Dear Sathya.FilmTrailer Launch

Sunday, August 29, 2021

  ಸೆಪ್ಟೆಂಬರ್ ನಲ್ಲಿ "ಡಿಯರ್ ಸತ್ಯ" ನ ಆಗಮನ‌   ನಾಯಕ ಆರ್ಯನ್ ಸಂತೋಷ್ ಹುಟ್ಟುಹಬ್ಬಕ್ಕೆ ಟ್ರೇಲರ್ ಬಿಡುಗಡೆ ಮಾಡಿದ ಚಿತ್ರತಂಡ.   ಡೆಲಿವರಿ ಬಾಯ್ಸ್ ಲೋಕಾರ್ಪಣೆ ಮಾಡಿದರು "ಡಿಯರ್ ಸತ್ಯ" ಚಿತ್ರದ ಟ್ರೇಲರ್.   ಆರ್ಯನ್ ಸಂತೋಷ್ ನಾಯಕನಾಗಿ ನಟಿಸಿರುವ "ಡಿಯರ್ ಸತ್ಯ" ಚಿತ್ರ ಸೆಪ್ಟೆಂಬರ್ ನಲ್ಲಿ ತೆರೆಗೆ ಬರಲಿದೆ. ಅದಕ್ಕೂ ಮುನ್ನ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನಾಯಕ ಆರ್ಯನ್ ಸಂತೋಷ್ ಹುಟ್ಟುಹಬ್ಬದ ದಿನವೇ ಈ ಟ್ರೇಲರ್ ಬಿಡುಗಡೆ ಮಾಡಿದೆ ಚಿತ್ರತಂಡ. ವಿಕ್ಚರಿ ಸಿನಿಮಾಸ್ ನಲ್ಲಿ ಟ್ರೇಲರ್ ಬಿಡುಗಡೆ ಹಾಗೂ ಮಾಧ್ಯಮಗೋಷ್ಠಿ ನಡೆಯಿತು.   ನಾನು ಚಿತ್ರರಂಗಕ್ಕೆ ಬಂದು ಹತ್ತುವರ್ಷವಾಗಿದೆ. ಕಲ್ಲರಳಿ ಹೂವಾಗಿ ಮೂಲಕ ಪೋಷಕ ....

450

Read More...

Kaliveera.Film 25 Days Press Meet

Saturday, August 28, 2021

 

ಕಲಿವೀರನಿಗೆ ಪೈರಸಿಯ ಕಾಟ

ಹೊಸಬರ ನೈಜಆಕ್ಷನ್‌ಕುರಿತಾದ ‘ಕಲಿವೀರ’ ಚಿತ್ರವು ಬಿಡುಗಡೆಯಾಗಿ ಯಶಸ್ವಿ೨೫ ದಿನಗಳನ್ನು ಪೂರೈಸಿ ಮುನ್ನಡೆಯುತ್ತಿದೆ. ಸಂತೋಷಕೂಟದಲ್ಲಿತಂಡವು ಹಾಜರಿದ್ದು ಗಳಿಕೆ, ಇತರೆಕುರಿತಾದ ವಿಷಯಗಳನ್ನು ಹಂಚಿಕೊಂಡಿತು.ನಿರ್ಮಾಪಕ ಶ್ರೀನಿವಾಸ್ ಮಾತನಾಡಿಕೊನೆಯ ೨೦ ನಿಮಿಷದ ಸಾಹಸವನ್ನುಜನರು ಮೆಚ್ಚಿಕೊಂಡಿದ್ದಾರೆ.ಒಟಿಟಿರವರಲ್ಲಿಒಂದು ಸುತ್ತಿನ ಮಾತುಕತೆ ಫಲಪ್ರದವಾಗಿದೆ.ಇದರಿಂದ ಹೆಚ್ಚಿನ ಲಾಭ ಬರುವ ನಿರೀಕ್ಷೆಇದೆ.ಆದರೆ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ರೂ.೧೦ಕ್ಕೆ ನಮ್ಮಚಿತ್ರದ ಸಿಡಿ ಸಿಗುತ್ತಿದೆ.ಇದರಿಂದ ಗಳಿಕೆ ಕೊಂಚ ಕಡಿಮೆಯಾಗಿದೆಎಂದು ಬೇಸರ ವ್ಯಕ್ತಪಡಿಸಿದರು.

384

Read More...

