Simha Guhe.Film News

Wednesday, March 27, 2024

  ಸಿಂಹಗುಹೆ ಆಡಿಯೋ ಬಿಡುಗಡೆ        ಈ ಹಿಂದೆ ಸಮರ್ಥ, ತಾಜಾ ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದ ಎಸ್‌ಜಿಆರ್ ಅವರ ನಿರ್ದೇಶನದ ೩ನೇ ಚಿತ್ರ ಸಿಂಹಗುಹೆ. ರವಿ ಶಿರೂರು, ನಿವಿಶ್ಕಾ ಪಾಟೀಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರದ  ಹಾಡುಗಳಿಗೆ ಇತ್ತೀಚೆಗೆ ನಟ ಅನಿರುದ್ದ ಅವರು ಚಾಲನೆ ನೀಡಿದರು. ಎಸಿ ಮಹೇಂದರ್ ಅವರ ಛಾಯಾಗ್ರಹಣ, ಸತೀಶ್ ಆರ್ಯನ್ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ,   ಈ ಸಂದರ್ಭದಲ್ಲಿ ನಿರ್ದೇಶಕ ಎಸ್‌ಜಿಆರ್ ಮಾತನಾಡುತ್ತ ಇದೊಂದು ಸಸ್ಪೆನ್ಸ್, ಕ್ರೈಂ, ಮರ್ಡರ್ ಮಿಸ್ಟ್ರಿ ಇರುವ ಚಿತ್ರವಾಗಿದ್ದು. ಜಾಗರಹಳ್ಳಿ ಎಂಬ ಊರಲ್ಲಿ ಮನೆಯೊಂದರ ಮುಂದೆ ಬಹುತೇಕ ಚಿತ್ರದ ಕಥೆ ನಡೆಯುತ್ತದೆ. ಸಿಂಹಗುಹೆ ಎನ್ನುವುದು ಆ ಮನೆಯ ಹೆಸರು, ನಾಯಕ ಕೂಡ ....

108

Read More...

Marigold.Film News

Monday, March 25, 2024

  ಮಾರಿಗೋಲ್ಡ್  ಟ್ರೈಲರ್  ಬಿಡುಗಡೆ       ಚಿನ್ನದ ಬಿಸ್ಕತ್ ಮಾರಲು ಹೊರಟ ನಾಲ್ವರು ಹುಡುಗರ ಕಥೆ ಇಟ್ಟುಕೊಂಡು ನಿರ್ಮಾಪಕ ರಘುವರ್ಧನ್ ಅವರು “ಮಾರಿಗೋಲ್ಡ್” ಎಂಬ ಚಿತ್ರವನ್ನು ನಿರ್ಮಿಸಿದ್ದಾರೆ. ಬಿಡುಗಡೆಗೆ ಸಿದ್ದವಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು.   ಬಿಗ್ ಬಾಸ್ ಖ್ಯಾತಿಯ ಸಂಗೀತ ಶೃಂಗೇರಿ ಹಾಗೂ ದಿಗಂತ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ಯಶ್ ಶೆಟ್ಟಿ, ಕಾಕ್ರೋಚ್ ಸುಧೀ ಹೀಗೆ ೪ ಪಾತ್ರಗಳ ಮೇಲೆ ಇಡೀಕಥೆ ಸುತ್ತುತ್ತದೆ. ಸಂಪತ್ ಮೈತ್ರೇಯಾ ವಿಭಿನ್ನ ಪಾತ್ರದಲ್ಲಿ  ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ  ಮಾತನಾಡಿದ ನಿರ್ಮಾಪಕ ರಘುವರ್ಧನ್, ``ಮಾರಿಗೋಲ್ಡ್” ಆಕ್ಷನ್, ಥ್ರಿಲ್ಲರ್ ಜಾನರ್ ....

63

Read More...

