Chikkavaru Konaralla.News

Saturday, May 02, 2026

  *ಚಿಣ್ಣರು ಚಿಕ್ಕವರು ಅಲ್ಲ, ಕೋಣರು ಅಲ್ಲ*          ಪ್ರಸ್ತುತ ಚಂದನವನದಲ್ಲಿ ಬೆರಳಣಿಕೆಯಷ್ಟು ಮಕ್ಕಳ ಚಿತ್ರಗಳು ಬರುತ್ತಿವೆ. ಆ ಸಾಲಿಗೆ *’ಚಿಕ್ಕವರು ಕೋಣರಲ್ಲ’* ಸೇರ್ಪಡೆಯಾಗಿದೆ. ಹೆಚ್‌ಯುಇ ಆರ್ಟ್ಸ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ *ಪ್ರಕಾಶ್ ಚಿನ್ನಪ್ಪ ಸಿನಿಮಾಕ್ಕೆ ಕಥೆ, ಚಿತ್ರಕಥೆ, ನಿರ್ದೆಶನ ಜತೆಗೆ ಬಂಡವಾಳ* ಹೂಡಿದ್ದಾರೆ. ಇವರೊಂದಿಗೆ ನೇತ್ರಬಾಬು-ಶ್ವೇತ-ಜಮೀಲ-ನಾಜಿಯ ಖಾಜಿ-ಸತೀಶ್ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ಮೊನ್ನೆಯಷ್ಟೇ ಮಾಧ್ಯಮದವರಿಗೆ ವಿಶೇಷ ಪ್ರದರ್ಶನ ಹಾಗೂ ಟ್ರೇಲರ್ ಬಿಡುಗಡೆ ಸಮಾರಂಭವು ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು.        ಮುಖ್ಯ ಪಾತ್ರದಲ್ಲಿ ಚಿಣ್ಣರುಗಳಾದ ಸೆಹರಿ, ....

Read More...

Shrimathi Sindhoora.News

Wednesday, April 29, 2026

  *ಶ್ರೀಮತಿ ಸಿಂಧೂರ ಟೀಸರ್ ಮತ್ತು ಹಾಡುಗಳು ಬಿಡುಗಡೆ*           ಆರ್ ಅಂಡ್ ಆರ್ ಎಂಟರ್‌ಪ್ರೈಸಸ್ ಅಡಿಯಲ್ಲಿ ರಿಯಲ್ ಎಸ್ಟೆಟ್ ಉದ್ಯಮಿ *ಡಿ.ಎನ್.ನಾಗೀರೆಡ್ಡಿ ಕಥೆ-ನಿರ್ಮಾಣ, ಆರ್.ಅನಂತರಾಜು ನಿರ್ದೇಶನ, ವಿಜಯರಾಘವೇಂದ್ರ*  ಅಭಿನಯಿಸಿರುವ *’ಶ್ರೀಮತಿ ಸಿಂಧೂರ’* ಚಿತ್ರದ ಟೀಸರ್ ಮತ್ತು ನಾಲ್ಕು ಹಾಡುಗಳ ಬಿಡುಗಡೆ ಕಾರ್ಯಕ್ರಮವು ಎಸ್‌ಆರ್‌ವಿ ಪ್ರಿವ್ಯೂ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು.          ನಾಯಕಿ ಪ್ರಿಯಾಹೆಗಡೆ, ಹೊಸ ಪರಿಚಯ ಡಿ.ಎನ್.ಲಿಯೋ ಮನೋಜ್, ಸಹ ನಿರ್ಮಾಪಕ ಡಿ.ಎನ್.ಜೈ ನಾರಾಯಾಣ್, ಸಾಹಿತಿ ಕವಿರಾಜ್, ಕಲಾವಿದರುಗಳಾದ ಗಣೇಶ್‌ರಾವ್ ಕೇಸರಕರ್, ರೇಷ್ಮಾ.ವಿ.ಗೌಡ, ಪ್ರಸನ್ನಬಾಗೀನ, ಉಗ್ರಂ ರವಿ, ಮಾಸ್ಟರ್ ಮೌರ್ಯ, ....

Read More...