Manasagide.Film Press Meet

Saturday, August 28, 2021

ಮನಸ್ಸಿನಲ್ಲಿ ಪ್ರೀತಿ ಹುಟ್ಟಿಕೊಳ್ತದೆ

ಪ್ರೀತಿಕುರಿತಂತೆ ಸಾಕಷ್ಟು ಸಿನಿಮಾಗಳು ಬಂದಿವೆ. ಆ ಸಾಲಿಗೆ ‘ಮನಸಾಗಿದೆ’ ಚಿತ್ರವು ಸೇರಿಕೊಳ್ಳುತ್ತದೆ.ಹಾಗಂತಇದುಅದೇರೀತಿಇರುತ್ತದೆಂದು ಹೇಳಲಾಗದು.ಚಿತ್ರಕತೆ ಬರೆದು ನಿರ್ದೇಶನ ಮಾಡುತ್ತಿರುವ ಶ್ರೀನಿವಾಸ್‌ಶಿಡ್ಲಘಟ್ಟ ಹೇಳುವಂತೆ ಹೆಸರಿಗೆತಕ್ಕಂತೆಇದರಲ್ಲಿ ಲವ್ ಜೊತೆಗೆ ಸೆಸ್ಪನ್ಸ್, ಥ್ರಿಲ್ಲರ್ ಮತ್ತುಅಕ್ಷನ್‌ಇರಲಿದ್ದು ವಿನೂತನವಾಗಿತೋರಿಸುವ ಪ್ರಯತ್ನ ಮಾಡಲಾಗುತ್ತಿದೆ. ಪ್ರೀತಿ ಮತ್ತು ಮನುಷ್ಯತ್ವದ ಸಂಘರ್ಷಒಂದು ಏಳೆಯ ಕತೆಯಾಗಿದೆ.ಇವರೆಡರನ್ನುತಕ್ಕಡಿಯಲ್ಲಿ ಹಾಕಿ ತೂಗಿದಾಗಯಾವುದು ಮೇಲಕ್ಕೆ ಹೋಗುತ್ತದೆ.

488

Read More...

Saamarthya.Film Pooja

Saturday, August 28, 2021

“ಸಾಮರ್ಥ್ಯಾ” ಚಿತ್ರದ ಮುಹೂರ್ತ     ಕಾರ್ತಿಕ್ ಮೂವೀಸ್ ಲಾಂಛನದಲ್ಲಿ ರಾಜರಬಂಡಿ ಕಾರ್ತಿಕ್ ನಿರ್ಮಿಸುತ್ತಿರುವ ‘ಸಾಮರ್ಥ್ಯಾ’ ಚಿತ್ರಕ್ಕೆ ಇತ್ತೀಚೆಗೆ ಕಂಠೀರವ ಸ್ಟುಡಿಯೋವಿನಲ್ಲಿ ಮುಹೂರ್ತ ಆಚರಿಸಿಕೊಂಡಿದ್ದು ಚಿತ್ರದ ಪ್ರಥಮ ದೃಶ್ಯಕ್ಕೆ ಸಾ.ರಾ.ಗೋವಿಂದು ಕ್ಲಾಪ್ ತೋರಿದಾಗ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಜಯರಾಜ್ ರವರು ಕ್ಯಾಮೆರಾ ಚಾಲನೆ ಮಾಡಿ ಚಿತ್ರೀಕರಣಕ್ಕೆ ಅಣಿವು ಮಾಡಿಕೊಟ್ಟರು. ಚಿತ್ರರಂಗದ ಮೇರು ವ್ಯಕ್ತಿಗಳ ಸಮ್ಮುಖದಲ್ಲಿ ನಡೆದ - ಈ ಚಿತ್ರದ ನಿರ್ದೇಶನ ಹೆಚ್.ವಾಸು. ಇದು ಇವರ ೨೪ನೇ ಚಿತ್ರ.  ಚಿತ್ರಕ್ಕೆ ಸಂಭಾಷಣೆ ಶಶಿ, ಛಾಯಾಗ್ರಹಣ–ಎ.ವಿ. ಕೃಷ್ಣಕುಮಾರ್ (ಕೆ.ಕೆ), ಸಂಗೀತ-ಅರುಣ್ ಆಂಡ್ರ್ಯು, ....

490

Read More...

