Bank Of Bhagyalakshmi.News

Saturday, November 15, 2025

  *ಟ್ರೇಲರ್ ನಲ್ಲೇ ಗಮನ ಸೆಳೆದ ದೀಕ್ಷಿತ್ ಶೆಟ್ಟಿ ಅಭಿನಯದ  "ಬ್ಯಾಂಕ್ of ಭಾಗ್ಯಲಕ್ಷ್ಮಿ".* .      *ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಂದ ಟ್ರೇಲರ್ ಅನಾವರಣ* .   *ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ನವೆಂಬರ್ 21 ರಂದು ತೆರೆಗೆ* .    ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ದಂತಹ ಯಶಸ್ವಿ ಚಿತ್ರಗಳ ನಿರ್ಮಾಪಕ ಹೆಚ್.ಕೆ ಪ್ರಕಾಶ್  ನಿರ್ಮಾಣದ, "ದಿಯಾ", "ಬ್ಲಿಂಕ್" ಸೇರಿದಂತೆ ಯಶಸ್ವಿ ಸಿನಿಮಾಗಳ ಮೂಲಕ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ ನಾಯಕರಾಗಿ ಮತ್ತು ಬೃಂದಾ ಆಚಾರ್ಯ ನಾಯಕಿಯಾಗಿ ‌ನಟಿಸಿರುವ ಹಾಗೂ ಅಭಿಷೇಕ್ ಎಂ ನಿರ್ದೇಶನದ "ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ" ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ....

Read More...

Aparichete.Film News

Saturday, November 22, 2025

  *ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರಿಂದ ಗೀತಪ್ರಿಯ ಅಭಿನಯದ ’ಅಪರಿಚಿತೆ’ ಚಿತ್ರದ ಟ್ರೇಲರ್ ಅನಾವರಣ* .    ಈ ಮೊದಲು ’ತಾಯವ್ವ’ ಎಂಬ ಸಿನಿಮಾದಲ್ಲಿ ನಟಿಸಿದ್ದ, ಗೀತಪ್ರಿಯ ಸುರೇಶ್ ಕುಮಾರ್ ಇದೀಗ ಮತ್ತೊಂದು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಆ ಚಿತ್ರದ ಹೆಸರು ’ಅಪರಿಚಿತೆ’. ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಅನಾವರಣ ಸಮಾರಂಭ ನಗರದ ಖಾಸಗಿ ಹೋಟೆಲ್ ನಲ್ಲಿ ಅದ್ದೂರಿಯಾಗಿ ನೆರವೇರಿತು. ಮಾಜಿ ಮುಖ್ಯಮಂತ್ರಿ, ಮಾಜಿ ಬಿ.ಜೆ.ಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವರಾದ ಡಿ.ವಿ‌.ಸದಾನಂದ ಗೌಡ ಟ್ರೇಲರ್ ಅನಾವರಣ ಮಾಡಿದರು. ಸದಾನಂದ ಗೌಡ ಅವರ ಪತ್ನಿ ಡಾಟಿ ಸದಾನಂದ ಗೌಡ ಹಾಗೂ ನಟಿ ತಾರಾ ಅನುರಾಧ ಕೂಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಟಿ ತಾರಾ ....

Read More...

