Kotee.Film News

Saturday, April 13, 2024

  *ಕನ್ನಡಕ್ಕೆ ‘ಕೋಟಿ’ ತಂದ ಜಿಯೋ ಸ್ಟುಡಿಯೋಸ್* *ಧನಂಜಯ ಅವರ ಹೊಸ ಸಿನಿಮಾ ಜೂನ್ 14ಕ್ಕೆ ಬಿಡುಗಡೆ*   ಬೆಂಗಳೂರು, ಏಪ್ರಿಲ್ 13: ಕನ್ನಡ ಸಿನಿಮಾ ಮಾರುಕಟ್ಟೆಗೆ ದೇಶದ ಪ್ರಮುಖ ನಿರ್ಮಾಣ ಸಂಸ್ಥೆ ಜಿಯೋ ಸ್ಟುಡಿಯೋಸ್ ಕೋಟಿ ಸಿನಿಮಾ ಮೂಲಕ ಕಾಲಿಟ್ಟಿದೆ. ಕನ್ನಡದ ಅತಿ ಪ್ರತಿಭಾವಂತ ನಟ ಧನಂಜಯ ಈ ಸಿನಿಮಾ ನಾಯಕರಾಗಿದ್ದು ಪರಮ್ ಇದನ್ನು ನಿರ್ದೇಶಿಸುತ್ತಿದ್ದಾರೆ. ಇದರ ಟೀಸರ್ ಬಿಡುಗಡೆ ಸಮಾರಂಭ ಇಂದು ಬೆಂಗಳೂರಿನಲ್ಲಿ ನಡೆಯಿತು.   ಬೈಪನ್ ಭಾರಿ ದೇವಾ (ಮರಾಠಿ), ಆರ್ಟಿಕಲ್ ೩೭೦, ತೇರಿ ಬಾತೋಂಮೆ ಐಸಾ ಉಲ್ಜಾಜಿಯಾ, ಶೈತಾನ್ ಮತ್ತು ಲಾಪಾತಾ ಲೇಡೀಸ್ ಹೀಗೆ ಒಂದಾದ ಮೇಲೆ ಒಂದರಂತೆ ಹಿಟ್ ಸಿನಿಮಾಗಳನ್ನು ಜಿಯೋ ಸ್ಟುಡಿಯೋಸ್ ಕೊಟ್ಟಿದೆ. ಈಗ ಕನ್ನಡ ಮಾರುಕಟ್ಟೆಗೆ ಪ್ರವೇಶಿಸುವ ....

30

Read More...

Samartha Sadguru SSM.News

Saturday, April 13, 2024

  *ಶ್ರೀ ಕೃಷ್ಣನ ಸನ್ನಿಧಿಯಲ್ಲಿ ಆರಂಭವಾಯಿತು "ಸಮರ್ಥ ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು"  ಚಿತ್ರ.* .      ಜಮಖಂಡಿ ತಾಲ್ಲೂಕಿನ ಕೃಷ್ಣಾ ನದೀತೀರದ ಹಿಪ್ಪರಗಿಯ ಇಂಚಗೇರಿ ಮಠದ ಕಲ್ಪತರುವಾದ ಶ್ರೀಸಂಗಮೇಶ್ವರ ಮಹಾರಾಜರ ಜೀವನ ಚರಿತ್ರೆ "ಸಮರ್ಥ ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಬೆಂಗಳೂರಿನ ವಿದ್ಯಾಪೀಠದಲ್ಲಿರುವ ಶ್ರೀಕೃಷ್ಣನ ಸನ್ನಿಧಿಯಲ್ಲಿ ಆರಂಭವಾಯಿತು. ಇಂಚಗೇರಿಯ ಶ್ರೀ ಸ.ಸ.ಪ್ರಭುಜೀ ಮಾಹಾರಾಜರ ಸಾನಿಧ್ಯದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರು ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರುವುದರ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು.   ಇಂಚಗೇರಿಯ ....

25

Read More...