Karmanye Vadhikaraste.News

Saturday, August 28, 2021

  "ಕರ್ಮಣ್ಯೇವಾಧಿಕಾರಸ್ತೇ" ಸೆಪ್ಟೆಂಬರ್ ನಲ್ಲಿ ತೆರೆಗೆ.   ಶ್ರೀಕೃಷ್ಣನಾಡಿದ ಮಾತೇ ಚಿತ್ರದ ಶೀರ್ಷಿಕೆ ಯಾಗಿದೆ.   ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳುವ ಮಾತು "ಕರ್ಮಣ್ಯೇವಾಧಿಕಾರಸ್ತೇ" ಎಂದು ಆರಂಭವಾಗುತ್ತದೆ. ಈ ವಾಕ್ಯವೇ ಚಿತ್ರದ ಶೀರ್ಷಿಕೆಯಾಗಿದೆ. ಸೆಪ್ಟೆಂಬರ್ 24  ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ. ಅದಕ್ಕಿಂತ ಮುಂಚೆ  ಸೆಪ್ಟೆಂಬರ್ ಆರಂಭದಲ್ಲಿ ಚಿತ್ರದ ಟ್ರೇಲರ್ ಬರಲಿದೆ.   ಮರ್ಡರ್ ಮಿಸ್ಟರಿ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಶ್ರೀಹರಿ‌ ಆನಂದ್ ನಿರ್ದೇಶಿಸಿದ್ದಾರೆ. ನಲವತ್ತೈದು ದಿನಗಳ ಚಿತ್ರೀಕರಣ ನಡೆದಿದ್ದು, ಅತೀ ಹೆಚ್ಚಿನ ಚಿತ್ರೀಕರಣ ಬೆಂಗಳೂರಿನಲ್ಲೇ ನಡೆದಿದೆ. ಹಾಡುಗಳು ತೀರ್ಥಹಳ್ಳಿ, ....

480

Read More...

Online Class.Kannada Rap Song

Saturday, August 28, 2021

 

ಮಕ್ಕಳ ಈಗಿನ ವಿದ್ಯಾಭ್ಯಾಸದ ಬಗ್ಗೆ ಹೇಳಲಿದೆ "ಆನ್ ಲೈನ್ ಕ್ಲಾಸ್".

 

RAP SONG ಮೂಲಕ ಹೇಳುತ್ತಿದ್ದಾರೆ RAPER ಗಜೇಂದ್ರ ಗುರು.

 

ಪ್ರಖ್ಯಾತ ಡಿಸೈನರ್ ಲಕ್ಷ್ಮೀಕೃಷ್ಣ ಪುತ್ರ  ವಿಯಾನ್ ಕೃಷ್ಣ  ಪ್ರಮುಖಪಾತ್ರದಲ್ಲಿ ನಟನೆ.

 

ಕೊರೋನ ಬಂದ ಮೇಲೆ ಹೆಚ್ಚಿನ ಪರಿಣಾಮ ಬೀರಿರುವುದು ಮಕ್ಕಳ ವಿದ್ಯಾಭ್ಯಾಸದ ಮೇಲೆ. ಮಕ್ಕಳು ಶಾಲೆ ಮುಖ ನೋಡಿ ವರ್ಷಗಳೇ ಕಳೆದಿದೆ. ಆನಲೈನ್ ಕ್ಲಾಸ್ ಗೆ ಮಕ್ಕಳು ಮೊರೆ ಹೋಗಿದ್ದಾರೆ. ಅದರಿಂದ ಆಗುವ ಪರಿಣಾಮವನ್ನು ಹಾಡಿನ ಮೂಲಕ ಹೇಳ ಹೊರಟಿದ್ದಾರೆ Raper ಗಜೇಂದ್ರ ಗುರು.

336

Read More...

Operashan D.Film News

Saturday, August 28, 2021

 

ಕ್ರೈಂ ಥ್ರಿಲ್ಲರ್  ಕಥಾಹಂದರದ "ಆಪರೇಶನ್ D" ಚಿತ್ರಕ್ಕೆ ಬಿರುಸಿನ ಚಿತ್ರೀಕರಣ.

 

ನಟನಾಗಿದ್ದ ತಿರುಮಲೇಶ್‌ ನಿರ್ದೇಶಕನಾಗಿ ಚಿತ್ರರಂಗ ಪ್ರವೇಶ.

 

ಅದ್ವಿತ ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಭಾರ್ಗವಿ ತಿರುಮಲೇಶ್ ಹಾಗೂ ರಂಗನಾಥ್ ಬಿ ನಿರ್ಮಿಸುತ್ತಿರುವ ’ಆಪರೇಶನ್ D" ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಮಾತಿನ ಭಾಗದ ಚಿತ್ರೀಕರಣ ಮುಗಿದಿದೆ. ನಾಲ್ಕು ಹಾಡು ಹಾಗೂ ಮೂರು ಸಾಹಸ ಸನ್ನಿವೇಶಗಳ ಚಿತ್ರೀಕರಣ ಬಾಕಿಯಿದೆ.

362

Read More...

Raana.Film News

Wednesday, August 25, 2021

 

ಭಾರಿ ಮೊತ್ತಕ್ಕೆ ಮಾರಾಟವಾಯಿತು "ರಾಣ" ಚಿತ್ರದ ಆಡಿಯೋ ಹಕ್ಕು.

 

 

ಶ್ರೇಯಸ್ಸ್ ಕೆ ಮಂಜು ಅಭಿನಯದ  "ರಾಣ" ಚಿತ್ರದ ಆಡಿಯೋ ಹಕ್ಕು ಭಾರೀ ಮೊತ್ತಕ್ಕೆ ಮಾರಾಟವಾಗಿದೆ. ಆನಂದ್ ಆಡಿಯೋದವರು ಈ ಚಿತ್ರದ ಆಡಿಯೋ ಹಕ್ಕನ್ನು ಪಡೆದುಕೊಂಡಿದ್ದಾರೆ.

