Kandeelu.Film News

Tuesday, September 30, 2025

  *ರಾಷ್ಟ್ರ ಪ್ರಶಸ್ತಿ ಚಿತ್ರ ಕಂದೀಲು ಸಂತಸದ ಮಾತುಗಳು*           *ಕಂದೀಲು* ಚಿತ್ರವು 71ನೇ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದರಿಂದ ನಿರ್ಮಾಪಕರು ಮತ್ತು ನಿರ್ದೇಶಕರು ಎಲ್ಲರಿಗೂ ಕೃತಜ್ಘತೆ ಹೇಳುವ ಸಲುವಾಗಿ ತಂಡದೊಂದಿಗೆ ಮಾಧ್ಯಮದ ಮುಂದೆ ಹಾಜರಿದ್ದು ತೆರೆಯ ಹಿಂದಿನ ಶ್ರಮವನ್ನು ನೆನಪು ಮಾಡಿಕೊಂಡರು. ಇದಕ್ಕೂ ಮುನ್ನ ಕಲಾವಿದರು, ತಂತ್ರಜ್ಘರಿಗೆ ಬೆಳ್ಳಿ ನಾಣ್ಯ ನೀಡಿ ಗೌರವಿಸಲಾಯಿತು.          *ನಿರ್ದೇಶಕಿ ಯಶೋಧ ಕೊಟ್ಟುಕತ್ತಿರ* ಮಾತನಾಡಿ ಸಿನಿಮಾ ಶುರುವಾದಾಗಿನಿಂದ ಎಲ್ಲರೂ ಶ್ರಮವಹಿಸಿ ಕೆಲಸ ನಿರ್ವಹಿಸಿದ್ದಾರೆ. ನಾನು ಎಲ್ಲರನ್ನು ನೆನೆಸಿಕೊಂಡು ಪ್ರಶಸ್ತಿ ಸ್ವೀಕರಿಸಿದೆ. ಯಾವ ರೀತಿ ರಾಷ್ಟ್ರಪತಿಗಳಿಂದ ಪ್ರಶಸ್ತಿ ....

Read More...

Dilmaar.Film News

Saturday, September 27, 2025

  *'ದಿಲ್ಮಾರ್’ಗೆ ರೋರಿಂಗ್ ಸ್ಟಾರ್ ಶ್ರೀಮುರಳಿ ಸಾಥ್..ಕೆಜಿಎಫ್ ನಿರ್ದೇಶಕರ ಚೊಚ್ಚಲ ಇದು*     *ದಿಲ್ಮಾರ್ ಸಿನಿಮಾದ ಮೊದಲ ಹಾಡು ಅನಾವರಣ.. ಸಾಥ್ ಕೊಟ್ಟ ಶ್ರೀಮುರಳಿ*     ಕೆಜಿಎಫ್‌ ಸಿನಿಮಾದ ಸಂಭಾಷಣೆಕಾರ ಚಂದ್ರಮೌಳಿ ನಿರ್ದೇಶನ ಮಾಡಿರುವ ಚೊಚ್ಚಲ ಸಿನಿಮಾ ದಿಲ್ಮಾರ್ ತೆರೆಗೆ ಬರಲು ಸಜ್ಜಾಗಿದೆ. ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಮೊದಲ ಹಾಡು ಬಿಡುಗಡೆ ಕಾರ್ಯಕ್ರಮ ನಿನ್ನೆ ಎಂಎಂಬಿ ಲೆಗಸಿಯಲ್ಲಿ ನಡೆಯಿತು. ರೋರಿಂಗ್ ಸ್ಟಾರ್ ಶ್ರೀಮುರಳಿ ದಿಲ್ಮಾರ್ ಚಿತ್ರದ ನೀನಿಲ್ಲದೇ ಎಂಬ ಪ್ಯಾಥೋ ಗೀತೆಯನ್ನು ಅನಾವರಣ ಮಾಡಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದರು.   ಶ್ರೀಮುರಳಿ ಮಾತನಾಡಿ, ನಿರ್ಮಾಪಕರು ಒಳ್ಳೆ ಪ್ರಯತ್ನ ಮಾಡಿದ್ದಾರೆ. ....

Read More...

