Karntbalam Ajeyam.News

Sunday, August 02, 2026

  "ಕರ್ಣಾಟಬಲಂ ಅಜೇಯಂ" ಚಿತ್ರಕ್ಕಾಗಿ ಬಾದಾಮಿ ಬೆಟ್ಟದಲ್ಲಿ ಮೇಳೈಸಿದ ಕಲಾಮೇಳ   ಸಹಸ್ರಾರು ನೃತ್ಯ ಕಲಾವಿದರೊಂದಿಗೆ ಕಲರ್ ಫುಲ್ ಹಾಡಿಗೆ ಹೆಜ್ಜೆ ಹಾಕಿದ ಧ್ಯಾನ್ ಯೋಗೀಶ್ವರ್.   ಶಾಸಕ, ನಟ, ನಿರ್ಮಾಪಕ ಸಿ.ಪಿ ಯೋಗೀಶ್ವರ್ ಅವರ ಮಗ ಧ್ಯಾನ್ ಯೋಗೀಶ್ವರ್ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿರುವ ’ಕರ್ಣಾಟಬಲಂ ಅಜೇಯಂ’ ಚಿತ್ರಕ್ಕೆ  ಬಾದಾಮಿಯಲ್ಲಿ ಅದ್ದೂರಿಯಾಗಿ ಹಾಡಿನ ಚಿತ್ರೀಕರಣ ನಡೆದಿದೆ. ಇತ್ತೀಚೆಗೆ ಚಿತ್ರತಂಡ ಚಿತ್ರೀಕರಣ ವೀಕ್ಷಣೆಗೆ ಮಾಧ್ಯಮದವರನ್ನು ಬಾದಾಮಿಗೆ ಆಹ್ವಾನಿಸಿತ್ತು.  ಬಾದಾಮಿಯ ಕೋಟೆಯಲ್ಲಿ ಚಿತ್ರದ ಶೀರ್ಷಿಕೆ ಗೀತೆಯ ಚಿತ್ರೀಕರಣ ಭರದಿಂದ ಸಾಗಿತ್ತು. ಚಿತ್ರದ ನಾಯಕ ಧ್ಯಾನ್ ಸಹಸ್ರಾರು ಕಲಾವಿದರು ಹಾಗೂ ಸಹ ....

Read More...

No Cocaine.Film News

Thursday, July 30, 2026

ನೋ ಕೋಕೇನ್ ಕೊನೆ ದಿನದ ಶೂಟಿಂಗ್       ಬಿಗ್ ಬಾಸ್ ಪ್ರಥಮ್ ನಾಯಕ, ಹಿರಿಯ ಸಾಹಸ ಸಂಯೋಜಕ ಕೌರವ ವೆಂಕಟೇಶ್ ಮೊದಲ ಬಾರಿ ನಿರ್ದೇಶನ ಮಾಡುತ್ತಿರುವ ‘ನೋ ಕೋಕೇನ್’ ಸಿನಿಮಾದ ಕೊನೆ ದಿನದ ಚಿತ್ರೀಕರಣ ನಾಗರಬಾವಿಯಲ್ಲಿರುವ ಆರ್ಟ್ ಅಂಡ್ ಲೆನ್ಸ್ ಸ್ಟುಡಿಯೋದಲ್ಲಿ  ನಡೆಯುತ್ತಿತ್ತು. ದ ಡಫಿನಿಷನ್ ಆಫ್ ಪ್ಯಾಟ್ರಿಯಾಟಿಸಮ್ ಎಂಬ ಅಡಿಬರಹವಿದೆ. ಅಯೋಧ್ಯರಾಮ್ ಪ್ರೊಡಕ್ಷನ್ಸ್ ಅಡಿಯಲ್ಲಿ ಪುನೀತ್ ನಿರ್ಮಾಣ ಮಾಡುತ್ತಿದ್ದಾರೆ. ಅಂದು ಕಲಾವಿದರುಗಳಾದ ಹಿರಿಯ ನಟಿ ಭವ್ಯ, ನಾಯಕಿ ಆರ್ನಾ ಮೂಲೇರ್, ಶೋಭರಾಜ್, ಕೋಟ್ ಪ್ರಭಾಕರ್, ಮಿಮಿಕ್ರಿ ಗೋಪಿ, ಸುಶ್ಮಿತಾ ಮುಂತಾದವರು  ಸೆಟ್‌ದಲ್ಲಿ ಹಾಜರಿದ್ದರು.         ....

Read More...