331

Read More...

Naguvina Hoogala Mele.Film Pooja

Sunday, August 15, 2021

  ಅಗಸ್ಟ್ ೧೫ ರಂದು ವೆಂಕಟ್ ಭಾರದ್ವಾಜ್ ನಿರ್ದೇಶನದ ಹೊಸ ಚಿತ್ರ "ನಗುವಿನ ಹೂಗಳ ಮೇಲೆ " ಚಿತ್ರದ ಶೀರ್ಷಿಕೆ ಹಾಗೂ ಸ್ಕ್ರಿಪ್ಟ್ ಪೂಜೆ ಜಯನಗರದ ಅಭಯ ಗಣಪತಿ ಹಾಗೂ ನಿಮಿಷಾಂಬ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿತು, ಚಿತ್ರದ ಪೂಜಾ ಸಂದರ್ಭದಲ್ಲಿ ಚಲನ ಚಿತ್ರ ಪ್ರಚಾರ ಕರ್ತ ಸುಧೀಂದ್ರ ವೆಂಕಟೇಶ್ ರವರು ಹಾಜರಿದ್ದರು.   " ನಗುವಿನ ಹೂವುಗಳ ಮೇಲೆ" ಹೆಸರು ಹೇಳಿದಂತೆ ಇದು ಒಂದು ಪ್ರೇಮಕಥಾ ಹಂದರ ವಾಗಿದ್ದು ವೆಂಕಟ್ ಭಾರದ್ವಾಜ್ ರವರ 10ನೇ ಚಿತ್ರವಾಗಿದೆ. ಈ ಚಿತ್ರಕ್ಕೆ ತೆಲುಗು ಚಿತ್ರರಂಗದ ಹೆಸರಾಂತ ನಿರ್ಮಾಪಕರಾದ ಶ್ರೀ ಕೆಕೆ ರಾಧಾ ಮೋಹನ್ ನಿರ್ಮಾಣ  ಮಾಡುತ್ತಿದ್ದಾರೆ.  ರಾಧಾ ಮೋಹನ್ ಅವರು ತೆಲುಗು ಚಿತ್ರರಂಗದಲ್ಲಿ ಸುಮಾರು ಹತ್ತು ದೊಡ್ಡ ಚಿತ್ರಗಳನ್ನು ....

468

Read More...

Kariya I Love You.Film News

Tuesday, August 24, 2021

 

ಕರಿಯ ಲವ್ ಯೂಶೂಟಿಂಗ್ ಸ್ಟಾರ‍್ಟ್

 

ಶ್ರೀ ಮಂಜು ಪ್ರೊಡಕ್ಷನ್ಸ್ ಲಾಂಛನದಡಿಯಲ್ಲಿ ಶ್ರೀ ಮಂಜುನಾಥ್ ಮಠದ್ ನಿರ್ಮಿಸುತ್ತಿರುವಕರಿಯ ಲವ್ ಯೂ ಚಿತ್ರದಚಿತ್ರೀಕರಣವುಆರಂಭವಾಗಿ ಈಗ ಹಗರಿಬೊಮ್ಮನಹಳ್ಳಿ ಸುತ್ತಮುತ್ತ ಸಾಗಿದೆ.

351

Read More...

Jallikattu.Film News

Monday, August 16, 2021

  ಜಲ್ಲಿಕಟ್ಟು“ಂ”ಸರ್ಟಿಫಿಕೇಟ್   ಶ್ರೀ ಬೀರೇಶ್ವರ ಫಿಲಂ ಮೇಕರ‍್ಸ್ ಲಾಂಛನದಡಿಯಲ್ಲಿ ನಿರ್ಮಾಪಕರಾದ ಸುರೇಶ್ ನಿರ್ಮಿಸಿರುವ “ಜಲ್ಲಿಕಟ್ಟು” ಚಿತ್ರವನ್ನು ಸೆನ್ಸಾರ್‌ನವರು ವೀಕ್ಷಿಸಿ “ಎ” ಸರ್ಟಿಫಿಕೇಟ್ ನೀಡಿದ್ದಾರೆ.   ಎಲ್ಲಾ ವರ್ಗದ ಜನಗಳನ್ನು ರಂಜಿಸಲಿರುವ ಈ ಚಿತ್ರವು ದೀಪಾವಳಿ ಕೊಡುಗೆಯಾಗಿ ....

438

Read More...