Kangroo.Film News

Friday, April 12, 2024

  *ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ ಆದಿತ್ಯ ಅಭಿನಯದ "ಕಾಂಗರೂ" ಚಿತ್ರ.*   ಆದಿತ್ಯ ನಾಯಕರಾಗಿ ನಟಿಸಿರುವ ಹಾಗೂ ಕಿಶೋರ್ ಮೇಗಳಮನೆ ನಿರ್ದೇಶನದ  "ಕಾಂಗರೂ" ಚಿತ್ರದ ಟ್ರೇಲರ್  A2 music ಮೂಲಕ ಬಿಡುಗಡೆಯಾಗಿದೆ. ಹಿರಿಯ ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಅರಸಪ್ಪ ಮಾಜಿ ಅಧ್ಯಕ್ಷರು ಕರ್ನಾಟಕ ಸಣ್ಣ ಕೈಗಾರಿಕೆ ಉದ್ಯಮ, ಆರಿಫ್ ಅಧ್ಯಕ್ಷರು ಪೀಣ್ಯ ಕೈಗಾರಿಕಾ ಉದ್ಯಮ ಹಾಗೂ ನಿರ್ಮಾಪಕ ಸಿಲ್ಕ್ ಮಂಜು ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.   ಆರೋಹ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚನ್ನಕೇಶವ ಬಿ.ಸಿ, ಕುಣಿಗಲ್, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ಸ್ವಾಮಿ ಚಕ್ರಭಾವಿ, ರವಿ ....

31

Read More...

Film V K 29.News

Thursday, April 11, 2024

  *ಶ್ರೀವೀರಾಂಜನೇಯಸ್ವಾಮಿ ಸನ್ನಿಧಿಯಲ್ಲಿ ಆರಂಭವಾಯಿತು ದುನಿಯಾ ವಿಜಯ್ ಅಭಿನಯದ ನೂತನ ಚಿತ್ರ* .    *ಕೆ.ವಿ.ಸತ್ಯಪ್ರಕಾಶ್ ನಿರ್ಮಾಣದ ಈ ಚಿತ್ರಕ್ಕೆ ಜಡೇಶ ಕೆ ಹಂಪಿ ನಿರ್ದೇಶನ* .    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸಿದ್ದ "ಸಾರಥಿ" ಚಿತ್ರವನ್ನು ನಿರ್ಮಿಸಿದ್ದ ಕೆ‌.ವಿ.ಸತ್ಯಪ್ರಕಾಶ್ ಅವರು ಹನ್ನೆರಡು ವರ್ಷಗಳ ನಂತರ "ಸಾರಥಿ ಫಿಲಂಸ್" ಮೂಲಕ ನೂತನ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ನಿರ್ಮಾಣಕ್ಕೆ ಸತ್ಯಪ್ರಕಾಶ್ ಅವರ ಪುತ್ರ ಸೂರಜ್ ಗೌಡ ಅವರು ಸಾಥ್ ನೀಡುತ್ತಿದ್ದಾರೆ. "ಜಂಟಲ್ ಮ್ಯಾನ್", " ಗುರುಶಿಷ್ಯರು" ಚಿತ್ರಗಳ ನಿರ್ದೇಶಕ ಹಾಗೂ "ಕಾಟೇರ" ಚಿತ್ರದ ಲೇಖಕ ಜಡೇಶ ಕೆ ಹಂಪಿ ನಿರ್ದೇಶನದ ಹಾಗೂ ದುನಿಯಾ ವಿಜಯ್ ....

25

Read More...

Ratna.Film News

Saturday, April 06, 2024

  *ಅಪ್ಪು ಆಪ್ತರಿಂದ  ಬಿಡುಗಡೆಯಾಯಿತು ’ರತ್ನ’ ಚಿತ್ರದ ಹಾಡುಗಳು* .                ಬಸವರಾಜ್ ಬಳ್ಳಾರಿ ನಿರ್ಮಿಸಿ, ನಿರ್ದೇಶಿಸಿರುವ "ರತ್ನ" ಚಿತ್ರದ ಹಾಡುಗಳು ಆನಂದ್ ಆಡಿಯೋ ಮೂಲಕ ಇತ್ತೀಚಿಗೆ ಬಿಡುಗಡೆಯಾಯಿತು. ಚಿತ್ರದಲ್ಲಿ ಐದು ಹಾಡುಗಳಿದ್ದು, ಒಂದೊಂದು ಹಾಡನ್ನು ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಹಾಗೂ ಅವರ ಹತ್ತಿರದ ಒಡನಾಡಿಗಳು ಬಿಡುಗಡೆ ಮಾಡಿದ್ದು ವಿಶೇಷ. "ಅಪ್ಪು" ವೆಂಕಟೇಶ್, ಬೆಳ್ಳುಳ್ಳಿ ಕಬಾಬ್ ಖ್ಯಾತಿಯ ಚಂದ್ರು, ಪುನೀತ್ ಅವರ ಅಂಗರಕ್ಷಕರಾಗಿದ್ದ ಚಲಪತಿ, ಹುಬ್ಳಳಿಯಿಂದ ಬಂದಿದ್ದ ರಘುಪತಿ ಹಾಗೂ ಮಾರುತಿ ಅವರು "ರತ್ನ" ಚಿತ್ರದ ಹಾಡುಗಳನ್ನು ಲೋಕಾರ್ಪಣೆ ಮಾಡಿದರು. "ರತ್ನ" ಕೂಡ ಅಪ್ಪು ಅಭಿಮಾನಿಯ ಕುರಿತಾದ ....