Ayogya 2.Film News

Saturday, August 01, 2026

  *ಆಯೋಗ್ಯ-2 ಚಿತ್ರದ ’ಮಿಲ್ಕಿ ಬ್ಯೂಟಿ’ ಹಾಡು ರಿಲೀಸ್*   *ಸುಮಾರು ವರ್ಷಗಳ ನಂತರ ನಟಿ ಪ್ರಜ್ಞಾ ಕಂಬ್ಯಾಕ್*   *ಆಗಸ್ಟ್ 7 ರಂದು ರಾಜ್ಯಾದ್ಯಂತ ಅದ್ದೂರಿ ಬಿಡುಗಡೆ*     ಸತೀಶ್ ನೀನಾಸಂ, ರಚಿತಾ ರಾಮ್ ಜೋಡಿಯ ‘ಅಯೋಗ್ಯ 2’ ಚಿತ್ರದ ಮತ್ತೊಂದು ಹಾಡು ಅನಾವರಣಗೊಂಡಿದೆ. ಇತ್ತೀಚೆಗಷ್ಟೇ ಬಿಡುಗಡೆಯಾದ ’ಮುದ್ದು ಮುದ್ದು ಪುಟ್ಟಲಕ್ಷ್ಮಿ’, ಅಣ್ಣಾ ಬಂದ್ರೆ ಜೋಶ್ ಬತ್ತದೆ ಹಾಗೂ ಹುಡ್ಗೀರ್ ಡೇಂಜರಸ್ ಎಂಬ ಹಾಡುಗಳಿಗೆ ಸಖತ್ ರೆಸ್ಪಾನ್ಸ್ ಪಡೆದುಕೊಂಡಿದ್ದ ಚಿತ್ರತಂಡ, ಇದೀಗ ’ಮಿಲ್ಕಿ ಬ್ಯೂಟಿ’ ಎಂಬ ಹಾಡನ್ನು ರಿಲೀಸ್ ಮಾಡಿದೆ. ಮಹೇಶ್ ಕುಮಾರ್ ನಿರ್ದೇಶವಿರುವ ಈ ಚಿತ್ರ ಆಗಸ್ಟ್ 7 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.   ಅರ್ಜುನ್ ಜನ್ಯ ಸಂಗೀತ ....

Read More...

Deadly Killer.25 Days.News

Wednesday, July 29, 2026

  *ಡೆಡ್ಲಿ ಕಿಲ್ಲರ್ ಚಿತ್ರದ 25 ದಿನಗಳ  ಸಮಾರಂಭ*      ಥ್ರಿಲ್ಲರ್‌ ಮಂಜು ಅವರ ನಿರ್ದೇಶನದ ಹಾಗೂ ಅಭಯ್‌ವೀರ್, ಲೋಕೇಂದ್ರ ಸೂರ್ಯ ನಟಿಸಿರುವ ಡೆಡ್ಲಿ ಕಿಲ್ಲರ್ ಚಿತ್ರವೀಗ  25 ದಿನಗಳನ್ನು ಪೂರೈಸಿ ಮುನ್ನಡೆದಿದೆ. ಕಾಡಿನ ಮನೆಯೊಂದರಲ್ಲಿ ನಡೆಯುವ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಒಳಗೊಂಡ  ಈ ಚಿತ್ರವು ತನ್ನ ಗಟ್ಟಿ ಕಂಟೆಂಟ್, ಬಿಗಿಯಾದ ನಿರೂಪಣೆಯಿಂದಲೇ ಪ್ರೇಕ್ಷಕರ ಮೆಚ್ಚುಗೆ ಗಳಿಸಿ ಮುನ್ನಡೆದಿದೆ. ಉತ್ತರ ಕರ್ನಾಟಕದಲ್ಲಿ ಚಿತ್ರ ಹೆಚ್ಚು ಜನಪ್ರಿಯವಾಗರುವ ಈ 17ಕ್ಕೂ ಹೆಚ್ಚು  ಚಿತ್ರಮಂದಿರಗಳಲ್ಲಿ ಯಶಸ್ವಿ 25 ದಿನಗಳನ್ನು ಪೂರೈಸಿದೆ. ಅಲ್ಲದೆ ಬೆಂಗಳೂರಿನ ಭೂಮಿಕಾ ಥೇಟರಿನಲ್ಲಿ ಈಗಲೂ ಪ್ರದರ್ಶನವಾಗುತ್ತಿದೆ,     ಈ ಸಂದರ್ಭದಲ್ಲಿ ಚಿತ್ರತಂಡ ....

Read More...

Sampige.Film News

Thursday, July 30, 2026

  ಯುವ ಪ್ರತಿಭೆಗಳ "ಸಂಪಿಗೆ" ಚಿತ್ರಕ್ಕೆ ಶುಭ ಮುಹೂರ್ತ.       ಬೆಂಗಳೂರು ನಗರದಲ್ಲಿರುವ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಆವರಣದಲ್ಲಿರುವ ಶ್ರೀ ಕಾಲಭೈರೇಶ್ವರ ಸ್ವಾಮಿಯ  ಸನ್ನಿಧಿಯಲ್ಲಿ ಯುವ ಪ್ರತಿಭೆಗಳು ಆರಂಭಿಸಿರುವಂತಹ "ಸಂಪಿಗೆ". ಈ ಚಿತ್ರದ ಮಹೂರ್ತ ಸಮಾರಂಭಕ್ಕೆ ಬಿಗ್ ಬಾಸ್ ಖ್ಯಾತಿಯ  ಸಾನಿಯಾ ಅಯ್ಯರ್ , ಹಾಗೂ ಅವರ ತಾಯಿ ದೀಪಾ ಅಯ್ಯರ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಬಿಗ್ ಬಾಸ್  ಪ್ರತಿಭೆ ಇಶಾನಿ ಹಾಗೂ ಸಾಮಾಜಿಕ ಕಾರ್ಯಕರ್ತ ಆಂಜನಪ್ಪ  ಸೇರಿದಂತೆ ಹಲವು ಗಣ್ಯರು , ಸ್ನೇಹಿತರು   ದರ್ಶನ್ ಫ್ಯಾನ್ಸ್  ಕಾರ್ಯಕ್ರಮದಲ್ಲಿ ಹಾಜರಿದ್ದು ಚಿತ್ರತಂಡಕ್ಕೆ ಶುಭವನ್ನು ಹಾರೈಸಿದರು. ....