O My Love.Film News

Tuesday, August 24, 2021

  ಕಾಶ್ಮೀರದಲ್ಲಿ ಓ ಮೈ ಲವ್ ಚಿತ್ರದ. ಟೈಟಲ್ ಸಾಂಗ್   ಜಿಸಿಬಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಜಿ. ರಾಮಾಂಜಿನಿ ಅವರು ಕಥೆ ಬರೆದು ಬಹುಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಚಿತ್ರ ಓ ಮೈ ಲವ್ ಚಿತ್ರದ ಟೈಟಲ್ ಹಾಡು ಹಾಗೂ ಮಾತಿನ ಭಾಗದ ಚಿತ್ರೀಕರಣವನ್ನು ಅಕ್ಟೋಬರ್ ತಿಂಗಳಲ್ಲಿ ಉತ್ತರ ಭಾರತದ ಕಾಶ್ಮೀರದ ಸುಂದರ ತಾಣಗಳಲ್ಲಿ ನಡೆಸಲಾಗುವುದು ಎಂದು ನಿರ್ದೇಶಕ ‌ಸ್ಮೈಲ್ ಶ್ರೀನು ತಿಳಿಸಿದ್ದಾರೆ. ಅಲ್ಲದೆ ಇದೇ ೩೦ರಿಂದ ಹನುಮಗಿರಿ ಬೆಟ್ಟ, ರಾಮನಗರ, ಚನ್ನಪಟ್ಟಣ, ನಾಗರಬಾವಿ, ಹೆಚ್.ಎಂ.ಟಿ.ಗ್ರೌಂಡ್, ಯೂನಿವರ್ಸಿಟಿ ರಸ್ತೆಯಲ್ಲಿ ಫೈಟ್, ಚೇಸಿಂಗ್ ಸೀನ್ ಗಳ ಚಿತ್ರೀಕರಣ ನಡೆಯಲಿದೆ.‌. ಈಗಾಗಲೇ ಬಹುತೇಕ ಶೂಟಿಂಗ್ ಮುಗಿಸಿರುವ ಈ ಚಿತ್ರಕ್ಕೆ ಬಳ್ಳಾರಿ ದರ್ಬಾರ್ ಖ್ಯಾತಿಯ ಸ್ಮೈಲ್ ....

424

Read More...

Marigold.Film News

Monday, August 09, 2021

  ಹಿನ್ನೆಲೆ ಸಂಗೀತದಲ್ಲಿ  ಮಾರಿಗೋಲ್ಡ್ !        ಆರಂಭದಿಂದಲೂ  ತನ್ನ ಶೀರ್ಷಿಕೆಯ  ಮೂಲಕವೇ ನಿರೀಕ್ಷೆ ಹುಟ್ಟಿಸಿರುವ‍, ತೀರ್ಥಳ್ಳಿ ಹುಡುಗ  ದಿಗಂತ್‌ ಅಭಿನಯದ  ಚಿತ್ರ ಮಾರಿಗೋಲ್ಡ್. ಈಗಾಗಲೇ ಚಿತ್ರದ ಪೋಸ್ಟ್‌ ‌ಪ್ರೊಡಕ್ಷನ್ ಕೆಲಸಗಳು  ಪ್ರಗತಿಯಲ್ಲಿದ್ದು, ಚಿತ್ರದ ಡಬ್ಬಿಂಗ್ ಕಾರ್ಯ ಮುಗಿದು, ಹಿನ್ನೆಲೆ ಸಂಗೀತ ಅಳವಡಿಕೆ ಕೊನೇ ಹಂತದಲ್ಲಿದೆ.  ಇಷ್ಟರಲ್ಲೇ   ಸೆನ್ಸಾರ್ ಅಂಗಳಕ್ಕೆ  ಹೋಗಲು ಸಿದ್ದವಾಗಿರುವ ’ಮಾರಿಗೋಲ್ಡ್’ ಚಿತ್ರ. ಸದ್ಯದಲ್ಲೇ  ಪ್ರೇಕ್ಷಕರ ಮುಂದೆ ಬರಲಿದೆ.  ಪಕ್ಕಾ ಕ್ರೈಮ್‌ ಥ್ರಿಲ್ಲರ್‌ ಕಥಾನಕ‌ ಹೊಂದಿರುವ  ಈ ಚಿತ್ರವನ್ನು ರಾಘವೇಂದ್ರ ಎಂ.ನಾಯಕ್‌  ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.  ....

377

Read More...

