇಗೆ? ಏನು ಅನ್ನೋದರ ಸುತ್ತ ಸಿನಿಮಾವು ಸಾಗುತ್ತದೆ. ಒಂದು ಪಾತ್ರದ ಸುತ್ತ ಹೋಗದೆ, ಹೈಪರ್ ಲಿಂಕ್ ....

43

Read More...

Star.Film News

Monday, May 22, 2023

ಸ್ಟಾರ್ ಹೆಸರಿನಲ್ಲೊಂದು ಸಿನಿಮಾ        ಚಿತ್ರರಂಗಕ್ಕೆ ತಾವು ಸ್ಟಾರ್ ಕಲಾವಿದ ಆಗಬೇಕೆಂದು ಹಲವು ಹೊಸ ಪ್ರತಿಭೆಗಳು ಬರುತ್ತಾರೆ. ಈಗ ಹೊಸಬರ ತಂಡವೊಂದು ‘ಸ್ಟಾರ್’ ಹೆಸರಿನಲ್ಲಿ ಚಿತ್ರವೊಂದನ್ನು ಸಿದ್ದಪಡಿಸುತ್ತಿದ್ದಾರೆ. ಶರತ್ ನಟಿಸುತ್ತಿರುವುದರ ಜತೆಗೆ ಲಯನ್ ಕ್ರಿಯೇಶನ್ಸ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ದಂಪತಿಗಳಾದ ಅನು-ವಿಜಯಸೂರ್ಯ ನಿರ್ದೇಶನವಿದೆ. ಸಿನಿಮಾದ ಕುರಿತಂತೆ ಮಾತನಾಡಿರುವ ಶರತ್ ನಾನು ಇದುವರೆಗೂ ಪೋಷಕ ಕಲಾವಿದ, ಒಂದು ರಿಯಾಲಿಟಿ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದೆ. ಮೊದಲ ಬಾರಿ ನಾಯಕನಾಗಿ ಬಣ್ಣ ಹಚ್ಚುತ್ತಿದ್ದೇನೆ. ಇದೊಂದು ನೈಜ ಕಥೆಯನ್ನು ಹೊಂದಿದ್ದು, ಶೇಕಡ ೧೦೦ರಷ್ಟು ಮನರಂಜನೆ ಸಿಗುತ್ತದೆ. ....

40

Read More...

Yadha Yadha Hi.Film News

Sunday, May 21, 2023

ಯದಾ ಯದಾಹಿ ಹೀ ಟ್ರೇಲರ್ ಲೋಕಾರ್ಪಣೆ       ಸೆಸ್ಪೆನ್ಸ್ ಥ್ರಿಲ್ಲರ್ ಕಥೆ ಹೊಂದಿರುವ ‘ಯದಾ ಯದಾ ಹೀ’ ಚಿತ್ರದ ಟ್ರೇಲರ್ ಅನಾವರಣ ಸಮಾರಂಭವು ಇತ್ತೀಚೆಗೆ ನಡೆಯಿತು. ಮಹಾಭಾರತದಲ್ಲಿ ಬರುವ ಶ್ಲೋಕವೊಂದನ್ನು ಶೀರ್ಷಿಕೆಯಾಗಿ ಬಳಸಲಾಗಿದೆ. ಈಗಾಗಲೇ ಟೈಟಲ್ ಸಾಂಗ್‌ನ್ನು ಸುದೀಪ್ ಬಿಡುಗಡೆ ಮಾಡಿ ತಂಡಕ್ಕೆ ಶುಭಹಾರೈಸಿದ್ದಾರೆ. ನಾಗಾರ್ಜುನಶರ್ಮ ಸಾಹಿತ್ಯಕ್ಕೆ  ವಸಿಷ್ಠಸಿಂಹ ಮತ್ತು ಹರಿಪ್ರಿಯಾ ಕಂಠದಾನ ಮಾಡಿರುವುದು ವಿಶೇಷ. ಟಾಲಿವುಡ್‌ನ ಅಶೋಕ್‌ತೇಜ ನಿರ್ದೇಶನವಿದೆ. ಗೈಸ್ ಅಂಡ್ ಡಾಲ್ಸ್ ಕ್ರಿಯೇಶನ್ಸ್ ಮೂಲಕ ಹೈದರಬಾದ್ ಮೂಲದ ರಾಜೇಶ್‌ಅಗರ್‌ವಾಲ್ ನಿರ್ಮಾಣ ಮಾಡಿದ್ದಾರೆ. ತೆಲುಗಿನ ‘ಎವರು’ ರಿಮೇಕ್ ....