Kalidabba.Film News

Monday, March 25, 2024

  *ಸೌಂಡ್ ಮಾಡಲು ರೆಡಿ ‘ಖಾಲಿ ಡಬ್ಬ’..ಹೊಸಬರ ಕನಸಿಗೆ ಸಾಥ್ ಕೊಟ್ಟ ವಿ.ನಾಗೇಂದ್ರ ಪ್ರಸಾದ್*   *ಖಾಲಿ ಡಬ್ಬ ಟೈಟಲ್ ಸಾಂಗ್ ರಿಲೀಸ್..ಯುವ ಪ್ರತಿಭೆಗಳ ಪ್ರಯತ್ನಕ್ಕೆ ವಿ.ನಾಗೇಂದ್ರ ಪ್ರಸಾದ್ ಸಾಥ್..*   ಖಾಲಿ ಡಬ್ಬ ಹೀಗೊಂದು ಟೈಟಲ್ ನಡಿ ಸಿನಿಮಾ ಬರ್ತಿದೆ. ಒಂದಷ್ಟು ವರ್ಷಗಳ ಕಾಲ ಅಸಿಸ್ಟೆಂಟ್ ಹಾಗೂ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿ ಅನುಭವವಿರುವ ಪ್ರಕಾಶ್ ಕೆ ಅಂಬ್ಳೆ ಈ ಚಿತ್ರಕ್ಕೆ  ಆಕ್ಷನ್ ಕಟ್ ಹೇಳುವ ಮೂಲಕ ಪೂರ್ಣ ಪ್ರಮಾಣ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ. ಪ್ರಕಾಶ್ ಮೊದಲ ಕನಸಿಗೆ ಮಂಜು ಗುರಪ್ಪ ಹಣ ಹಾಕಿದ್ದು, ರಾಮ್ ಗುಡಿ ನಾಯಕನಾಗಿ ನಟಿಸಿದ್ದು, ಆದ್ಯಾ ಪ್ರಿಯಾ ಹರಿತಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಈ ಚಿತ್ರದ ಟೈಟಲ್ ಸಾಂಗ್ ಬಿಡುಗಡೆ ....

43

Read More...

Krishanavtar.News

Monday, March 25, 2024

  ಕೃಷ್ಣಾವತಾರ ಶೀರ್ಷಿಕೆ ಬಿಡುಗಡೆ ಮಾಡಿದ ಆರು ಕೃಷ್ಣರು..     ಕೃಷ್ಣಾವತಾರ ಹೀಗೊಂದು ಚಿತ್ರ ತೆರೆಗೆ‌ ಬರುತ್ತಿದೆ. ಹಾಗಂತ ದ್ವಾಪರ ಯುಗದ ಶ್ರೀಕೃಷ್ಣನ ಕಥೆಯಲ್ಲ. ಪ್ರಕೃತಿ, ಪರಿಸರ ಉಳಿಸಲು ಹೊಸ ಅವತಾರ ಎತ್ತಿದವನ ಕಥೆ.  ಹಿರಿಯಸಾಹಿತಿ ಡಾ.ವಿ. ನಾಗೇಂದ್ರಪ್ರಸಾದ್  ಸಾಹಿತ್ಯ, ನಿರ್ದೇಶನದ ಜೊತೆಗೆ ಅಭಿನಯದಲ್ಲೂ ಸೈ ಎನಿಸಿಕೊಂಡವರು. ಅವರೀಗ  ಕೃಷ್ಣಾವತಾರ  ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ, ಆ ಚಿತ್ರದ ಟೈಟಲ್ ಲಾಂಚ್ ಕಾರ್ಯಕ್ರಮ ಎಸ್.ಆರ್.ವಿ. ಥಿಯೇಟರಿನಲ್ಲಿ ನಡೆಯಿತು. ಯುವಪ್ರತಿಭೆ ಸಿರಿ ವೈ.ಎಸ್.ಆರ್.  ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರಕ್ಕೆ  ಪವನ್‌ರಾವ್ ಸಂಭಾಷಣೆ ಹೆಣೆದಿದ್ದಾರೆ. ವಿಶೇಷವಾಗಿ ಈ ಚಿತ್ರದ ....

63

Read More...

Vidyarthi Vidyarthiniyare.News

Monday, March 25, 2024

  ಚಂದನ್ ಶೆಟ್ಟಿ ನಟನೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರೇ: ಚಿತ್ರೀಕರಣ ಮುಗಿಸಿಕೊಂಡು ಮಾಧ್ಯಮ ಮುಖಾಮುಖಿ! ಅರುಣ್ ಅಮುಕ್ತ ನಿರ್ದೇಶನದ, ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರವೀಗ ಯಶಸ್ವಿಯಾಗಿ ಚಿತ್ರೀಕರಣ ಮುಗಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಒಂದು ಅಚ್ಚುಕಟ್ಟಾದ ಪತ್ರಿಕಾಗೋಷ್ಠಿಯ ಮೂಲಕ ಮಾಧ್ಯಮಗಳನ್ನು ಮುಖಾಮುಖಿಯಾಗಿರುವ ಚಿತ್ರತಂಡ ಖುಷಿಯನ್ನು ಹಂಚಿಕೊಂಡಿದೆ. ಒಟ್ಟಾರೆ ಸಿನಿಮಾ ಬಗ್ಗೆ, ಮುಂದಿನ ಕಾರ್ಯವೈಖರಿಗಳ ಬಗ್ಗೆ ಒಂದಷ್ಟು ವಿಚಾರಗಳನ್ನು ವಿನಿಮಯ ಮಾಡಿಕೊಂಡಿದೆ. ಚಿತ್ರೀಕರಣ ಶುರುವಾದಲ್ಲಿಂದ ಮೊದಲ್ಗೊಂಡು, ಇಲ್ಲಿಯವರೆಗೂ ನಿರ್ದೇಶಕರು ಅತ್ಯಂತ ಕ್ರಿಯಾಶೀಲವಾಗಿ ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡು ....

