Deadly Killer.Film News

Saturday, June 06, 2026

  'ಡೆಡ್ಲಿ ಕಿಲ್ಲರ್’ ಟ್ರೈಲರ್ ಗೆ ರಾಗಿಣಿ ದ್ವಿವೇದಿ ಚಾಲನೆ        ಪೊಲೀಸ್ ಸ್ಟೋರಿ ನಂತರ ಸುಮಾರು 15 ವರ್ಷಗಳಾದ ಮೇಲೆ  ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಮತ್ತೊಮ್ಮೆ ಆ್ಯಕ್ಷನ್ ಕಟ್ ಹೇಳಿರುವ ಚಿತ್ರ  ಡೆಡ್ಲಿ ಕಿಲ್ಲರ್.  ಕೀರ್ತಿ ಸಿಲ್ವರ್ ಸ್ಕ್ರೀನ್ ಹಾಗೂ ವೇದಿಕ್ ಕಾಸ್ಮಾಸ್ ಬ್ಯಾನರ್ ಅಡಿ ಪ್ರಶಾಂತ್ ಟಿ.ತಂಬ್ರಳ್ಳಿಮಠ ಅವರು ನಿರ್ಮಿಸಿರುವ ಈ ಚಿತ್ರದಲ್ಲಿ ಸಂಭ್ರಮ ಖ್ಯಾತಿಯ ನಟ ಅಭಯ್‌ವೀರ್ ಹಾಗೂ ನಿವೀಕ್ಷಾ ನಾಯಕ, ನಾಯಕಿಯಾಗಿ ನಟಿಸಿದ್ದಾರೆ.  ಆಕ್ಚನ್, ಸಸ್ಪೆನ್ಸ್, ಥ್ರಿಲ್ಲರ್ ಜತೆ ಹಾರರ್ ಹಿನ್ನೆಲೆಯನ್ನು ಹೊಂದಿರುವ ಈ ಚಿತ್ರ ಬಿಡುಗಡೆಗೆ ಸಿದ್ದವಾಗಿದೆ.  ಇತ್ತೀಚೆಗೆ  ಈ ಚಿತ್ರದ ಟ್ರೈಲರನ್ನು ನಟಿ ರಾಗಿಣಿ ದ್ವಿವೇದಿ ಅವರು ....

Read More...

Nee Nange Allava.Film News

Friday, June 05, 2026

  *ಟೀಸರ್ ನಲ್ಲೇ ಮೋಡಿಮಾಡಿದೆ "ನೀ ನಂಗೆ ಅಲ್ಲವಾ"* .           ‌   ‌‌‌‌‌    ‌‌ ‌    ‌‌       ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ ದೇವಸಮುದ್ರ ನಿರ್ಮಿಸಿರುವ, ಮನೋಜ್ ಪಿ ನಡಲುಮನೆ ನಿರ್ದೇಶನದ ಹಾಗೂ ರಾಹುಲ್ ಆರ್ಕಟ್, ಕಾಶಿ ಮಾ ನಾಯಕ - ನಾಯಕಿಯಾಗಿ ನಟಿಸಿರುವ "ನೀ ನಂಗೆ ಅಲ್ಲವಾ" ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ಅದ್ದೂರಿಯಾಗಿ ನೆರವೇರಿತು. ಕ.ರಾ.ವೇ ಅಧ್ಯಕ್ಷರಾದ ಪ್ರವೀಣ್ ಶೆಟ್ಟಿ ಹಾಗೂ ಹೆಸರಾಂತ ನಿರ್ದೇಶಕ ಪವನ್ ಒಡೆಯರ್ ಟೀಸರ್ ಬಿಡುಗಡೆ ಮಾಡಿ ಚಿತ್ರಕ್ಕೆ ಶುಭ ಕೋರಿದರು. "ಸರಿಗಮಪ" ಯೂಟ್ಯೂಬ್ ಚಾನಲ್ ನಲ್ಲಿ ಈ ಟೀಸರ್ ಬಿಡುಗಡೆಯಾಗಿದ್ದು, ಮೆಚ್ಚುಗೆಯ ಜೊತೆಗೆ ಅಧಿಕ ಸಂಖ್ಯೆಯಲ್ಲಿ ....

Read More...

Boss.Film News

Thursday, June 04, 2026

  *"ಬಾಸ್" ಚಿತ್ರಕ್ಕೆ ಸಿವಿಲ್ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆ ತೆರವು* ....

Read More...

Panchamukhi.Film News

Thursday, June 04, 2026

 

*ಟ್ರೈಲರ್ ಹಾಗೂ ವಿಡಿಯೋ ಹಾಡುಗಳ ಮೂಲಕ ಎಲ್ಲರ ಗಮನ ಸೆಳೆದಿರುವ "ಪಂಚಮುಖಿ" ಜೂನ್ 26 ರಂದು ಬಿಡುಗಡೆ* .  