Read More...

Bully.Film News

Tuesday, July 28, 2026

  "ಬುಲ್ಲಿ" ಚಿತ್ರದಲ್ಲಿ ಭುವನ್ ಪೊನ್ನಣ್ಣ ಅವರಿಗೆ ನಾಯಕಿಯಾಗಿ ದಕ್ಷಿಣ ಭಾರತದ ಖ್ಯಾತ ನಟಿ ಊರ್ವಶಿ ಅವರ ಮಗಳು ತೇಜ ಊರ್ವಶಿ ನಾಯರ್ !   ಅಮ್ಮ ಪಂಚಭಾಷೆ ತಾರೆ ಊರ್ವಶಿ ಹಾಗೂ ಮಗಳು ತೇಜಾ ಮೊದಲನೆಯ ಬಾರಿಗೆ ಒಂದೇ ಚಿತ್ರದಲ್ಲಿ ಅಭಿನಯ!   ಭುವನ್ ಪೊನ್ನಣ್ಣ ಮೊದಲನೇ ಬಾರಿಗೆ ಔಟ್ & ಔಟ್ ಕಾಮೆಡಿ ಸಿನಿಮಾ!   ಭರ್ಜರಿ ಕಾರ್ಯಕ್ರಮದ ಮೂಲಕ "ಬುಲ್ಲಿ"  ಟೈಟಲ್ ಲಾಂಚ್ !   ವಿವರ :   ರಾಂಧವ ಸಿನಿಮಾ , "ಬಿಗ್ ಬಾಸ್" ಖ್ಯಾತಿಯ ನಟ ಭುವನ್ ಪೊನ್ನಣ್ಣ ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರ "ಬುಲ್ಲಿ" ಸಿನಿಮಾದ ಚಿತ್ರೀಕರಣದ ಮೊದಲನೆಯ ಶೆಡ್ಯೂಲ್ ಮುಕ್ತಾಯ ಗೊಂಡಿದೆ. ಈ ಕಾಮೆಡಿ ಚಿತ್ರದಲ್ಲಿ ಬಹುಭಾಷಾ ತಾರೆ  ಹಿರಿಯ ನಟಿ ಊರ್ವಶಿ ಅವರು ....

Read More...

Partner.Film News

Monday, July 27, 2026

  " *ಪಾರ್ಟ್ನರ್" ಅಮೋರಾ*  *ಜಂಜಿ ಸಾಂಗ್ ಬಿಡುಗಡೆ*      ಒಂದು ಸಿನಿಮಾ ಗೆಲ್ಲಬೇಕೆಂದರೆ ಅದರ ಗಟ್ಟಿ ಕಥೆ, ಕಲಾವಿದರ ಅಭಿನಯ, ಮೇಕಿಂಗ್ ಜತೆಗೆ ಹಾಡುಗಳೂ ಪ್ರಮುಖ ಪಾತ್ರ ವಹಿಸುತ್ತವೆ. ಮಳೆ, ಧೈರ್ಯಂ, ದಿಲ್ ಪಸಂದ್ ಚಿತ್ರಗಳ ನಂತರ ನಿರ್ದೇಶಕ ಶಿವತೇಜಸ್ ಆಕ್ಷನ್ ಕಟ್ ಹೇಳಿರುವ ಚಿತ್ರ ಪಾರ್ಟ್ನರ್ ವಿಶೇಷ ಹಾಡಿನ ಮೂಲಕ ಪ್ರೇಕ್ಷರನ್ನು  ಆಕರ್ಷಿಸುತ್ತಿದೆ.  ಬೃಂದಾ ಆಚಾರ್ಯ, ಕೃಷ್ಣ  ಅಜಯ್ ರಾವ್ ನಾಯಕ, ನಾಯಕಿಯಾಗಿ ನಟಿಸಿರುವ ಈಗಿನ ಜಂಝಿ ಲವ್, ಬ್ರೇಕಪ್, ಲಿವಿಂಗ್ ಟುಗೆದರ್ ನಂಥ ಕಂಟೆಂಟ್ ಇಟ್ಟುಕೊಂಡು  ಜೀವನ ಎಂದರೆ ಇದಲ್ಲ, ಅದು ಬೇರೇನೇ ಇದೆ ಎಂದು ನಿರ್ದೇಶಕ ಶಿವತೇಜಸ್ ಈ ಚಿತ್ರದ ಮೂಲಕ ಹೇಳಹೊರಟಿದ್ದಾರೆ. ಇತ್ತೀಚೆಗಷ್ಟೇ ಫಸ್ಟ್ ಲುಕ್ ಮೂಲಕ ಗಮನ ಸೆಳೆದಿದ್ದ ....

Read More...

