Anireekshitha.Film News

Wednesday, June 23, 2021

 

ಲಾಕ್ ಡೌನ್ ಸಮಯದಲ್ಲಿ ಸಿದ್ದವಾಯಿತು “ಅನಿರೀಕ್ಷಿತ”.

 

ಮಿಮಿಕ್ರಿ ಮೂಲಕ ಜಮಮನಸೂರೆಗೊಂಡಿರುವ ಮಿಮಿಕ್ರಿ ದಯಾನಂದ್ ಪ್ರಥಮ‌ ನಿರ್ದೇಶನ.

 

 

ಜೀವನದ ಅನಿರೀಕ್ಷಿತ ತಿರುವುಗಳು ಬದುಕಿನ ಗತಿಯನ್ನೇ ಬದಲಿಸಿ,ಯಾರೂ ಕಲಿಸದ ಪಾಠವನ್ನು ಕಲಿಸಿಬಿಡುತ್ತವೆ. ಇಂತಹ ತಾತ್ವೀಕವಾದ ಎಳೆಯೊಂದು, ಕುತೂಹಲ ಹಿಡಿದಿಟ್ಟುಕೊಂಡು ಹೇಗೆ ಎಳೆಎಳೆಯಾಗಿ ರಹಸ್ಯ ಬಿಚ್ಚಿಕೊಳ್ಳುತ್ತ ಸಾಗುತ್ತದೆ ಎಂಬುದನ್ನು ನಿರೂಪಿಸುವುದೇ, “ಅನಿರೀಕ್ಷಿತ” ಚಿತ್ರದ ಕಥಾಹಂದರ.

ಲಾಕ್ ಡೌನ್ ಸಮಯ ವ್ಯರ್ಥ ಮಾಡಬಾರದೆಂದು ತಿಳಿದ ಹದಿಮೂರು ಜನ ಪ್ರತಿಭಾವಂತರ ತಂಡದ ಪರಿಶ್ರಮದ ‌ಫಲವಾಗಿ ಈ ಚಿತ್ರ ಮೂಡಿಬಂದಿದೆ.

525

Read More...

Antamma.Short Film News

Tuesday, June 08, 2021

 

*ಕಲಾವಿದರ ಕತ್ತಲ ಬದುಕನ್ನು ಅನಾವರಣಗೊಳಿಸಿದ ಅಣ್ತಮ್ಮ…*

 

ಜನಸಾಮಾನ್ಯರ ದೃಷ್ಟಿಯಲ್ಲಿ ಸಿನಿಮಾರಂಗ ಅಂದ ತಕ್ಷಣ ಕಣ್ತುಂಬ ಬಣ್ಣಗಳೇ ತುಂಬಿಕೊಳ್ಳುತ್ತವೆ. ಹಾಗೆ ನೋಡಿದರೆ ಬೇರೆಲ್ಲ ಉದ್ಯಮಕ್ಕಿಂತಾ ಅನಿಶ್ಚಿತತೆ, ಅಭದ್ರತೆ ಇಲ್ಲಿ ಸ್ವಲ್ಪ ಹೆಚ್ಚೇ ಇದೆ. ಈ ಕ್ಷೇತ್ರದಲ್ಲಿ ಇವತ್ತಲ್ಲಾ ನಾಳೆ ಗೆಲ್ಲುತ್ತೇವೆ, ಆ ಮೂಲಕ ಬದುಕಲ್ಲಿ ಬೆಳಕು ಮೂಡುತ್ತದೆ ಎಂಬ ಭರವಸೆಯಿಂದ ಕಾದಿರುವ ಅದೆಷ್ಟೋ ಜನ ಕಾರ್ಮಿಕರು, ಕಲಾವಿದರು, ತಂತ್ರಜ್ಞರು ಇಲ್ಲಿದ್ದಾರೆ. ಕೊರೋನಾ ಎನ್ನುವ ದುಷ್ಟ ವೈರಸ್ಸು ಅಂಥ ಎಲ್ಲರ ಬದುಕನ್ನೂ ಅಕ್ಷರಶಃ ನರಕವನ್ನಾಗಿಸಿದೆ.

541

Read More...

R.Chandru Dir Prod.News

Saturday, June 05, 2021

 

ಕೊರೋನ ಸಂಕಷ್ಟ ಸಮಯದಲ್ಲಿ ಹುಟ್ಟೂರಿನ ಜನರಿಗೆ ನೆರವಾದ ಆರ್ ಚಂದ್ರು.

 

ಎಷ್ಟೋ ಜನ‌ ತಾವು ಹುಟ್ಟಿಬೆಳೆದ ಊರನ್ನು ಬೆಳೆದ ಮೇಲೆ ಮರೆಯುವುದುಂಟು. ಆದರೆ ಕೆಲವರು ಮಾತ್ರ ತಮ್ಮೂರಿನ ಜನರ ಕಷ್ಟಕ್ಕೆ ಸ್ಪಂದಿಸುವ ಗುಣವಿರುತ್ತದೆ.