78

Read More...

Aadujeevitham.Film News

Sunday, March 24, 2024

  *ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್ ಮೂಲಕ ಬಿಡುಗಡೆಯಾಗುತ್ತಿದೆ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಬಹು ನಿರೀಕ್ಷಿತ "ಆಡುಜೀವಿತಂ"(ಗೋಟ್ ಲೈಫ್)ಚಿತ್ರ* .   ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ಅವರ ನಿರ್ದೇಶನದಲ್ಲಿ ಪೃಥ್ವಿರಾಜ್ ಸುಕುಮಾರನ್ ನಾಯಕರಾಗಿ ನಟಿಸಿರುವ  ಬಹು ನಿರೀಕ್ಷಿತ "ಆಡುಜೀವಿತಂ"(ಗೋಟ್ ಲೈಫ್) ಚಿತ್ರ ಇದೇ ಮಾರ್ಚ್ 28 ರಂದು ತೆರೆಗೆ ಬರಲಿದೆ. ಹೆಸರಾಂತ ಹೊಂಬಾಳೆ ಫಿಲಂಸ್ ಕರ್ನಾಟಕದ ವಿತರಣೆಯ ಹಕ್ಕನ್ನು ಪಡೆದುಕೊಂಡಿದೆ. ಕರ್ನಾಟಕದಾದ್ಯಂತ ಹೊಂಬಾಳೆ ಫಿಲಂಸ್ ಸಂಸ್ಥೆಯ ವಿಜಯ್ ಕಿರಗಂದೂರ್ ಅವರು ಈ ಚಿತ್ರವನ್ನು  ಅರ್ಪಿಸಿ,ಬಿಡುಗಡೆ ಮಾಡುತ್ತಿದ್ದಾರೆ.   ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರ್ ಅವರು ಹಾಗೂ ನಟ ....

38

Read More...

Aadujeevitham.News

Sunday, March 24, 2024

  *ಮಾ.28ಕ್ಕೆ ನೈಜಕಥೆ ಆಧಾರಿತ ’ಆಡು ಜೀವಿತಂ’ ದೇಶಾದ್ಯಂತ  ಬಿಡುಗಡೆ*   ʼಆಡು ಜೀವಿತಂʼ (Aadujeevitham Movie) ಸದ್ಯ ದೇಶದ ಸಿನಿ ರಸಿಕರ ಗಮನ ಸೆಳೆದ ಮಲಯಾಳಂ ಚಿತ್ರ. ಮಾಲಿವುಡ್‌ ಸೂಪರ್‌ ಸ್ಟಾರ್‌, ʼಸಲಾರ್‌ʼ ಚಿತ್ರದ ಮೂಲಕ ಮಿಂಚಿದ ಪೃಥ್ವಿರಾಜ್‌ ಸುಕುಮಾರನ್ (Prithviraj Sukumaran) ಅಭಿನಯದ ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಅಕಾಡೆಮಿ ಪ್ರಶಸ್ತಿ ವಿಜೇತ ಎ.ಆರ್.ರೆಹಮಾನ್ (A.R.Rahman) ಈ ಸಿಮಾಕ್ಕೆ ಸಂಗೀತ ನೀಡಿರುವುದು ವಿಶೇಷ.   ಈ ಚಲನಚಿತ್ರವು ಮಲಯಾಳಂ ಸಾಹಿತ್ಯ ಪ್ರಪಂಚದಲ್ಲಿ ಅತ್ಯಂತ ಜನಪ್ರಿಯವಾದ, ಬೆಸ್ಟ್ ಸೆಲ್ಲರ್‌ಗಳಲ್ಲಿ ಒಂದಾದ ‘ಆಡು ಜೀವಿತಂ’ ಕಾದಂಬರಿಯನ್ನು ಆಧರಿಸಿದೆ. ಹೆಸರಾಂತ ಬರಹಗಾರ ಬೆನ್ಯಾಮಿನ್ ಬರೆದಿರುವ ಈ ಕಥೆ 90ರ ದಶಕದ ಆರಂಭದಲ್ಲಿ ಕೇರಳದ ಹಚ್ಚ ಹಸಿರಿನ ....

37

Read More...