42

Read More...

Sthabdha.Film News

Sunday, May 21, 2023

ಭ್ರಮೆಯ ಸುತ್ತ ನಡೆಯುವ ಸ್ತಬ್ಧ       ಭ್ರಮೆ ಮತ್ತು ರಿಯಾಲಿಟಿ ನಡುವೆ ನಡೆಯುವ ಹಾರರ್ ಹಿನ್ನಲೆ ಹೊಂದಿರುವ ‘ಸ್ತಬ್ಧ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭವು ಕಲಾವಿದರ ಸಂಘದಲ್ಲಿ ನಡೆಯಿತು. ಸಚಿವ ರಾಮಲಿಂಗರೆಡ್ಡಿ ಪುತ್ರ ಶ್ರೀರಾಜ್‌ರಾಮಲಿಂಗರೆಡ್ಡಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಸಾಯಿ ಸಾಗರ ಫಿಲಂ ಫ್ಯಾಕ್ಟರಿ ಮೂಲಕ ಡಾ.ಡಿ.ವಿ.ವಿದ್ಯಾಸಾಗರ್ ನಿರ್ಮಿಸಿದ್ದು, ಲಾಲಿರಾಘವ ಆಕ್ಷನ್ ಕಟ್ ಹೇಳಿದ್ದಾರೆ.        ನಾಯಕಿ ಹರ್ಷಿಕಾಪೂರ್ಣಚ್ಚಾ ಮಾತನಾಡಿ ಇಂದುಮತಿಯಾಗಿ ಎರಡು ಶೇಡ್‌ಗಳಲ್ಲಿ ಕಾಣಿಸಿಕೊಂಡಿದ್ದೇನೆ. ಒಂದರಲ್ಲಿ ಮುದ್ದು ಹುಡುಗಿಯಾಗಿದ್ದರೆ, ಮತ್ತೋಂದರಲ್ಲಿ ಹಾರರ್ ಟಚ್ ಇರುತ್ತದೆ. ಸಿನಿಮಾ ....

73

Read More...

Putta Bhaya.news

Saturday, May 20, 2023

ಸ್ವಾತಂತ್ರಪೂರ್ವ ಕಥನ ಪುಟ್ಟ ಭಯ    ಸಾಯಿ ಚಿತ್ರಂ ಪ್ರೊಡಕ್ಸನ್ಸ್ ಲಾಂಛನದಲ್ಲಿ ಜನಾರ್ಧನ ನಾಯಕ್ ನಿರ್ಮಿಸಿರುವ  “ಪುಟ್ಟ ಭಯ” ಮಕ್ಕಳ ಚಿತ್ರವು ಸ್ವಾತಂತ್ರ ಪೂರ್ವ ಕಥೆಯನ್ನು ಹೊಂದಿದೆ. ರಚನೆ,ಚಿತ್ರಕಥೆ,ಸಂಭಾಷಣೆ,ಸಂಗೀತ,ಸಾಹಿತ್ಯ ಮತ್ತು ನಿರ್ದೇಶನವನ್ನು ನವ್ಯ.ಜಿ.ನಾಯಕ್ ನಿರ್ವಹಿಸಿದ್ದಾರೆ. ಕಥೆಯಲ್ಲಿ ಚಿಕ್ಕ ವಯಸ್ಸಿಗೆ ಮದುವೆಯಾದ ದಂಪತಿಗೆ ಹೆಣ್ಣು ಮಗುವೊಂದು ಜನನವಾಗುತ್ತದೆ. ಮುಂದೆ ಒಂದು ಹಂತದಲ್ಲಿ ಮಗುವಿಗೆ ಭಯ ಮೂಡುತ್ತದೆ. ಅದು ಯಾರಿಂದ ಬರುತ್ತದೆ? ಇದಕ್ಕೆ ಕಾರಣ ಏನು? ಹೇಗೆ ಆವರಿಸುತ್ತದೆ? ಯಾವುದರ ಬಗ್ಗೆ ಭಯ ಹುಟ್ಟುತ್ತೆ? ತಾಯಿ ಮಗಳ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬಂಥ ವಿಷಯಗಳು ಸನ್ನಿವೇಶದ ಮೂಲಕ ....