ಕನ್ನಡ ಚಲನಚಿತ್ರರಂಗದಲ್ಲಿ ತಮ್ಮದೇ ಹೆಸರು ಮಾಡಿರುವ ನಿರ್ದೇಶಕ ಆರ್ ಚಂದ್ರು ಕೊರೋನ ಸಂಕಷ್ಟ ಸಮಯದಲ್ಲಿ ಉತ್ತಮ ಕಾರ್ಯ ಮಾಡಿದ್ದಾರೆ.

372

Read More...

Vijay Kirgondur.K.G.F.Prod.News

Thursday, June 03, 2021

  ನಿಜಕ್ಕೂ ನೀವೇ "ರಾಜಕುಮಾರ"   ಕಳೆದವರ್ಷದಿಂದ ಈ ಕೊರೋನ ಬರೀ ಜೀವದ ಮೇಲಲ್ಲ. ಜೀವನದ ಮೇಲೂ ತುಂಬಾ ಕೆಟ್ಟ ಪರಿಣಾಮ ಬೀರಿದೆ. ಅದರಲ್ಲೂ ಚಿತ್ರರಂಗಕ್ಕಾಗಿರುವ ನಷ್ಟ ಅಷ್ಟಿಷ್ಟಲ್ಲ. ಸಿನಿರಂಗದ ಸಾವಿರಾರು ಕಾರ್ಮಿಕರು ಇಷ್ಟು ದಿವಸ ಕೆಲಸವಿಲ್ಲದೇ ಇದ್ದದ್ದು, ಇದೇ ಮೊದಲು ಎನ್ನಬಹುದು. ಇಂತಹ ಸಂದರ್ಭದಲ್ಲಿ ನೊಂದವರಿಗೆ ಆಸರೆಯಾಗುವ ವ್ಯಕ್ತಿಗಳು ಬಹಳ ವಿರಳ.  ಉದ್ಯೋಗಿಗಳನ್ನು ತಮ್ಮವರೇ ಅಂದುಕೊಳ್ಳುವವರು ಬೆರಳೆಣಿಕೆಯಷ್ಟು. ಹೊಂಬಾಳೆ ಸಂಸ್ಥೆಯ ಮಾಲೀಕರಾದ ವಿಜಯ್ ಕಿರಗಂದೂರು ಅವರು ಕೊರೋನ ಸಂದರ್ಭದಲ್ಲಿ ಯಾವುದೇ ಪ್ರಚಾರವಿಲ್ಲದೇ ಮಾಡಿರುವ ಸತ್ಕಾರ್ಯಗಳು ನಿಜಕ್ಕೂ ಆದರ್ಶನೀಯ. ಕಳೆದವರ್ಷ‌ವೇ ಪ್ರಾರಂಭವಾದ ಈ ಸಾಂಕ್ರಾಮಿಕ ರೋಗದ ....

332

Read More...

Sugar Factory.Film News

Wednesday, June 02, 2021

ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ *ಶುಗರ್ ಫ್ಯಾಕ್ಟರಿ* ವಿಡಿಯೋ ಟೀಸರ್    ಜೂನ್ 12 ನಟ ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬ. ಕೃಷ್ಣ ಅವರ ಹುಟ್ಟುಹಬ್ಬಕ್ಕೆ "ಶುಗರ್ ಫ್ಯಾಕ್ಟರಿ"  ಚಿತ್ರದ ವಿಡಿಯೋ ಟೀಸರ್ ಬಿಡುಗಡೆಯಾಗಲಿದೆ. ಟೀಸರ್ ನಲ್ಲಿ ಸಾಮಾನ್ಯವಾಗಿ ಪೋಸ್ಟರ್ ಗಳನ್ನು ಬಳಸಿಕೊಳ್ಳಲಾಗುತ್ತದೆ. ಆದರೆ ನಾವು ವಿಡಿಯೋ ತುಣುಕುಗಳನ್ನು ಬಳಸಿಕೊಂಡು ವಿಭಿನ್ನವಾಗಿ ಟೀಸರ್ ನಿರ್ಮಾಣ ಮಾಡಿದ್ದೇವೆ ಎನ್ನುತ್ತಾರೆ ಚಿತ್ರದ ನಿರ್ದೇಶಕ ದೀಪಕ್ ಅರಸ್. ಜೂನ್ 12ರಂದು ಆನಂದ್ ಆಡಿಯೋ ಯೂಟ್ಯೂಬ್‌ ಚಾನಲ್ ನಲ್ಲಿ ಟೀಸರ್ ಬಿಡುಗಡೆಯಾಗಲಿದೆ.  ಜೂನ್ 11 ರಂದು ಸಂಜೆ 5 ಗಂಟೆಗೆ ಇನ್ ಸ್ಟಾಗ್ರಾಂ ಮೂಲಕ ಲೈವ್ ನಲ್ಲಿ ಚಿತ್ರತಂಡದ ಸದಸ್ಯರು ಟೀಸರ್ ಹಾಗೂ ಸಿನಿಮಾ ಬಗ್ಗೆ ....

411

Read More...