 

ಎಸ್ ಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಚಂದ್ರು ಆಚಾರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನದ ಜೊತೆಗೆ ನಾಯಕನಾಗಿಯೂ ನಟಿಸಿರುವ "ಪಂಚಮುಖಿ" ಚಿತ್ರದ ಟ್ರೈಲರ್  ಹಾಗೂ ವಿಡಿಯೋ ಹಾಡುಗಳು ಸಿರಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಚಿತ್ರ ಜೂನ್ 26 ರಂದು ತೆರೆಗೆ ಬರುತ್ತಿದೆ. ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು

Read More...

Raithara Makkalige Hennu Kodi.News

Tuesday, June 02, 2026

  *ರೈತರ ಮಕ್ಕಳಿಗೆ ಹೆಣ್ಣು ಕೊಡಿ ಟ್ರೇಲರ್ ಮತ್ತು ಹಾಡುಗಳು ಬಿಡುಗಡೆ*           *’ರೈತರ ಮಕ್ಕಳಿಗೆ ಹೆಣ್ಣು ಕೊಡಿ’* ಚಿತ್ರದ ಟ್ರೇಲರ್ ಮತ್ತು ನಾಲ್ಕು ಹಾಡುಗಳ ಬಿಡುಗಡೆ ಕಾರ್ಯಕ್ರಮ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. *ಕೆಂಪರಾಮ್ ಹೆಡಿಯಾಲ ಚಿತ್ರಕ್ಕೆ ಕಥೆ,ಚಿತ್ರಕಥೆ, ಸಂಭಾಷಣೆ, ಸಾಹಿತ್ಯ, ನಿರ್ದೇಶನ ಮಾಡುವ ಜತೆಗೆ ಮೆಲ್ಲುಲಿಗಾನ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಾಣ* ಮಾಡಿರುವುದು ಹೊಸ ಅನುಭವ.           ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು, ನಾನು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಇಲಾಖೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುತ್ತೇನೆ. ಮುಂದೆ ಸಿನಿಮಾ ಮಾಡಬೇಕೆಂದು ನಿರ್ಧರಿಸಿದಾಗ ....

Read More...

Nanna Magale Superstar.News

Monday, June 01, 2026

  *ಟೀಸರ್ ಹಾಗೂ ಹಾಡುಗಳಲ್ಲಿ "ನನ್ನ ಮಗಳೇ ಸೂಪರ್ ಸ್ಟಾರ್"*                             ಹನಿ ಫಿಲಂಸ್ ಲಾಂಛನದಲ್ಲಿ ಎನ್ ಎ ಶಿವಕುಮಾರ್(ಕುಮಾರ್ ನೊಣವಿನಕೆರೆ) ನಿರ್ಮಿಸಿರುವ, ಆಯುರ್ ನಿರ್ದೇಶಿಸಿರುವ ಹಾಗೂ ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗಿದ್ದ ಜನಪ್ರಿಯ ಧಾರಾವಾಹಿ "ಸೀತಾರಾಮ" ಸೀರಿಯಲ್ ನ ಮೂಲಕ ನೋಡುಗರ ಮನ ಗೆದ್ದಿದ್ದ ಬೇಬಿ ರೀತು ಸಿಂಗ್ ಪ್ರಮುಖಪಾತ್ರದಲ್ಲಿ ನಟಿಸಿರುವ ಮತ್ತು "ಭಜರಂಗಿ ೨" ಚಿತ್ರದ ಖ್ಯಾತಿಯ ಚೆಲುವರಾಜ್ ಹಾಗು ಸಂಭ್ರಮಶ್ರೀ ನಾಯಕ - ನಾಯಕಿಯಾಗಿ ಅಭಿನಯಿಸಿರುವ  "ನನ್ನ ಮಗಳೇ ಸೂಪರ್ ಸ್ಟಾರ್" ಚಿತ್ರದ ಟೀಸರ್ ಹಾಗೂ ಹಾಡುಗಳ ಅನಾವರಣ ಸಮಾರಂಭ ಇತ್ತೀಚೆಗೆ ನೆರವೇರಿತು. ಕರ್ನಾಟಕ ....

Read More...