Gathavaibhava.News

Saturday, September 27, 2025

  *ಸಿಂಪಲ್ ಸುನಿ‌ ನಿರ್ದೇಶನದ ಗತವೈಭವ ಬಿಡುಗಡೆಗೆ ರೆಡಿ..ನ.14ಕ್ಕೆ‌ ದುಶ್ಯಂತ್-ಆಶಿಕಾ ಸಿನಿಮಾ ತೆರೆಗೆ ಎಂಟ್ರಿ*     *ನವೆಂಬರ್ 14ಕ್ಕೆ ಬೆಳ್ಳಿತೆರೆಯಲ್ಲಿ ಸಿಂಪಲ್ ಸುನಿ ’ಗತವೈಭವ’*     *ದುಶ್ಯಂತ್-ಆಶಿಕಾ ರಂಗನಾಥ್ ನಟನೆಯ ಗತವೈಭವ ನವೆಂಬರ್ 14ಕ್ಕೆ‌ ರಿಲೀಸ್*     ಸಿಂಪಲ್ ಸುನಿ ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾ ಗತವೈಭವ ತೆರೆಗೆ ಬರಲು ಸಜ್ಜಾಗಿದೆ. ನವೆಂಬರ್ 14ರಂದು ಈ ಚಿತ್ರ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಯುವ ಪ್ರತಿಭೆ ದುಶ್ಯಂತ್ ನಾಯಕನಾಗಿ, ಆಶಿಕಾ ರಂಗನಾಥ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಗತವೈಭವ ಟೀಸರ್ ಅನಾವರಣ ಮಾಡುವ ಮೂಲಕ ಚಿತ್ರತಂಡ ಪ್ರಚಾರ ಕಾರ್ಯ ನಡೆಸಿದೆ.   ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಗತವೈಭವ ....

Read More...

Maarutha.Film News

Wednesday, September 24, 2025

  *ನವರಾತ್ರಿ ಸಂದರ್ಭದಲ್ಲಿ ಅನಾವರಣವಾಯಿತು  "ಮಾರುತ" ಚಿತ್ರದ "ನಮ್ಮಮ್ಮ ಸವದತ್ತಿ ಎಲ್ಲಮ್ಮ ಹಾಡು..*    *ಭಕ್ತಿಪ್ರಧಾನ ಈ ಹಾಡಿಗೆ ಉಧೋ ಉಧೋ ಎನ್ನುತ್ತಿದೆ ಕರುನಾಡು*   ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದ,  ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದ ಲ್ಲಿ ನಟಿಸಿರುವ ಮತ್ತು ಕೆ.ಮಂಜು - ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ ಬಹು ನಿರೀಕ್ಷಿತ ಚಿತ್ರ "ಮಾರುತ" ಚಿತ್ರಕ್ಕಾಗಿ ಎಸ್ ನಾರಾಯಣ್ ಅವರೆ ಬರೆದು ಸಂಗೀತ ಸಂಯೋಜಿಸಿರುವ "ನಮ್ಮಮ್ಮ ಸವದತ್ತಿ ಎಲ್ಲಮ್ಮ" ಎಂಬ ಹಾಡು ನವರಾತ್ರಿಯ ಸಂದರ್ಭದಲ್ಲಿ ಜಂಕಾರ್ ಮ್ಯೂಸಿಕ್ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾಯಿತು. ಅನನ್ಯ ಭಟ್ ಅವರ ಗಾಯನದಲ್ಲಿ ....

Read More...

Fraud Rushi.Film News

Wednesday, September 24, 2025

  *"ಫ್ರಾಡ್‍ ಋಷಿ" ಬಗ್ಗೆ ನಮ್‍ ಋಷಿ ಮಾತು* .    *ಚಿತ್ರದ ಎರಡನೇ ಹಾಡನ್ನು ಬಿಡುಗಡೆ ಮಾಡಿ ಹಾರೈಸಿದ ನಿರ್ಮಾಪಕ ಕೆ.ಮಂಜು* .   ’ಒಳಿತು ಮಾಡು ಮನುಸ" ಹಾಡಿನ ಖ್ಯಾತಿಯ ನಮ್ ಋಷಿ, ನಿರ್ಮಾಣ, ನಿರ್ದೇಶನ ಹಾಗೂ ನಟನೆ "ಫ್ರಾಡ್ ಋಷಿ" ಚಿತ್ರದ ಎರಡನೇ ಹಾಡು "ಇವನೇ ಇವನೇ ಫ್ರಾಡು ಋಷಿ" ಇತ್ತೀಚೆಗೆ ಬಿಡುಗಡೆಯಾಗಿದೆ. ನಮ್ ಋಷಿ ಬರೆದು ಶ್ರೀಗುರು ಸಂಗೀತ ನೀಡಿರುವ ಹಾಗೂ ಸೋಮಶೇಖರ್ ಅವರು ಹಾಡಿರುವ ಈ ಹಾಡನ್ನು ನಿರ್ಮಾಪಕ ಕೆ.ಮಂಜು ಬಿಡುಗಡೆ ಮಾಡಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.  ನಮ್ ಋಷಿ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಈ ಹಾಡು ಬಿಡುಗಡೆಯಾಗಿದೆ.   ಸಿನಿಮಾ ಮಾಡುವುದಕ್ಕೆ ದುಡ್ಡು ಬೇಕಾಗಿಲ್ಲ, ಒಳ್ಳೆಯ ತಂಡ ಬೇಕು. ಒಳ್ಳೆಯ ತಂಡವೆಂದರೆ, ....

Read More...