Bharath Gowda Charitable Trust.News

Friday, May 28, 2021

 

ಕಲಾವಿದರು ಮತ್ತು ಮಂಗಳಮುಖಿಯರುಗಳಿಗೆ ನೆರವು ನೀಡುತ್ತಿರುವ ಭರತ್‌ಗೌಡ ಚಾರಿಟಬಲ್ ಟ್ರಸ್ಟ್

      ಕನ್ನಡ ಚಿತ್ರರಂಗದ ಪೋಷಕ ಕಲಾವಿದರುಗಳು, ತಂತ್ರಜ್ಘರುಗಳಿಗೆ ’ಭರತ್‌ಗೌಡ ಚಾರಿಟಬಲ್ ಟ್ರಸ್ಟ್’ ಸಂಸ್ಥೆಯು ಆಹಾರದ ಕಿಟ್‌ಗಳನ್ನು ವಿತರಣೆ ಮಾಡುತ್ತಿದೆ. ಭಾನುವಾರದಂದು ಮಾನ್ಯ ಉಪಮುಖ್ಯಮಂತ್ರಿಗಳಾದ ಡಾ.ಅಶ್ವಥ್‌ನಾರಾಯಣ್ ಅವರು ಕಿಟ್‌ಗಳನ್ನು ವಿತರಣೆ ಮಾಡುವುದರ ಮೂಲಕ ಚಾಲನೆ ನೀಡಿ, ಭರತ್‌ಗೌಡರವರ ಸಮಾಜ ಸೇವೆಯನ್ನು ಶ್ಲಾಘನೆ ಮಾಡಬೇಕಾಗಿದೆ. ಇವರು ಸಿನಿಮಾ ಕೃಷಿಗೆ  ಪಾದಾರ್ಪಣೆ ಮಾಡಿ ’ಕಟ್ಲೆ’ ಚಿತ್ರವನ್ನು ನಿರ್ಮಾಣ ಮಾಡುತ್ತಿರುವುದು ತಿಳಿದು ಬಂದಿದೆ. ಇವರಿಗೆ ಎರಡರಲ್ಲೂ ಯಶಸ್ಸು ಸಿಗಲೆಂದು ಶುಭ ಹಾರೈಸಿದ್ದರು.

478

Read More...

Rowdy Baby.Film News

Wednesday, May 19, 2021

 

ಬಿಗ್ ಬಾಸ್ ಖ್ಯಾತಿಯ ದಿವ್ಯ ಸುರೇಶ್ ಅಭಿನಯದ "ರೌಡಿ ಬೇಬಿ" ಚಿತ್ರದ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆ.

 

ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ನಲ್ಲಿ ಪಾಲ್ಗೊಂಡು, ಜನಪ್ರಿಯರಾಗಿರುವ ದಿವ್ಯ ಸುರೇಶ್ ಅಭಿನಯದ ’ರೌಡಿ ಬೇಬಿ" ಚಿತ್ರದ ಲಿರಿಕಲ್ ವಿಡಿಯೋ ಸಾಂಗ್ A2 ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ರೆಡ್ಡಿ ಕೃಷ್ಣ ನಿರ್ದೇಶಿಸಿದ್ದಾರೆ.

ಹಿರಿತೆರೆ ಹಾಗೂ ಕಿರುತೆರೆಯಲ್ಲಿ ಕಾರ್ಯ ನಿರ್ವಹಿಸಿ ಅನುಭವವಿರುವ ರೆಡ್ಡಿ ಕೃಷ್ಣ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ.

565

Read More...

Mmof.Film News

Tuesday, May 04, 2021

  *ಅಮೆಜಾನ್ ಪ್ರೈಂನಲ್ಲಿ ಕನ್ನಡ ಸೇರಿ ಮೂರು ಭಾಷೆಗಳಲ್ಲಿ MMOF*   ಆರ್​ಆರ್​ಆರ್​ ಪ್ರೊಡಕ್ಷನ್ಸ್​ ಮತ್ತು ಜೆಕೆ ಕ್ರಿಯೇಷನ್ಸ್ ಬ್ಯಾನರ್​ನಲ್ಲಿ ಸಿದ್ಧವಾಗಿರುವ MMOF ಚಿತ್ರ ಓಟಿಟಿಯಲ್ಲಿ ಬಿಡುಗಡೆ ಆಗಿದೆ. ಮೂಲ ತೆಲುಗಿನ ಈ ಸಿನಿಮಾ ತಮಿಳು ಮತ್ತು ಕನ್ನಡಕ್ಕೆ ಡಬ್ ಆಗಿ ಅಮೆಜಾನ್​ಪ್ರೈಂನಲ್ಲಿ ಸ್ಟ್ರೀಮ್ ಆಗುತ್ತಿದೆ. ಯೆನ್ ಎಸ್​. ಸೀ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು, ಜೆ ಡಿ ಚಕ್ರವರ್ತಿ ನಾಯಕನಾಗಿ ನಟಿಸಿದ್ದಾರೆ. ಫೆಬ್ರವರಿ 24ರಂದು ಚಿತ್ರಮಂದಿರದಲ್ಲಿ ತೆರೆಕಂಡಿದ್ದ ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯ MMOF ಚಿತ್ರ, ಚಿತ್ರಮಂದಿರದಲ್ಲಿ ಬಿಡುಗಡೆ ಆದಾಗ ಒಳ್ಳೆಯ ಪ್ರತಿಕ್ರಿಯೆಯನ್ನು ಪಡೆದುಕೊಂಡಿತ್ತು. ಇದೀಗ ಓಟಿಟಿಗೆ ಲಗ್ಗೆ ಇಟ್ಟಿದೆ. ಚಿತ್ರಮಂದಿರವೊಂದರಲ್ಲಿ ....