Dhruti.Film News

Tuesday, April 28, 2026

  *ಸಾಮಾಜಕ್ಕೆ ಉತ್ತಮ ಸಂದೇಶ ಹೊತ್ತು ತರುತ್ತಿರುವ "ಧೃತಿ"* .                                  ‌           *ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಮೇ 8 ರಂದು ತೆರೆಗೆ* .                            ಚಿತ್ರ ನಿರ್ದೇಶನ ಹಲವು ಪ್ರತಿಭೆಗಳ ಕನಸು. ಅದು ಕೆಲವರಿಗೆ ನನಸಾಗುತ್ತದೆ. ಕೆಲವರಿಗೆ ಕನಸಾಗಿಯೇ ಉಳಿಯುತ್ತದೆ. ಉದ್ಯಮಿ ಜಗದೀಶ್ ಕೂಡ ಚಿಕ್ಕಂದಿನಿಂದಲೂ ನಿರ್ದೇಶಕನಾಗುವ ಕನಸು ಹೊತ್ತವರು. ಆ ಕನಸನ್ನು "ಧೃತಿ" ಚಿತ್ರವನ್ನು ನಿರ್ದೇಶಿಸುವ ಮೂಲಕ ನನಸಾಗಿಸಿಕೊಂಡಿದ್ದಾರೆ ಜಗದೀಶ್. ಸಮಾಜಕ್ಕೆ ಒಂದೊಳ್ಳೆ ಸಂದೇಶ ನೀಡುವ "ಧೃತಿ" ಚಿತ್ರದ ....

Read More...

Balaramana.Film News

Monday, April 27, 2026

ಬಲರಾಮನ ದಿನಗಳು ಟೀಸರ್ ಬಿಡುಗಡೆಯಾಗಿದೆ.. ಎರಡು ಹಾಡುಗಳಿಂದ ಗಮನ ಸೆಳೆದಿದ್ದ ಈ ಚಿತ್ರದ ಟೀಸರ್ ಉದ್ಯಮದಲ್ಲಿ ಹಾಗೂ ಪ್ರೇಕ್ಷಕರಲ್ಲಿ ಹೊಸ ಕುತೂಹಲ ಹುಟ್ಟಿಸಿದೆ.   ಮಾದೇವ ಚಿತ್ರದ ಬಳಿಕ ವಿನೋದ್ ಪ್ರಭಾಕರ್ ಹೊಸ ಇಮೇಜ್ ಪಡೆದುಕೊಂಡಿದ್ದಾರೆ. ಆ್ಯಕ್ಷನ್ ಚಿತ್ರಗಳಿಗೆ ಮಾತ್ರ ಸೀಮಿತವಾಗಿದ್ದ ವಿನೋದ್, ಪ್ರಯೋಗಾತ್ಮಕ ವಸ್ತುಗಳಲ್ಲಿಯೂ ಕಮರ್ಷಿಯಲ್ ತಾಕತ್ತ್ ಏನು ಎಂದು ತೋರಿಸಿಕೊಡುತ್ತಿದ್ದಾರೆ. ಅದಕ್ಕೆ ಹೊಸ ಉದಾಹರಣೆ ಬಲರಾಮನ ದಿನಗಳು. ಈ  ಟೀಸರ್ ನಲ್ಲಿ  ವಿನೋದ್ ಪ್ರಭಾಕರ್ ಅವರ ಲುಕ್ ಮತ್ತು ಡಾನ್ಸ್ ಎಲ್ಲರ ಮೆಚ್ಚುಗೆ ಪಡೆಯುತ್ತಿದೆ. ಅದ್ಧೂರಿಯಾಗಿ ನಡೆದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ವಿನೋದ್ ಪ್ರಭಾಕರ್ ಕೂಡ ಇದೇ ಖುಷಿಯನ್ನು ಹಂಚಿಕೊಂಡರು.     ....

Read More...

KD.Film News

Monday, April 27, 2026

  ಕೆಡಿ ಚಿತ್ರದಲ್ಲಿ ಕಾಲ ಭೈರವನಾದ  ಕಿಚ್ಚ ಸುದೀಪ್          ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ, ಜೋಗಿ ಪ್ರೇಮ್ ಅವರ ನಿರ್ದೇಶನದ ಕೆಡಿ ಚಿತ್ರ ಸಾಕಷ್ಟು ವಿವಾದಗಳನ್ನು ದಾಟಿ ಕಡೆಗೂ ಸೆನ್ಸಾರ್ ಮಂಡಳಿಯಿಂದ ಪ್ರಮಾಣ ಪತ್ರ ಪಡೆದು ಏಪ್ರಿಲ್ 30ರಂದು ಅದ್ದೂರಿಯಾಗಿ ತೆರೆಗೆ ಬರಲು ಸಿದ್ಧವಾಗಿದೆ, ದ್ರುವ ಸರ್ಜಾ, ರೀಶ್ಮಾ ನಾಣಯ್ಯ ನಾಯಕ, ನಾಯಕಿಯಾಗಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಈ ಬಗ್ಗೆ ಮಾಹಿತಿ ನೀಡಲು ಹಾಗೂ ಚಿತ್ರದ ಮತ್ತೊಂದು ಹಾಡಿನ ಬಿಡುಗಡೆಯ ಜತೆ ಸುದೀಪ್ ಅವರ ಜತೆ ವಿಶೇಷ ಸಂವಾದ ಕಾರ್ಯಕ್ರಮ ಸೋಮವಾರ ಸಂಜೆ  ನೆರವೇರಿತು.     ನಿರ್ದೇಶಕ ಪ್ರೇಮ್, ನಾಯಕನಟ ....