Yuva.Pre Rel Event.News

Saturday, March 23, 2024

  *ಹೊಸಪೇಟೆಯಲ್ಲಿ ಅದ್ದೂರಿಯಾಗಿ ನೆರವೇರಿತು ಹೊಂಬಾಳೆ ಫಿಲಂಸ್ ನಿರ್ಮಾಣದ "ಯುವ" ಚಿತ್ರದ ಪ್ರೀ ರಿಲೀಸ್ ಇವೆಂಟ್* .    *ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ ಈ ಚಿತ್ರಕ್ಕೆ ಸಂತೋಷ್ ಆನಂದರಾಮ್ ನಿರ್ದೇಶನ* .   "ರಾಜಕುಮಾರ", "ಕೆಜಿಎಫ್", " ಕಾಂತಾರ" ದಂತಹ ಜನಪ್ರಿಯ ಚಿತ್ರಗಳನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ "ಯುವ" ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ಹೊಸಪೇಟೆಯಲ್ಲಿ ಅದ್ದೂರಿಯಾಗಿ ನೆರವೇರಿತು. ಯುವ ರಾಜಕುಮಾರ್ ಈ ಚಿತ್ರದ ಮೂಲಕ ನಾಯಕರಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಸಂತೋಷ್ ಆನಂದರಾಮ್ ನಿರ್ದೇಶಿಸಿದ್ದಾರೆ.   ಹೊಸಪೇಟೆಯ ಪುನೀತ್ ರಾಜಕುಮಾರ್ ....

84

Read More...

Appa I Love You.News

Friday, March 22, 2024

  *ತೆರೆಗೆ ಬರಲು ರೆಡಿ ನೆನಪಿರಲಿ ಪ್ರೇಮ್-ಮಾನ್ವಿತಾ ಸಿನಿಮಾ..ಏ.12ಕ್ಕೆ ‘ಅಪ್ಪಾ ಐ ಲವ್ ಯೂ’ ರಿಲೀಸ್..*   *’ಅಪ್ಪಾ ಐ ಲವ್ ಯೂ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್.,.ಏ.12ಕ್ಕೆ ಪ್ರೇಮ್-ಮಾನ್ವಿತಾ ಚಿತ್ರ ರಿಲೀಸ್..*   *’ಅಪ್ಪಾ ಐ ಲವ್ ಯೂ’ ಎಂದ ಪ್ರೇಮ್.. ಸಿನಿಮಾ ಬಿಡುಗಡೆಗೆ ನಿಗದಿಯಾಯ್ತು ದಿನಾಂಕ..*   *ಲವ್ಲಿ ಸ್ಟಾರ್ ಜೊತೆ ಮಾನ್ವಿತಾ ಧಮಾಕ…ಅಪ್ಪಾ ಐ ಲವ್ ಯೂ ಬಿಡುಗಡೆಗೆ ಫಿಕ್ಸ್ ಆಯ್ತು ದಿನಾಂಕ..*     ಬಹಳ ದಿನಗಳ ಬಳಿಕ ಲವ್ಲಿ ಸ್ಟಾರ್ ಪ್ರೇಮ್  ಪ್ರಮುಖ ಪಾತ್ರದಲ್ಲಿ ನಟಿಸಿರುವ ಕನ್ನಡ ಸಿನಿಮಾವೊಂದು ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಈ ಚಿತ್ರದಲ್ಲಿ ಟಗರು ಪುಟ್ಟಿ ಮಾನ್ವಿತಾ ಕಾಮತ್ ಕೂಡ ನಟಿಸುತ್ತಿದ್ದು, ಈ ಜೋಡಿ ಇದೇ ಮೊದಲ ....

51

Read More...

Yuva.Film News

Wednesday, March 20, 2024

ಯುವ ಅಪ್ಪ ಮಗನ ಬಾಂಧವ್ಯ

       ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಣ್ಣನ ಮಗ ಅಂದರೆ ರಾಘವೇಂದ್ರರಾಜ್‌ಕುಮಾರ್ ದ್ವಿತೀಯ ಪುತ್ರ ಯುವರಾಜ್‌ಕುಮಾರ್ ಅಭಿನಯಿಸಿರುವ ‘ಯುವ’ ಚಿತ್ರವು ಮಾರ್ಚ್ ೨೯ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಅಲ್ಲದೆ ಇದೇ ೨೩ರಂದು ಹೊಸಪೇಟೆಯಲ್ಲಿರುವ ಪುನೀತ್‌ರಾಜ್‌ಕುಮಾರ್ ಮೈದಾನದಲ್ಲಿ ಪ್ರಿ ರಿಲೀಸ್ ಇವೆಂಟ್ ನಡೆಯಲಿದೆ. ಇದೆಲ್ಲದರ ನಡುವೆ ಮೊನ್ನೆ ವಿಶೇಷವಾಗಿ ಮಾಧ್ಯಮದವರಿಗೆಂದೆ ಸುದ್ದಿಗೋಷ್ಟಿಯನ್ನು ನಿರ್ಮಾಪಕ ವಿಜಯ್ ಕಿರಗಂದೂರ್ ಏರ್ಪಾಟು ಮಾಡಿದ್ದರು. ನಾಯಕ ಯುವ ರಾಜ್‌ಕುಮಾರ್ ಮತ್ತು ನಿರ್ದೇಶಕ ಸಂತೋಷ್ ಆನಂದರಾಮ್ ಒಂದಷ್ಟು ಮಾಹಿತಿಗಳನ್ನು ಹಂಚಿಕೊಂಡರು.