Akhanda 2.Film News

Friday, November 21, 2025

  *ಚಿಂತಾಮಣಿಯಲ್ಲಿ ಅದ್ಧೂರಿಯಾಗಿ ಜರುಗಿದ ಅಖಂಡ-2  ಟ್ರೇಲರ್ ಲಾಂಚ್ ಕಾರ್ಯಕ್ರಮ..ಬಾಲಯ್ಯ ಸಿನಿಮಾಗೆ ಶಿವಣ್ಣ ಸಾಥ್*     *ಬಾಲಯ್ಯ ಅಖಂಡ-2 ಟ್ರೇಲರ್ ಲಾಂಚ್...ಶಿವಣ್ಣ ಶುಭ ಹಾರೈಕೆ*     ನಂದಮೂರಿ ಬಾಲಕೃಷ್ಣ ನಟನೆಯ ಬಹುನಿರೀಕ್ಷಿತ ಸಿನಿಮಾ ಅಖಂಡ-2. ಅಖಂಡ ಚಿತ್ರದ ಮುಂದುವರಿದ ಭಾಗವಾಗಿರುವ ಅಖಂಡ ಸೀಕ್ವೆಲ್ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ.  ಚಿಕ್ಕಬಳ್ಳಾಪುರದ ಚಿಂತಾಮಣಿಯ ಚಿನ್ನಸಂದ್ರ ಬಳಿ ಬೃಹತ್ ವೇದಿಕೆ ಹಾಕಿ ಟ್ರೇಲರ್ ರಿಲೀಸ್ ಮಾಡಲಾಯಿತು. ದೊಡ್ಡ ತಾರಾಬಳಗವೇ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ವಿಶೇಷ ಅತಿಥಿಯಾಗಿ ಭಾಗಿ ಬಾಲಯ್ಯ ಚಿತ್ರಕ್ಕೆ ಶುಭ ಹಾರೈಸಿದರು. ಫೈಟ್ ಮಾಸ್ಟರ್ ....

Read More...

Koragajja.News

Tuesday, November 18, 2025

  *"ಕೊರಗಜ್ಜ" ಚಿತ್ರದ ಬಗ್ಗೆ ಸಾಕ್ಷಾ ಚಿತ್ರ ಪ್ರಸಾರಮಾಡಿದ ದೂರದರ್ಶನ!*   ಒಂದು ಸಿನಿಮಾದ ಬಗ್ಗೆ ದೂರದರ್ಶನ ವಾಹಿನಿಯು ಸಾಕ್ಷಾಚಿತ್ರ ನಿರ್ಮಿಸಿ ಪ್ರಸಾರ ಮಾಡಲು ಸಾಧ್ಯವೇ...? ಇಂತಹ ಪ್ರಶ್ನೆಯನ್ನು  "ಕೊರಗಜ್ಜ" ಚಿತ್ರ ಸಾಧ್ಯವಾಗಿಸಿದೆ...! ಹೌದು...ಮಹಾರಾಷ್ಟ್ರ ದೂರದರ್ಶನದ  ಸಹ್ಯಾದ್ರಿ ವಾಹಿನಿಯು ಸುಧೀರ್ ಅತ್ತಾವರ್ ನಿರ್ದೇಶನದ "ಕೊರಗಜ್ಜ"ಸಿನಿಮಾದ ಕುರಿತು ತನ್ನ ವಾಹಿನಿಯಲ್ಲಿ ನಿನ್ನೆ ರಾತ್ರಿ 10.30 ಕ್ಕೆ  ಡಾಕ್ಯುಮೆಂಟರಿ ಒಂದನ್ನು ಪ್ರಸಾರ ಮಾಡಿ ಹೊಸ ವಿಕ್ರಮ ಸ್ಥಾಪಿಸಿದೆ.ಅಲ್ಲದೆ ಇಂದು ಮರುಪ್ರಸಾರ ಸಹ ಮಾಡುತ್ತಿದೆ. ದೂರದರ್ಶನ ಪ್ರಸಾರಭಾರತಿಯ  "ವೇವ್ಸ್" ಒಟಿಟಿ ಪ್ಲಾಟ್ ಫಾರ್ಮ್ ನಲ್ಲೂ ಈ ಸಾಕ್ಷ್ಯಾ ಚಿತ್ರ ಲಭ್ಯ. ಅತ್ಯಂತ ....

Read More...