22

Read More...

Film 02.News

Saturday, April 06, 2024

  *ಏಪ್ರಿಲ್ 19ರಂದು ಬಿಡುಗಡೆಯಾಗಲಿದೆ ಅಶ್ವಿನಿ ಪುನೀತ್ ರಾಜಕುಮಾರ್ ನಿರ್ಮಾಣದ "O2" ಚಿತ್ರ* .    *ಪುನೀತ್ ರಾಜಕುಮಾರ್ ಅವರು ಕೇಳಿ ಮೆಚ್ಚಿಕೊಂಡ ಕೊನೆಯ ಕಥೆ ಇದು* .   ಸದಾ ಹೊಸಬರ ಹೊಸ ಪ್ರಯತ್ನಗಳಿಗೆ ಬೆನ್ನು ತಟ್ಟುವ ಕೆಲಸವನ್ನು ಪಿ.ಆರ್.ಕೆ ಪ್ರೊಡಕ್ಷನ್ಸ್ ಮೂಲಕ ಪುನೀತ್ ರಾಜಕುಮಾರ್ ಮಾಡಿಕೊಂಡು ಬರುತ್ತಿದ್ದರು. ಈಗ ಆ ಕೆಲಸವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಪಿ.ಆರ್.ಕೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ "O2" ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಇದೇ ಏಪ್ರಿಲ್   19 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇದು ಪುನೀತ್ ರಾಜಕುಮಾರ್ ಅವರು ಕೇಳಿ ಮೆಚ್ಚಿಕೊಂಡ ಕೊನೆಯ ಸಿನಿಮಾ ಕಥೆ. ಈ ....

22

Read More...

Appa I Love You.News

Thursday, April 04, 2024

  *ತೆರೆಗೆ ಬರಲು ರೆಡಿ ’ಅಪ್ಪಾ ಐ ಲವ್ ಯೂ’...ಇದೇ ಏಪ್ರಿಲ್ 12ಕ್ಕೆ ಪ್ರೇಮ್-ಮಾನ್ವಿತಾ ಸಿನಿಮಾ ರಿಲೀಸ್*     *ಏಪ್ರಿಲ್ 12ಕ್ಕೆ ಪ್ರೇಮ್-ಮಾನ್ವಿತಾ ನಟನೆಯ ಅಪ್ಪಾ ಐ ಲವ್ ಯೂ ಬಿಡುಗಡೆ...*     *ಏಪ್ರಿಲ್  12ಕ್ಕೆ ಬೆಳ್ಳಿಪರದೆಗೆ ಅಪ್ಪಾ ಐ ಲವ್ ಯೂ ಎಂಟ್ರಿ*       ನೆನಪಿರಲಿ ಪ್ರೇಮ್ ಬೆಳ್ಳಿ ತೆರೆ ಮೇಲೆ ಬಂದು ಬಹಳ ದಿನ ಆಯಿತು. ಆದರೆ ಈಗ ಅಪ್ಪ ಐ ಲವ್ ಯು ಚಿತ್ರದ ಮೂಲಕ ಲವ್ಲಿ ಸ್ಟಾರ್ ಪ್ರೇಮ್ ಬರ್ತಿದ್ದಾರೆ. ಟಗರು ಚಿತ್ರ ಖ್ಯಾತಿಯ ನಟಿ ಮಾನ್ವಿತಾ ಹರೀಶ್ ಪ್ರೇಮ್‌ಗೆ ಜೋಡಿ ಆಗಿದ್ದಾರೆ. ಮೊದಲ ಬಾರಿಗೆ ಈ ಜೋಡಿ ಬೆಳ್ಳಿತೆರೆಗೆ ಬರುತ್ತಿದೆ. ಇದೀಗ ಇವರ ಈ ಚಿತ್ರ ರಿಲೀಸ್‌ಗೆ ರೆಡಿ ಆಗಿದೆ. ಚಿತ್ರದ ರಿಲೀಸ್ ಡೇಟ್ ಕೂಡ ಅನೌನ್ಸ್ ಆಗಿದ್ದು ಈ ಬಗ್ಗೆ ....

63

Read More...

Ramesh Reddy Daughter Reception.

Wednesday, April 03, 2024

 

*ಖ್ಯಾತ ನಿರ್ಮಾಪಕ ರಮೇಶ್ ರೆಡ್ಡಿ ಪುತ್ರಿ ವಿವಾಹ ಆರತಕ್ಷತೆಯಲ್ಲಿ ಚಿತ್ರರಂಗ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗಿ* . .       

45

Read More...