53

Read More...

Sidlingu 2.Film News

Friday, March 22, 2024

  ಪೆಟ್ರೋಮ್ಯಾಕ್ಸ್ ಹಾಗೂ ತೋತಾಪುರಿ ಚಿತ್ರಗಳ ಬಳಿಕ ಚೇಷ್ಠೆಗೆ ಫುಲ್ಸ್ಟಾಪ್ ಇಟ್ಟಿರೋ ವಿಜಯ್ ಪ್ರಸಾದ್, ಸಿದ್ಲಿಂಗು ಸೀಕ್ವೆಲ್ ಸಿನಿಮಾನ ಕೈಗೆತ್ತಿಕೊಂಡಿದ್ದಾರೆ. ಲೂಸ್ಮಾದ ಯೋಗಿ ಜೊತೆಗೇನೇ ಸಿನಿಮಾ ಶುರು ಮಾಡ್ತಿರೋ ಪ್ರಸಾದ್, ಅಧಿಕೃತವಾಗಿ ನಿರ್ಮಾಪಕರ ಮನೆದೇವರ ಆಲಯದಲ್ಲಿ ಮುಹೂರ್ತ ಕೂಡ ನೆರವೇರಿಸಿದ್ರು. ಮೋಹಕತಾರೆ ರಮ್ಯಾ & ಆಂಡಾಳಮ್ಮ ಇರ್ತಾರಾ..? ಡಬಲ್ ಮೀನಿಂಗ್ ಇರುತ್ತಾ ಇರಲ್ವಾ ಅನ್ನೋದ್ರ ಕಂಪ್ಲೀಟ್ ಕಹಾನಿ ಇಲ್ಲಿದೆ ಒಮ್ಮೆ ಓದಿ.   ಸಿದ್ಲಿಂಗು.. ಈ ಸಿನಿಮಾ ಬಂದು ಬರೋಬ್ಬರಿ 12 ವರ್ಷಗಳಾಯ್ತು. ಇಂದಿಗೂ ನೋಡುಗರ ಮನದಲ್ಲಿ ಅಚ್ಚಳಿಯದೆ ಉಳಿದಿದೆ. ಅದಕ್ಕೆ ಕಾರಣ ಒಂದೊಳ್ಳೆ ಕಥೆ, ಸಂಬಂಧಗಳ ಮೌಲ್ಯಗಳು, ಕಾಮಿಡಿ, ಪ್ರೀತಿ, ಡೈಲಾಗ್ಸ್, ಸಾಹಿತ್ಯ, ಸಂಗೀತ ಹಾಗೂ ....

325

Read More...

Avatara Purusha 2.News

Thursday, March 21, 2024

  *"ಅವತಾರ ಪುರುಷ 2" ಚಿತ್ರದಲ್ಲೊಂದು ಭರ್ಜರಿ ರಾಪ್ ಸಾಂಗ್*    *ಶರಣ್ ಅಭಿನಯದ ಈ ಚಿತ್ರ ಏಪ್ರಿಲ್ 5 ರಂದು ಬಿಡುಗಡೆ* ..   ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣದ, ಸಿಂಪಲ್ ಸುನಿ ನಿರ್ದೇಶನದ ಹಾಗೂ ಶರಣ್ ನಾಯಕರಾಗಿ ನಟಿಸಿರುವ "ಅವತಾರ ಪುರುಷ 2" ಚಿತ್ರದಿಂದ "ಇವನೇ ಅವತಾರ ಪುರುಷ" ಎಂಬ ಭರ್ಜರಿ ರಾಪ್ ಸಾಂಗ್ ಬಿಡುಗಡೆಯಾಗಿದೆ. ರಾಪ್ ಸಾಂಗ್ ನಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ಎಂ.ಸಿ.ಬಿಜ್ಜು ಈ ಹಾಡನ್ನು ಹಾಡಿದ್ದಾರೆ. ಔರಾ ಹಾಗೂ ಅಭಿನಂದನ್ ಕಶ್ಯಪ್ ಕೂಡ ಗಾಯನಕ್ಕೆ ಬಿಜ್ಜು ಅವರ ಜೊತೆಯಾಗಿದ್ದಾರೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಅದ್ದೂರಿಯಾಗಿ ನೆರವೇರಿತು. ಅಭಿನಂದನ್ ಕಶ್ಯಪ್ ಸಂಗೀತ ನೀಡಿದ್ದಾರೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ....