Detective Teekshana.News

Monday, July 20, 2026

  *ಪ್ರಿಯಾಂಕ ಉಪೇಂದ್ರ 50ನೇ ಚಿತ್ರ ಡಿಟೆಕ್ಟಿವ್ ತೀಕ್ಷ್ಣ*          ಆಕ್ಷನ್ ಕಿಂಗ್ *ಪ್ರಿಯಾಂಕ ಉಪೇಂದ್ರ ಅಭಿನಯದ 50ನೇ* ಚಿತ್ರ *’ಡಿಟೆಕ್ಟಿವ್ ತೀಕ್ಷ್ಣ’* ಸಿನಿಮಾದ ಟ್ರೇಲರ್ ಬಿಡುಗಡೆ ಸಮಾರಂಭವು ಎಸ್‌ಆರ್‌ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ಇವೆಂಟ್ ಲಿಂಕ್ಸ್ ಎಂಟರ್‌ಟೈನ್‌ಮೆಂಟ್ ಅಡಿಯಲ್ಲಿ *ಗುತ್ತ ಮುನಿಪ್ರಸನ್ನ, ಜಿ.ಮುನಿ ವೆಂಕಟ್‌ಚರಣ್ ಮತ್ತು ಪುರುಷೋತ್ತಮ್.ಬಿ.ಕೊಯ್ಯೂರು* ಜಂಟಿಯಾಗಿ ಬಂಡವಾಳ ಹೂಡಿದ್ದಾರೆ. *ತ್ರಿವಿಕ್ರಮ ರಘು ರಚನೆ, ಸಂಭಾಷಣೆ ಮತ್ತು ನಿರ್ದೇಶನ* ಮಾಡಿರುವುದು ಹೊಸ ಅನುಭವ.         ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು, ರೈತನ ಮಗನಾಗಿ ಮೊದಲ ಬಾರಿ ನಿರ್ದೇಶನ ಮಾಡಿದ್ದೆನೆ. ಡಿಟಿ ಜೀವಂತಿಕೆ ....

Read More...

Love Cocktail.News

Saturday, July 25, 2026

  *'ಲವ್ ಕಾಕ್ಟೇಲ್’ ಕೊಡಲು ಬಂದ ಹರೀಶ್ ರಾಜ್*     *ಲವ್ ಕಾಕ್ಟೇಲ್ ನಲ್ಲಿ ರೊಮ್ಯಾಂಟಿಕ್ ಆಗಿ ಕಾಡ್ತಿದ್ದಾರೆ ಹರೀಶ್ ರಾಜ್*     ಹರೀಶ್ ರಾಜ್ ಅವರನ್ನು ಹಿರಿ ತೆರೆ ಕಿರುತೆರೆಯಲ್ಲಿ ನೋಡಿ ಮೆಚ್ಚಿಕೊಂಡ ಅಭಿಮಾನಿಗಳಿದ್ದಾರೆ. ಇಷ್ಟು ದಿನ ನಾವೂ ನೀವೂ ನೋಡಿದ ಹರೀಶ್ ರಾಜ್ ಬೇರೆ. ಈಗ ಪ್ಲೇ ಬಾಯ್ ಎಲ್ಲರನ್ನ ಕಾಡೋದಕ್ಕೆ ಬಂದಿದ್ದಾರೆ. ಲವ್ ಕಾಕ್ಟೇಲ್ ನಲ್ಲಿ ಕೈನಲ್ಲಿ ಹಿಡಿದು ಎಲ್ಲರನ್ನ ಸೆಳೆಯುತ್ತಿದ್ದಾರೆ. ಲವ್ ಕಾಕ್ಟೇಲ್ ಸಿನಿಮಾದ ಮೇಕಿಂಗ್, ಸಾಂಗ್ಸ್ ಗಳನ್ನ ಬಿಟ್ಟು ಹರೀಶ್ ರಾಜ್ ತಮ್ಮ ಮತ್ತೊಂದ ಮಗಲನ್ನ ವೀಕ್ಷಕರಿಗೆ ಪರಿಚಯ ಮಾಡಿಕೊಟ್ಟಿದ್ದಾರೆ.     ಅದರಲ್ಲೂ ಲವ್ ಫೇಲ್ಯೂರ್ ಆದ್ರೆ ಏನಂತೆ, ಲೈಫ್ ನ ಹೇಗೆ ಜಾಲಿಯಾಗಿ ಕಳೆಯಬಹುದು ....

Read More...

Shabari.Film News

Thursday, July 23, 2026

  ಶಬರಿ ಚಿತ್ರದ `ತಂದಾನಿ ತಾನೋ’ ವೀಡಿಯೋ ಸಾಂಗ್ ಅನಾವರಣ! ಒರಟ ಶ್ರೀ ನಿರ್ದೇಶನದಲ್ಲಿ ಮೂಡಿ ಬಂದಿರುವ `ಶಬರಿ’ ಚಿತ್ರದ ಟೀಸರ್ ಕೆಲ ದಿನಗಳ ಹಿಂದಷ್ಟೇ ಬಿಡುಗಡೆಗೊಂಡಿತ್ತು. ಈ ಮೂಲಕ ಪ್ರೇಕ್ಷಕರ ವಲಯದಲ್ಲಿ ಕುತೂಹಲ ಮೂಡಿಕೊಂಡಿರುವ ಹೊತ್ತಿನಲ್ಲಿಯೇ ಚಿತ್ರತಂಡ "ತಂದಾನಿ ತನನೋ"ಎಂಬ ವೀಡಿಯೋ ಸಾಂಗ್ ಒಂದನ್ನು ಪ್ರೇಕ್ಷಕರಿಗೆ ತಲುಪಿಸಿದೆ. ನಿರ್ದೇಶಕ ಓಂ ಪ್ರಕಾಶ್ ರಾವ್, ರಘು ರಾಮ್, ಬಾಲಾಜಿ ವೀರಾಸ್ವಾಮಿ ಮತ್ತು ಉದ್ಯಮಿ ವಿ. ಬಾಬು ಈ ವೀಡಿಯೋ ಸಾಂಗ್ ಅನ್ನು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಸಂಬಂಧವಾಗಿ ನಡೆದ ಪತ್ರಿಕಾಗೋಷ್ಠಿಯಲ್ಲಿ ’ಈ ವೀಡಿಯೋ ಸಾಂಗ್ ಅದ್ಭುತವಾಗಿ ಮೂಡಿ ಬಂದಿದೆ. ಬಿ ಆರ್. ಹೇಮಂತ್ ಕುಮಾರ್ ಅವರ ಸಂಗೀತ ಸಂಯೋಜನೆ ....