465

Read More...

Devara Kanassu.Film News

Sunday, May 02, 2021

  *ಪ್ರತಿಷ್ಠಿತ ಕಾನ್​​ ಫೆಸ್ಟಿವಲ್​ಗೆ ದೇವರ ಕನಸು* *-  ಮಿಲೇನಿಯಮ್ ಪ್ರೊಡಕ್ಷನ್ಸ್ ಬ್ಯಾನರ್ ನಲ್ಲಿ ನಿರ್ಮಾಣ* *-  ಸುರೇಶ್ ಲಕ್ಕೂರ್ ನಿರ್ದೇಶನ*   ಮಿಲೇನಿಯಮ್ ಪ್ರೊಡಕ್ಷನ್ಸ್ ಬ್ಯಾನರ್​ನಲ್ಲಿ ನಿರ್ದೇಶಕ ಸುರೇಶ್ ಲಕ್ಕೂರ್ ನಿರ್ದೇಶನದಲ್ಲಿ ತಯಾರಾದ ದೇವರ ಕನಸು ಸಿನಿಮಾ ಇದೀಗ ಪ್ರತಿಷ್ಠಿತ ಕಾನ್ ಸಿನಿಮೋತ್ಸವಕ್ಕೆ ಆಯ್ಕೆಯಾಗಿದೆ. ಸಾಮಾಜಿಕ ಸಂದೇಶ ಸಾರುವ ಈ ಸಿನಿಮಾದಲ್ಲಿ 12 ವರ್ಷದ ಬಾಲಕನ ಸೈಕಲ್ ಪಡೆದುಕೊಳ್ಳುವ ಕನಸಿನ ಸುತ್ತ ನಿರ್ದೇಶಕರು ಕಥೆ ಹೆಣೆದಿದ್ದಾರೆ. ಸ್ವಂತ ಸೈಕಲ್ ಖರೀದಿಸಿ ಊರ ಸೈಕಲ್ ರೇಸ್​ನಲ್ಲಿ ಗೆಲುವು ಸಾಧಿಸುವುದು ಆತನ ಮುಖ್ಯ ಉದ್ದೇಶ. ಅದನ್ನು ಈಡೇರಿಸಿಕೊಳ್ಳಲು ಬಾಲಕ ಏನೆಲ್ಲ ಹರಸಾಹಸ ಮಾಡುತ್ತಾನೆ ಎಂಬುದೇ ದೇವರ ಕನಸು ಚಿತ್ರದ ....

416

Read More...

Shashank Dir.New Film News

Thursday, April 29, 2021

 

"ಮೊಗ್ಗಿನ ಮನಸ್ಸು" ಚಿತ್ರದ ನಂತರ ನಿರ್ದೇಶಕ ಶಶಾಂಕ್, ಮತ್ತೊಮ್ಮೆ ಹೊಸ ಪ್ರತಿಭೆಗಳೊಂದಿಗೆ ಚಿತ್ರ ನಿರ್ದೇಶಿಸಲು ಸಜ್ಜಾಗಿದ್ದಾರೆ. "ಶಶಾಂಕ್ ಸಿನೆಮಾಸ್" ಸಂಸ್ಥೆಯಡಿ, ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ನಿರ್ಮಾಣವಾಗಲಿರುವ ಈ ಚಿತ್ರದ ಮುಖಾಂತರ, "ಪ್ರವೀಣ್" ಎಂಬ ಹೊಸ ನಾಯಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ವೈದ್ಯಕೀಯ ಪದವೀಧರರಾದ ಪ್ರವೀಣ್, ಹೊಸಪೇಟೆ ಮೂಲದವರಾಗಿದ್ದು, ನಟನಾಗುವ ಆಸಕ್ತಿಯಿಂದ ಅದಕ್ಕೆ ಬೇಕಾಗುವ ಎಲ್ಲಾ ತರಬೇತಿಗಳನ್ನು ಪಡೆದು ಬೆಳ್ಳಿತೆರೆ ಏರಲು ಸಜ್ಜಾಗಿದ್ದಾರೆ.

424

Read More...