For Regn.25 Days.News

Thursday, April 04, 2024

  *ಪ್ರೇಕ್ಷಕರು ಅಪ್ಪಿದ ಫಾರ್ ರಿಜಿಸ್ಟ್ರೇಷನ್ ಸಿನಿಮಾಗೆ 25 ದಿನದ ಸಂಭ್ರಮ*   *25 ದಿನದ ಸಂಭ್ರಮದಲ್ಲಿ ‘ಫಾರ್ ರಿಜಿಸ್ಟ್ರೇಷನ್’ ಸಿನಿಮಾ...*   *25 ದಿನ ಪೂರೈಸಿದ ಪೃಥ್ವಿ-ಮಿಲನಾ ಫಾರ್ ರಿಜಿಸ್ಟ್ರೇಷನ್ ಸಿನಿಮಾ*   ಇಂದು ಕನ್ನಡ ಚಿತ್ರಗಳ ಪಾಲಿಗೆ ಸಂಭ್ರಮವೆಂಬುದು ವಾರ, ತಿಂಗಳ ಸುತ್ತ ಬಂಧಿಯಾಗಿರೋ ಕಾಲಮಾನ. ಇಂಥಾ ಹೊತ್ತಿನಲ್ಲಿ ಸಿನಿಮಾವೊಂದು ಯಶಸ್ವಿಯಾಗಿ 25  ಪೂರೈಸೋದೇ ಕನಸಿನ ಮಾತು ಎನ್ನುವ ವಾತಾವರಣವಿದೆ. ಇಂತಹ ವಾತಾವರಣದಲ್ಲಿ ಸಿನಿಮಾವೊಂದು ಯಶಸ್ವಿಯಾಗಿ 25 ದಿನದ ಸಂಭ್ರಮಾಚರಣೆಗೆ ಸಾಕ್ಷಿಯಾಗುತ್ತದೆ ಎಂದರೆ ಅಚ್ಚರಿಯಾಗದಿರಲು ಸಾಧ್ಯವೇ? ಅಂಥಾದ್ದೊಂದು ಅಚ್ಚರಿಯ ಬೆಳವಣಿಗೆಗೆ ‘ಫಾರ್ ರಿಜಿಸ್ಟ್ರೇಷನ್’ ಸಿನಿಮಾ ಸಾಕ್ಷಿಯಾಗಿದೆ.   ....

40

Read More...

Baduvru Maklu Belibeku Kanraya.News

Thursday, April 04, 2024

  *"ಬಡವ್ರ ಮಕ್ಳೂ ಬೆಳಿಬೇಕು ಕಣ್ರಯ್ಯ" ಡಾಲಿ ಹೇಳಿದ ಮಾತು ಈಗ ಚಲನಚಿತ್ರದ ಶೀರ್ಷಿಕೆ* .         *ಸಿ.ಎಸ್ ವೆಂಕಟೇಶ್ ಚೊಚ್ಚಲ ನಿರ್ಮಾಣದ ಈ ಚಿತ್ರಕ್ಕೆ ಮಂಜುಕವಿ ನಿರ್ದೇಶನ*   ನಟ ಡಾಲಿ ಧನಂಜಯ ಅವರು ಸಮಾರಂಭವೊಂದರಲ್ಲಿ "ಬಡವ್ರ ಮಕ್ಳೂ ಬೆಳಿಬೇಕು ಕಣ್ರಯ್ಯ" ಎಂಬ ಮಾತು ಹೇಳಿದ್ದರು. ಆ ಮಾತು ಸಾಕಷ್ಟು ವೈರಲ್ ಆಗಿದೆ. ಈಗ ಆ ಮಾತೇ ಚಲನಚಿತ್ರದ ಶೀರ್ಷಿಕೆಯಾಗಿದೆ. ಶ್ರೀರಾಮ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಿ.ಎಸ್.ವೆಂಕಟೇಶ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಮಂಜುಕವಿ ನಿರ್ದೇಶಿಸುತ್ತಿದ್ದಾರೆ. ಇತ್ತೀಚಿಗೆ ಈ ಚಿತ್ರದ ಮುಹೂರ್ತ ಸಮಾರಂಭ ರೇಣುಕಾಂಬ ಥಿಯೇಟರ್ ನಲ್ಲಿ ನೆರವೇರಿತು. ಬೆಂಗಳೂರು ಪೂರ್ವ ವಲಯದ ಡಿಸಿಪಿ ದೇವರಾಜ್ ಆರಂಭ ಫಲಕ ತೋರುವ ಮೂಲಕ ....

49

Read More...