Read More...

Common Man.Film News

Monday, April 27, 2026

  ಓಂ ಸಾಯಿಪ್ರಕಾಶ್ ನಿರ್ದೇಶನದಲ್ಲಿ ’ಕಾಮನ್ ಮ್ಯಾನ್’ ಆದ ಗೌರೀಶಂಕರ್       ಸಾಮಾನ್ಯ ವ್ಯಕ್ತಿಯೊಬ್ಬ ರಾಜ್ಯದ ಮುಖ್ಯಮಂತ್ರಿಯಾದರೆ ಹೇಗಿರುತ್ತೆ ಎಂಬ ಎಳೆ  ಇಟ್ಟುಕೊಂಡು ಕಥೆ ಬರೆದು ಸುರಭಿ ಫಿಲಂಸ್ ಅಡಿ ಎನ್. ನರಸಿಂಹಮೂರ್ತಿ ಅವರು ’ಕಾಮನ್ ಮ್ಯಾನ್’ ಚಿತ್ರವನ್ನು  ನಿರ್ಮಾಣ ಮಾಡಿದ್ದಾರೆ.  ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಅವರು ಈ  ಚಿತ್ರದ  ಚಿತ್ರಕಥೆ ರಚಿಸಿ ಆ್ಯಕ್ಷನ್ ಕಟ್ ಹೇಳಿದ್ದಾರೆ. ಕೆರೆಬೇಟೆ ಖ್ಯಾತಿಯ ನಟ ಗೌರೀಶಂಕರ್ ಈ ಚಿತ್ರದ ನಾಯಕನಾಗಿ ನಟಿಸಿದ್ದಾರೆ.  ಚಿತ್ರದ ಟೈಟಲ್ ಹಾಗೂ ಫಸ್ಟ್ ಲುಕ್ ಲಾಂಚ್ ಕಾರ್ಯಕ್ರಮ ನಡೆಯಿತು. ವಿನಯ ಚಂದ್ರ ಅವರ ಸಂಗೀತ ನಿರ್ದೇಶನ, ಜೆ‌.ಜಿ.ಕೃಷ್ಣ, ದೀಪಕ್ ಕುಮಾರ್ ಅವರ ಛಾಯಾಗ್ರಹಣ ಈ ....

Read More...

Educated Bulls.Film News

Saturday, April 25, 2026

  ಎಜುಕೇಟಡ್ ಬುಲ್ಸ್ ಟ್ರೈಲರ್       ಕಳೆದ ನಾಲ್ಕು ದಶಕಗಳಿಂದ ಡಾ.ಅಂಬರೀಷ್, ದೇವರಾಜ್, ಜಗ್ಗೇಶ್ ಶಶಿಕುಮಾರ್  ಮುಂತಾದ ಸ್ಟಾರ್ ನಟರ ಚಿತ್ರಗಳಿಗೆ ಆ್ಯಕ್ಷನ್ ಕಟ್ ಹೇಳಿರುವ ಹಿರಿಯ ತಂತ್ರಜ್ಞ ಜಿ.ಕೆ. ಮುದ್ದುರಾಜ್ ಅವರು ಹತ್ತು ವರ್ಷಗಳ ನಂತರ ನಿರ್ದೇಶಿಸಿರುವ ಚಿತ್ರ ಎಜುಕೇಟಡ್ ಬುಲ್ಸ್. ಈ ಚಿತ್ರದ  ಚಿತ್ರಕತೆ ಬರೆದು ಆಕ್ಷನ್ ಕಟ್ ಹೇಳುವ ಜತೆಗೆ ಎಂ.ಎಸ್. ಎಂಟರ್‌ಪ್ರೈಸಸ್ ಲಾಂಛನದಲ್ಲಿ ನಿರ್ಮಾಣ ಮಾಡಿದ್ದಾರೆ.  ಮುದ್ದುರಾಜ್ ಅವರ ನಿರ್ದೇಶನದ 41ನೇ ಚಿತ್ರ ಇದಾಗಿದ್ದು ಇದರ ಟ್ರೈಲರ್ - ಹಾಡುಗಳ ಬಿಡುಗಡೆ ಸಮಾರಂಭ ನಡೆಯಿತು.     ನೀರಜ್, ಪೂರ್ವಿಕಾ (ಸ್ವಪ್ನ) ಚಿತ್ರದ ನಾಯಕ, ನಾಯಕಿಯಾಗಿ ನಟಿಸಿದ್ದು, ಅಜಯ್‌ ಕುಮಾರ್, ತೇಜಸ್‌ಕುಮಾರ್, ರಾಕೇಶ್ ಅಲ್ಲದೆ ....

Read More...