Berklee.Film News

Wednesday, April 28, 2021

  ಏಪ್ರಿಲ್ 30 ರಂದು *ಬರ್ಕ್ಲಿ* ಚಿತ್ರದ ಅದ್ದೂರಿ ಟೀಸರ್ ಬಿಡುಗಡೆ.   ವಿಭಿನ್ನ ಕಥಾಹಂದರ ಹೊಂದಿರುವ "ಬರ್ಕ್ಲಿ" ಚಿತ್ರದ ಅದ್ದೂರಿ ಟೀಸರ್ ಏಪ್ರಿಲ್ 30 ರ ಸಂಜೆ 5 ಗಂಟೆಗೆ ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗುತ್ತಿದೆ.  ಸಂತೋಷ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆನೇಕಲ್ ಬಾಲರಾಜ್ ಅವರು ನಿರ್ಮಿಸುತ್ತಿರುವ ಬರ್ಕ್ಲಿ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಪ್ರಥಮಪ್ರತಿ‌ ಸಿದ್ದವಾಗಲಿದೆ.  ಕರಿಯ, ಗಣಪ, ಕರಿಯ ೨  ಚಿತ್ರಗಳನ್ನು ನಿರ್ಮಿಸಿರುವ ಆನೇಕಲ್ ಬಾಲರಾಜ್ ಅವರ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಮತ್ತೊಂದು ಅದ್ದೂರಿ ಚಿತ್ರ "ಬರ್ಕ್ಲಿ‌". ಉತ್ತಮ‌ ಮನೋರಂಜನೆಯ ಈ ಚಿತ್ರಕ್ಕೆ ಸುಮಂತ್ ಕ್ರಾಂತಿ ಅವರೆ ಕಥೆ, ಚಿತ್ರಕಥೆ ಹಾಗೂ ....

376

Read More...

Super Star.Film News

Saturday, April 24, 2021

  "ಸೂಪರ್ ಸ್ಟಾರ್" ಜೊತೆ ಸುಂದರಂ ಮಾಸ್ಟರ್ .   ರಿಯಲ್ ಸ್ಟಾರ್ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ ನಾಯಕನಾಗಿ ನಟಿಸುತ್ತಿರುವ "ಸೂಪರ್ ಸ್ಟಾರ್" ಚಿತ್ರದಲ್ಲಿ ಖ್ಯಾತ ನೃತ್ಯ ನಿರ್ದೇಶಕ ಸುಂದರಂ ಮಾಸ್ಟರ್ (ಪ್ರಭುದೇವ ಅವರ ತಂದೆ) ಅಭಿನಯಿಸಿದ್ದಾರೆ. 86 ರ ವಯಸ್ಸಿನಲ್ಲೂ ಉತ್ಸಾಹದಿಂದ ಚಿತ್ರೀಕರಣದಲ್ಲಿ ಪಾಲ್ಗೊಂಡಿರುವ ಸುಂದರಂ ಮಾಸ್ಟರ್, ಈ ಚಿತ್ರದಲ್ಲೂ ನೃತ್ಯ ನಿರ್ದೇಶಕನ‌ ಪಾತ್ರದಲ್ಲೇ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಇವರ ಅಭಿನಯದ ಭಾಗದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯಿತು. ಈ ವಯಸ್ಸಿನಲ್ಲೂ ಯಾರಿಗೂ ಕಮ್ಮಿ ಇಲ್ಲದ ಹಾಗೆ ನಟಿಸಿರುವ ಸುಂದರಂ ಮಾಸ್ಟರ್ ಚಿತ್ರೀಕರಣದ ವೇಳೆ ಪಾಲ್ಗೊಂಡ ಕೆಲವು ಸನ್ನಿವೇಶಗಳನ್ನು ಚಿತ್ರತಂಡ ....

409

Read More...

Arjun Gowda.Film Trailer On 10th April 2021

Friday, April 02, 2021

  ಏಪ್ರಿಲ್ 10ರಂದು *ಅರ್ಜುನ್ ಗೌಡ* ಚಿತ್ರದ ಟ್ರೇಲರ್ ಬಿಡುಗಡೆ.   ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಅದ್ದೂರಿ ಚಿತ್ರಗಳನ್ನು ನಿರ್ಮಿಸಿ ಹೆಸರಾದವರು ನಿರ್ಮಾಪಕ ರಾಮು. ಅದರಲ್ಲೂ ಆಕ್ಷನ್ ಚಿತ್ರಗಳ ನಿರ್ಮಾಣದಲ್ಲಿ ಈ ಸಂಸ್ಥೆ ತನ್ನದೇ ಆದ ಹೆಸರು ಮಾಡಿದೆ. ಪ್ರಸ್ತುತ  ರಾಮು ಫಿಲಂಸ್ ಸಂಸ್ಥೆಯಿಂದ ನಿರ್ಮಾಣವಾಗಿರುವ "ಅರ್ಜುನ್ ಗೌಡ" ಚಿತ್ರ‌ ಕೂಡ ಆಕ್ಷನ್ ಕಥಾಹಂದರ ಹೊಂದಿರುವ ಚಿತ್ರವಾಗಿದೆ. ಮೈನವಿರೇಳಿಸುವ ಸಾಹಸ ಸನ್ನಿವೇಶಗಳಿರುವ ಈ ಚಿತ್ರದ ನಾಯಕನಾಗಿ ಪ್ರಜ್ವಲ್ ದೇವರಾಜ್ ಅಭಿನಯಿಸಿದ್ದಾರೆ.     ಅಪಾರ ವೆಚ್ಚದಲ್ಲಿ ,ಅದ್ದೂರಿ ತಾರಾಗಣದೊಂದಿಗೆ ನಿರ್ಮಾಣವಾಗಿರುವ  ಅರ್ಜುನ್ ಗೌಡ ಚಿತ್ರದ ಟ್ರೇಲರ್ ಏಪ್ರಿಲ್ 10 ರಂದು ಆನಂದ್ ಆಡಿಯೋ ಯೂಟ್ಯೂಬ್ ....