41

Read More...

Belake.Music Video.News

Thursday, March 21, 2024

  *ಜಾಗತಿಕ ತಾಪಮಾನದ ಕುರಿತು ಜಾಗೃತಿ ಮೂಡಿಸುವ "ಬೆಳಕೆ"* .    *ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಹಾಡಿಗೆ ದನಿಯಾಗಿದ್ದಾರೆ ಆದರ್ಶ ಅಯ್ಯಂಗಾರ್* .   ಈಗಷ್ಟೇ ಬೇಸಿಗೆ ಆರಂಭ. ಅಗಲೇ ಎಲ್ಲೆಡೆ ನೀರಿಗೆ ಹಾಹಾಕಾರ.‌ ಇದಕ್ಕೆ ಕಾರಣ ಪರಿಸರ ನಾಶ ಹಾಗೂ ಜಾಗತಿಕ ತಾಪಮಾನದ ಏರಿಕೆ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ  "ಬೆಳಕೆ" ಹಾಡು ಬಿಡುಗಡೆಯಾಗಿದೆ. "ಹೊಂಬಣ್ಣ" ಚಿತ್ರದ ಖ್ಯಾತಿಯ ರಕ್ಷಿತ್ ತೀರ್ಥಹಳ್ಳಿ ನಿರ್ದೇಶಿಸಿರುವ ಈ ಹಾಡಿಗೆ ಆದರ್ಶ ಅಯ್ಯಂಗಾರ್, ದನಿಯಾಗುವುದರ ಜೊತೆಗೆ ನಟನೆಯನ್ನು ಮಾಡಿದ್ದಾರೆ. ಈ ಹಾಡಿನ ಕುರಿತು ಚಿತ್ರತಂಡದವರು ಹೇಳಿದ್ದು ಹೀಗೆ.   ನಮ್ಮ ಶ್ರೀಕೃಷ್ಣ ಪ್ರೊಡಕ್ಷನ್ಸ್ ಮೂಲಕ ಈಗಾಗಲೇ ಜನರಿಗೆ ....

38

Read More...

Misguide.Film News

Tuesday, March 19, 2024

  *"ಮಿಸ್ ಗೈಡ್" ಮಾಡಿದ್ದಾರೆ ಮಂಜುಕವಿ* .    *ಟೀಸರ್ ಬಿಡುಗಡೆ ಮಾಡಿ ಶುಭಕೋರಿದ ಡಾ||ವಿ.ನಾಗೇಂದ್ರ ಪ್ರಸಾದ್* .    ಸೀಟಡೀಲ್ ಫಿಲಂಸ್ ಹಾಗೂ  ರಾಜ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಾಗರಾಜ್ ಹಾಗೂ ಸುಬ್ಬು ನಿರ್ಮಿಸಿರುವ ಮಿಸ್ ಗೈಡ್ ಚಿತ್ರಕ್ಕೆ ಮಂಜುಕವಿ   ಕಥೆ, ಚಿತ್ರಕಥೆ, ಸಾಹಿತ್ಯ ಹಾಗೂ ಸಂಭಾಷಣೆ ಬರೆದು, ಸಂಗೀತವನ್ನು ನೀಡಿರುವ "ಮಿಸ್ ಗೈಡ್" ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಯಿತು. ಖ್ಯಾತ ಸಾಹಿತಿ ಡಾ||ವಿ.ನಾಗೇಂದ್ರ ಪ್ರಸಾದ್ ಟೀಸರ್ ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ಗಗನ್ ರಾಜ್ ಕೂಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಂತರ ಚಿತ್ರತಂಡದವರು "ಮಿಸ್ ಗೈಡ್" ಬಗ್ಗೆ ಮಾಹಿತಿ ನೀಡಿದರು.   ಇದು ನಾನು ....

48

Read More...