Read More...

Devi.Film News

Thursday, July 09, 2026

   *ಯುವ ರೈತ ಚೇತನ್ ನಟನೆಯ ಹೊಸ ಸಿನಿಮಾ " ದೇವಿ"*    *ದರ್ಶನ್ ರೈತ ಅಭಿಮಾನಿಯ ಸಿನಿಮಾ ಸಾಹಸ*     ಚಿತ್ರರಂಗದಲ್ಲಿ ಆದ ಕಹಿ ಘಟನೆಗಳನ್ನು ಮರೆತು ಬಣ್ಣದ ಲೋಕದಲ್ಲಿ ಸಾಧಿಬೇಕು ಎನ್ನುವ ಛಲದೊಂದಿಗೆ ಮಂಡ್ಯದ ಯುವ ರೈತ ಚೇತನ್  " ದೇವಿ" ಚಿತ್ರದ ಮೂಲಕ ಚಿತ್ರರಂಗದಲ್ಲಿ ಅದೃಷ್ಟ ಹರಸಲು ಮುಂದಾಗಿದ್ದಾರೆ‌.   ಯುವ ನಟ ಚೇತನ್ ಅವರಿಗೆ ಬಿಗ್ ಬಾಸ್ ಬೆಡಗಿ ಭವ್ಯಗೌಡ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.   ದೇವಿ ಚಿತ್ರದ ಶೀರ್ಷಿಕೆಯಡಿ " ಅಮ್ಮ ಅಂದ್ರೆ ತುಪ್ಪ... ಅಮ್ಮನ್ ಅಂದ್ರೆ ಹಾಲು ತುಪ್ಪಾ ಎನ್ನುವ ಅಡಿ ಬರಹದೊಂದಿಗೆ ಸದ್ದು ಮಾಡಲು ಮುಂದಾಗಿದ್ದಾರೆ. ರೈತನ ಸಾಹಸಕ್ಕೆ ಚಿತ್ರರಂದ ಹಿರಿಯ ನಿರ್ಮಾಪಕ ,ಕಲಾವಿದ ಕರಿ ಸುಬ್ಬು, ....

Read More...

Sarkari Nyayabele Angadi.News

Tuesday, July 21, 2026

  *--‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಟ್ರೇಲರ್ ಬಿಡುಗಡೆ ಸುದ್ದಿ--*   (Sarkari Nyayabele Angadi cinema Trailer Release news)   *ಹೊರಬಂತು ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಟ್ರೇಲರ್*   *ಸಾಮಾಜಿಕ ಕಥಾಹಂದರದ  ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ ತೆರೆಗೆ ಬರಲು ಸಿದ್ಧ*   *ಸಾಮಾಜಿಕ ಕಳಕಳಿಯ ಚಿತ್ರದ ಟ್ರೇಲರ್ ಗೆ ಸಿನಿಮಾ ಮತ್ತು ರಾಜಕೀಯ ಗಣ್ಯರ ಸಾಥ್*   *ಇದೇ ಜುಲೈ 31ಕ್ಕೆ ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ ತೆರೆಗೆ*   ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಹೀಗೊಂದು ಹೆಸರಿನಲ್ಲಿ ಕನ್ನಡದಲ್ಲಿ ಸಿನಿಮಾವೊಂದು ತೆರೆಗೆ ಬರುತ್ತಿರುವುದು ನಿಮಗೆ ಗೊತ್ತಿರಬಹುದು. ಇದೀಗ ಈ ಸಿನಿಮಾ ಸದ್ದಿಲ್ಲದೆ ತನ್ನ ಪೋಸ್ಟ್ ಪ್ರೊಡಕ್ಷನ್ ....

Read More...