455

Read More...

Johny Walker.Film Press Meet

Monday, March 22, 2021

  *ಜಾನಿ ವಾಕರ್‌ನಲ್ಲಿ ರಾಗಿಣಿ ಪೋಲೀಸ್ ಅಧಿಕಾರಿ*   ಯುವ ನಿರ್ದೇಶಕ ವೇದಿಕ್‌ವೀರಾ ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ಜಾನಿ ವಾಕರ್ ಒಂದು ಕ್ರೈಮ್, ಆ್ಯಕ್ಷನ್, ಥ್ರಿಲ್ಲರ್ ಕಥಾಹಂದರ ಇರುವ ಚಲನಚಿತ್ರ. ಈ ಹೊಸ  ಚಿತ್ರದ ಶೀರ್ಷಿಕೆ  ಅನಾವರಣ  ಕಾರ್ಯಕ್ರಮ  ಮಲ್ಲೇಶ್ವರಂನ ಎಸ್‌ಆರ್‌ವಿ ಥಿಯೇಟರಿನಲ್ಲಿ ನೆರವೇರಿತು. ರಂಜನ್‌ಹಾಸನ್  ಅವರ  ನಿರ್ಮಾಣದಲ್ಲಿ ಮೂಡಿಬರುತ್ತಿರುವ  ಈ ಚಿತ್ರದಲ್ಲಿ  ನಟಿ ರಾಗಿಣಿ ದ್ವಿವೇದಿ ಒಬ್ಬ ಪೋಲೀಸ್ ಅಧಿಕಾರಿಯ ಪಾತ್ರದಲ್ಲಿ  ಕಾಣಿಸಿಕೊಳ್ಳುತ್ತಿದ್ದಾರೆ.  ಬಹಳ ದಿನಗಳ ನಂತರ ತೆರೆಮೇಲೆ ಕಾಣಿಸಿಕೊಳ್ಳುತ್ತಿರುವ ನಟಿ ರಾಗಿಣಿ ಅವರೀಗ ಹಲವಾರು ಹೊಸ ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ರಂಜನ್ ಹಾಸನ್ ....

357

Read More...

Taj Mahal-2.Film Press Meet

Monday, March 22, 2021

  *ಚಿತ್ರೀಕರಣ ಮುಗಿಸಿದ ತಾಜ್‌ಮಹಲ್-೨*    ಈ ಹಿಂದೆ ಡೇಂಜರ್‌ಜೋನ್, ನಿಶ್ಯಬ್ಧ-೨, ಅನುಷ್ಕದಂಥ ಚಿತ್ರಗಳನ್ನು ನಿರ್ದೇಶನ ಮಾಡಿದ್ದ ದೇವರಾಜಕುಮಾರ್ ಅವರ ನಿರ್ದೇಶನದ ತಾಜ್‌ಮಹಲ್-೨ ಚಿತ್ರದ ಚಿತ್ರೀಕರಣ ಇದೀಗ ಮುಕ್ತಾಯವಾಗಿದೆ. ಬೆಂಗಳೂರಿನ ಹೆಚ್‌ಎಂಟಿ ಏರಿಯಾದಲ್ಲಿ ಸೆಟ್ ಹಾಕಿ ಜೀವ ಬಿಡುವೆ ನಿನಗಾಗಿ ಎಂಬ ಹಾಡು ಹಾಗೂ ಸಾಹಸ ಸನ್ನಿವೇಶದ ಚಿತ್ರೀಕರಣ ನಡೆಸುವುದರೊಂದಿಗೆ ಚಿತ್ರೀಕರಣಕ್ಕೆ ಮಂಗಳ ಹಾಡಲಾಗಿದೆ. ಇದೊಂದು ಪಕ್ಕಾ ಲವ್ ಅಂಡ್ ಎಮೋಷನಲ್ ಕಥಾಹಂದರ ಇರುವ ಚಿತ್ರವಾಗಿದ್ದು, ದೇವರಾಜ್‌ಕುಮಾರ್ ಅವರೇ ಕಥೆ, ಚಿತ್ರಕಥೆ ರಚಿಸಿದ್ದಾರೆ. ಚಿತ್ರಕ್ಕೆ ವೀನಸ್‌ಮೂರ್ತಿ ಅವರ ಛಾಯಾಗ್ರಹಣವಿದೆ. ಈ ಚಿತ್ರದಲ್ಲಿ  ದೇವರಾಜ್‌ಕುಮಾರ್ ಅವರೇ ನಾಯಕರಾಗಿದ್ದು, ....

383

Read More...