Desai.Film News

Monday, March 18, 2024

  *ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಲಕ್ಷ್ಮಣ ಸವದಿ ಅವರಿಂದ ಬಿಡುಗಡೆಯಾಯಿತು  "ದೇಸಾಯಿ" ಚಿತ್ರದ ಟೀಸರ್* .    *ಇದು "ಲವ್ 360" ಖ್ಯಾತಿಯ ಪ್ರವೀಣ್ ಕುಮಾರ್ ಅಭಿನಯದ ಚಿತ್ರ*   ಶ್ರೀವೀರಭದ್ರೇಶ್ವರ ಕ್ರಿಯೇಟಿವ್ ಫಿಲಂಸ್ ಲಾಂಛನದಲ್ಲಿ ಮಹಾಂತೇಶ ವಿ ಚೋಳಚಗುಡ್ಡ ಕಥೆ ಬರೆದು ನಿರ್ಮಿಸಿರುವ, ನಾಗಿರೆಡ್ಡಿ ಭಡ ನಿರ್ದೇಶನದ ಹಾಗೂ "ಲವ್ 360" ಖ್ಯಾತಿಯ ಪ್ರವೀಣ್ ಕುಮಾರ್ ನಾಯಕನಾಗಿ ನಟಿಸಿರುವ "ದೇಸಾಯಿ" ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಯಿತು. ಮಾಜಿ ಉಪ ಮುಖ್ಯಮಂತ್ರಿಗಳಾದ ಹಾಗೂ ಶಾಸಕ ಶ್ರೀ ಲಕ್ಷ್ಮಣ್ ಸವದಿ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಮಲ್ಲಿಕಾರ್ಜುನ ಲೋನಿ, ವಿಜಯಕುಮಾರ್ ಪಿ.ಜಿ ಮುಂತಾದ ಗಣ್ಯರು ಸಮಾರಂಭದಲ್ಲಿ ....

95

Read More...

Tapassi.Film News

Monday, March 18, 2024

  *ಮಹಿಳಾಪ್ರಧಾನ ಸಿನಿಮಾದಲ್ಲಿ ಕ್ರೇಜಿಸ್ಟಾರ್ ವಿ.ರವಿಚಂದ್ರನ್…ಸೆಟ್ಟೇರಿತು ‘ತಪಸ್ಸಿ’..*   *ಸೆಟ್ಟೇರಿತು ಕ್ರೇಜಿಸ್ಟಾರ್ ಹೊಸ ಸಿನಿಮಾ..ಮಹಿಳಾ ಪ್ರಧಾನ ’ತಪಸ್ಸಿ’ ಚಿತ್ರದಲ್ಲಿ ರವಿಚಂದ್ರನ್*   ಕ್ರೇಜಿಸ್ಟಾರ್ ರವಿಚಂದ್ರನ್ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಹೆಸರು ತಪಸ್ಸಿ..ಬೆಂಗಳೂರು ಮೂವೀಸ್ ಲಾಂಛನದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ಸ್ಪೆನ್ಸರ್ ಮ್ಯಾಥ್ಯೂ ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.   ತಪಸ್ಸಿ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ ರವಿಚಂದ್ರನ್, ಮಹಿಳಾ ಪ್ರಧಾನ ಸಿನಿಮಾ ಅಂದರೆ ರವಿಚಂದ್ರನ್ ಕರೆಯಬೇಕು ಅಲ್ವಾ ಅವರು? ಈ ಸಿನಿಮಾ ಮಾಡಿ ಮುಗಿಸಿದ್ದಾರೆ. ನನ್ನ ಭಾಗದ ಚಿತ್ರೀಕರಣವಷ್ಟೇ ಬಾಕಿ ....

50

Read More...

Yuva.Film News

Friday, March 15, 2024

  *ಹೊಂಬಾಳೆ ಫಿಲಂಸ್ ನಿರ್ಮಾಣದ "ಯುವ" ಚಿತ್ರದ "ಅಪ್ಪುಗೆ" ಹಾಡು ಪುನೀತ್ ರಾಜಕುಮಾರ್ ಪುತ್ರಿ ವಂದಿತ ಅವರಿಂದ ಬಿಡುಗಡೆ‌* .    ಹೊಂಬಾಳೆ ಫಿಲಂಸ್ ಲಾಂಛನಲ್ಲಿ ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದ ಹಾಗೂ ಯುವ ರಾಜಕುಮಾರ್ ನಾಯಕನಾಗಿ ನಟಿಸಿರುವ "ಯುವ" ಚಿತ್ರದ "ಅಪ್ಪುಗೆ" ಹಾಡು ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಪುನೀತ್ ರಾಜಕುಮಾರ್ ಅವರ ದ್ವಿತೀಯ ಪುತ್ರಿ ವಂದಿತ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.        "ಯವ", ಕೌಟುಂಬಿಕ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ಸಿನಿಮಾ. ತಂದೆ - ಮಗನ ಬಾಂಧವ್ಯದ ಚಿತ್ರವೂ ಹೌದು. ಒಂದು ಕುಟುಂಬಕ್ಕಾಗಿ ಅಪ್ಪ ಏನೆಲ್ಲಾ ....

57

Read More...