Nenapugala Maathu Madhura.News

Tuesday, November 18, 2025

  *RED & WHITE ಸೆವೆನ್ ರಾಜ್ ನಿರ್ಮಾಣದ ಹಾಗೂ ಅಫ್ಜಲ್ ನಿರ್ದೇಶನದ‌ "ನೆನಪುಗಳ ಮಾತು ಮಧುರ" ಚಿತ್ರ ತೆರೆಗೆ ಬರಲು ಸಿದ್ದ* .   *ನಿರ್ಮಾಪಕರ ಹುಟ್ಟುಹಬ್ಬದಂದೆ ಚಿತ್ರದ ಟ್ರೇಲರ್ ಅನಾವರಣ* .   ಪತ್ರಕರ್ತ, ಕಾರ್ಯಕಾರಿ ನಿರ್ಮಾಪಕನಾಗಿ ಚಿತ್ರರಂಗಕ್ಕೆ ಪರಿಚಯವಿರುವ ಅಫ್ಜಲ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನೃತ್ಯ ನಿರ್ದೇಶನದ ಜೊತೆಗೆ ನಿರ್ದೇಶನವನ್ನು ಮಾಡಿರುವ  ಹಾಗೂ RED & WHITE  ಸೆವೆನ್ ರಾಜ್ ನಟಿಸಿ, ನಿರ್ಮಿಸಿರುವ "ನೆನಪುಗಳ ಮಾತು ಮಧುರ" ಚಿತ್ರದ ಟ್ರೇಲರ್  ಇತ್ತೀಚಿಗೆ ಬಿಡುಗಡೆಯಾಯಿತು. ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಟ್ರೇಲರ್ ಅನಾವರಣ ಮಾಡಿ ಶುಭ ಕೋರಿದರು. ನವಶಕ್ತಿ ನಾಗರಾಜ್, ಮಹೇಂದರ್, ಲೋಕೇಂದ್ರ, ಮುನಿಕೃಷ್ಣ ....

Read More...

Raktha Kashmira.News

Tuesday, November 18, 2025

  *ಭಯೋತ್ಪಾದನೆಯ ವಿರುದ್ಧ ಸಮರ. ಅದುವೇ "ರಕ್ತಕಾಶ್ಮೀರ"* .    *ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರಸಿಂಗ್ ಬಾಬು ನಿರ್ದೇಶನದ ಸಿನಿಮಾ ಸದ್ಯದಲ್ಲೇ ತೆರೆಗೆ.* .    *ಹದಿನೆಂಟು ನಿಮಿಷಗಳ ಒಂದು ಹಾಡಿನಲ್ಲಿ ಹದಿನೈದು ಜನ ನಾಯಕರು ಇದು ಈ ಚಿತ್ರದ ವಿಶೇಷತೆ* .   MDM ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ, ವೃತ್ತಿಜೀವನದಲ್ಲಿ ಐವತ್ತು ವರ್ಷಗಳನ್ನು ಪೂರೈಸಿರುವ  ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಹಾಗೂ ರಿಯಲ್ ಸ್ಟಾರ್ ಉಪೇಂದ್ರ - ರಮ್ಯ ಮುಖ್ಯಪಾತ್ರದಲ್ಲಿ ನಟಿಸಿರುವ "ರಕ್ತ ಕಾಶ್ಮೀರ" ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ ಈ ಕುರಿತು ಮಾಹಿತಿ ನೀಡಲು ನಿರ್ದೇಶಕರು ಪತ್ರಿಕಾಗೋಷ್ಠಿ ಆಯೋಜಿಸಿದ್ದರು. ....

Read More...

Chitralahari.Film News

Sunday, November 16, 2025

    *"ಚಿತ್ರಲಹರಿ" ಚಿತ್ರದ "ಟೀಸರ್" ಹಾಗೂ "ಹಾಡುಗಳು" ಚಿತ್ರರಂಗದ ಗಣ್ಯರಿಂದ ಅನಾವರಣ.*   ಕೇಸರಿ ನಂದನ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ನವನೀತ ಲಕ್ಷ್ಮೀ ಅವರು ನಿರ್ಮಿಸಿರುವ ಹಾಗೂ ಕೆ.ಆರ್ ಸುರೇಶ್ ನಿರ್ದೇಶನದ " ಚಿತ್ರಲಹರಿ" ಚಿತ್ರದ ಟೀಸರ್ ಹಾಗೂ  ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಟೀಸರ್ ಅನ್ನು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಕೃಷ್ಣೇಗೌಡ ಅವರು ಹಾಗೂ  ಹಾಡುಗಳನ್ನು ಹಿರಿಯ ನಿರ್ದೇಶಕ ಪುರುಷೋತ್ತಮ್ ಬಿಡುಗಡೆ ಮಾಡಿದರು. ನಂತರ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು.    ನಿರ್ದೇಶಕರು ಸಂಭಾಷಣೆ ಇಲ್ಲದೆ ಟೀಸರ್ ಸಿದ್ದ ಮಾಡಿದ್ದಾರೆ. ಇದು ಬಹಳ ನನಗೆ ಬಹಳ ಹಿಡಿಸಿತು. ಚಿತ್ರ ....