Kaghemote.Film News

Friday, August 27, 2021

  ಸೆ.೨ನೇ ವಾರ ಜಗ್ಗೇಶ್ ಪುತ್ರನ ಕಾಗೆಮೊಟ್ಟೆ     ನವರಸನಾಯಕ ಜಗ್ಗೇಶ್ ಅವರ ಹಿರಿಯಪುತ್ರ ಗುರುರಾಜ್ ನಾಯಕನಾಗಿ ಅಭಿನಯಿಸಿದ ಚಿತ್ರ ಕಾಗೆಮೊಟ್ಟೆ.  ಮೂವರು ಲೋಕಲ್ ಹುಡುಗರ ಕಥೆಯನ್ನಿಟ್ಟುಕೊಂಡು ನಿರ್ದೇಶಕ‌ ಚಂದ್ರಹಾಸ ಅವರು ಈ  ಚಿತ್ರವನ್ನು ನಿರೂಪಿಸಿದ್ದಾರೆ. ಕಾಗೆ ಶನೀಶ್ವರನ ವಾಹನ, ಶನಿ ಹೆಗಲೇರಿದರೆ ಕೊನೇವರೆಗೆ ಬಿಡಲ್ಲ, ಅದೇರೀತಿ  ಈ ಮೂರೂ ಜನ ಹುಡುಗರು ಯಾರ ಹಿಂದಾದ್ರೂ ಬಿದ್ದರೆ ಸುಲಭದಲ್ಲಿ ಬಿಡುವವರೇ ಅಲ್ಲ, ಇನ್ನೂ ಮೊಟ್ಟೆಯಂತಿರುವ ಇವರು ಬೆಳೆದಮೇಲೆ ಯಾವರೀತಿ ಇರಬಹುದು ಎಂಬ ಪರಿಕಲ್ಪನೆಯೊಂದಿಗೆ ಚಂದ್ರಹಾಸ್ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈಗಾಗಲೇ  ತನ್ನೆಲ್ಲ ಕೆಲಸಗಳನ್ನು ಮುಗಿಸಿಕೊಂಡು ರಿಲೀಸ್‌ಗೆ ಸಿದ್ದವಾಗಿರುವ ....

377

Read More...

Sugarless.Film News

Monday, August 09, 2021

  ಶುಗರ್ ಲೆಸ್‌ ಚಿತ್ರದಲ್ಲಿ ಶರಣ್ ಧ್ವನಿ ಆ.೧೬ಕ್ಕೆ ಟೈಟಲ್ ಸಾಂಗ್      ಡಾಟರ್ ಆಫ್ ಪಾರ್ವತಮ್ಮ ಖ್ಯಾತಿಯ ನಿರ್ಮಾಪಕ ಶಶಿಧರ ಕೆ.ಎಂ.  ಮೊದಲಬಾರಿಗೆ ನಿರ್ದೇಶನ ಮಾಡುತ್ತಿರುವ ಚಿತ್ರ ಶುಗರ್ ಲೆಸ್. ಬಿಡುಗಡೆಗೆ ಸಿದ್ದವಾಗಿರಯವ ಈ ಚಿತ್ರದ ಕಥೆ, ಚಿತ್ರಕಥೆ ಬರೆದು ನಿರ್ದೇಶನದ ಜೊತೆಗೆ  ನಿರ್ಮಾಣದ ಜವಬ್ದಾರಿಯನ್ನೂ ಸಹ ಶಶಿಧರ್ ಕೆ.ಎಂ. ಅವರೇ ಹೊತ್ತಿದ್ದಾರೆ. ಚಿತ್ರದ  ಸಹ ನಿರ್ಮಾಪಕರಾಗಿ ಪ್ರಜ್ವಲ್ ಎಂ.ರಾಜ ಹಾಗೂ ವಿಜಯಲಕ್ಷ್ಮಿ ಕೃಷ್ಣೇಗೌಡ ಸಾತ್ ನೀಡಿದ್ದಾರೆ. ತನ್ನ ಶೀರ್ಷಿಕೆ ಮೂಲಕವೇ ಕುತೂಹಲ ಮೂಡಿಸಿರುವ ಈ ಚಿತ್ರದಲ್ಲಿ  ಹಾಸ್ಯನಟ ಶರಣ್ ಅವರು ಹಿನ್ನೆಲೆ ಧ್ವನಿ ನೀಡುವ ಮೂಲಕ  ಸಿನಿಮಾದ ಕಂಟೆಂಟ್ ಹಾಗೂ ಪ್ರಮುಖ‌  ಪಾತ್ರಗಳನ್ನು ....

387

Read More...

Kantara.Film Pooja

Friday, August 27, 2021

 

 

ಹೊಂಬಾಳೆ ಫಿಲ್ಮ್ಸ್ ನಿಂದ ಎಲ್ಲರಿಗೂ ಶುಭಾಶಯಗಳು.

ಸಿನಿಮಾರಂಗದಲ್ಲಿನ ನಮ್ಮ ಪಯಣ ನಿಮ್ಮ ಮತ್ತು ಪ್ರೇಕ್ಷಕರ ಪ್ರೀತಿಯಿಂದ ಖುಷಿಯಾಗಿ ಸಾಗುತ್ತಿದೆ.