Anna From Mexico.Film News

Thursday, April 23, 2026

  *ಅಣ್ಣ from Mexico' ಟೀಸರ್ ರಿಲೀಸ್: ಕನ್ನಡ ಚಿತ್ರರಂಗದ ಬಗ್ಗೆ ಏನಂದ್ರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್?*     *ಡಾಲಿ‌ ಧನಂಜಯ್ ನಟನೆಯ ಅಣ್ಣ from Mexico'ಚಿತ್ರದ ಟೀಸರ್ ಬಿಡುಗಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಾಥ್*   ನಟ ರಾಕ್ಷಸ ಡಾಲಿ ಧನಂಜಯ್ ನಟಿಸುತ್ತಿರುವ ’ಅಣ್ಣ from Mexico' ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಟೀಸರ್ ಬಿಡುಗಡೆಗೊಳಿಸಿ ಇಡೀ ತಂಡಕ್ಕೆ ಶುಭ ಹಾರೈಸಿದರು.   ಬಳಿಕ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಟೀಸರ್ ಥ್ರಿಲ್ಲಿಂಗ್ ಆಗಿದೆ. ಹೊಸತನದಿಂದ ಕೂಡಿದೆ. ಶ್ರೀಮಂತಿಕೆಯಿಂದ ಕಾಣಿಸುತ್ತಿದೆ. ....

Read More...

KD.Film News

Wednesday, April 22, 2026

  "ಕೆಡಿ" ಚಿತ್ರದ ಟ್ರೈಲರ್ ಗೆ ಹಿರಿಯನಟ ದತ್ತಣ್ಣ ಚಾಲನೆ   * ಈ ಚಿತ್ರಕ್ಕೆ ನಿರ್ಮಾಪಕರೇ  ನಿಜವಾದ ಹೀರೋ-ದ್ರುವ ಸರ್ಜಾ      ಭಾರತೀಯ ಚಿತ್ರರಂಗದಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿರುವ ಬಿಗ್ ಸ್ಟಾರ್‌ ಕಾಸ್ಟ್ ಹಾಗೂ ಬಿಗ್ ಬಜೆಟ್‌ನಲ್ಲಿ ತಯಾರಾದ ಚಿತ್ರ ಕೆಡಿ. ಜೋಗಿ ಪ್ರೇಮ್ ಅವರ ದಕ್ಷ ನಿರ್ದೇಶನ ಹಾಗೂ ಆಕ್ಷನ್ ಪ್ರಿನ್ಸ್ ದ್ರುವ ಸರ್ಜಾ ಅಭಿನಯದ, ದಕ್ಷಿಣ ಭಾತದ ಹೆಸರಾಂತ ನಿರ್ಮಾಣ ಸಂಸ್ಥೆ ಕೆ.ವಿ.ಎನ್.  ಪ್ರೊಡಕ್ಷನ್ಸ್ ನೂರಾರು ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಿಸಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಅಶೋಕಾ ಹೋಟೆಲ್ ನಲ್ಲಿ ನೆರವೇರಿತು. ಹಿರಿಯನಟ ದತ್ತಣ್ಣ ಅವರು  ಚಿತ್ರದ ಟ್ರೈಲರ್‌ಗೆ ಚಾಲನೆ ನೀಡಿ ಶುಭ ....

Read More...

Rudra Kaala.Film News

Wednesday, April 22, 2026

  *ಬುಧವಾರ ಬೆಳಗ್ಗಿನ ಶುಭಕಾಲ* .    *ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ದಿಗಂತ್ ಅಭಿನಯದ "ರುದ್ರ ಕಾಲ"* .*                             ‌    ‌‌‌                                                ತಮ್ಮ ಅಭಿನಯದ ಮೂಲಕ ಜನಪ್ರಿಯರಾಗಿರುವ ನಟ ದಿಗಂತ್ ಅಭಿನಯದ "ರುದ್ರ ಕಾಲ" ಚಿತ್ರದ ಮುಹೂರ್ತ ಸಮಾರಂಭ ಬುಧವಾರ ಬೆಳಗ್ಗಿನ ಸುಮುಹೂರ್ತದಲ್ಲಿ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿತು. ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರುವ ಮೂಲಕ ಚಾಲನೆ ನೀಡಿದರು. ನಿರ್ದೇಶಕ ರಾಜ್ ....

Read More...