Jolly.Film News

Monday, July 20, 2026

  'ಜಾಲಿ’ (Jolly) ಕನ್ನಡ ಚಲನಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭದ ಮುಖ್ಯ ಮುಖ್ಯಾಂಶಗಳು (Key Points) ಹೀಗಿವೆ: ​1. 'ಜಾಲಿ’ ಟ್ರೈಲರ್ ಬಿಡುಗಡೆ ಹಾಗೂ ಬಿಡುಗಡೆ ದಿನಾಂಕ ​ಟ್ರೈಲರ್ ಲಾಂಚ್: ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಅವರು ಹೊಸ ಪ್ರತಿಭೆಗಳು ಸೇರಿ ಮಾಡಿರುವ ’ಜಾಲಿ’ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ [00:25]. ​ರಿಲೀಸ್ ಡೇಟ್: ಈ ಚಿತ್ರವು ಜುಲೈ 31, 2026 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ​2. ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಅವರ ಪ್ರಮುಖ ಅನಿಸಿಕೆಗಳು ​ಪ್ರೊಡ್ಯೂಸರ್ ಪ್ರಾಮುಖ್ಯತೆ: ಸಿನಿಮಾಕ್ಕೆ ಕೋಟಿಗಟ್ಟಲೆ ಹಣ ಹೂಡುವ ನಿರ್ಮಾಪಕರೇ ನಿಜವಾದ ಹೀರೋ; ಅವರಿಗೆ ಮೊದಲು ಗೌರವ ಸಿಗಬೇಕು ​ಇಂಡಸ್ಟ್ರಿ ಪರಿಸ್ಥಿತಿ: ವರ್ಷಕ್ಕೆ ....

Read More...

City Lights.Film News

Monday, July 20, 2026

  'ಸಿಟಿ ಲೈಟ್ಸ್’ (City Lights) ಸಿನಿಮಾದ ನೂತನ ’ಕಂದಮ್ಮ ಕಂದಮ್ಮ’ (Kandamma Kandamma) ಹಾಡಿನ ಬಿಡುಗಡೆ ಮತ್ತು ಪತ್ರಿಕಾಗೋಷ್ಠಿಯ ಮುಖ್ಯ ಮುಖ್ಯಾಂಶಗಳು [00:00]: ​೧. ಸಿನಿಮಾ ಹಾಗೂ ಹಾಡಿನ ಮಾಹಿತಿ [00:00] ​ಸಿನಿಮಾ: ದುನಿಯಾ ವಿಜಯ್ ನಿರ್ದೇಶನದ ’ಸಿಟಿ ಲೈಟ್ಸ್’. ​ಹಾಡು: ’ಕಂದಮ್ಮ ಕಂದಮ್ಮ’ (ಸಾಹಿತ್ಯ: ನಾಗಾರ್ಜುನ ಶರ್ಮಾ, ಸಂಗೀತ: ಚರಣ್ ರಾಜ್, ಗಾಯನ: ಸಂಚಿತ್ ಹೆಗಡೆ). ​ತಾರಾಗಣ: ವಿನಯ್ ರಾಜ್‌ಕುಮಾರ್, ಮೋನಿಷಾ ವಿಜಯ್ (ದುನಿಯಾ ವಿಜಯ್ ಅವರ ಮಗಳು) ಹಾಗೂ ಹೊಸ ನಟರು. ​೨. ನಿರ್ದೇಶಕ ದುನಿಯಾ ವಿಜಯ್ ಅವರ ಮಾತುಗಳು [00:00] ​ಸಂಗೀತ ತಂಡದ ಸಹಕಾರ: ಶೂಟಿಂಗ್ ಮುಗಿದ ಮೇಲೆ ನಿರ್ದೇಶಕರಿಗೆ ಮತ್ತೆ ಜೀವ ತುಂಬುವುದು ಸಂಗೀತ ನಿರ್ದೇಶಕ ಮತ್ತು ಸಾಹಿತಿ. ’ಸಲಗ’ ಚಿತ್ರದಿಂದಲೂ ಚರಣ್ ರಾಜ್ ....

Read More...

City Lights.Film News

Monday, July 20, 2026

  *--‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಟ್ರೇಲರ್ ಬಿಡುಗಡೆ ಸುದ್ದಿ--*   (Sarkari Nyayabele Angadi cinema Trailer Release news)   *ಹೊರಬಂತು ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಟ್ರೇಲರ್*   *ಸಾಮಾಜಿಕ ಕಥಾಹಂದರದ  ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ ತೆರೆಗೆ ಬರಲು ಸಿದ್ಧ*   *ಸಾಮಾಜಿಕ ಕಳಕಳಿಯ ಚಿತ್ರದ ಟ್ರೇಲರ್ ಗೆ ಸಿನಿಮಾ ಮತ್ತು ರಾಜಕೀಯ ಗಣ್ಯರ ಸಾಥ್*   *ಇದೇ ಜುಲೈ 31ಕ್ಕೆ ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ ತೆರೆಗೆ*   ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಹೀಗೊಂದು ಹೆಸರಿನಲ್ಲಿ ಕನ್ನಡದಲ್ಲಿ ಸಿನಿಮಾವೊಂದು ತೆರೆಗೆ ಬರುತ್ತಿರುವುದು ನಿಮಗೆ ಗೊತ್ತಿರಬಹುದು. ಇದೀಗ ಈ ಸಿನಿಮಾ ಸದ್ದಿಲ್ಲದೆ ತನ್ನ ಪೋಸ್ಟ್ ಪ್ರೊಡಕ್ಷನ್ ....

Read More...