Varnataranga.News

Thursday, September 25, 2025

  *ವರ್ಣತರಂಗ ಮೂರು ಹಾಡುಗಳ ಬಿಡುಗಡೆ*         *ವರ್ಣತರಂಗ* ಮೂರು ಹಾಡುಗಳ ಬಿಡುಗಡೆ ಕಾರ್ಯಕ್ರಮ ಶ್ರೀ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಶ್ರೀ ಪಾಷನಾಮೂರ್ತಿ ಸಿನಿ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ಬೆಳ್ತಂಗಡಿ ಉದ್ಯಮಿ *ಬಿ.ಶಿವಕುಮಾರ್ ಬಂಡವಾಳ* ಹೂಡಿರುವುದು ಮೂರನೇ ಅನುಭವ. ಸೆಲ್ವರಾಜ್ ಸಹ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. *ತೀರ್ಥೆಶ್ ಕೊರಮೇರು ಕಥೆ ಬರೆದು ನಿರ್ದೇಶನ* ಮಾಡಿದ್ದಾರೆ. ಕೊನೆಯ ಮುಖವೆಂದು ಇಂಗ್ಲೀಷ್‌ದಲ್ಲಿ ಅಡಿಬರಹ ಇರಲಿದೆ.        *ಎಸಿಪಿ ಪಾತ್ರದಲ್ಲಿ ತಿಲಕ್ ನಾಯಕ. ಜೀವಿತಾ ನಾಯಕಿ* ಪತ್ರಕತೆಯಾಗಿ ಸಾಕ್ಷಿ ಮೇಘನಾ ಉಪನಾಯಕಿ.  ಹ್ಯಾಕರ್ ಅಗಿ ವರ್ಧನ್. ಉಳಿದಂತೆ ಹೇಮಂತ್, ರಮೇಶ್ ಪಂಡಿತ್, ....

Read More...

Garden.Film News

Thursday, September 25, 2025

  ʻಗಾರ್ಡನ್ʼಗೆ ಅದ್ಧೂರಿ ಮುಹೂರ್ತ **** ಗಾರ್ಬೇಜ್ ಮಾಫಿಯಾ ಸುತ್ತ ಗಾರ್ಡನ್? **** ಟಕ್ಕರ್ ಮನೋಜ್ ಮೂರನೇ ಸಿನಿಮಾ ʻಗಾರ್ಡನ್ʼ ಶುರು **** ಆರ್ಯ ಮಹೇಶ್ ನಿರ್ದೇಶನದಲ್ಲಿ ಶುರುವಾಯ್ತು ʻಗಾರ್ಡನ್ʼ   ನಮ್ಮ ನಗರಗಳು ಸ್ವಚ್ಛವಾಗಿ, ಸುಂದರವಾಗಿ ಮತ್ತು ಆರೋಗ್ಯಕರವಾಗಿರುವುದರ ಹಿಂದೆ ಅದೆಷ್ಟೋ ಶ್ರಮಿಕರ ಬೆವರು ಮತ್ತು ತ್ಯಾಗ ಅಡಗಿದೆ. ಸೂರ್ಯೋದಯಕ್ಕೂ ಮುನ್ನವೇ ಎದ್ದು, ಬೆಳಗಿನ ಚಳಿಯಲ್ಲಿ, ಮಧ್ಯಾಹ್ನದ ಕಡು ಬಿಸಿಲಿನಲ್ಲಿ, ಮಳೆಯಲ್ಲೂ ತಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ಜೀವಗಳೆಂದರೆ, ಅವರು ಪೌರ ಕಾರ್ಮಿಕರು. ನಾವು ತಿಂದು ಬಿಸಾಡುವ ಕಸ, ಚರಂಡಿಯಲ್ಲಿ ತುಂಬಿದ ಕೊಳೆ, ಬೀದಿಗಳಲ್ಲಿ ಚೆಲ್ಲಾಪಿಲ್ಲಿಯಾಗಿರುವ ತ್ಯಾಜ್ಯ ಎಲ್ಲವನ್ನೂ ಇವರು ....

Read More...

Kantara.2.Film News

Monday, September 22, 2025

  *ಕನ್ನಡ ಮಣ್ಣಿನ ಕಥೆಯನ್ನು ಇಡಿ ವಿಶ್ವಕ್ಕೆ ಕೊಂಡೊಯ್ಯುವ ಚಿತ್ರ ’ಕಾಂತಾರ ಅಧ್ಯಾಯ 1* '   *ಟ್ರೇಲರ್ ಮೂಲಕ ಜಾಲತಾಣದಲ್ಲಿ ಧೂಳೆಬ್ಬಿಸಿದೆ ಈ ಚಿತ್ರ*   ಸದ್ಯ ಟ್ರೇಲರ್ ನಿಂದ ಇಡಿ ವಿಶ್ವದಲ್ಲಿ ಸದ್ದು ಮಾಡುತ್ತಿರುವ ಕನ್ನಡ ಚಿತ್ರವೆಂದರೆ ’ಕಾಂತಾರ-1'. ಟ್ರೇಲರ್ ಬಿಡುಗಡೆ ದಿನ ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಚಿತ್ರದ ಪ್ರೀ ರಿಲೀಸ್ ಇವೆಂಟ್ ನಡೆದಿದ್ದು, ಈ ಸಂದರ್ಭದಲ್ಲಿ ಚಿತ್ರದ ನಿರ್ದೇಶಕ ಹಾಗೂ ನಟ ರಿಷಬ್ ಶೆಟ್ಟಿ ಮಾತನಾಡಿ, ’ಕಾಂತಾರ’, ಪಂಚವಾರ್ಷಿಕ ಯೋಜನೆಯ ತರಹ ಐದು ವರ್ಷದ ದೊಡ್ಡ ಜರ್ನಿ ಎನ್ನಬಹುದು. ತುಂಬಾ ಕಷ್ಟಗಳನ್ನು ದಾಟಿ ರಿಲೀಸ್ ಹಂತಕ್ಕೆ ಬಂದಿದೆ. ಈ ಹಂತದಲ್ಲಿ ನನ್ನ ಮಡದಿ ಪ್ರಗತಿ ಎಷ್ಟು ದೇವರಿಗೆ ಹರಕೆ ಹೊತ್ತಿದ್ದಾಳೆ ಗೊತ್ತಿಲ್ಲ. ....