Kirunage.Film News

Monday, June 01, 2026

  *ಶೀರ್ಷಿಕೆ ಅನಾವರಣ ಮಾಡಿ "ಕಿರುನಗೆ" ಬೀರಿದ ಚಿತ್ರತಂಡ** .               ಹರ್ಷಿಣಿ ಸಿನಿಮಾಸ್ ಲಾಂಛನದಲ್ಲಿ ಲತಾಶ್ರೀ ಡಿ.ಸಿ ಅವರು ನಿರ್ಮಿಸಿರುವ ಹಾಗೂ ಅಶೋಕ್ ಕಡಬ ನಿರ್ದೇಶನದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಚಿತ್ರಕ್ಕೆ "ಕಿರುನಗೆ" ಎಂದು ಹೆಸರಿಡಲಾಗಿದೆ.  ಡಾ||ರಾಜಕುಮಾರ್ ಪುತ್ರಿ ಲಕ್ಷ್ಮಿ ಗೋವಿಂದರಾಜು ಹಾಗೂ ಅಳಿಯ ಎಸ್ ಎ ಗೋವಿಂದರಾಜು ಅವರು ಶೀರ್ಷಿಕೆ  ಅನಾವರಣ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ನಿರ್ದೇಶಕರ ಸಂಘದ ಅಧ್ಯಕ್ಷರಾದ ಎನ್ನಾರ್.ಕೆ ವಿಶ್ವನಾಥ್, ನಟ ಷಣ್ಮುಖ ಹಾಗೂ ಯುವ ಕಾಂಗ್ರೆಸ್ ಮುಖಂಡ ಅಶೋಕ್ ಭೀಮಾನಾಯಕ್ ಅವರು ಸಹ ಸಮಾರಂಭಕ್ಕೆ ಅತಿಥಿಗಳಾಗಿ ಆಗಮಿಸಿ ಚಿತ್ರ ....

Read More...

Koragajja.Film News

Sunday, May 31, 2026

  "*ಕೊರಗಜ್ಜ*"ಚಿತ್ರ: *ನಿರ್ದೇಶಕ ಸುಧೀರ್ ಅತ್ತಾವರ್ ಗೆ ಐಶಾರಾಮಿ ಫ್ಲಾಟ್ ಗಿಫ್ಟ್ ನೀಡಿದ ನಿರ್ಮಾಪಕ*!   ಕಳೆದ ಜನವರಿ ತಿಂಗಳಲ್ಲಿ ಬಿಡುಗಡೆಗೆ ಸರ್ವ ಸನ್ನದ್ದವಾಗಿ, ಝೀ ಮ್ಯೂಸಿಕ್ ಬ್ಯಾನರ್ ಅಡಿ ಭರ್ಜರಿ ಆಡಿಯೋ ಲಾಂಚ್ ಕೂಡಾ ಮಾಡಿದ್ದ, ಸುಧೀರ್ ಅತ್ತಾವರ್ ನಿರ್ದೇಶನದ  *ಕೊರಗಜ್ಜ* ಚಿತ್ರವನ್ನು ,ಕೊನೇ ಗಳಿಗೆಯಲ್ಲಿ ಧಿಡೀರ್ ಎಂದು  ಚಿತ್ರವು 3D ಯಾಗಿ ಮಾರ್ಪಡಿಸುವ ದೊಡ್ಡ ಸುದ್ದಿ ಕೊಟ್ಟು ಬಿಡುಗಡೆಯನ್ನು ಮುಂದೂಡಿತು.   ಈಗ ಕೊಚ್ಚಿ ಮತ್ತು ಚೆನ್ನೈ ನಲ್ಲಿ ಚಿತ್ರದ 3ಡಿ ಕೆಲಸ ಭರದಿಂದ ಸಾಗುತ್ತಿದೆ. ಚಿತ್ರವು ತಾಂತ್ರಿಕವಾಗಿ ಯಾವುದೇ ಅಂತರಾಷ್ಟ್ರೀಯ ಮಟ್ಟದ ಸಿನಿಮಾಗೂ ಕಡಿಮೆ ಇಲ್ಲ ಎನ್ನುವ  ಹಾಗೆ ಚಿತ್ರ ಮೂಡಿ ಬರುತ್ತಿದೆ ಎನ್ನುವ ವಿಷಯವನ್ನು ....

Read More...

Life Today.Film News

Thursday, May 28, 2026

  ಲೈಫ್ ಟುಡೆ ಚಿತ್ರದ ನೀನೊಬ್ಬಳೆ ಹಾಡು ಬಿಡುಗಡೆ ಮಾಡಿದ ಡಾ ನಾಗೇಂದ್ರ ಪ್ರಸಾದ್     " ಲೈಫ್ ಟುಡೆ"  ಚಿತ್ರದ " ನೀನೊಬ್ಬಳೆ..." ಹಾಡು ಬಿಡುಗಡೆಯಾಗಿದೆ. ನಾಯಕ ಕಿರಣ್ ಆದಿತ್ಯ ಮತ್ತು ನಟಿ ಲೇಖಾ ಚಂದ್ರ ಕಾಣಿಸಿಕೊಂಡಿರುವ ಹಾಡು ಗಮನ ಸೆಳೆದಿದ್ದು ಚಿತ್ರ ಶೀಘ್ರದಲ್ಲಿ ಬಿಡುಗಡೆಗೆ ಸಜ್ಜಾಗಿದೆ   ಹಿರಿಯ ಗೀತರಚನೆಕಾರ ಹಾಗು ನಿರ್ದೇಶಕ ಡಾ. ನಾಗೇಂದ್ರ ಪ್ರಸಾದ್ ಅವರೇ ಬರೆದಿರುವ ಹಾಡನ್ನು ಬಿಡುಗಡೆ ಮಾಡಿ ಶುಭ ಹಾರೈಸಿದರು. ಕಾಂತ ಕನ್ನಲ್ಲಿ ನಿರ್ದೇಶನವಿರುವ ಚಿತ್ರಕ್ಕೆ ಮೇಘನಾ ಪ್ರದೀಪ್ ಬಂಡವಾಳ ಹಾಕಿದ್ದಾರೆ. ಶ್ರೀಧರ್ ಸಂಭ್ರಮ್ ಸಂಗೀತ ಚಿತ್ರಕ್ಕಿದೆ   ಡಾ.ನಾಗೇಂದ್ರ ಪ್ರಸಾದ್ ಮಾತನಾಡಿ ,ಇಡೀ ಸಿನಿಮಾ ಪ್ರೀತಿಯ ಸುತ್ತ ಕಥೆ ಸಾಗಲಿದೆ. ....