Jaaji.Video Song.News

Wednesday, April 03, 2024

  *‘ಜಾಜಿ’ ಹಾಡು ಬಿಡುಗಡೆ ಮಾಡಿ ಶುಭಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್* .   ಹೊಸಪ್ರತಿಭೆಗಳ ಸದಾ ಜೊತೆಯಾಗಿ ನಿಲ್ಲುವ ನಟ ದರ್ಶನ್​ ಅವರು ‘ಜಾಜಿ’ ಆಲ್ಬಂ ಸಾಂಗ್​ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಕೈ ನೋವಿನ ನಡುವೆಯೂ ಕನ್ನಡದ ಪ್ರತಿಭೆಯನ್ನು ಪ್ರೋತ್ಸಾಹಿಸಲು ದರ್ಶನ್ ಅವರು ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಂದಿದ್ದರು. ಶಾಸಕ ಸತೀಶ್ ರೆಡ್ಡಿ, ನಿರ್ಮಾಪಕಿ ಶೈಲಜಾ ನಾಗ್, ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಸೇರಿದಂತೆ ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.   ಮಾಜಿ ಉಪ ಮಹಾಪೌರರಾದ  ಮೋಹನ್​ ರಾಜು ಹಾಗೂ ಬಿ.ಸುನೀತಾ ಮೋಹನ್ ರಾಜು ಅವರ ಪುತ್ರಿ ಜಾಜಿ ನಟಿಸಿರುವ ಆಲ್ಬಂ ಸಾಂಗ್​ (Album Song) ಬಿಡುಗಡೆ ಆಗಿದೆ. ಈ ಹಾಡಿನ ಹೆಸರು ಕೂಡ ‘ಜಾಜಿ’. ....

39

Read More...

Avatar Purusha 2.News

Monday, April 01, 2024

  *ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದ "ಅವತಾರ ಪುರುಷ 2".*    *ಬಹು ನಿರೀಕ್ಷಿತ ಈ ಚಿತ್ರ ಏಪ್ರಿಲ್ 5 ರಂದು ತೆರೆಗೆ* ..   ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣದ, ಸಿಂಪಲ್ ಸುನಿ ನಿರ್ದೇಶನದ ಹಾಗೂ ಶರಣ್ ನಾಯಕರಾಗಿ ನಟಿಸಿರುವ "ಅವತಾರ ಪುರುಷ 2" ಚಿತ್ರದ ಟ್ರೇಲರ್ ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಯಿತು. ನಟರಾದ "ನೆನಪಿರಲಿ" ಪ್ರೇಮ್, ರಿಷಿ, ವಿಕ್ಕಿ ವರುಣ್, ಪ್ರವೀಣ್ ತೇಜ್ ಹಾಗೂ ನಿರ್ದೇಶಕ ಸಂತು ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.    "ಅವತಾರ ಪುರುಷ" ಮೊದಲ ಭಾಗವನ್ನು ಚಿತ್ರಮಂದಿರ, ಓಟಿಟಿ ಹಾಗೂ ಖಾಸಗಿ ವಾಹಿನಿಯಲ್ಲಿ ಸಾಕಷ್ಟು ಜನರು ವೀಕ್ಷಿಸಿದ್ದಾರೆ. ಅದೇ ರೀತಿ ಈ ಚಿತ್ರದ ....

57

Read More...

KCPS.News

Sunday, March 31, 2024

  ಕೆಲಸದಲ್ಲಿ ಬದಲಾವಣೆ ಇದ್ದಾಗ ಮಾತ್ರ ಉತ್ತಮ ಫಲಿತಾಂಶ: ರಮೇಶ್ ಅರವಿಂದ್   •           ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘ ಆಯೋಜಿಸಿದ್ದ ‘ಸಿನಿಮಾ ಮಾಧ್ಯಮ ಸ್ಥಿತಿ-ಗತಿ’ ಎಂಬ ವಿಚಾರ ಸಂಕಿರಣ  •          ರಮೇಶ್‍ ಅರವಿಂದ್,‍ ಪಿ. ಶೇಷಾದ್ರಿ, ಜೋಗಿ ಉಪಸ್ಥಿತಿ •           ಸಂಘದ ಸದಸ್ಯರಿಗೆ ಗುರುತಿನ ಚೀಟಿ ವಿತರಣೆ   ಬೆಂಗಳೂರು, ಮಾ.31- ಮಾಡುವ ಕೆಲಸದಲ್ಲಿ ಬದಲಾವಣೆ ಇದ್ದಾಗ ಮಾತ್ರ ಫಲಿತಾಂಶದಲ್ಲೂ ಬದಲಾವಣೆ ಬರಲು ಸಾಧ್ಯ ಎಂದು ಖ್ಯಾತ ನಟ, ನಿರೂಪಕ, ನಿರ್ದೇಶಕ ರಮೇಶ್ ಅರವಿಂದ್ ಇಂದಿಲ್ಲಿ ಹೇಳಿದ್ದಾರೆ. ‘ಯಾವುದೇ ಕ್ಷೇತ್ರದಲ್ಲಿ ಮಾಡಿದ  ಕೆಲಸವನ್ನೇ ಮಾಡುತ್ತಾ ಅದರಲ್ಲಿ ಬದಲಾವಣೆ ....