38

Read More...

Richie.Movie News

Thursday, May 18, 2023

  *ಕುನಾಲ್ ಗಾಂಜಾವಾಲ ಹಾಡಿರುವ "ರಿಚ್ಚಿ" ಚಿತ್ರದ ಹಾಡು ಬಿಡುಗಡೆ* .    ರಿಚ್ಚಿ ನಾಯಕನಾಗಿ ನಟಿಸಿ, ನಿರ್ದೇಶಿಸಿ ಹಾಗೂ ನಿರ್ಮಾಣ ಮಾಡಿರುವ  "ರಿಚ್ಚಿ" ಚಿತ್ರಕ್ಕಾಗಿ ಖ್ಯಾತ ಗಾಯಕ ಕುನಾಲ್ ಗಾಂಜಾವಾಲ ಹಾಡಿರುವ "ಕಳೆದು ಹೋಗಿರುವೆ" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಕುನಾಲ್ ಗಾಂಜಾವಾಲ ಸ್ವತಃ ಹಾಡು ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಚಿತ್ರಕ್ಕೆ ಶುಭ ಕೋರಿದರು.   ಸಾಮಾನ್ಯವಾಗಿ ನಾನು ನನ್ನ ಹಾಡುಗಳ ಬಿಡುಗಡೆ ಸಮಯದಲ್ಲಿ ಹೆಚ್ಚು ಕಾಣಿಸುವುದಿಲ್ಲ. ಆದರೆ, ಇಲ್ಲಿ ಸಂಗೀತ ನಿರ್ದೇಶಕ ಅಗಸ್ತ್ಯ ಸಂತೋಷ್ ಹಾಗೂ"ರಿಚ್ಚಿ" ಅವರಿಗಾಗಿ ಬಂದಿದ್ದೇನೆ.  ಈ ಚಿತ್ರದಲ್ಲಿ ಎರಡು ಹಾಡುಗಳನ್ನು ಹಾಡಿದ್ದೇನೆ. ಒಂದು ಮೆಲೋಡಿ, ಮತ್ತೊಂದು ಪ್ಯಾಥೋ ....

49

Read More...

Matthe Maduve.Film News

Wednesday, May 17, 2023

  *'ಮತ್ತೆ ಮದುವೆ’ ಬಗ್ಗೆ ಏನಂದ್ರೂ ಪವಿತ್ರಾ ಲೋಕೇಶ್-ನರೇಶ್...?*   ಟಾಲಿವುಡ್‌ ನಟ ನರೇಶ್‌ ಕೃಷ್ಣ ಹಾಗೂ ಪವಿತ್ರಾ ಲೋಕೇಶ್‌ ಅಭಿನಯದ ಮತ್ತೆ ಮದುವೆ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ತೆಲುಗು ಹಾಗೂ ಕನ್ನಡ ಎರಡು ಭಾಷೆಯಲ್ಲಿ ಚಿತ್ರ ರಿಲೀಸ್ ಆಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪವಿತ್ರಾ ಹಾಗೂ ನರೇಶ್‌ ಪ್ರಮೋಷನ್‌ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಜೋಡಿ ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ತಮ್ಮ ಸಿನಿಮಾ ಹಾಗೂ ವೈಯಕ್ತಿಕ ಜೀವನದ ಬಗ್ಗೆ ಸಾಕಷ್ಟು ವಿಷಯ ಹಂಚಿಕೊಂಡರು.     ಇದು ನಿಮ್ಮ ಜೀವನದ ರಿಯಲ್‌ ಲೈಫ್‌ ಸ್ಟೋರಿನಾ? ಟೀಸರ್‌ ನೋಡಿದರೆ ಇದುವರೆಗೂ ನಡೆದ ಘಟನೆಗಳನ್ನೇ ಅಲ್ಲಿ ತೋರಿಸಲಾಗಿದೆ  ಎಂಬ ಮಾಧ್ಯಮಗಳ ....