ನಮ್ಮ ೧೧ ನೇ ಸಿನಿಮಾ "ಕಾಂತಾರ" ಮುಹೂರ್ತ ಇಂದು ಮಧ್ಯಾಹ್ನ ೨.೨೧ ರ ಶುಭಗಳಿಗೆಯಲ್ಲಿ ಕುಂಭಾಶಿಯ ಶ್ರೀ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ನೆರವೇರಿತು. ಈ ಚಿತ್ರವನ್ನು ರಿಷಬ್ ಶೆಟ್ಟಿ ಅವರು ನಿರ್ದೇಶಿಸುತ್ತಿದ್ದು, ಅವರೇ ನಾಯಕನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ರಿಷಬ್ ಅವರಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ. ಅಚ್ಯುತಕುಮಾರ್, ಕಿಶೋರ್ ಕುಮಾರ್ ಹಾಗೂ ಪ್ರಮೋದ್ ಶೆಟ್ಟಿ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

381

Read More...

Sitaram Binoy.Film Press Meet

Thursday, August 26, 2021

  ಪತ್ರಿಕಾಗೋಷ್ಠಿಯ ಪೂರ್ವವಿವರ   ಎಲಿಫೆಂಟ್‌ ಪಾತ್‌ ಫಿಲಂ ಫ್ಯಾಕ್ಟರಿ ಬ್ಯಾನರ್‌ ಅಡಿಯಲ್ಲಿ ನಿರ್ಮಾಣವಾಗಿರುವ, ದೇವಿ ಪ್ರಸಾದ್‌ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬಂದ ಚಿತ್ರ ಸೀತಾರಾಮ್‌ ಬಿನೋಯ್‌ ಕೇಸ್‌ ನಂಬರ್‌ ೧೮. ಚಿತ್ರಕ್ಕೆ ದೇವಿ ಪ್ರಸಾದ್‌ ಶೆಟ್ಟಿ, ಸಾತ್ವಿಕ್‌ ಹೆಬ್ಬಾರ್ ಹಾಗು‌ ಎಂ ಆರ್‌ ಪಿ ಬಂಡವಾಳ ಹೂಡಿದ್ದು ವಿಜಯ ರಾಘವೇಂದ್ರ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಚಿತ್ರದ ಇನ್ನೊಂದು ವಿಶೇಷ ಅಂದ್ರೆ ಇದು ವಿಜಯರಾಘವೇಂದ್ರ ಅವರ 50ನೇ ಚಿತ್ರ. ಕಳೆದ ವರ್ಷದ ಆಗಸ್ಟ್‌ನಲ್ಲಿ ಲಾಕ್‌ ಡೌನ್‌ ತೆರವಾದ ಕೂಡಲೇ ಕೇವಲ ಇಪ್ಪತ್ತು ದಿನಗಳಲ್ಲಿ ಶಿವಮೊಗ್ಗದ ತೀರ್ಥಹಳ್ಳಿ, ಕೋಣಂದೂರಿನ ಸುತ್ತಮುತ್ತ ಚಿತ್ರೀಕರಿಸಲಾಗಿದೆ.  ರಾಜ್ಯದಲ್ಲಿ ....

432

Read More...

Old Monk.Film Press Meet

Thursday, August 26, 2021

  "ಓಲ್ಡ್ ಮಾಂಕ್" ಟ್ರೇಲರ್ ಬಿಡುಗಡೆ ‌ಮಾಡಿದ ಪವರ್ ಸ್ಟಾರ್.   ಶ್ರೀನಿ ಅಭಿನಯಿಸಿ, ನಿರ್ದೇಶಿಸಿರುವ "ಓಲ್ಡ್ ಮಾಂಕ್" ಚಿತ್ರದ ಟ್ರೇಲರ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದ್ದಾರೆ. ಟ್ರೇಲರ್ ಬಿಡುಗಡೆ ‌ಮಾಡಿ ಮಾತನಾಡಿದ್ದ, ಪುನೀತ್ ರಾಜ್‍ಕುಮಾರ್, ಶ್ರೀನಿ‌ ಬಹಳ ದಿನಗಳಿಂದ ನನಗೆ ಪರಿಚಯ. ಅವರ ಹಿಂದಿನ ಚಿತ್ರಗಳನ್ನು ನೋಡಿದ್ದೇನೆ. ಈ ಚಿತ್ರದ ಟ್ರೇಲರ್ ಕೂಡ ಚೆನ್ನಾಗಿದೆ. ಚಿತ್ರ ಕೂಡ  ಚೆನ್ನಾಗಿರುತ್ತದೆ ಎಂಬ ನಂಬಿಕೆಯಿದೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದು ಹಾರೈಸಿದರು.   ಈ ಚಿತ್ರದ ಕಥೆ ಆರಂಭವಾಗುವುದು ವೈಕುಂಠದಲ್ಲಿ. ಮಹಾವಿಷ್ಣು ಹಾಗೂ ನಾರದರ ಸಂಭಾಷಣೆ ಮೂಲಕ. ಓಲ್ಡ್ ‌ಮಾಂಕ್ ಅಂದರೆ ಹಿರಿಯ ಸನ್ಯಾಸಿ ಎಂದು ಶೀರ್ಷಿಕೆ ....