Read More...

Madanika.Film News

Friday, May 29, 2026

  *ಇಂದ್ರಲೋಕದ ಚಂದ್ರಿಕೆಯಂತೆ ಕಂಡ ರಾಗಿಣಿ*   *ಇಂದ್ರಲೋಕಕ್ಕೆ ರಾಗಿಣಿ ಈಗ ಪಟ್ಟದರಸಿ*   ಹಾಡುಗಳನ್ನ ಕೇಳ್ತಾ ಇದ್ದರೆ ಮನಸ್ಸಿಗೆ ಮುದ ನೀಡಬೇಕು, ಕಿವಿಗೆ ಹಿತ ವೆನಿಸಬೇಕು. ಆ ರೀತಿ ಇರಬೇಕು ಸಾಹಿತ್ಯ. ಅಷ್ಟು ಇಂಪಾದ ಸಾಹಿತ್ಯವನ್ನ ನೀಡಿರೋದು ಮದನಿಕ ಚಿತ್ರತಂಡ. ಹೌದು ಮದನಿಕ ಸಿನಿಮಾದಿಂದ ಕಾನನಗಳ ಕನ್ನಿಕಾ, ಇಂದ್ರಲೋಕ ಚಂದ್ರಿಕಾ, ಪಟ್ಟದರಸಿಯಾದಳೀಗಾ ಮದನಿಕ ಎಂಬ ಹಾಡು ರಿಲೀಸ್ ಆಗಿದೆ. ಈ ಹಾಡಲ್ಲಿ ರಾಗಿಣಿ ದ್ವಿವೇದಿ ಅಪ್ಸರೆಯಂತೆ ಕಾಣಿಸ್ತಾ ಇದ್ದಾರೆ. ಗೊಂಬೆಗಳಂತೆ ಈ ಹಾಡಿನಲ್ಲಿ ರಾಜ-ರಾಣಿ, ಸೇವಕಿಯರನ್ನ ಸೃಷ್ಟಿ ಮಾಡಲಾಗಿದೆ. ರಾಜನಂತೆ ದೇವ್ ಗಿಲ್ ಕಾಣಿಸಿಕೊಂಡಿದ್ದಾರೆ. ಅರಮನೆಯ ಬ್ಯಾಕ್ ಡ್ರಾಪ್ ನಲ್ಲಿ ಹಾಡನ್ನ ಶೂಟ್ ಮಾಡಲಾಗಿದೆ. ದೇವಲೋಕದ ಸೃಷ್ಟಿಯಂತೆ ....

Read More...

Kshame lrali Thande.News

Tuesday, May 26, 2026

  *ಟ್ರೇಲರ್ ನಲ್ಲೇ ಗಮನ ಸೆಳೆದ "ಕ್ಷಮೆಯಿರಲಿ ತಂದೆ"* .                     *ಈ ಚಿತ್ರದ ಮೂಲಕ ನಿರ್ಮಾಣ ಹಾಗೂ ನಿರ್ದೇಶನಕ್ಕೆ ನಟ ಎಂ.ಎನ್  ಸುರೇಶ್ ಎಂಟ್ರಿ* .    ರಂಗಭೂಮಿ, ಕಿರುತೆರೆ, ಹಿರಿತೆರೆ ಕಲಾವಿದರಾಗಿ ಕಳೆದ ಮೂರು ದಶಕಗಳಿಂದ ಜನಪ್ರಿಯರಾಗಿರುವ ಎಂ ಎನ್ ಸುರೇಶ್ (ಮೂಗ್ ಸುರೇಶ್ ) ಈಗ ನಿರ್ಮಾಪಕ ಹಾಗೂ ನಿರ್ದೇಶಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಮೊದಲ ನಿರ್ಮಾಣ ಹಾಗೂ ನಿರ್ದೇಶನದ ಚಿತ್ರಕ್ಕೆ " ಕ್ಷಮೆಯಿರಲಿ ತಂದೆ" ಎಂದು ಹೆಸರಿಟ್ಟಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿ ಜೂನ್ 12ರಂದು ತೆರೆಗೆ ಬರಲು‌ ಸಿದ್ದವಾಗಿರುವ ಈ ಚಿತ್ರದ ಮೋಷನ್ ಪೋಸ್ಟರ್, ಟ್ರೇಲರ್ ಹಾಗೂ ಲಿರಿಕಲ್ ವಿಡಿಯೋ ಇತ್ತೀಚೆಗೆ ....