64

Read More...

Shreemantha.Film News

Tuesday, May 16, 2023

  ಶ್ರೀಮಂತ ಚಿತ್ರದಲ್ಲಿ ಕಿಚ್ಚ ಸುದೀಪ್         ವಿಭಿನ್ನ ಶೈಲಿಯ ಪ್ರಚಾರದಿಂದಲೇ ಸುದ್ದಿಯಾಗಿರುವ ಹಾಸನ್ ರಮೇಶ್ ನಿರ್ದೇಶನದ ಚಿತ್ರ ಶ್ರೀಮಂತ.  ಬಾಲಿವುಡ್ ನಟ ಸೋನು ಸೂದ್  ಚಿತ್ರದಲ್ಲಿ ನಟಿಸಿರುವುದು ಈವರೆಗೆ ಬಿಗ್ ಸಪೋರ್ಟ್ ಆಗಿತ್ತು, ಇದೀಗ ಮತ್ತೊಂದು ಬಿಗ್ ಬ್ರೇಕಿಂಗ್ ನ್ಯೂಸನ್ನು ಚಿತ್ರತಂಡ ಹೊರಹಾಕಿದೆ.  ಅದೇನೆಂದರೆ ಕನ್ನಡ ಚಿತ್ರರಂಗದ ಬಾದ್‌ಶಾ ಕಿಚ್ಚ ಸುದೀಪ್ ಅವರು ಶ್ರೀಮಂತನ ಜೊತೆಯಾಗಿರುವುದು, ಹೌದು, ಈ ಚಿತ್ರದಲ್ಲಿ ಕಿಚ್ಚ ಸುದೀಪ್ ಕೂಡ ಇದ್ದಾರೆ. ಇಡೀ ಚಿತ್ರದಲ್ಲಿ  ಅವರ ಪಾತ್ರ ಇರುತ್ತದೆ. ಅದು ಹೇಗೆಂದು ಪ್ರೇಕ್ಷಕರು ಚಿತ್ರಮಂದಿರದಲ್ಲೇ ನೋಡಬೇಕು ಎಂದು ಚಿತ್ರದ ನಿರ್ದೇಶಕ ಹಾಸನ ರಮೇಶ್ ಬಹಳ ದಿನಗಳಿಂದ ಮುಚ್ಚಿಟ್ಟಿದ್ದ ....

42

Read More...

Siren.Film Teaser Launch.News

Monday, May 15, 2023

  *ಚಿತ್ರರಂಗದ ಗಣ್ಯರಿಂದ ಬಿಡುಗಡೆಯಾಯಿತು "ಸೈರನ್" ಟ್ರೇಲರ್* .    *ಮೇ 26ರಂದು ಬಹು ನಿರೀಕ್ಷಿತ ಈ ಚಿತ್ರ ಬಿಡುಗಡೆ*   ಈಗಾಗಲೇ ಟೀಸರ್ ಹಾಗೂ ಹಾಡುಗಳಿಂದ ಸದ್ದು ಮಾಡುತ್ತಿರುವ "ಸೈರನ್" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ‌ಡಾಲಿ ಧನಂಜಯ, ರಾಕ್ ಲೈನ್ ವೆಂಕಟೇಶ್,  ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಪತ್ರಕರ್ತ ರಂಗನಾಥ್ ಭಾರದ್ವಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟ್ರೇಲರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ‌. ಚಿತ್ರ ಮೇ 26ರಂದು ಕೆ.ಆರ್ ಜಿ ಸ್ಟುಡಿಯೋಸ್ ಮೂಲಕ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ‌.    ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರ ಮಗ ಪ್ರವೀರ್ ....