Ayogya 2.Film News

Tuesday, July 21, 2026

  *ಆಯೋಗ್ಯ-2 ಮೂರನೇ ಹಾಡು ರಿಲೀಸ್*   *ಆಗಸ್ಟ್ 7 ರಂದು ರಾಜ್ಯಾದ್ಯಂತ ಬಿಡುಗಡೆ*     ಸತೀಶ್ ನೀನಾಸಂ, ರಚಿತಾ ರಾಮ್ ಜೋಡಿಯ ‘ಅಯೋಗ್ಯ 2’ ಚಿತ್ರದ ಮೂರನೇ ಹಾಡು ಅನಾವರಣಗೊಂಡಿದೆ. ಇತ್ತೀಚೆಗಷ್ಟೇ ಬಿಡುಗಡೆಯಾದ ’ಮುದ್ದು ಮುದ್ದು ಪುಟ್ಟಲಕ್ಷ್ಮಿ’  ಹಾಗೂ ಅಣ್ಣಾ ಬಂದ್ರೆ ಜೋಶ್ ಬತ್ತದೆ ಎಂಬ ಹಾಡುಗಳಿಗೆ ಸಖತ್ ರೆಸ್ಪಾನ್ಸ್ ಪಡೆದುಕೊಂಡಿದ್ದ ಚಿತ್ರತಂಡ, ಇದೀಗ ’ಹುಡ್ಗೀರ್ ಡೇಂಜರಸ್’ ಎಂಬ ಹಾಡನ್ನು ರಿಲೀಸ್ ಮಾಡಿದೆ. ಮಹೇಶ್ ಕುಮಾರ್ ನಿರ್ದೇಶವಿರುವ ಈ ಚಿತ್ರ ಆಗಸ್ಟ್ 7 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.   ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿರುವ ಈ ಹಾಡಿಗೆ ’ಬಹದ್ದೂರ್’ ಚೇತನ್ ಕುಮಾರ್ ಸಾಹಿತ್ಯ ಬರೆದಿದ್ದಾರೆ. ವಿಜಯ ಪ್ರಕಾಶ್ ....

Read More...

Ramayana.Film News

Saturday, July 18, 2026

  *ರಣಬೀರ್‌ ಕಪೂರ್‌, ಯಶ್‌, ಸಾಯಿ ಪಲ್ಲವಿ ನಟನೆಯ ರಾಮಾಯಣ ಚಿತ್ರದಿಂದ ಬಿಗ್‌ ಅಪ್‌ಡೇಟ್‌*   *ಜುಲೈ 24ರಂದು ನಮಿತ್ ಮಲ್ಹೋತ್ರಾ ನಿರ್ಮಾಣದ ‘ರಾಮಾಯಣ’ ಚಿತ್ರದ ಪ್ಯಾನ್‌ ವರ್ಲ್ಡ್‌ ಟ್ರೇಲರ್‌ ಬಿಡುಗಡೆ*   ನವದೆಹಲಿಯಲ್ಲಿ ಜುಲೈ 18 ರಂದು ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ, ಭಾರತದ ಅಪ್ರತಿಮ ಸಾಂಸ್ಕೃತಿಕ ಪರಂಪರೆಯಾದ ರಾಮಾಯಣವನ್ನು ಜಾಗತಿಕ ವೇದಿಕೆಗೆ ಪರಿಚಯಿಸುವ ಐತಿಹಾಸಿಕ ಪ್ರಯಾಣಕ್ಕೆ ವಿಧ್ಯುಕ್ತ ಚಾಲನೆ ನೀಡಲಾಗಿದೆ. ಈ ಪಯಣದ ಆರಂಭವನ್ನು ’ಪ್ರಥಮ ಸಂಕಲ್ಪ’ ಎಂದು ಕರೆಯಲಾಗಿದ್ದು, ಇದು ಭಾರತೀಯ ಸಂಪ್ರದಾಯದಂತೆ ಮಹತ್ಕಾರ್ಯವೊಂದಕ್ಕೆ ಕೈಹಾಕುವ ಮುನ್ನ ಕೈಗೊಳ್ಳುವ ದೃಢ ನಿರ್ಧಾರವಾಗಿದೆ. ಜುಲೈ 24 ರಂದು ನಡೆಯಲಿರುವ ಈ ಚಿತ್ರದ ಜಾಗತಿಕ ....

Read More...

Shrimathi Sindhoora.News

Thursday, July 16, 2026

  *ತೆರೆಗೆ ಸಿದ್ದ ಶ್ರೀಮತಿ ಸಿಂಧೂರ*           ಆರ್ ಅಂಡ್ ಆರ್ ಎಂಟರ್‌ಪ್ರೈಸಸ್ ಅಡಿಯಲ್ಲಿ ರಿಯಲ್ ಎಸ್ಟೆಟ್ ಉದ್ಯಮಿ *ಡಿ.ಎನ್.ನಾಗೀರೆಡ್ಡಿ ಕಥೆ-ನಿರ್ಮಾಣ,* *ಆರ್.ಅನಂತರಾಜು ಚಿತ್ರಕಥೆ ಮತ್ತು ನಿರ್ದೇಶನ,* ವಿಜಯರಾಘವೇಂದ್ರ ಅಭಿನಯಿಸಿರುವ *’ಶ್ರೀಮತಿ ಸಿಂಧೂರ’* ಚಿತ್ರವು ತೆರೆಗೆ ಬರಲು ಸಜ್ಜಾಗಿದೆ. ಇದರನ್ವಯ ಪ್ರಚಾರದ ಕೊನೆ ಹಂತವಾಗಿ ಪ್ರಿ ರಿಲೀಸ್ ಇವೆಂಟ್ ಎಸ್‌ಆರ್‌ವಿ ಪ್ರಿವ್ಯೂ ಟಾಕೀಸ್‌ದಲ್ಲಿ ಅದ್ದೂರಿಯಾಗಿ ನಡೆಯಿತು.          *ನಾಯಕ ವಿಜಯ ರಾಘವೇಂದ್ರ* ಮಾತನಾಡಿ, ಆಂಜನೇಯನ ಸಾಂಗ್  ಸಿನಿಮಾದ ಹೈಲೈಟ್ ಆಗಿದ್ದು ಕೈಲಾಶ್‌ಖೇರ್ ಹಾಡಿರುವುದು ವಿಶೇಷ. ಹುಡುಗಿಯೊಬ್ಬಳು ಮದುವೆ ಆದರೆ ಶ್ರೀಮತಿ ಆಗುತ್ತಾಳೆ. ಸಿಂಧೂರ ....