Govinda Govinda.Film Press Meet

Monday, March 22, 2021

  *ಗೋವಿಂದ ಗೋವಿಂದ ಚಿತ್ರದ ಆಡಿಯೋ ಬಿಡುಗಡೆ* *-ಕಾಮಿಡಿ - ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರದ ಚಿತ್ರ ಏಪ್ರಿಲ್ 16ಕ್ಕೆ ಚಿತ್ರ ಬಿಡುಗಡೆ*     ಶೈಲೇಂದ್ರ ಪ್ರೊಡಕ್ಷನ್ಸ್, ಎಲ್.ಜಿ. ಕ್ರಿಯೇಷನ್ಸ್, ರವಿ ಗರಣಿ ಪ್ರೊಡಕ್ಷನ್ಸ್ ಸಹಯೋಗದೊಂದಿಗೆ ನಿರ್ಮಿಸಿರುವ "ಗೋವಿಂದ ಗೋವಿಂದ" ಚಿತ್ರದ ಆಡಿಯೋ ಜ್ಯೂಕ್ ಬಾಕ್ಸ್ ಬಿಡುಗಡೆ ಸಮಾರಂಭ ಸೋಮವಾರ  ನೆರವೇರಿತು. ಪುಷ್ಕರ್ ಫಿಲಂಸ್ ಮೂಲಕ  ಹಾಡುಗಳು ಹೊರಬಂದಿದ್ದು, ಏ. 16ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಶೈಲೇಂದ್ರ ಬಾಬು, ಕಿಶೋರ್ ಎಂ.ಕೆ.ಮಧುಗಿರಿ ಹಾಗೂ ರವಿ‌ ಆರ್ ಗರಣಿ ಈ ಚಿತ್ರದ ನಿರ್ಮಾಪಕರು. ಜನಾರ್ದನ್ ರಾಮ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ....

358

Read More...

Yuvarathnaa.Film Trailer Launch

Saturday, March 20, 2021

ಪುನೀತ್ ಪವರ್‌ಫುಲ್‌ಡೈಲಾಗ್‌ಗೆ ಅಭಿಮಾನಿಗಳು ಫಿದಾ ತುಂಬಾ ದಿನಗಳಿಂದ ಜಾತಕಪಕ್ಷಿಯಂತೆಕಾಯುತ್ತಿದ್ದ ಅಭಿಮಾನಿಗಳಿಗೆ ಕೊನೆಗೂ ‘ಯುವರತ್ನ’ ಟ್ರೈಲರ್‌ಅನಾವರಣಗೊಂಡಿದೆ.ಅದ್ದೂರಿಕಾರ್ಯಕ್ರಮದಲ್ಲಿತಂಡವು ಹಾಜರಿದ್ದುಖುಷಿಯನ್ನು ಹಂಚಿಕೊಂಡಿತು.ಈ ಸಂದರ್ಭದಲ್ಲಿ ಮಾತನಾಡಿದ ಪುನೀತ್‌ರಾಜ್‌ಕುಮಾರ್‌ಚಿತ್ರವುತೆರೆಗೆ ಬರಲು ಸನ್ನಿಹಿತವಾಗಿದ್ದರಿಂದ ಸಹಜವಾಗಿ ಖುಷಿ-ಭಯಎರಡುಆಗಿದೆ.ನಿರ್ದೇಶಕರು ಒಳ್ಳೆಯ ಕತೆಯನ್ನುತಂದಿದ್ದು, ಅವರ ಕನಸಿಗೆ ಜೀವತುಂಬಲು ಪ್ರಯತ್ನಿಸಿದ್ದೇನೆ. ಇನ್ನೆನಿದ್ದರೂ ನೀವುಗಳು ಸಿನಿಮಾ ....

456

Read More...

Warrant.Film RelPress Meet

Saturday, March 20, 2021

ತ್ರಿಕೋನ ಸಂಗಮ ‘ವಾರೆಂಟ್’ ಚಿತ್ರದಕುರಿತಂತೆ ಮಾಹಿತಿಯು ಕಳೆದ ವರ್ಷ ಪ್ರಕಟವಾಗಿತ್ತು.ತ್ರಿಕೋನ ಪ್ರೇಮಕತೆ, ಸೆಸ್ಪೆನ್ಸ್, ಥ್ರಿಲ್ಲರ್‌ಇರಲಿದೆ. ಮೂರುಛಾಯಾಗ್ರಾಹಕರು ಮತ್ತು ಸಂಗೀತ ನಿರ್ದೇಶಕರು ಕೆಲಸ ಮಾಡಿರುವುದು ವಿಶೇಷ. ನಾವುಗಳು ದುಡ್ಡಿನ ಆಸೆಗೆ ತಪ್ಪು ಮಾಡುತ್ತೇವೆ.ಅದುಏನಾಗುತ್ತೆ.ಯಾರೆ ಶಕ್ತಿಶಾಲಿಯಾದವರುತಪ್ಪು ಮಾಡಿದರೂಅದುತಪ್ಪೇ.ಅದಕ್ಕೆ ಪ್ರತಿಫಲ ಅನುಭವಿಸಲೇ ಬೇಕು.ಒಂದುಘಟ್ಟದಲ್ಲಿಅಪರಾಧ ನಡೆಯುತ್ತದೆ.ಅದನ್ನುಯಾರು ಮಾಡಿದರು.ಮುಂದೇಅದುಸೇಡಿನಲ್ಲಿಸಾಗುತ್ತದೆ.ವಿದೇಶದಿಂದಎಲ್ಲರೂ ಸಿಲಿಕಾನ್ ಸಿಟಿಗೆ ಬರಲು ಮಹತ್ವದಕಾರಣಇರುತ್ತದೆ.ಇದೆಲ್ಲಕ್ಕೂ ಪೂರಕವಾಗುವಂತೆಅಡಿಬರಹದಲ್ಲಿ ದಿ ಮಿಷನ್‌ಅಂತ ಹೇಳಿಕೊಂಡಿದೆ.ಬೆಂಗಳೂರು ....