Read More...

Maddane.Film News

Tuesday, May 26, 2026

  ಮದ್ದಾನೆ ಟ್ರೈಲರ್ ಬಿಡುಗಡೆ         ಈ ಹಿಂದೆ ಎಮ್ಮೆ ತಿಮ್ಮ, ಮೊದಲಮಳೆ ಚಿತ್ರಗಳನ್ನು ನಿರ್ದೇಶಿಸಿದ್ದ  ಕೆ.ರಾಜ್ ಶರಣ್ ಅವರ ನಿರ್ದೇಶನದ ಮೂರನೇ ಚಿತ್ರ ಮದ್ದಾನೆ. ಎಲ್.ಎಂ. ಫಿಲಂಸ್ ಮೂಲಕ ಲತಾ ಮೂರ್ತಿ ಅವರ ನಿರ್ಮಾಣದ ಈ ಚಿತ್ರದಲ್ಲಿ ಆರ್ಯ  ನಾಯಕನಾಗಿ ನಟಿಸಿದ್ದಾರೆ. ಸಹ-ನಿರ್ಮಾಪಕರಾಗಿ ಡಾ. ಮಾರುತಿ ಎನ್. ಈ. ಕೈಜೋಡಿಸಿದ್ದಾರೆ. ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು.   ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ರಾಜ್ ಶರಣ್, ಮದ್ದಾನೆ ಎಂದರೆ ಆ್ಯಂಗ್ರಿ ಎಲಿಫೆಂಟ್, ಅದರಬಳಿ ಯಾರೂ ಹೋಗಲು ಸಾಧ್ಯವಿಲ್ಲ. ಆನೆ ರೀತಿಯ ವ್ಯಕ್ತಿ ಹೇಗೆ ಮದ್ದಾನೆಯಾಗಿ ಪರಿವರ್ತನೆಯಾಗ್ತಾನೆ? ಎಂದು ಈ ಚಿತ್ರದಲ್ಲಿ ಹೇಳಿದ್ದೇವೆ. ....

Read More...

Peddi.Film News

Monday, May 25, 2026

  *ಬೆಂಗಳೂರಿನಲ್ಲಿ ’ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ*   ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹು ನಿರೀಕ್ಷಿತ ಪೆದ್ದಿ  ಸಿನಿಮಾದ ಪ್ರಚಾರ ಜೋರಾಗಿದೆ. ಮುಂಬೈನಲ್ಲಿ ಅದ್ದೂರಿಯಾಗಿ ಟ್ರೇಲರ್ ಲಾಂಚ್ ಮಾಡಿದ್ದ ಚಿತ್ರತಂಡ ನಿನ್ನೆ ಬೆಂಗಳೂರಿನಲ್ಲಿ  ಸಿನಿಮಾದ ಪ್ರಚಾರ ನಡೆದಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿ ಗೋಷ್ಟಿ ನಡೆಯಿತು. ನಟ ರಾಮ್ ಚರಣ್ ತೇಜಾಗೆ ನಟಿ ಜಾಹ್ನವಿ ಕಪೂರ್ ಹಾಗೂ ಈ ಚಿತ್ರದಲ್ಲಿ ವಿಶೇಷ ಪಾತ್ರ ಮಾಡಿರುವ ಶಿವರಾಜ್ ಕುಮಾರ್ ಸಾಥ್ ನೀಡಿದರು.   ನಟ ರಾಮ್ ಚರಣ್ ತೇಜಾ ಮಾತನಾಡಿ, ಪೆದ್ದಿ ಸಿನಿಮಾದಲ್ಲಿ ಶಿವಣ್ಣ ಸಾರ್ ನನ್ನ ಗುರು ಪಾತ್ರ ಮಾಡಿದ್ದಾರೆ. ಅವರು ಈ ಪಾತ್ರ ಮಾಡಿದ್ದು ನನಗೆ ....

Read More...