48

Read More...

Majestic 2.News

Sunday, March 31, 2024

  ಮೆಜೆಸ್ಟಿಕ್-2ಗೆ ರಾಯರ ಸನ್ನಿಧಿಯಲ್ಲಿ ಚಾಲನೆ       ಮರಿದಾಸನ ತಾಯಿಯಾಗಿ ಹಿರಿಯನಟಿ ಶೃತಿ    ಬೆಂಗಳೂರಿನ  ಸೆಂಟರ್ ಆಫ್ ಅಟ್ರ್ಯಾಕ್ಷನ್ ಅಂದರೆ ಮೆಜೆಸ್ಟಿಕ್. ಈ  ಮೆಜೆಸ್ಟಿಕ್  ಕುರಿತು ಒಂದು ಇತಿಹಾಸವನ್ನೇ ಬರೆಯಬಹುದು, ಅಲ್ಲಿ ಹಗಲಲ್ಲಿ  ನಡೆಯುವ ಚಟುವಟಿಕೆಗಳದ್ದು  ಒಂದು ಕಥೆಯಾದರೆ, ರಾತ್ರಿ ನಡೆಯುವ ಚಟುವಟಿಕೆಗಳದ್ದು ಮತ್ತೊಂದು ಕಥೆಯಾಗುತ್ತೆ. ಈಗ ಆ ಮೆಜೆಸ್ಟಿಕ್ ಬಗ್ಗೆ ಮತ್ತೊಂದು ಚಿತ್ರ ನಿರ್ಮಾಣವಾಗುತ್ತಿದೆ.  ಹಿಂದಿನ ಮೆಜೆಸ್ಟಿಕ್ ನಲ್ಲಿ ಆಗಿನ ಕಾಲದ ರೌಡಿಸಂ ಹೇಗೆ ನಡೆಯುತ್ತಿತ್ತೆಂದು ಹೇಳಿದರೆ, ಹೊಸ ಮೆಜೆಸ್ಟಿಕ್ ಈಗಿನ ಕಾಲದ ಮೆಜೆಸ್ಟಿಕ್‌ನಲ್ಲಿ ಏನೇನೆಲ್ಲ ಚಟುವಟಿಕೆಗಳು ನಡೆಯುತ್ತವೆ, ಈಗಲೂ ಅಲ್ಲಿ ರೌಡಿಸಂ ಹೇಗೆ ....

140

Read More...

Panchendriyam.News

Thursday, March 28, 2024

  *ಕವಿರತ್ನ ಡಾ||ವಿ.ನಾಗೇಂದ್ರಪ್ರಸಾದ್ ಅವರಿಂದ ಲೋಕಾರ್ಪಣೆಯಾಯಿತು "ಪಂಚೇಂದ್ರಿಯಂ" ಚಿತ್ರದ ಹಾಡುಗಳು ಹಾಗೂ ಟೀಸರ್* .          ರಾಜ್ ಪ್ರಿಯ ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೆಚ್ ಸೋಮಶೇಖರ್ ನಿರ್ಮಿಸಿರುವ ಹಾಗೂ ಆರನ್ ಕಾರ್ತಿಕ್ ವೆಂಕಟೇಶ್ ನಿರ್ದೇಶನದ "ಪಂಚೇಂದ್ರಿಯಂ" ಚಿತ್ರದ ಹಾಡುಗಳು ಹಾಗೂ ಟೀಸರ್ ಇತ್ತೀಚಿಗೆ ಬಿಡುಗಡೆಯಾಯಿತು. ಕವಿರತ್ನ ಡಾ||ವಿ.ನಾಗೇಂದ್ರ ಪ್ರಸಾದ್ ಟೀಸರ್ ಹಾಗೂ ಹಾಡುಗಳನ್ನು ಲೋಕಾರ್ಪಣೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಚಿತ್ರಡ ಕುರಿತು ಮಾತನಾಡಿದರು.   ದೃಷ್ಟಿ, ಶ್ರವಣ, ವಾಸನೆ, ರುಚಿ ಹಾಗೂ ಸ್ಪರ್ಶ ಇವು ಮಾನವನ ದೇಹವನ್ನು ರೂಪಿಸುವ ಐದು ಅಂಗಗಳು. ಈ "ಪಂಚೇಂದ್ರಿಯ" ಗಳನ್ನು ....