Bhuvanam Gaganam.News

Saturday, March 16, 2024

  *’ಭುವನಂ ಗಗನಂ’ ಸಿನಿಮಾಗೆ ಧ್ರುವ ಸರ್ಜಾ ಸಾಥ್..ಮಾನ್ಸೂನ್ ಗೆ ಪೃಥ್ವಿ-ಪ್ರಮೋದ್ ಸಿನಿಮಾ ತೆರೆಗೆ*   *ಟೀಸರ್ ನಲ್ಲಿ ‘ಭುವನಂ ಗಗನಂ’.. ಪ್ರಮೋದ್-ಪೃಥ್ವಿ ಸಿನಿಮಾಗೆ ಆಕ್ಷನ್ ಪ್ರಿನ್ಸ್ ಬೆಂಬಲ..*   *ನೋವು-ನಲಿವುಗಳ ‘ಭುವನಂ ಗಗನಂ’ ಟೀಸರ್ ರಿಲೀಸ್…ಮಾನ್ಸೂನ್ ಗೆ ಬರ್ತಿದೆ ಪ್ರಮೋದ್-ಪೃಥ್ವಿ ಸಿನಿಮಾ..*   *’ಭುವನಂ ಗಗನಂ’ಜೊತೆಯಾದ ಮಾರ್ಟಿನ್..ಪ್ರಮೋದ್-ಪೃಥ್ವಿ ಸಿನಿಮಾ ಮಾನ್ಸೂನ್ ಗೆ ರಿಲೀಸ್..*     ಸ್ಯಾಂಡಲ್ ವುಡ್ ಅಂಗಳದ ಇಬ್ಬರು ಪ್ರತಿಭಾನ್ವಿತ ನಟರಾದ ಸಲಾರ್ ಪ್ರಮೋದ್ ಹಾಗೂ ದಿಯಾ ಪೃಥ್ವಿ ಅಂಬಾರ್ ನಟನೆಯ ಬಹುನಿರೀಕ್ಷಿತ ಸಿನಿಮಾ ಭುವನಂ ಗಗನಂ. ಈ ಚಿತ್ರದ ನಿರ್ಮಾಪಕ ಎಂ. ಮುನೇಗೌಡ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಟೀಸರ್ ....

44

Read More...

Ratna.Film News

Saturday, March 16, 2024

  *ಅಪ್ಪು ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ’ರತ್ನ’ ಚಿತ್ರದ ಟ್ರೇಲರ್* .                 *ಇದು ಪುನೀತ್ ರಾಜಕುಮಾರ್ ಅಭಿಮಾನಿಯ ಚಿತ್ರ*   ಬಸವರಾಜ್ ಬಳ್ಳಾರಿ ನಿರ್ಮಿಸಿ, ನಿರ್ದೇಶಿಸಿರುವ "ರತ್ನ" ಚಿತ್ರದ ಟ್ರೇಲರ್ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರಿತ್ತಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.   ನಾನು "ಸೀನ" ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ದೇಶಿಸಿದ್ದೇನೆ.  "ಸೀನ" ಚಿತ್ರಕ್ಕೆ ಆರಂಭ ಫಲಕ ತೋರುವ ಮೂಲಕ ಚಾಲನೆ ನೀಡಿದ್ದು, ಪುನೀತ್ ರಾಜಕುಮಾರ್ ಅವರೆ.  ಆನಂತರ ಚಿತ್ರೀಕರಣದ ವೇಳೆ ಕೆಲವು ....

50

Read More...

Bharjari Gandu.News

Friday, March 15, 2024

  *ಟ್ರೇಲರ್ ಮೂಲಕ ಮೋಡಿ ಮಾಡುತ್ತಿರುವ "ಭರ್ಜರಿ ಗಂಡು" ಏಪ್ರಿಲ್ 5 ಕ್ಕೆ ತೆರೆಗೆ ಬರುತ್ತಿದ್ದಾನೆ* .    *ಇದು ಕಿರಣ್ ರಾಜ್ ಅಭಿನಯದ ಚಿತ್ರ* *   ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿರುವ ನಟ ಕಿರಣ್ ರಾಜ್ ನಾಯಕನಾಗಿ ನಟಿಸಿರುವ ಹಾಗೂ ಪ್ರಸಿದ್ದ್ ನಿರ್ದೇಶನದ "ಭರ್ಜರಿ ಗಂಡು" ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.  ಈ ಸಂತಸವನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಹಂಚಿಕೊಂಡರು.   "ರತ್ನ ಮಂಜರಿ" ಚಿತ್ರದ ನಂತರ ನಾನು ನಿರ್ದೇಶಿಸಿರುವ ಎರಡನೇ ಚಿತ್ರವಿದು. ನನ್ನ ಸ್ನೇಹಿತ ಛಾಯಾಗ್ರಾಹಕ ಕಿಟ್ಟಿ ಕೌಶಿಕ್ ....

42

Read More...
Copyright@2018 Chitralahari | All Rights Reserved. Photo Journalist K.S. Mokshendra,