Rayara Darshana.News

Friday, May 22, 2026

  *ಜೂನ್ 20 ರಂದು ಮಂತ್ರಾಲಯದ ರಾಯರ ಸನ್ನಿಧಿಯಲ್ಲೇ ಅದ್ದೂರಿಯಾಗಿ ಬಿಡುಗಡೆಯಾಗಲಿದೆ "ರಾಯರ ದರ್ಶನ" ಆಲ್ಬಂ ಸಾಂಗ್* .                 *ಆಗಸ್ಟ್ ನಲ್ಲಿ TNIT ಮಾಧ್ಯಮ ಪ್ರಶಸ್ತಿ ಪ್ರದಾನ..*    ಕಲಿಯುಗದ ಕಾಮಧೇನು ಕಲ್ಪವೃಕ್ಷರೆಂದೆ  ಖ್ಯಾತರಾದ ಮಂತ್ರಾಲಯದ ಗುರು ಶ್ರೀರಾಘವೇಂದ್ರಸ್ವಾಮಿಗಳ ಕುರಿತು ಈವರೆಗೂ ಸಾಕಷ್ಟು ಭಕ್ತಿಗೀತೆಗಳು ಹಾಗೂ ಆಲ್ಬಂ ಸಹ ಬಂದಿದೆ. ಆದರೆ ಈವರೆಗೂ ಯಾರು ಹೇಳದ ಹಾಗೂ ತೋರಿಸದ ರಾಯರ ಬಗ್ಗೆಗಿನ ಕೆಲವು ವಿಶೇಷ ವಿಷಯಗಳು ಹಾಗೂ ಮಂತ್ರಾಲಯದಲ್ಲಿ ರಾಯರಿಗೆ ವರ್ಷಾವಧಿ ನಡೆಯುವ ವಿಶೇಷ ಉತ್ಸವಗಳನ್ನು ಕಣ್ತುಂಬಿಕೊಳ್ಳುವ  "ರಾಯರ ದರ್ಶನ" ಆಲ್ಭಂ ಬಿಡುಗಡೆಗೆ ಸಿದ್ದವಾಗಿದೆ.  ಲಕ್ಷ್ಮೀ ಗಣೇಶ ಪ್ರೊಡಕ್ಷನ್ಸ್ ....

Read More...

Dodmansa.Film News

Thursday, May 21, 2026

  'ದೊಡ್ಮನ್ಸ’ ಸಿನಿಮಾದ ಡ್ಯುಯೆಟ್ ಸಾಂಗ್ ರಿಲೀಸ್        ವೇದಿಕ್ ಕಾಸ್ಮೋಸ್ ಬ್ಯಾನರ್ ಅಡಿಯಲ್ಲಿ , ಶರತ್ ಕೃಷ್ಣ ನಿರ್ದೇಶನದಲ್ಲಿ  ಶರತ್ ಕೃಷ್ಣ ಮತ್ತು  ರೇಷ್ಮಾ, ಶಿಲ್ಪಾ ಮುಖ್ಯ ಪಾತ್ರದಲ್ಲಿ ನಟಿಸಿರುವ  "ದೊಡ್ಮನ್ಸ" ಚಿತ್ರದ ಪ್ರಣಯ ಗೀತೆ ರಿಲೀಸ್ ಆಗಿದೆ. ಬೀಚ್ ನಂತೆ ಕಾಣುವ ಸಾಲ್ಟ್ ಇರುವ ಜಾಗದಲ್ಲಿ ನಡುವಲ್ಲಿ, ಆ ನೀರಿನ ಸದ್ದಲ್ಲಿ, ಪ್ರೇಮಿಗಳಿಬ್ಬರ ಗೀತೆ ಮನಸ್ಸಿಗೆ ಮುದ ನೀಡುವಂತೆ ಇದೆ. ಶರತ್ ಹಾಗೂ ರೇಷ್ಮಾ ಕೆಮಿಸ್ಟ್ರಿ ಅದ್ಭುತವಾಗಿ ಕಾಣಿಸಿದೆ. ಗುಜರಾತ್ ನಲ್ಲಿ ಶೂಟ್ ಮಾಡಲಾಗಿದೆ.     ಈ ಸಂಬಂಧ ನಿರ್ದೇಶಕ ಶರತ್ ಕೃಷ್ಣ ಮಾತನ್ನಾಡಿ, ದೊಡ್ಮನ್ಸ ಎಂಬ ಟೈಟಲ್ ನೋಡೋಕೆ ಖುಷಿಯಾಗುತ್ತೆ. ವಿಷ್ಣು ಸರ್ ಗೆ ಇದ್ದ ಟೈಟಲ್ ನಮಗೆ ....

Read More...