37

Read More...

Muktha Manasu.News

Thursday, March 28, 2024

ಮುಕ್ತ ಮನಸುಗಳ ಪ್ರೇಮ ಸಂಗಮ         ಹೊಸಬರೇ ಸೇರಿಕೊಂಡು ‘ಮುಕ್ತ ಮನಸು’ ಎನ್ನುವ ಸಿನಿಮಾವನ್ನು ಸಿದ್ದಪಡಿಸಿದ್ದಾರೆ. ‘ಕೇಳದೆ ನಿಮಗೀಗ’ ಎಂಬ ಅಡಿಬರಹವಿದೆ. ಎಸ್.ಎಲ್.ಜೆ. ಪ್ರೋಡಕ್ಷನ್ಸ್ ಅಡಿಯಲ್ಲಿ ಮೈಸೂರು ಮೂಲದ ವೆಂಕಟೇಶ್ ಬಂಡವಾಳ ಹೂಡಿದ್ದಾರೆ. ಬೋರೇಗೌಡ-ಲೋಕೇಶ್-ಜಿ.ಎನ್.ವೀಣಾ ನಿರ್ಮಾಣದಲ್ಲಿ ಪಾಲುದಾರರು. ರಚನೆ,ಚಿತ್ರಕಥೆ,ಸಂಭಾಷಣೆ, ಸಾಹಿತ್ಯ ಮತ್ತು ನಿರ್ದೇಶನ ಮಾಡಿರುವುದು ಆರ್.ಸಿ.ರಂಗಶೇಖರ್.        ಪ್ರಚಾರದ ಮೊದಲ ಹಂತವಾಗಿ ಹಾಡುಗಳು ಮತ್ತು ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು ನಾನು ರಂಗಭೂಮಿ ಕಲಾವಿದ. ಸತತ ೨೫ ವರ್ಷಗಳ ಕಾಲ ರಂಗಾಯಣದಲ್ಲಿ ಕೆಲಸ ....

73

Read More...

Scam 1770.Film News

Wednesday, March 27, 2024

  *ಪ್ರಸ್ತುತ ಶಿಕ್ಷಣದ ವ್ಯವಸ್ಥೆಯ ನ್ಯೂನ್ಯತೆಗಳನ್ನು ಎತ್ತಿ ಹಿಡಿದಿರುವ  "SCAM 1770 ಚಿತ್ರದ ಟ್ರೇಲರ್ ಬಿಡುಗಡೆ"* .   ಮನುಷ್ಯನಿಗೆ ಎಲ್ಲಕ್ಕಿಂತ ಹೆಚ್ಚು ಉತ್ತಮ ಶಿಕ್ಷಣ. ಆ ಶಿಕ್ಷಣದಲ್ಲೇ ಈಗ ಸಾಕಷ್ಟು scam ಗಳು ನಡೆಯುತ್ತಿದೆ. ಅಂತಹ scamಗಳನ್ನು ಎತ್ತಿ ಹಿಡಿಯುವ ಕಥಾಹಂದರ ಹೊಂದಿರುವ "scam 1770" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಪ್ರತಿದಿನ ಬೆಳಗ್ಗೆ ಎಲ್ಲರ ಮನೆಗೂ ಪೇಪರ್ ಹಾಕಿ, ವಿದ್ಯಾಭ್ಯಾಸ ಮಾಡುತ್ತಿರುವ ಆದರ್ಶ್ ಅವರಿಂದ ಈ ಚಿತ್ರದ ಟ್ರೇಲರ್ ಬಿಡುಗಡೆಯಾಯಿತು.        ಡಿ ಕ್ರಿಯೇಷನ್ಸ್ ಲಾಂಛನದಲ್ಲಿ ದೇವರಾಜ್ ಆರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ವಿಕಾಸ್ ಪುಷ್ಪಗಿರಿ ನಿರ್ದೇಶಿಸಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ....

37

Read More...