Read More...

Moda Male Shaila.News

Monday, September 22, 2025

  'ಮೋಡ ಮಳೆ ಮತ್ತು ಶೈಲ’ ಶೀರ್ಷಿಕೆ ಟೀಸರ್ ಬಿಡುಗಡೆ   ಇದು ’ತಿಮ್ಮನ ಮೊಟ್ಟೆಗಳು’ ತಂಡದಿಂದ ತಯಾರಾದ ಮತ್ತೊಂದು ವಿಭಿನ್ನ ಕಂಟೆಂಟ್ ಸಿನಿಮಾ   ಶ್ರೀಕೃಷ್ಣ ಪ್ರೊಡಕ್ಷನ್ ಬ್ಯಾನರ್ ನ ಅಡಿಯಲ್ಲಿ ಆದರ್ಶ್ ಅಯ್ಯಂಗಾರ್ ನಿರ್ಮಾಣದಲ್ಲಿ ಎರಡನೇ ಪ್ರಯತ್ನವಾಗಿ ಸಿದ್ಧವಾಗುತ್ತಿರುವ ಚಿತ್ರ ’ಮೋಡ, ಮಳೆ ಮತ್ತು ಶೈಲ’. ವಿಭಿನ್ನ ಪ್ರಯತ್ನದ ’ತಿಮ್ಮನ ಮೊಟ್ಟೆಗಳು’ ಚಿತ್ರಕ್ಕಾಗಿ ಒಂದಾಗಿದ್ದ ನಿರ್ದೇಶಕ ರಕ್ಷಿತ ತೀರ್ಥಹಳ್ಳಿ ಹಾಗೂ ನಿರ್ಮಾಪಕ ಆದರ್ಶ ಅಯ್ಯಂಗಾರ್ ಇದೀಗ ಮತ್ತೆ ಒಂದಾಗಿ ’ಮೋಡ, ಮಳೆ ಮತ್ತು ಶೈಲ’ ಚಿತ್ರ ತಯಾರಿಸಿದ್ದಾರೆ. ಇದೊಂದು ಮಹಿಳಾ ಪ್ರಧಾನ ಚಿತ್ರವಾಗಿದ್ದು, ಮುಖ್ಯ ಪಾತ್ರದಲ್ಲಿ ಅಕ್ಷತ ಪಾಂಡವಪುರ ನಟಿಸಿದ್ದಾರೆ. ಗೋಪಾಲಕೃಷ್ಣ ....

Read More...

Child.Film News

Monday, September 22, 2025

  *ಕಾಕ್ರೋಚ್ ಸುಧೀ ನಾಯಕನಾಗಿ ನಟಿಸುತ್ತಿರುವ "ಚೈಲ್ಡು" ಚಿತ್ರದ ಚಿತ್ರೀಕರಣ ಪ್ರಾರಂಭ* .      ಕಮಲ ಫಿಲಂಸ್ ಲಾಂಛನದಲ್ಲಿ ಚಂದ್ರಶೇಖರ್ ಕೆ ಅವರು ನಿರ್ಮಿಸುತ್ತಿರುವ, "ಹಫ್ತಾ" ಚಿತ್ರದ ಖ್ಯಾತಿಯ ಪ್ರಕಾಶ್ ಹೆಬ್ಬಾಳ್ ನಿರ್ದೇಶಿಸುತ್ತಿರುವ ಹಾಗೂ ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನಸೂರೆಗೊಂಡಿರುವ ಕಾಕ್ರೋಚ್ ಸುಧೀ ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರ "ಚೈಲ್ಡು". ಇತ್ತೀಚಿಗೆ ಈ ಚಿತ್ರದ ಶೀರ್ಷಿಕೆಯನ್ನು ಸಮಾಜ ಸೇವಕರಾದ ಕಿರಣ್ ರೆಡ್ಡಿ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.   "ಹಫ್ತಾ" ಚಿತ್ರದ ನಂತರ ನಾನು ನಿರ್ದೇಶಿಸುತ್ತಿರುವ ಚಿತ್ರವಿದು. ಆಕ್ಷನ್, ಕಾಮಿಡಿ, ಸೆಂಟಿಮೆಂಟ್, ಲವ್ ....