452

Read More...

Yaarmaga.Film Teaser Rel

Wednesday, March 17, 2021

ಯಾರ್  ಮಗಟೀಸರ್ ಬಿಡುಗಡೆ ‘ಯಾರ್ ಮಗ’ ಸಿನಿಮಾದಅರ್ಧಕ್ಕೂ ಹೆಚ್ಚು ಚಿತ್ರೀಕರಣ ಮುಗಿದು, ಪ್ರಚಾರದ ಮೊದಲ ಹಂತವಾಗಿಟೀಸರ್ ಬಿಡುಗಡೆ ಮಾಡಿದೆ.೯೫-೨೦೦೦ ಇಸವಿಯಲ್ಲಿ ನಡೆಯುವರೌಡಿಸಂಕತೆಯಾಗಿದೆ.ಇದೊಂದು ಪೂರ್ಣ ಮನರಂಜನೆಕುರಿತಾಗಿದ್ದು, ಲವ್, ಆಕ್ಷನ್ ಮದರ್ ಸೆಂಟಿಮೆಂಟ್ ಹೀಗೆ ಎಲ್ಲಾ ಅಂಶಗಳೂ ಇರಲಿದೆ.ಅನಾಥಾಶ್ರಮದಿಂದ ಹೊರಬಂದ ಹುಡುಗನೊಬ್ಬ ಭೂಗತ ಲೋಕಕ್ಕೆ ಎಂಟ್ರಿಕೊಟ್ಟಾಗಅದರಲ್ಲಿ ಹೇಗೆ ಸಿಲುಕಿಕೊಳ್ಳುತ್ತಾನೆ.ಮುಂದೆಅದರಿಂದ ಹೇಗೆ ಹೊರಗೆ ಬರುತ್ತಾನೆಎಂಬುದುಒನ್ ಲೈನ್ ಸ್ಟೋರಿಯಾಗಿದೆ.ಜೊತೆಗೆ ಈಗಿನ ಹುಡುಗರಚಟುವಟಿಕೆ, ಡ್ರಗ್ಸ್ ಮಾಫಿಯಾ, ಮಾದಕಜಾಲದಲ್ಲಿ ಹುಡುಗರು  ಹೋಗಿ  ಯಾವರೀತಿ ಹಾಳಾಗುತ್ತಾರೆ ಎಂಬ ಅಂಶಗಳು ಸನ್ನಿವೇಶಗಳ ....

1211

Read More...

Man Of The Match.Filom Muhurth

Thursday, March 18, 2021

ಕ್ರಿಕೆಟ್‌ದಲ್ಲಿ ಬಳಸುವ ಪದಚಿತ್ರದ ಶೀರ್ಷಿಕೆ ಕ್ರಿಕೆಟ್‌ದಲ್ಲಿಆಟಗಾರನೊಬ್ಬಉತ್ತಮ ಸ್ಕೋರ್, ವಿಕೆಟ್,ಕ್ಯಾಚ್ ಪಡೆದುಕೊಂಡರೆಅವರನ್ನು ‘ಮ್ಯಾನ್‌ಆಫ್ ದಿ ಮ್ಯಾಚ್’ ಎಂದುಕರೆಯುತ್ತಾರೆ. ಇದನ್ನುಹೇಳಲು ಪೀಠಿಕೆಇದೆ.  ‘ರಾಮರಾಮರೇ’ ಮತ್ತು ‘ಒಂದಲ್ಲಾಎರಡಲ್ಲಾ’ ಚಿತ್ರಗಳ ನಿರ್ದೇಶಕ ಸತ್ಯಪ್ರಕಾಶ್‌ಕತೆ ಬರೆದು ನಿರ್ದೇಶನ ಮಾಡುತ್ತಿರುವಚಿತ್ರದ ಹೆಸರುಇದೇಆಗಿದೆ. ಪ್ರತಿ ದಿನ ಪ್ರತಿಯೊಬ್ಬನಿಗೂ ಮ್ಯಾಚ್ ನಡಿತಿರುತ್ತೆ.ಸಂಜೆ ವಾಪಸ್ಸು ಮನೆಗೆ ಬರುವಾಗಆತಗೆದ್ದಿರಬೇಕುಅಥವಾ ಸೋತಿರಬೇಕು.ಅವನು ಗೆಲ್ತಾನಾ? ಅವನ ಆದರ್ಶಗೆಲ್ಲುತ್ತಾಅಥವಾಯೋಚನೆಗೆಲ್ಲುತ್ತಾ ಎಂಬ ಒನ್ ಲೈನ್‌ಐಡಿಯಾ ....

433

Read More...
Copyright@2018 Chitralahari | All Rights Reserved. Photo Journalist K.S. Mokshendra,