Raja Rani.Film News

Wednesday, March 27, 2024

ರಾಜರಾಣಿ ಟೀಸರ್,ಹಾಡು ಬಿಡುಗಡೆ         ‘ರಾಜರಾಣಿ’ ಚಿತ್ರದ ಟ್ರೇಲರ್ ಮತ್ತು ಹಾಡು ಬಿಡುಗಡೆ ಕಾರ್ಯಕ್ರಮ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ‘ಇಟ್ಟಿಗೆ ಗೂಡಿನಲ್ಲಿ ರಾಜರಾಣಿ’ ಎಂಬ ಅಡಿಬರಹವಿದೆ. ಶ್ರೀ ಚಾಮುಂಡೇಶ್ವರಿ ಮೂವಿ ಮೇಕರ‍್ಸ್ ಅಡಿಯಲ್ಲಿ ವಿಜಯ್‌ಬಳ್ಳಾರಿ ಹಾಗೂ ನೇತ್ರಾವತಿ ಮಲ್ಲೇಶ್ ಜಂಟಿಯಾಗಿ ಬಂಡವಾಳ ಹೂಡಿದ್ದಾರೆ.  ಇವರೊಂದಿಗೆ ಮಧುಸುದನ್, ಲೀಲಾ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ಬಳ್ಳಾರಿ ಮೂಲದ ರಣಧೀರ್ ನಾಯಕ ಮತ್ತು ನಿರ್ದೇಶನದ ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.        ಹಿರಿಯ ಪತ್ರಕರ್ತ ಸದಾಶಿವಶಣೈ, ಸಮಾಜಸೇವಕ ಕೃಷ್ಣಮೂರ್ತಿ ಮತ್ತು ....

52

Read More...

Sri Vijaya Dasaru,News

Wednesday, March 27, 2024

  *ಏಪ್ರಿಲ್ 12 ರಂದು ತೆರೆಗೆ ಬರಲಿದೆ "ದಾಸವರೇಣ್ಯ ಶ್ರೀ ವಿಜಯ ದಾಸರು" ಚಿತ್ರ*   ಖ್ಯಾತ ಹರಿದಾಸರಾದ ಭೃಗು ಋಷಿಗಳ ಅಂಶ ಸಂಭೂತರಾದ ಶ್ರೀವಿಜಯದಾಸರ ಕುರಿತಾದ "ದಾಸವರೇಣ್ಯ ಶ್ರೀ ವಿಜಯದಾಸರು" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಚಿತ್ರ ಏಪ್ರಿಲ್ 12 ರಂದು ತೆರೆಗೆ ಬರಲಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.   "ಶ್ರೀ ಜಗನ್ನಾಥದಾಸರು" ಚಿತ್ರ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು ಎಲ್ಲರಿಗೂ ತಿಳಿದ ಸಂಗತಿ. ನಂತರ ಕಳೆದವರ್ಷ "ಶ್ರೀಪ್ರಸನ್ನವೆಂಕಟದಾಸರು" ಚಿತ್ರ ಸಹ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಈಗ ಕರ್ನಾಟಕದ ಮತ್ತೊಬ್ಬ ಶ್ರೇಷ್ಠ ಹರಿದಾಸರಾದ ವಿಜಯದಾಸರ ಕುರಿತಾದ "ದಾಸವರೇಣ್ಯ ಶ್ರೀವಿಜಯದಾಸರು" ಚಿತ್ರ ತೆರೆಗೆ ಬರಲು ....

37

Read More...

Partner.Film News

Tuesday, March 26, 2024

  "ಪಾರ್ಟ್ನರ್" ಇದು ಸ್ನೇಹಿತರ ಕಥೆ   ಚಿತ್ರದ ಟ್ರೈಲರ್ ಗೆ ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಚಾಲನೆ...      ಕನ್ನಡ, ತೆಲುಗು, ತಮಿಳು ಚಿತ್ರರಂಗದಲ್ಲಿ  ಸಹ, ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿ ಅನುಭವ ಇರುವ  ಟಿ.ಆರ್.ಗೌತಂಗೌಡ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಚಿತ್ರ ಪಾರ್ಟ್ ನರ್.  ನವಿಲು ವಾಯುಪುತ್ರ ಕಂಬೈನ್ಸ್  ಬ್ಯಾನರ್ ಅಡಿ ಈ ಚಿತ್ರವನ್ನು  ನಾಗರಾಜ.ಆರ್. ಹಾಗೂ ಟಿ.ಕೆ.ರವಿ ಸೇರಿ ನಿರ್ಮಾಣ ಮಾಡಿದ್ದಾರೆ.  ಚೇತಸ್ ಆರ್. ಮತ್ತು ಸತೀಶ್ ಕೃಷ್ಣಶೆಟ್ಟಿ ಚಿತ್ರದ  ನಾಯಕರಾಗಿ ನಟಿಸಿದ್ದು, ಅಗ್ನಿಸಾಕ್ಷಿ  ಖ್ಯಾತಿಯ ಸುಕೃತಾನಾಗ್ ಹಾಗೂ ಪ್ರೀತಿ ಮಿರಾಜ್ಕರ್ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ.    ಈ ಚಿತ್ರದ ಟ್ರೈಲರ್, ಆಡಿಯೋ  ....

120

Read More...
Copyright@2018 Chitralahari | All Rights Reserved. Photo Journalist K.S. Mokshendra,