Read More...

Karashtra.Film News

Saturday, September 20, 2025

  "ಕರಾಸ್ತ್ರ" ಮಹಿಳೆಯರ ಸ್ವರಕ್ಷಣೆಯ ಅಸ್ತ್ರ    ಇದೇ ಶುಕ್ರವಾರ ತೆರೆಗೆ      ಈಗಿನ ಕಾಲದಲ್ಲಿ ಮಹಿಳೆಯರು ಎಂಥದೇ ಆಪತ್ತಿನ ಸಂದರ್ಭ ಎದುರಾದರೂ, ಹೇಗೆ ತಮ್ಮನ್ನು ತಾವು ಸ್ವಯಂರಕ್ಷಣೆ ಮಾಡಿಕೊಳ್ಳಬೇಕು ಎಂಬುದನ್ನು ಕರಾಸ್ತ್ರ ಚಿತ್ರದ ಮೂಲಕ ಹೇಳಹೊರಟಿದ್ದಾರೆ ನಿರ್ದೇಶಕ ನಾರಾಯಣ ಪೂಜಾರ. ಸೆ.26ರಂದು ರಾಜ್ಯಾದ್ಯಂತ  ಬಿಡುಗಡೆಯಾಗುತ್ತಿರುವ ಈ  ಚಿತ್ರವನ್ನು ಶ್ರೀ ಶಿವಶಕ್ತಿ ಸಿನಿ ಕಂಬೈನ್ಸ್ ಬ್ಯಾನರ್ ಮೂಲಕ ನಾರಾಯಣ ಪೂಜಾರ್ ಅವರೇ ನಿರ್ಮಾಣ ಮಾಡುವ ಜತೆಗೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ.    ಇತ್ತೀಚೆಗೆ ಈ ಚಿತ್ರದ ಟ್ರೈಲರ್ ಹಾಗೂ ಮೋಟಿವೇಶನಲ್ ಸಾಂಗ್ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ....

Read More...

Kuntebille.Film News

Saturday, September 20, 2025

  'ದಕ್ಷಯಜ್ಞ’ ’ತರ್ಲೆ ವಿಲೇಜ್‌’ ಖ್ಯಾತಿಯನಿರ್ದೇಶಕರಿಂದ ಇನ್ನೊಂದು ಗ್ರಾಮೀಣ ಕಥೆ *ಕುಂಟೆಬಿಲ್ಲೆ* " *ಸೆಪ್ಟೆಂಬರ್ 26ಕ್ಕೆ ತೆರೆಗೆ*     ಮತ್ತೊಂದು ಗ್ರಾಮೀಣ ಸೊಗಡಿನ ಕಥೆಯೊಂದನ್ನು ತೆರೆ ಮೇಲೆ ತರಲು ’ದಕ್ಷಯಜ್ಞ’, ’ತರ್ಲೆ ವಿಲೇಜ್‌’ ಖ್ಯಾತಿಯ ನಿರ್ದೇಶಕ ಜಿಬಿಎಸ್‌ ಸಿದ್ದೇಗೌಡ ಮುಂದಾಗಿದ್ದಾರೆ.  ಸಿದ್ದೇಗೌಡ  ಜಿ.ಬಿ‌.ಎಸ್.  ಅವರು ಕುಂಟೆಬಿಲ್ಲೆಸಿನಿಮಾ ನಿರ್ದೇಶನ ಮಾಡಿದ್ದು . ಯುವ ನಟ ಯದು ಮೊದಲ ಬಾರಿಗೆ ನಾಯಕರಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ‌. ಭೋಜ್ ಪುರಿ ಸೇರಿದಂತೆ ಹಲವು ಭಾಷೆಗಳಲ್ಲಿ ಹತ್ತಕ್ಕೂ ಹೆಚ್ಚು ಚಿತ್ರ ಮಾಡಿರುವ ಮೇಘ ಶ್ರೀ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಪೋಷಕ ಪಾತ್ರಗಳಲ್ಲಿ ,ಸುಚೇಂದ್ರ ....

Read More...

31 Days.Film News

Thursday, September 11, 2025

  *"31 DAYS" ಚಿತ್ರದ ಗೆಲುವು. ಇದೇ ಸಂದರ್ಭದಲ್ಲಿ N- STAR ENTERPRISES ನ ಮುಂದಿನ ಚಿತ್ರಗಳ ಬಗ್ಗೆ ಮಾಹಿತಿ ನೀಡಿದ ನಿರಂಜನ್ ಶೆಟ್ಟಿ** .   "ಜಾಲಿಡೇಸ್" ಚಿತ್ರದ ಖ್ಯಾತಿಯ ನಿರಂಜನ್ ಶೆಟ್ಟಿ ನಾಯಕನಾಗಿ ನಟಿಸಿರುವ, ರಾಜ ರವಿಕುಮಾರ್ ನಿರ್ದೇಶಿಸಿರುವ ಹಾಗೂ ಖ್ಯಾತ ಸಂಗೀತ ನಿರ್ದೇಶಕ ವಿ.ಮನೋಹರ್ ಸಂಗೀತ ಸಂಯೋಜಿಸಿರುವ 150ನೇ ಚಿತ್ರ "31 DAYS" ಕಳೆದವಾರ ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಸಕ್ಸಸ್ ಮೀಟ್ ನಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.   ನಮ್ಮ "31 DAYS" ಚಿತ್ರ ಸೆಪ್ಟೆಂಬರ್ 5 ರಂದು ಬಿಡುಗಡೆಯಾಯಿತು. ಇದು ನನ್ನ ಅಭಿನಯದ 8ನೇ ಚಿತ್ರ. ನಮ್ಮ ನಿರೀಕ್ಷೆಗೂ ಮೀರಿ ಜನ ನಮ್ಮ ಚಿತ್ರವನ್ನು ....