399

Read More...

Avalakki Pavalakki.Film Press Meet

Wednesday, August 25, 2021

  "ಅವಲಕ್ಕಿ ಪವಲಕ್ಕಿ" ಚಿತ್ರದ ಟ್ರೇಲರ್ ಗೆ  ಮೆಚ್ಚುಗೆಯ ಮಹಾಪೂರ.   ಬಿಡುಗಡೆಗೂ ಪೂರ್ವದಲ್ಲೇ ಚಿತ್ರದ ಮಡಿಲಿಗೆ ಅನೇಕ ಪ್ರಶಸ್ತಿಗಳು.   ಶ್ರೀ ಪ್ರಣವ್ ಪಿಕ್ಚರ್ಸ್ ಲಾಂಛನದಲ್ಲಿ ರಂಜಿತಾ ಸುಬ್ರಹ್ಮಣ್ಯ ಅವರು ನಿರ್ಮಿಸಿರುವ "ಅವಲಕ್ಕಿ ಪವಲಕ್ಕಿ" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಒಂದು ವಾರದಲ್ಲೇ ಅತ್ಯಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿದೆ. ಟ್ರೇಲರ್ ಗೆ ಅಪಾರ ಮೆಚ್ಚುಗೆಯೂ ದೊರಕಿದೆ. ಈ ಸಂತಸವನ್ನು ಚಿತ್ರತಂಡ ಮಾಧ್ಯಮದ ಮುಂದೆ ಹಂಚಿಕೊಂಡರು. ನಾನು ಹೈದರಾಬಾದ್ ಮೂಲದವನು. ಇದು ನನ್ನ ಮೊದಲ ಚಿತ್ರ. ಚಿತ್ರ ಮುಗಿಯುವಷ್ಟರಲ್ಲಿ ಕನ್ನಡ ಕಲಿತ್ತಿದ್ದೀನಿ. ವಿಭಿನ್ನ ಕಥೆಯಿಟ್ಟುಕೊಂಡು ಸಿನಿಮಾ ನಿರ್ದೇಶಿಸಿದ್ದೇನೆ. ಈ ಚಿತ್ರದ ಕಥೆ ....

515

Read More...

Yellow Board.Film Press Meet

Wednesday, August 25, 2021

ಕ್ಯಾಬ್‌ಚಾಲಕರಕಥೆ-ವ್ಯಥೆ ಹಳದಿ ಬೋರ್ಡ್‌ಇರುವ ಕಾರುಗಳಿಗೆ ಟ್ಯಾಕ್ಸಿಎನ್ನುತ್ತಾರೆ. ಇದನ್ನು ಚಲಾಯಿಸುವ ಚಾಲಕರ ಬದುಕು ಬವಣೆ ಇವುಗಳ ಕುರಿತಾದ ‘ಯಲ್ಲೋ ಬೋರ್ಡ್’  ರೋಮ್ಯಾಂಟಿಕ್‌ಥ್ರಿಲ್ಲರ್ ಹಾಗೂ ಸುಂದರ ಪ್ರೀತಿಕತೆಇರುವಚಿತ್ರವೊಂದುಜನರಿಗೆತೋರಿಸಲು ಸಜ್ಜಾಗುತ್ತಿದೆ. ಕರ್ನಾಟಕದ ನಾನಾ ಭಾಗಗಳು, ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಬರುವಕ್ಯಾಬ್,ಉಬರ್,ಓಲೋ ಡ್ರೈವರ್‌ಗಳಿಗೂ ಮನುಷ್ಯತ್ವಇರುತ್ತದೆಎಂಬುದನ್ನು ಹೇಳಿದ್ದಾರೆ. ಜವಬ್ದಾರಿಯುತಚಾಲಕನೊಬ್ಬತನ್ನ ಪ್ರೇಮಿಯ ವ್ಯಾಸಾಂಗಕ್ಕೆ ಸಹಾಯ ಮಾಡುತ್ತಿರುತ್ತಾನೆ. ಇದರ ಮಧ್ಯೆ ಕೊಲೆ ನಡೆಯುತ್ತದೆ. ಅದರಆರೋಪವನ್ನು ಚಾಲಕನ ಮೇಲೆ ಹೊರಿಸಲಾಗುತ್ತದೆ.ಆ ....

544

Read More...
Copyright@2018 Chitralahari | All Rights Reserved. Photo Journalist K.S. Mokshendra,