52

Read More...

Thunturu.Film News

Monday, May 15, 2023

 

*ಆರ್ಯವರ್ಧನ್ ನಿರ್ದೇಶನದ "ತುಂಟರು" ಚಿತ್ರಕ್ಕೆ ಚಾಲನೆ* .

 

 *ಚಿತ್ರದ ಎಲ್ಲಾ ಪಾತ್ರಗಳಲ್ಲೂ ಮಕ್ಕಳೆ ಅಭಿನಯಿಸುತ್ತಿರುವುದು ಈ ಚಿತ್ರದ ವಿಶೇಷ* .

 

ಅನುರಾಗ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಹಾಗೂ ಆರ್ಯವರ್ಧನ್ ನಿರ್ದೇಶನದ "ತುಂಟರು" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಕೆಂಗೇರಿಯ ನವದುರ್ಗಿ ಶ್ರೀ ಗಂಗಮ್ಮ ಹಾಗೂ ಶ್ರೀ ಸೊಲ್ಲಾಪುರದಮ್ಮನವರ ದೇವಸ್ಥಾನದಲ್ಲಿ ನೆರವೇರಿತು. ಚಿತ್ರತಂಡದ ಸದಸ್ಯರು ಹಾಗೂ ಗಣ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

50

Read More...

Reethu.Film News

Sunday, May 14, 2023

  ಮಹಿಳಾಪ್ರಧಾನ ರೀತು ಚಿತ್ರಕ್ಕೆ ಚಾಲನೆ        ಕನ್ನಡದಲ್ಲಿ ಕವಿತಾ ಲಂಕೇಶ್, ರೂಪಾ ಅಯ್ಯರ್, ಸುಮನಾ ಕಿತ್ತೂರು ಸೇರಿದಂತೆ ಹಲವಾರು ಮಹಿಳಾ ನಿರ್ದೇಶಕಿಯರಿದ್ದಾರೆ. ಆ ಸಾಲಿಗೆ ಸೇರಿರುವ  ಗೌರಿಶ್ರೀ ಈಗಾಗಲೇ ೨ ಚಿತ್ರಗಳನ್ನು ನಿರ್ದೇಶಿಸಿದ್ದು, ಮೂರನೇ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ನಿರ್ದೇಶಕಿ, ನಿರ್ಮಾಪಕಿಯೂ ಆದ ಗೌರಿಶ್ರೀ ಕನ್ನಡದಲ್ಲಿ ಸಹ ಕಲಾವಿದೆಯಾಗಿ ಸುಮಾರು ನೂರರಿಂದ ೧೫೦  ಮಹಿಳಾಪ್ರದಾನ ಕಥಾಹಂದರ ಹೊಂದಿರುವ ರೀತು ಹೆಸರಿನ ಆ ಚಿತ್ರದ ಮುಹೂರ್ತ ಸಮಾರಂಭ ಆಡುಗೋಡಿಯ ಪಟಾಲಮ್ಮ ದೇವಸ್ಥಾನದಲ್ಲಿ ನೆರವೇರಿತು. ಪ್ರೇಮಂ ಪೂಜ್ಯಂ, ಜೂಲಿಯೆಟ್-೨ ಖ್ಯಾತಿಯ ಬೃಂದಾ ಆಚಾರ್ಯ ಚಿತ್ರದ ನಾಯಕಿಯಾಗಿದ್ದು, ಮಡೇನೂರು ಮನು, ಪ್ರಫುಲ್ ಸುರೇಂದ್ರ ಹಾಗೂ ಆರ್ಯನ್ ....

56

Read More...
Copyright@2018 Chitralahari | All Rights Reserved. Photo Journalist K.S. Mokshendra,