Read More...

Daiji.Film News

Wednesday, September 10, 2025

  *ರಮೇಶ್ ಅರವಿಂದ್ ಹುಟ್ಟುಹಬ್ಬಕ್ಕೆ‌ "ದೈಜಿ" ಚಿತ್ರದ ಟೀಸರ್ ಬಿಡುಗಡೆ* .    *ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ಹಾರಾರ್ ಜಾನರ್ ಈ ಚಿತ್ರ* .   ತಮ್ಮ ಅಮೋಘ ಅಭಿನಯದಿಂದ ಜನಮನಗೆದ್ದಿರುವ ನಟ ರಮೇಶ್ ಅರವಿಂದ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ರಮೇಶ್ ಅರವಿಂದ್ ಅವರು ಪ್ರಮುಖಪಾತ್ರದಲ್ಲಿ ನಟಿಸಿರುವ "ದೈಜಿ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಟೀಸರ್ ಬಿಡುಗಡೆ ಮಾಡುವ ಮೂಲಕ "ದೈಜಿ" ಚಿತ್ರತಂಡ ತಮ್ಮ ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಟೀಸರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಟೀಸರ್ ಬಿಡುಗಡೆ ನಂತರ "ದೈಜಿ" ಚಿತ್ರತಂಡದವರು ಮಾಧ್ಯಮದವರ ಜೊತೆಗೆ ....

Read More...

Muthurasa.Film News

Wednesday, September 10, 2025

  *"ಮುತ್ತರಸ" ನಾದ ಮಡೆನೂರ್ ಮನು* .        *ಹುಟ್ಟುಹಬ್ಬದ ದಿನದಂದೇ ಸಿನಿರಂಗದ ಗಣ್ಯರ ಸಮ್ಮುಖದಲ್ಲಿ ಶೀರ್ಷಿಕೆ ಅನಾವರಣ* .   ರಿಯಾಲಿಟಿ ಶೋ ಮೂಲಕ ಜನಪ್ರಿಯರಾಗಿದ್ದ ಮಡೆನೂರು ಮನು, "ಕುಲದಲ್ಲಿ ಕೀಳ್ಯಾವುದೊ" ಚಿತ್ರದ ಮೂಲಕ ನಾಯಕನಾದರು. ಪ್ರಸ್ತುತ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಮನು,  ತಮ್ಮ ನೂತನ ಚಿತ್ರದ ಶೀರ್ಷಿಕೆ ಅನಾವರಣ ಮಾಡಿದ್ದಾರೆ. ಚಿತ್ರಕ್ಕೆ "ಮುತ್ತರಸ" ಎಂದು ಹೆಸರಿಡಲಾಗಿದೆ. ಜೆ.ಕೆ.ಮೂವೀಸ್ ಲಾಂಛನದಲ್ಲಿ ಕೆ.ಎಂ.ನಟರಾಜ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಖ್ಯಾತ ನಟ ವಸಿಷ್ಠ ಸಿಂಹ, ಹಿರಿಯ ನಟರಾದ ಎಂ.ಎಸ್.ಉಮೇಶ್, ಕರಿ ಸುಬ್ಬು, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಮುಂತಾದವರು ಮುಖ್ಯ ....

Read More...