Read More...

Koragajja.Film News

Friday, November 21, 2025

  *ಝೀ ಮ್ಯೂಜಿಕ್ ನಿಂದ*   *"ಕೊರಗಜ್ಜ" ಚಿತ್ರದ "ಗುಳಿಗ...ಗುಳಿಗ..."ಹಾಡಿನ ಭೋರ್ಗರೆತ....ಅಬ್ಬರ... ಇಂದಿನಿಂದ!!*   ಜೀ಼ ಮ್ಯೂಜಿಕ್ ಇಂದಿನಿಂದ , ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲ್ಮ್ಸ್ ಬ್ಯಾನರ್ ಅಡಿಯ  ಅತ್ಯಂತ ನಿರೀಕ್ಷೆಯ "ಕೊರಗಜ್ಜ" ಚಿತ್ರದಲ್ಲಿ ಮೂಡಿ ಬರುವ ಕರಾವಳಿಯ ಉಗ್ರಭಯಂಕರ,ರಕ್ತ ದಾಹದ ದೈವ "ಗುಳಿಗ" ನ ಕುರಿತಾದ ಹಾಡನ್ನು ಜನಮನ್ನಣೆಯ  "ಮರಳಿ ಮರೆಯಾಗಿ..." ಯಂತಹ ಗೀತೆಯ ಸಾಹಿತಿ- ನಿರ್ದೇಶಕ,ಸುಧೀರ್ ಅತ್ತಾವರ್ ರವರೇ ಬರೆದಿರುವ "ಗುಳಿಗ.,.ಗುಳಿಗ...ಗುಳಿಗ...ಗುಳಿಗ...ಗುಳಿಗ...ಗುಳಿಗ...ಘೋರ ಗುಳಿಗಾ...!" ಎನ್ನುವ ರ್ ಯಾಪ್  ಮಿಶ್ರಿತ ಹಾಡು ಇಂದು ಎಲ್ಲೆಡೆ ಭೋರ್ಗರೆಯಲಿದೆ...!   ದಕ್ಷಿಣ ಭಾರತದ ಖ್ಯಾತ ಸಂಗೀತಗಾರ ....

Read More...

Rudra Avatara.News

Wednesday, November 19, 2025

ಮಕ್ಕಳ ರಕ್ಷಣೆಗೆ ಪೋಷಕರ 'ರುದ್ರ ಅವತಾರ’    ಪಾತ್ರ ಪರಿಚಯಿಸುವ  ಮೋಷನ್ ಪೋಸ್ಟರ್   ಸುಪ್ರೀಂ ಹೀರೋ ಶಶಿಕುಮಾರ್ -ತಾರಾ ಜೋಡಿಯ  26ನೇ ಚಿತ್ರ .      ಸವಾದ್ ಮಂಗಳೂರು ನಿರ್ದೇಶನದ ರುದ್ರ ಅವತಾರ ಚಿತ್ರದ ಮೂಲಕ ಹಿರಿಯನಟ  ಶಶಿಕುಮಾರ್ ಅವರು ಬಹಳ ದಿನಗಳ ಬಳಿಕ  ಚಿತ್ರರಂಗಕ್ಕೆ ಮರಳಿದ್ದಾರೆ, ರುದ್ರ ಅವತಾರ ಚಿತ್ರದಲ್ಲಿ  ಅವರು ಒಬ್ಬ  ಜವಾಬ್ದಾರಿಯುತ ತಂದೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸವಾದ್ ಮಂಗಳೂರು ಈ ಚಿತ್ರದ ಕಥೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದು, ಪ್ರೇಮ್‌ ಜಿ ಪ್ರೊಡಕ್ಷನ್ಸ್ ಮೂಲಕ  ದಾಂಡೇಲಿಯ  ಉದ್ಯಮಿ ಡಾ.ಪ್ರೇಮಾನಂದ್ ವಿ ಗವಸ ಅವರು ಈ ಚಿತ್ರವನ್ನು  ನಿರ್ಮಾಣ ಮಾಡುತ್ತಿದ್ದಾರೆ.  ಇತ್ತೀಚೆಗೆ ಈ ....