Read More...

Dildar.Film News

Wednesday, July 15, 2026

  ದಿಲ್‌ದಾರ್ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆ! ಪಡ್ಡೆಹುಲಿ ಖ್ಯಾತಿಯ ಶ್ರೇಯಸ್ ಮಂಜು ನಾಯಕನಾಗಿ ನಟಿಸಿರುವ ಚಿತ್ರ `ದಿಲ್‌ದಾರ್’. ಮಧು ಗೌಡ ಗಂಗೂರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ ಫಸ್ಟ್ ಲುಕ್ ಟೀಸರ್ ಇದೀಗ ಬಿಡುಗಡೆಗೊಂಡಿದೆ. ಈಗಾಗಲೇ ಮಾಸ್ ಪಾತ್ರಗಳ ಮೂಲಕ ಗಮನ ಸೆಳೆದಿರುವ ಶ್ರೇಯಸ್ ಮಂಜು, ಈ ಚಿತ್ರದಲ್ಲಿ ಮತ್ತೊಂದೊಂದು ಹಂತದ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿರುವ ಸುಳಿವೊಂದು ಈ ಮೂಲಕ ಜಾಹೀರಾಗಿದೆ. ಏನ್ಸಿಯಂಟ್ ಮೂವೀಸ್ ಬ್ಯಾನರಿನಡಿಯಲ್ಲಿ ಆರ್. ಸಂತೋಷ್ ಕುಮಾರ್ (ಎಸ್‌ವಿಟಿ) ನಿರ್ಮಾಣ ಮಾಡಿರುವ ದಿಲ್‌ದಾರ್ ಚಿತ್ರವೀಗ ಚಿತ್ರೀಕರಣವನ್ನೆಲ್ಲ ಮುಗಿಸಿಕೊಂಡು ಬಿಡುಗಡೆಯ ಹೊಸ್ತಿಲಲ್ಲಿದೆ. ಈ ಹಂತದಲ್ಲಿ ಫಸ್ಟ್ ಲುಕ್ ಟೀಸರ್ ಮೂಲಕ ....

Read More...

Marriage Party.News

Wednesday, July 15, 2026

  ಮ್ಯಾರೇಜ್ ಪಾರ್ಟಿ ಚಿತ್ರದ ಫಸ್ಟ್ ಲುಕ್ ಬಿಡುಗಡೆ! ಯುವ ನಿರ್ದೇಶಕ ಚಯನ್ ಶೆಟ್ಟಿ ನಿರ್ದೇಶನ ಹಾಗೂ ಶ್ರೀ ವಾರಾಹಿ ಫಿಲಂಸ್ ಬ್ಯಾನರಿನಡಿಯಲ್ಲಿ ಸಂತೋಷ್ ವಿ ನಿರ್ಮಾಣ ಮಾಡಿರುವ `ಮ್ಯಾರೇಜ್ ಪಾರ್ಟಿ’ ಚಿತ್ರವೀಗ ಪ್ರೇಕ್ಷಕರನ್ನು ಮುಖಾಮುಖಿಯಾಗುವ ಸನಿಹದಲ್ಲಿದೆ. ಇದೇ ಹೊತ್ತಿನಲ್ಲಿ ಚಿತ್ರತಂಡ ಫಸ್ಟ್ ಲುಕ್ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿದೆ. ಸಿನಿಮಾದ ಆಂತರ್ಯವನ್ನು ತೆರೆದಿಡುವಂತೆ ಕಾಣಿಸುವ ಈ ಪೋಸ್ಟರ್ ಮೂಲಕ ಮ್ಯಾರೇಜ್ ಪಾರ್ಟಿ ಪ್ರೇಕ್ಷಕರನ್ನು ಸೆಳೆದುಕೊಳ್ಳುತ್ತಿದೆ. ಈ ಹಿಂದೆ ಬಿಗ್ ಬಸ್ ಖ್ಯಾತಿಯ ರೂಪೇಶ್ ಶೆಟ್ಟಿ ನಾಯಕನಾಗಿ ನಟಿಸಿದ್ದ ಅಧಿಪತ್ರ ಚಿತ್ರವನ್ನು ನಿರ್ದೇಶನ  ಮಾಡಿದ್ದವರು ಚಯನ್ ಶೆಟ್ಟಿ. ಆ ಚಿತ್ರಕ್ಕೆ ಪ್ರೇಕ್ಷಕರ ಕಡೆಯಿಂದ ಸಕಾರಾತ್ಮಕ ....

Read More...
Copyright@2018 Chitralahari | All Rights Reserved. Photo Journalist K.S. Mokshendra,