Suli.Film News

Tuesday, September 09, 2025

    *ಬಿಡುಗಡೆಯಾಯಿತು ’ಸುಳಿ’ ಚಿತ್ರದ ಟ್ರೇಲರ್‌ ಮತ್ತು ಆಡಿಯೋ*   *ತಮಿಳಿನ ಜನಪ್ರಿಯ ’ಪವಳಾಯಿ’ ಕಾದಂಬರಿಗೆ ಕನ್ನಡದಲ್ಲಿ ಚಿತ್ರರೂಪ*   *80ರ ದಶಕದ ಹಿನ್ನೆಲೆಯ ಸಾಮಾಜಿಕ ಚಿತ್ರ*   *ಮಹಿಳಾ ಪ್ರಧಾನ ಚಿತ್ರಕ್ಕೆ ನಿರ್ದೇಶಕಿ ರಶ್ಮಿ. ಎಸ್‌ (ಸಾಯಿರಶ್ಮಿ) ಆಕ್ಷನ್‌-ಕಟ್‌*     1970ರ ದಶಕದಲ್ಲಿ ಪ್ರಕಟವಾಗ ತಮಿಳಿನ ಚಿನ್ನಪ್ಪ ಭಾರತಿ ಅವರ ’ಪವಳಾಯಿ’ ಕಾದಂಬರಿ, ಕೆಲ ವರ್ಷಗಳ ಹಿಂದೆ ಕನ್ನಡ ಭಾಷೆಗೂ ಅನುವಾದವಾಗಿ ಬಿಡುಗಡೆಯಾಗಿತ್ತು. ಇದೀಗ ಈ ’ಪವಳಾಯಿ’ ಕಾದಂಬರಿ ’ಸುಳಿ’ ಎಂಬ ಹೆಸರಿನಲ್ಲಿ ಕನ್ನಡದಲ್ಲಿ ಸಿನಿಮಾವಾಗಿಯೂ ತೆರೆಮೇಲೆ ಬರುತ್ತಿದೆ. 2022ರಲ್ಲಿ ’ಪವಳಾಯಿ’ ಕಾದಂಬರಿಗೆ ’ಸುಳಿ’ ಎಂಬ ಹೆಸರಿನಲ್ಲಿ ಸಿನಿಮಾ ....

Read More...

Elumale.Film Success.

Wednesday, September 10, 2025

  *ಗೆದ್ದು ಬೀಗಿದ ಏಳುಮಲೆ...ಸಿನಿಮಾ ಸಕ್ಸಸ್ ಖುಷಿಯಲ್ಲಿ ನಿರ್ಮಾಪಕ ತರುಣ್ ಸುಧೀರ್ ಹೇಳಿದ್ದೇನು?*   *ಏಳುಮಲೆ ಸಿನಿಮಾಗೆ ಭರಪೂರ ಮೆಚ್ಚುಗೆ... ಸಕ್ಸಸ್ ಖುಷಿಯಲ್ಲಿ ಚಿತ್ರತಂಡ*     *ಪ್ರೇಕ್ಷಕರ ಹೃದಯ ಗೆದ್ದ ಏಳುಮಲೆ...ಸಿನಿಮಾ ಸಕ್ಸಸ್ ಸಂಭ್ರಮಿಸಿದ ಚಿತ್ರತಂಡ*     ಈ ವರ್ಷದ ಮತ್ತೊಂದು ಒಳ್ಳೆ ಸಿನಿಮಾಗಳ ಸಾಲಿಗೆ ಏಳುಮಲೆ ಸೇರ್ಪಡೆಗೊಂಡಿದೆ. ನಿರ್ದೇಶಕರಾಗಿ ಗೆದ್ದಿರುವ ತರುಣ್ ಸುಧೀರ್ ನಿರ್ಮಾಪಕರಾಗಿಯೂ ಸಕ್ಸಸ್ ಕಂಡಿದ್ದಾರೆ. ಅವರ ನಿರ್ಮಾಣದಲ್ಲಿ ಬಂದಿರುವ ಏಳುಮಲೆ ಚಿತ್ರಕ್ಕೆ ಪ್ರೇಕ್ಷಕರ ವಲಯದಿಂದ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ನಾಯಕ ರಾಣಾ ಹಾಗೂ ನಾಯಕಿ ಪ್ರಿಯಾಂಕಾ ಆಚಾರ್ ಪ್ರೇಕ್ಷಕರ ಪ್ರೀತಿ ಪಡೆದುಕೊಂಡಿದ್ದಾರೆ. ಇನ್ನೂ ಈ ....

Read More...

Khaalidabba.News

Tuesday, September 16, 2025

  *ಬಿಡುಗಡೆಗೆ ರೆಡಿ ಖಾಲಿ ಡಬ್ಬ..ಇದೇ ವಾರ ಹೊಸಬರ ಸಿನಿಮಾ ತೆರೆಗೆ ಎಂಟ್ರಿ*     ಹೊಸಬರ ಪ್ರಯತ್ನದ ಖಾಲಿ ಡಬ್ಬ ಸಿನಿಮಾ ಇದೇ ಶುಕ್ರವಾರ ತೆರೆಗೆ ಬರ್ತಿದೆ. ಈ ಕುರಿತ ಸುದ್ದಿಗೋಷ್ಟಿಯನ್ನು ಬೆಂಗಳೂರಿನ ಎಸ್ ಆರ್ ವಿ ಥಿಯೇಟರ್ ನಿನ್ನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಿನಿಮಾ ಬಿಡುಗಡೆ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.     ನಿರ್ದೇಶಕ ಪ್ರಕಾಶ್ ಕೆ ಅಂಬ್ಳೆ ಮಾತನಾಡಿ, ಪಾತ್ರದೊಳಗಿನ ಪಾತ್ರಧಾರಿ ಅಂದರೆ ಅದು ಖಾಲಿ ಡಬ್ಬ. ಖಾಲಿ ಡಬ್ಬದಲ್ಲಿ ಒಂದಷ್ಟು ವಿಶೇಷ ಇರುತ್ತದೆ. ಅದನ್ನು ಚಿತ್ರದಲ್ಲಿ ಕಟ್ಟಿಕೊಡಲಾಗಿದೆ. ಈ ಸಿನಿಮಾ ರಿಲೀಸ್ ವರೆಗೂ ಬರಲು ಕಾರಣ ನಿರ್ಮಾಪಕ ಮಂಜು ಗುರಪ್ಪ. ಅವರ ಸಪೋರ್ಟ್ ನಮಗೆ ಸಿಕ್ಕಿದೆ. ಸಾಹಿತ್ಯ, ಸಂಗೀತವನ್ನು ವಿ ನಾಗೇಂದ್ರ ....