Dodmansa.Film News

Monday, April 20, 2026

    *ಟೀಸರಿನಲ್ಲಿ ಎಂಟ್ರಿಕೊಟ್ಟ ‘ದೊಡ್ಮನ್ಸ’*   *ಬೆಂಗಳೂರಿನ ಆಟೋ ಡ್ರೈವರಿನ ಬದುಕಿನ ಜೀವನ ‘ಚಿತ್ರ’ಣ*   *ಹೊರಬಂತು ‘ದೊಡ್ಮನ್ಸ’ ಚಿತ್ರದ ಟೀಸರ್*   *ಹೊಸ ಪ್ರತಿಭೆಗಳ ‘ದೊಡ್ಮನ್ಸ’ ತೆರೆಗೆ ಬರಲು ರೆಡಿ*   ಯುವ ಪ್ರತಿಭೆ ಶರತ್ ಕೃಷ್ಣ ನಟನೆ ಮತ್ತು ನಿರ್ದೇಶನ ಹೊಸಚಿತ್ರ ‘ದೊಡ್ಮನ್ಸ’ ತೆರೆಗೆ ಬರಲು ಸಿದ್ದವಾಗಿದೆ. ಈಗಾಗಲೇ ಬಹುತೇಕ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇದೀಗ ‘ದೊಡ್ಮನ್ಸ’ ಚಿತ್ರದ ಮೊದಲ ಟೀಸರ್ ಅನ್ನು ಬಿಡುಗೊಳಿಸಿದೆ.   ಬೆಂಗಳೂರಿನಲ್ಲಿರುವ ಆಟೋ ಡ್ರೈವರ್ ಒಬ್ಬನ ಜೀವನದಲ್ಲಿ ನಡೆಯುವ ಘಟನೆಗಳ ಸುತ್ತ ನಡೆಯುವ ಕಾಲ್ಪನಿಕ ಕಥಾಹಂದರವನ್ನು ಹೊಂದಿರುವ ‘ದೊಡ್ಮನ್ಸ’ ಚಿತ್ರದಲ್ಲಿ ನಾಯಕ ....

Read More...

Sherr.Film News

Monday, April 20, 2026

  *ಮೇ 15 ರಂದು ಕಿರಣ್ ರಾಜ್ - ಕ್ರಿಶ್ ಅಭಿನಯದ "ಶೇರ್" ಚಿತ್ರ ತೆರೆಗೆ*    *ಆರಂಭದಿಂದಲೂ ಕುತೂಹಲ ಮೂಡಿಸಿದೆ ಪ್ರಸಿದ್ದ್ ನಿರ್ದೇಶನದ ಈ ಚಿತ್ರ* .   ಪ್ರಸಿದ್ಧ್ ನಿರ್ದೇಶನದಲ್ಲಿ ಕಿರಣ್ ರಾಜ್ ನಾಯಕರಾಗಿ ನಟಿಸಿರುವ ಚಿತ್ರ "ಶೇರ್". ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಯಿತು.  ಗ್ರೇಸ್ ರಾಜ್ ಪ್ರೊಡಕ್ಷನ್ ಲಾಂಛನದಲ್ಲಿ ಡಾ||ಸುದರ್ಶನ್ ಸುಂದರರಾಜ್  ಈ ಚಿತ್ರ ನಿರ್ಮಾಣ‌ ಮಾಡಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ಹೆಚ್.ಕುಮಾರ್ (ರಾಟೆ) ಜತೆಯಾಗಿದ್ದಾರೆ. ಕಿರಣ್ ರಾಜ್ ,  ಸುರೇಖಾ, ಕ್ರಿಶ್, ತನಿಷಾ ಕುಪ್ಪಂಡ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.   ಈ ಸಂದರ್ಭದಲ್ಲಿ ....

Read More...

Raaka.1st Look.News

Wednesday, April 15, 2026

  *'ರಾಕಾ’ ಲುಕ್ ಗಾಗಿ ಅಲ್ಲು ಅರ್ಜುನ್ ಹಾಕಿದ ಶ್ರಮ ಎಷ್ಟು ಗೊತ್ತಾ?*     ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಪುಷ್ಪ ಸರಣಿ ಸಿನಿಮಾಗಳ ಬಳಿಕ ಮತ್ತೊಂದು ಹೊಸ ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದಾರೆ. ಈ ಬಾರಿ ಬನ್ನಿ, ತಮಿಳು ನಿರ್ದೇಶಕ ಅಟ್ಲಿ ಜೊತೆ ಕೈ ಜೋಡಿಸಿದ್ದಾರೆ. ಒಂದಷ್ಟು ಸ್ಯಾಂಪಲ್ ಮೂಲಕ ಕುತೂಹಲ ಹೆಚ್ಚಿಸಿದ್ದ ರಾಕಾ ಸಿನಿಮಾದ  ಫಸ್ಟ್ ಲುಕ್ ಅಲ್ಲು ಅರ್ಜುನ್ ಬರ್ತಡೇಗೆ ರಿವೀಲ್ ಮಾಡಲಾಗಿತ್ತು. ಅರ್ಧ ಮೃಗ, ಅರ್ಧ ಮನುಷ್ಯನ ಅವತಾರದಲ್ಲಿ ಸ್ಟೈಲಿಶ್ ಸ್ಟಾರ್ ಕಾಣಿಸಿಕೊಂಡಿದ್ದಾರೆ.     ಅಲ್ಲು ಅರ್ಜುನ್ ರಾಕಾ ಪೋಸ್ಟರ್ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ಲುಕ್ ಗಾಗಿ ಬನ್ನಿ ದಿನಕ್ಕೆ 3 ರಿಂದ 4 ಗಂಟೆ ಶ್ರಮ ಹಾಕಿದ್ದಾರೆ. ಇದು ಐಕಾನ್ ಸ್ಟಾರ್ ಗೆ ....