Mruthyudevathe.News

Thursday, May 21, 2026

  'ಮೃತ್ಯುದೇವತೆ’  ನಮ್ಮಾವ ಮಾದೇವ ಹಾಡು        ಈಗಿನ ಸಮಾಜದಲ್ಲಿ ಮಹಿಳೆ ಯಾವರೀತಿ ಟ್ರ್ಯಾಪ್ ಅಗಿ  ವಂಚಕರ ಜಾಲದಲ್ಲಿ ಸಿಲುಕಿಕೊಳ್ಳುತ್ತಾಳೆ, ನಂತರ ಅದರಿಂದ ಹೊರಬರಲು ಹೇಗೆ ಪ್ರಯತ್ನಿಸುತ್ತಾಳೆ, ಅಂಥವರಿಗೆ  ಶಿಕ್ಷಿಸಲು ಯಾವ ಅವತಾರ ಎತ್ತುತ್ತಾಳೆ ಎಂದು ಮೃತ್ಯುದೇವತೆ ಚಿತ್ರದ ಮೂಲಕ ಹೇಳಲು ಪ್ರಯತ್ನಿಸಿದ್ದಾರೆ ನಿರ್ದೇಶಕ ನವೀನ್ ಮಹಾದೇವ್. ಟ್ರ್ಯಾಪ್ ಗೆ ಒಳಗಾದ ಮೂವರು ಹೆಣ್ಣು ಮಕ್ಕಳ ಕಥೆಯಿದು. ಮಹಿಳಾ ಪ್ರಧಾನ ಕಥಾಹಂದರ ಇಟ್ಟುಕೊಂಡು ನವೀನ್ ಮಹಾದೇವ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶಿಸಿದ್ದಾರೆ. ಜತೆಗೆ ನಟನೆ ಕೂಡ ಮಾಡಿದ್ದಾರೆ.    ಈ ಚಿತ್ರದ  ನಮ್ಮಾವ ಮಾದೇವ ಎಂಬ ಹಾಡಿನ ಬಿಡುಗಡೆ ಕಾರ್ಯಕ್ರಮ ನಡೆಯಿತು. ....

Read More...

Country Made Part 2.News

Monday, May 18, 2026

  ‘ಕಂಟ್ರಿ ಮೇಡ್‍ - ಭಾಗ 2’ ಟೀಸರ್ ಬಿಡುಗಡೆ   ಅರವಿಂದ್‍ ಕೌಶಿಕ್ ನಟನೆ, ನಿರ್ದೇಶನದ ಗ್ಯಾಂಗ್‍ಸ್ಟರ್ ಚಿತ್ರ   ‘ಅರ್ಧಂಬರ್ಧ ಪ್ರೇಮಕಥೆ’ ಚಿತ್ರದ ನಂತರ ನಟ-ನಿರ್ದೇಶಕ ಅರವಿಂದ್‍ ಕೌಶಿಕ್‍ ಸದ್ದಿಲ್ಲದೆ ಒಂದು ಚಿತ್ರ ಮಾಡಿ ಮುಗಿಸಿದ್ದಾರೆ. ಇದುವರೆಗೂ ಬೇರೆಬೇರೆ ಜಾನರ‍್ಗಳ ಚಿತ್ರ ಮಾಡಿದ್ದ ಅವರು, ಇದೇ ಮೊದಲ ಬಾರಿಗೆ ಒಂದು ಗ್ಯಾಂಗ್‍ಸ್ಟರ್ ಕಥೆಯೊಂದನ್ನು ನಿರ್ದೇಶಿಸಿದ್ದಾರೆ. ಅದೇ ‘ಕಂಟ್ರಿ ಮೇಡ್‍ - ಭಾಗ 2’. ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದಿದ್ದು, ಚಿತ್ರ ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಈ ಮಧ್ಯೆ, ಚಿತ್ರದ ಟೀಸರ‍್ ಬಿಡುಗಡೆ ಮಾಡಿದ್ದಾರೆ ಅರವಿಂದ್‍.   ‘ಕಂಟ್ರಿ ಮೇಡ್‍ - ಭಾಗ 2’ ಚಿತ್ರದ ಟೀಸರ‍್ ಬಿಡುಗಡೆ ....

Read More...

Keerthi I Love U.News

Monday, May 18, 2026

  *ಹೊಸತಂಡದ ಹೊಸಪ್ರಯತ್ನ "ಕೀರ್ತಿ ಐ ಲವ್ ಯು"* .           *ಸಿರಿ ಮ್ಯೂಸಿಕ್ ಮೂಲಕ "ಮುದ್ದಾದ ಮೂಗುತಿ" ಹಾಡು ಬಿಡುಗಡೆ ಮಾಡಿ ಚಿತ್ರದ ಪ್ರಚಾರಕ್ಕೆ ಚಾಲನೆ ನೀಡಿದ ಚಿತ್ರತಂಡ* .      ಕನ್ನಡದಲ್ಲಿ ಪ್ರೀತಿಯ ಕುರಿತಾದ ಅನೇಕ ಚಿತ್ರಗಳು ಬಂದಿದೆ. ಆದರೆ ಒಂದರ ಹಾಗೆ ಒಂದು ಇಲ್ಲ. ಅದೇ ರೀತಿ ಹೊಸತಂಡವೊಂದು "ಕೀರ್ತಿ ಐ ಲವ್ ಯು" ಎಂಬ ಲವ್ ಜಾನರ್ ನ ಚಿತ್ರವನ್ನು ತೆರೆಯ ಮೇಲೆ ತರುತ್ತಿದೆ. ಪೂಜಿತ ಎಸ್ ರಾವ್ ನಿರ್ಮಾಣದಲ್ಲಿ, ನಿರಂಜನ್ ಆರಾಧ್ಯ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ನಾಯಕನಾಗಿ ಪ್ರಜ್ಯೋತ್ ಎಸ್ ರಾವ್ ನಟಿಸಿದ್ದಾರೆ. ನಿಧಿ ಗೌಡ ಈ ಚಿತ್ರದ ನಾಯಕಿ. ಇತ್ತೀಚೆಗೆ ಈ ಚಿತ್ರದ ಮೊದಲ ಹಾಡು "ಮುದ್ದಾದ ಮೂಗುತಿ" ಬಿಡುಗಡೆ ಮಾಡುವ ....