Read More...

Peter.Film News

Wednesday, September 10, 2025

  *ಹಾಡಿನಲ್ಲಿ ’ಪೀಟರ್’..ಸುಂದರಿ‌  ಎಂದ ರಾಜೇಶ್ ಧ್ರುವ*     *ಪೀಟರ್ ಸಿನಿಮಾದ ಮೊದಲ ಹಾಡು ರಿಲೀಸ್...ಸುಂದರಿ ಗೀತೆಯಲ್ಲಿ ರಾಜೇಶ್ ಧ್ರುವ ಹಾಗೂ ರವೀಕ್ಷಾ ಶೆಟ್ಟಿ ಮಿಂಚಿಂಗ್*   *ಪೀಟರ್ ಸಿನಿಮಾದ ಮೆಲೋಡಿ ಗೀತೆ ಅನಾವರಣ..ಪ್ರೇಮಿಗಳಿಗೆ ಬಂತು‌ ಸುಂದರಿ ಹಾಡು*       ದೂರದರ್ಶನ ಸಿನಿಮಾ ಖ್ಯಾತಿಯ ನಿರ್ದೇಶಕ ಸುಕೇಶ್ ಶೆಟ್ಟಿ ಆಕ್ಷನ್ ಕಟ್ ಹೇಳಿರುವ ಪೀಟರ್ ಸಿನಿಮಾದ ಮೊದಲ ಹಾಡು ಬಿಡುಗಡೆ ಕಾರ್ಯಕ್ರಮ ನಿನ್ನೆ ಖಾಸಗಿ ಹೋಟೆಲ್ ನಲ್ಲಿ ನಡೆಯಿತು. ಈ‌ ವೇಳೆ ಇಡೀ ಚಿತ್ರತಂಡ ಉಪಸ್ಥಿತರಿದ್ದರು. ಸುಂದರಿ ಸುಂದರಿ ಎಂಬ ಮೆಲೋಡಿ ಹಾಡು ರಿಲೀಸ್ ಬಳಿಕ ಸಂಗೀತ ನಿರ್ದೇಶಕ ರಿತ್ವಿಕ್ ಮುರುಳೀಧರ್ ಮಾತನಾಡಿ, ಇದು ಮೊದಲ ಸಿನಿಮಾ ತರ ಕೆಲಸ ....

Read More...

Shubhashaya.News

Wednesday, September 10, 2025

  *ನಾಗಾರ್ಜುನ್ ಶರ್ಮಾ ಸಾಹಿತ್ಯದ  ಶುಭಾಶಯ ಆಲ್ಬಂ ಸಾಂಗ್ ರಿಲೀಸ್*     *ಹಳೆ‌ ಗರ್ಲ್ ಫ್ರೆಂಡ್ ಗೆ ಪೃಥ್ವಿ ಅಂಬಾರ್ ಶುಭಾಶಯ.. ನಾಗಾರ್ಜುನ್ ಶರ್ಮಾ ಸಾಹಿತ್ಯದ ಆಲ್ಬಂ ಸಾಂಗ್ ಅನಾವರಣ*     *ಚಿತ್ರಸಾಹಿತಿ ನಾಗಾರ್ಜುನ್ ಶರ್ಮಾ ಹೊಸ ಪ್ರಯತ್ನ... ಶುಭಾಶಯ ಆಲ್ಬಂ ಸಾಂಗ್‌ನಲ್ಲಿ‌ ಮಿಂಚಿದ ಪೃಥ್ವಿ-ಅಂಜಲಿ*       ಕನ್ನಡ ಚಿತ್ರರಂಗದ ಟ್ರೆಂಡಿಂಗ್ ಚಿತ್ರ ಸಾಹಿತಿ‌ ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳಿರುವ ಹೊಸ ಆಲ್ಬಂ ಗೀತೆ ಅನಾವರಣಗೊಂಡಿದೆ. ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಲ್ ದಂಪತಿ ಶುಭಾಶಯ ಎಂಬ ಆಲ್ಬಂ ಗೀತೆಯನ್ನು ಬಿಡುಗಡೆ ಮಾಡಿ ಇಡೀ ತಂಡಕ್ಕೆ ಬೆಸ್ಟ್ ವಿಷಸ್ ತಿಳಿಸಿದರು. ಬೆಂಗಳೂರಿನ ಖಾಸಗಿ ಹೋಟೆಲ್ ....

Read More...
Copyright@2018 Chitralahari | All Rights Reserved. Photo Journalist K.S. Mokshendra,