Read More...

Love Seasons.Film News

Wednesday, April 15, 2026

  ಬಿಡುಗಡೆಯಾಯ್ತು ಲವ್ ಸೀಸನ್ಸ್ ಟೀಸರ್!   ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಹೊಸಬರ ತಂಡದ ಆಗಮನವಾಗಿದೆ. ತಿಂಗಳ ಹಿಂದಷ್ಟೇ ಚಿತ್ರೀಕರಣ ಮುಗಿಸಿಕೊಂಡು ಒಂದಷ್ಟು ಸುದ್ದಿ ಮಾಡಿದ್ದ ಈ ಸಿನಿಮಾದ ಟೀಸರ್ ನ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಲವ್ ಸೀಸನ್ಸ್ ಆಂತರ್ಯದ ಬಗ್ಗೆ ಒಂದಷ್ಟು ಕುತೂಹಲಕರ ವಿಚಾರಗಳನ್ನು ಅನಾವರಣಗೊಳಿಸಿದೆ.   ರಾಜೇಶ್ ನಟರಂಗ ಈ ಚಿತ್ರದ ಬಹುಮುಖ್ಯ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆ. ಈ ಬಗ್ಗೆ ಮಾತಾಡಿರುವ ರಾಜೇಶ್ ಅವರು, ನಿರ್ದೇಶಕರ ಕಸುಬುದಾರಿಕೆಯನ್ನು ಮೆಚ್ಚಿಕೊಳ್ಳುತ್ತಲೇ, ತಾನಿಲ್ಲಿ ಜವಾಬ್ದಾರಿಯುತ ತಂದೆಯ ಪಾತ್ರದಲ್ಲಿ ನಟಿಸಿರುವ ಸುಳಿವನ್ನು ಬಿಟ್ಟು ಕೊಟ್ಟರು. ಪ್ರೀತಿಯೆಂಬುದು ಯಾವ ಕಾಲಕ್ಕೂ ಹಳತಾಗದ ವಿಚಾರ. ಈ ....

Read More...

Jinugo Male.Video Album.News

Tuesday, April 14, 2026

  "ಜಿನುಗೋ ಮಳೆ" ರೊಮ್ಯಾಂಟಿಕ್   ಆಲ್ಬಂ ಹಾಡು ಬಿಡುಗಡೆ....         ಯುನಿಕಾರ್ನ್ ಎಂಟರ್ ಟೈನ್ ಮೆಂಟ್ ಬ್ಯಾನರ್ ಮೂಲಕ ದೀಪ್ತಿ ಆಕಾಶ್ ಅವರು  ನಿರ್ಮಿಸಿರುವ, ಬಿಗ್ ಬಾಸ್ ಖ್ಯಾತಿಯ ಧನುಷ್ ಗೌಡ ಹಾಗೂ ಸ್ಪಂದನಾ ಸೋಮಣ್ಣ  ಅಭಿನಯದ  ’ಜಿನುಗೋ ಮಳೆ’ ಎಂಬ ಆಲ್ಬಂ ಸಾಂಗ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.    ಆಕಾಶ್ ಅವರ ಕಾನ್ಸೆಪ್ಟ್ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿರುವ ಈ  ಹಾಡಿನ ಬಿಡುಗಡೆಯ ನಂತರ ನಾಯಕ ಧನುಷ್ ಗೌಡ  ಮಾತನಾಡುತ್ತ ಪಿಆರ್ ಕೆ ಸಂಸ್ಥೆಯಡಿ ಕೆಲಸ ಮಾಡಬೇಕೆಂದು ನನಗೆ ಬಹಳ ದಿನಗಳಿಂದ ಆಸೆ ಇತ್ತು. ಅದು ಈ ಆಲ್ಬಂ ಹಾಡಿನ ಮೂಲಕ ನೆರವೇರಿದೆ. ಮೂಡಿಗೆರೆಯಲ್ಲಿ ೩ ದಿನಗಳ ಕಾಲ ಈ ಹಾಡನ್ನು ಶೂಟ್ ಮಾಡಿದ್ದೇವೆ‌. ಶೂಟಿಂಗ್ ....

Read More...