Read More...

Neen Iddare.News

Monday, May 18, 2026

  *ನೀನಿದ್ದರೆ ಆಲ್ಬಂ ಹಾಡು ಬಿಡುಗಡೆ*         ಮೊಗಾಚಿ ಲಾರಂ ಕ್ರಿಯೇಶನ್ ಅಡಿಯಲ್ಲಿ ಸಿದ್ದಗೊಂಡಿರುವ *’ನೀನಿದ್ದರೆ’* 5.52 ನಿಮಿಷದ ಆಲ್ಬಂ ಸಾಂಗ್ ಸಿರಿ ಮ್ಯೂಸಿಕ್ ಸಂಸ್ಥೆಯು ಹೊರತಂದಿದೆ. ಹಿರಿಯ ನಟ ರಮೇಶ್ ಭಟ್ ಹಾಡನ್ನು ಲೋಕಾರ್ಪಣೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು ಈ ಸಂದರ್ಭದಲ್ಲಿ ಮಾತನಾಡುತ್ತಾ, ನಿರ್ಮಾಪಕರು ನನ್ನನ್ನು ಫಾದರ್ ಅಂತ ಸಂಭೋದಿಸುತ್ತಾರೆ. ಆದರೆ ನನಗೆ ಅವರು ಗಾಡ್‌ಫಾದರ್. ಮಂಗಳೂರಿಗೆ ಶೂಟಿಂಗ್ ಅಂತ ಹೋದಾಗ, ತಪ್ಪದೆ ಭೇಟಿಯಾಗುವುದು ಅಲ್ಲದೆ ಉಡುಗೊರೆ ನೀಡುತ್ತಾರೆ. ಇಂತಹವರ ಋಣ ತೀರಿಸಲು ಬ್ಯುಸಿ ಇದ್ದರೂ ಬಂದಿರುವೆ. ಸದ್ಯ ವೆಬ್ ಸೀರೀಸ್‌ದಲ್ಲಿ ಅಭಿನಯಿಸುತ್ತಿದ್ದೇನೆಂದು ಹೇಳಿ ರಮೇಶ್‌ಭಟ್ ನಿರ್ಗಮಿಸಿದರು. ಇದೇ ಸಮಯದಲ್ಲಿ ....

Read More...

Mythriya Gbbal Trust.News

Saturday, May 16, 2026

  *ನಿರ್ಮಾಣ ಸಂಸ್ಥೆ ತೆರೆದ ನಟಿ ಮೈತ್ರಿಯಾಗೌಡ*          ಬಣ್ಣದಲೋಕಕ್ಕೆ ಒಮ್ಮೆ ಬಂದರೆ ಅದರಿಂದ ಹೊರಬರವುದು ಅಷ್ಟು ಸುಲಭವಾಗಿರುವುದಿಲ್ಲ. ಕೆಲವರು ನಟನೆಯಿಂದ ದೂರ ಉಳಿದರೂ, ಇದೇ ಕ್ಷೇತ್ರದಲ್ಲಿ ಏನಾದರೂ ಒಂದು ಕಾರ್ಯದಲ್ಲಿ ತೊಡಗಿಕೊಳ್ಳುತ್ತಾರೆ. ಆ ಸಾಲಿಗೆ ನಟಿ *ಮೈತ್ರಿಯಾಗೌಡ* ಸೇರಿಕೊಳ್ಳುತ್ತಾರೆ. ’ಮೌರ್ಯ’ ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್ ತಂಗಿಯಾಗಿ ಪರಿಚಯಗೊಂಡು, ನಂತರ 8 ಸಿನಿಮಾಗಳಿಗೆ ನಾಯಕಿಯಾಗಿ ನಟಿಸಿದ್ದರು. ಕಾರಣಾಂತರದಿಂದ ಅಭಿನಯಕ್ಕೆ ಬ್ರೇಕ್ ನೀಡಿ ಸಾಮಾಜಿಕ ಸೇವೆ ಕಡೆ ಗಮನ ಹರಿಸಿದ್ದರು.         ಈಗ *’ಮೈತ್ರಿಯಾ ಗ್ಲೋಬಲ್ ಟ್ರಸ್ಟ್’* ಮೂಲಕ ಚಿತ್ರ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಇದರ ಮೊದಲ ಹಂತವಾಗಿ ನಟ ....

Read More...
Copyright@2018 Chitralahari | All Rights Reserved. Photo Journalist K.S. Mokshendra,