Billari.Film News

Monday, July 01, 2024

102

ಅಮ್ಮನ ಸನ್ನಿದಿಯಲ್ಲಿ ಬಿಲ್ಲಾರಿ ಮುಹೂರ್ತ

ಬಹುತೇಕ ಹೊಸಬರೇ ಸೇರಿಕೊಂಡು ಸಿದ್ದಪಡಿಸುತ್ತಿರುವ ‘ಬಿಲ್ಲಾರಿ’ ಚಿತ್ರದ ಮುಹೂರ್ತ ಸಮಾರಂಭವು ಶ್ರೀ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿಅದ್ದೂರಿಯಾಗಿ ನಡೆಯಿತು.ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದಅಧ್ಯಕ್ಷಉಮೇಶ್ ಬಣಕಾರ್‌ಮೊದಲದೃಶ್ಯಕ್ಕೆಕ್ಲಾಪ್ ಮಾಡಿತಂಡಕ್ಕೆಶುಭ ಹಾರೈಸಿದರು.ನಿರ್ಮಾಪಕತಾಯಿ ಲಕ್ಷೀಧನಪಾಲ್‌ಕ್ಯಾಮಾರಆನ್ ಮಾಡಿದರು.ಎವಿಕೆ ಪ್ರೊಡಕ್ಷನ್‌ಅಡಿಯಲ್ಲಿ ರಿಶ್ವಿಕ್‌ಶೆಟ್ಟಿ ಕತೆ ಬರೆದು ನಿರ್ಮಾಣ ಮಾಡುವುದರಜತೆಗೆ ನಾಯಕನಾಗಿಅಭಿನಯಿಸುತ್ತಿದ್ದಾರೆ.ಗೋಕಾಕ್ ಮೂಲದ ಪಿ.ಎಲ್.ಭರಮಣ್ಣಚಿತ್ರಕತೆ-ನಿರ್ದೆಶನದಜವಬ್ದಾರಿಯನ್ನು ಹೊತ್ತುಕೊಳ್ಳುತ್ತಿದ್ದಾರೆ.ಶಿಲ್ಪಗೌಡ ಸಹ ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದಾರೆ.

ನಿರ್ದೇಶಕ ಭರಮಣ್ಣ ಹೇಳುವಂತೆ ಇದೊಂದುಕಾಲ್ಪನಿಕ ಅಂಶಗಳನ್ನು ಒಳಗೊಂಡಿದೆ.ನಿಘಂಟುದಲ್ಲಿ ಬಿಲ್ಲಾರಿಗೆ ಬೇರೆಅರ್ಥಇರಲಿದೆ.ಆದರೆ ನಮ್ಮ ಸಿನಿಮಾದಲ್ಲಿ ಪಾತ್ರದ ಹೆಸರು ಶೀರ್ಷಿಕೆಯಾಗಿದೆ. ಬಿಲ್ಸ್ ಬುಡಕಟ್ಟುಜನಾಂಗದರಾಜನಐತಿಹಾಸಿಕ ಸೆಸ್ಪೆನ್ಸ್, ಥ್ರಿಲ್ಲರ್‌ಕಥೆಯಾಗಿದೆ. ಭಾರತದಲ್ಲಿ ಇವರುಗಳು ಹನ್ನೊಂದು ಲಕ್ಷಜನಸಂಖ್ಯೆಇರಲಿದ್ದು, ಹೆಚ್ಚಿನ ಭಾಗಗುಜರಾತ್, ರಾಜಸ್ತಾನದಲ್ಲಿ ವಾಸವಾಗಿದ್ದಾರೆ. ಬೆಂಗಳೂರು, ಅರಸಿಕೆರೆ, ಹಾಸನ, ಅಣ್ಣಿಗೇರಿ, ಗಜೇಂದ್ರಗಡ, ಯಾಣ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲುಯೋಜನೆ ಹಾಕಲಾಗಿದೆ.ಕ್ಲೈಮಾಕ್ಸ್‌ದಲ್ಲಿ ಸಿದ್ದಾಂತದೊಂದಿಗೆ ಭಾಗ-೨ ಬರಲಿದೆಎಂಬುದಾಗಿತೋರಿಸಲಾಗುವುದು.ಇನ್ನು ಹೆಚ್ಚಿನ ವಿವರ ನೀಡಿದರೆ, ಸಿನಿಮಾದ ಹೂರಣ ಬಿಟ್ಟುಕೊಟ್ಟಂತೆಆಗುತ್ತದೆಂದುಕುತೂಹಲ ಕಾಯ್ದಿರಿಸಿದರು.

ರಾಜ ಮತ್ತುಅಧಿಕಾರಿಯಾಗಿ ರಿಶ್ವಿಕ್‌ಶೆಟ್ಟಿ ನಾಯಕ. ಭಟ್ಟರ ಮಗಳಾಗಿ ಮೈಸೂರುಕಡೆಯವರಾದಚೈತ್ರಾಲೋಕನಾಥ್ ನಾಯಕಿ.ಉಳಿದಂತೆ

Copyright@2018 Chitralahari | All Rights Reserved. Photo Journalist K.S. Mokshendra,