Bengaluru inn.Film News

Saturday, April 11, 2026

  *ಬೆಂಗಳೂರು ಇನ್: ರೋಚಕ ಮರ್ಡರ್ ಮಿಸ್ಟರಿ ಕಥೆಯ ಟ್ರೈಲರ್ ಬಿಡುಗಡೆ ಮಾಡಿದ ಅಹಿಂಸ ಚೇತನ್, ಏ.17ಕ್ಕೆ ಚಿತ್ರ ತೆರೆಗೆ*       ಧರ್ಮ ಕೀರ್ತಿರಾಜ್ ಅಭಿನಯದ ಬೆಂಗಳೂರಿನಲ್ಲಿ ನಡೆಯುವ ರೋಚಕ ಮರ್ಡರ್ ಮಿಸ್ಟರಿ ಸಸ್ಪೆನ್ಸ್ ಥ್ರಿಲ್ಲರ್ ’ಬೆಂಗಳೂರು ಇನ್’ ಚಿತ್ರದ ಟ್ರೈಲರ್ ಬಿಡುಗಡೆ ಆಗಿದೆ. ಇದೇ ತಿಂಗಳ 17ಕ್ಕೆ ಚಿತ್ರ ತೆರೆ ಕಾಣುತ್ತಿದ್ದು, ಬೆಂಗಳೂರಿನ ಮಾಗಡಿ ರಸ್ತೆಯ ಉತ್ಸವ್ ಲೆಗೆಸಿಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ "ಮೈನಾ" ಖ್ಯಾತಿಯ ಅಹಿಂಸಾ ಚೇತನ್ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದರು. ಒಬ್ಬ ಫುಡ್ ಡೆಲಿವರಿ ಏಜೆಂಟ್ ಸುತ್ತ ಕಥೆ ಹೆಣೆಯುವ ಈ ಚಿತ್ರ, ಆಧುನಿಕ ನಗರದ ಅಂಧಕಾರವನ್ನು ಬಯಲಿಗೆಳೆಯುವ ಪ್ರಯತ್ನದಲ್ಲಿದೆ. ಕಾರ್ತಿಕ್ ಕೆ. ಮೂರ್ತಿ ಅವರ ....

Read More...

Aditi.Film News

Thursday, April 09, 2026

  *ಐದು ಶಾಟ್‌ಗಳಲ್ಲಿ ಚಿತ್ರೀಕರಣವಾದ ವಿಶ್ವದ ಮೊದಲ ಚಿತ್ರ*         ಮಹಿಳಾ ಪ್ರಧಾನ ಕಥೆಯನ್ನು ಹೊಂದಿರುವ *’ಅದಿತಿ’* ಚಿತ್ರಕ್ಕೆ ಮಿಲೆನಿಯಮ್ ಆಡ್ ಮೀಡಿಯಾ ಬ್ಯಾನರ್ ಅಡಿಯಲ್ಲಿ *ವ್ಯಾಲೆರಿನಾ ಮರಿಯ ರೋಜರ್ಸ್ ಮತ್ತು ನೆಲ್ಸನ್ ರೋಜರ್ಸ್.ಡಬ್ಲ್ಯೂ ಬಂಡವಾಳ* ಹೂಡಿದ್ದಾರೆ.  ಲಿಬರ್ಟಿ ಎಂಬ ಅಡಿಬರಹ ಇರಲಿದೆ. *ನೆಲ್ಸನ್ ರೋಜರ್ಸ್.ಡಬ್ಲ್ಯೂ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್* ಹೇಳಿದ್ದಾರೆ. ಇವರೊಂದಿಗೆ ಸೋಲೋಮನ್.ಕೆ.ಜಾರ್ಜ್ ನಿರ್ದೇಶನದಲ್ಲಿ ಕೈ ಜೋಡಿಸಿದ್ದಾರೆ. ಪ್ರಚಾರದ ಮೊದಲ ಹಂತವಾಗಿ ಹಾಡುಗಳು, ಟೀಸರ್ ಬಿಡುಗಡೆ ಮತ್ತು ವೈ2ಕೆ ಮ್ಯೂಸಿಕ್ ಆಡಿಯೋ ಕಂಪೆನಿ ಲೋಗೋ ಅನಾವರಣ ಸಮಾರಂಭವು ಪಂಚತಾರಾ ಹೋಟೆಲ್‌ದಲ್ಲಿ ಅದ್ದೂರಿಯಾಗಿ ನಡೆಯಿತು. ’ಆ ....

Read More...

Sita Rama Raju Darshan.News

Monday, April 06, 2026

  ಸೀತಾ ರಾಮ ರಾಜು-ದರ್ಶನ ಸೇರಿ ಒಟ್ಟಿಗೆ ಮೂರು ಚಿತ್ರಗಳಿಗೆ ಚಾಲನೆ      ಸೋಮವಾರ ಬೆಳಿಗ್ಗೆ ಗವಿಪುರದ ಶ್ರೀ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಅರುಣಕುಮಾರ್ ಅವರ ಮಾಲೀಕತ್ವದ ಮ್ಯಾಟ್ರಿಕ್ ಮೂವೀ ಮೇಕರ್ಸ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಮೂರು ಚಿತ್ರಗಳಿಗೆ ಒಟ್ಟಿಗೇ ಚಾಲನೆ ನೀಡಲಾಯಿತು.  ಆ ಮೂರು ಚಿತ್ರಗಳು ಯಾವುವೆಂದರೆ ಕೀರ್ತಿ ಕೃಷ್ಣ ಅವರ ನಿರ್ದೇಶನದ ಸೀತಾ ರಾಮ ರಾಜು, ಸ್ವಸ್ತಿಕ್ ಅವರ ನಿದೇಶನದ ದರ್ಶನ ಹಾಗೂ ಕುಮಾರ್ ನಿರ್ದೇಶನದ ಇನ್ನೂ ಹೆಸರಿಡದ ಚಿತ್ರದ ಪ್ರಾರಂಭೋತ್ಸವ ನಡೆಯಿತು,  ಸೀತಾರಾಮ ರಾಜು ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ಕಾರ್ತೀಕ್ ಮಹೇಶ್ ನಾಯಕನಾಗಿದ್ದು, ನಾಯಕಿಯಾಗಿ ಪ್ರಿಯಾಂಕಾ ಕುಮಾರ್ ನಟಿಸುತ್ತಿದ್ದಾರೆ, ಉಳಿದಂತೆ ....

Read More...

Kaada.Film News

Wednesday, April 08, 2026

  *ಏಪ್ರಿಲ್ 10 ರಂದು ಜಯರಾಮ್ ಕಾರ್ತಿಕ್(ಜೆ.ಕೆ) ಅಭಿನಯದ "ಕಾಡ"  ಚಿತ್ರ ತೆರೆಗೆ* .                                                                            ಹಿರಿತೆರೆ ಹಾಗೂ ಕಿರುತೆರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಜಯರಾಮ್ ಕಾರ್ತಿಕ್ (ಜೆ.ಕೆ) ನಾಯಕನಾಗಿ ನಟಿಸಿರುವ, ಅಮಿತ್ ಕುಮಾರ್ ಸಕ್ಸೇನ ನಿರ್ಮಾಣದ ಹಾಗೂ ರಾಜ್ಯ ಪ್ರಶಸ್ತಿ ವಿಜೇತ ನಟ ವಿಶೃತ್ ನಾಯಕ್ ನಿರ್ದೇಶಿಸಿರುವ ಸೈಕೊ ಥ್ರಿಲ್ಲರ್ ಜಾನರ್ ನ "ಕಾಡ" ಚಿತ್ರ ಇದೇ ಏಪ್ರಿಲ್ 10 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.  ಈ ಕುರಿತು ಮಾಹಿತಿ ನೀಡಲು ಚಿತ್ರತಂಡ ....

Read More...

Pallichattambi.News

Tuesday, April 07, 2026

  *ಏಪ್ರಿಲ್ 15ಕ್ಕೆ ಟೊವಿನೋ ಥಾಮಸ್ - ಕಯಾದು ಲೋಹರ್ ಅಭಿನಯದ ‘ಪಳ್ಳಿ ಚಟ್ಟಂಬಿ’ ತೆರೆಗೆ*   *ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್ ಹಂಚಿಕೆ* .   ಮಲಯಾಳಂ ನಟ ಟೊವಿನೋ ಥಾಮಸ್ ಹಾಗೂ ಕನ್ನಡದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಕಯಾದು ಲೋಹರ್ ಅಭಿನಯದ ‘ಪಳ್ಳಿ ಚಟ್ಟಂಬಿ’ ಸಿನಿಮಾ ಏಪ್ರಿಲ್ 15ರಂದು ತೆರೆಗೆ ಬರಲು ಸಿದ್ಧವಾಗಿದೆ. ಮಲಯಾಳಂ ಜೊತೆಗೆ ಕನ್ನಡದಲ್ಲೂ ಈ ಸಿನಿಮಾ ತೆರೆಗೆ ಬರುತ್ತಿರುವುದು ವಿಶೇಷ. ಇತ್ತೀಚೆಗೆ ಸಿನಿಮಾ ತಂಡ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಚಿತ್ರದ ಬಗ್ಗೆ ಮಾಹಿತಿ ನೀಡಿತು.   ‘ಪಳ್ಳಿ ಚೆಟ್ಟಂಬಿ’ ಚಿತ್ರವನ್ನು ವರ್ಲ್ಡ್ ವೈಡ್ ಫಿಲಂಸ್, ಸಿ ಕ್ಯೂಬ್ ಬ್ರೋಸ್ ಎಂಟರ್ಟೇನ್ಮೆಂಟ್ ಅಡಿಯಲ್ಲಿ ನೌಫಲ, ಬ್ರಿಜೇಶ್, ಚಾಣುಕ್ಯ ....

Read More...
Copyright@2018 Chitralahari | All Rights Reserved. Photo Journalist K.S. Mokshendra,