Read More...

Andhra King Taluka.News

Wednesday, November 19, 2025

  *'ಆಂಧ್ರ ಕಿಂಗ್ ತಾಲೂಕ’ ಟ್ರೇಲರ್ ರಿಲೀಸ್..ಸೂಪರ್ ಸ್ಟಾರ್ ಸೂರ್ಯ ಕುಮಾರ್ ಆಗಿ ಉಪೇಂದ್ರ ಮಿಂಚು*     *ಬೆಂಗಳೂರಿನಲ್ಲಿ ಆಂಧ್ರ ಕಿಂಗ್ ತಾಲೂಕ ಪ್ರಚಾರ..ಟ್ರೇಲರ್ ಬಿಡುಗಡೆ ಮಾಡಿದ ಚಿತ್ರತಂಡ*       ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ ನಟಿಸಿರುವ ತೆಲುಗು ಸಿನಿಮಾ ‘ಆಂಧ್ರ ಕಿಂಗ್ ತಾಲೂಕ’ ಟ್ರೈಲರ್ ಬಿಡುಗಡೆ ಆಗಿದೆ. ನಿನ್ನೆ ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ಟ್ರೇಲರ್ ರಿಲೀಸ್ ಕಾರ್ಯಕ್ರಮ ನಡೆಯಿತು. ಸಿನಿಮಾನಲ್ಲಿ ತೆಲುಗು ನಟ ರಾಮ್ ಪೋತಿನೇನಿ ಮತ್ತು ಉಪೇಂದ್ರ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ನಾಯಕಿಯಾಗಿ ಭಾಗ್ಯಶ್ರೀ ಬೋರ್ಸೆ ಸಾಥ್ ಕೊಟ್ಟಿದ್ದಾರೆ.   ಉಪೇಂದ್ರ ಮಾತನಾಡಿ, ಎಲ್ಲಾ ಸಿನಿಮಾ ಮಾಡೋದಿಕ್ಕೆ ಒಂದೊಂದು ಕಾರಣ ....

Read More...

Congratulations Brothers,News

Wednesday, November 19, 2025

  *"Congratulations ಬ್ರದರ್"  ತಂಡಕ್ಕೆ ಶುಭ ಹಾರೈಸಿದ ಡಾರ್ಲಿಂಗ್ ಕೃಷ್ಣ* .   *ಹೊಸತಂಡದ ಹೊಸಪ್ರಯತ್ನ ನವೆಂಬರ್ 21ಕ್ಕೆ ತೆರೆಗೆ* .   ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸದ್ದು ಮಾಡಿರುವ ಡೈಲಾಗ್ "Congratulations ಬ್ರದರ್". ಈಗ ಈ ಜನಪ್ರಿಯ ಡೈಲಾಗ್ ಸಿನಿಮಾ ಶೀರ್ಷಿಕೆಯಾಗಿರುವುದು ಎಲ್ಲರಿಗೂ ತಿಳಿದ ಸಂಗತಿ.     ಕಲ್ಲೂರ್ ಸಿನಿಮಾಸ್, ಪೆನ್ ಎನ್  ಪೇಪರ್ ಸ್ಟುಡಿಯೋಸ್ ಹಾಗೂ ಸ್ಕ್ರೀನ್ ಫಸ್ಟ್ ಪ್ರೊಡಕ್ಷನ್ ಲಾಂಛನದಲ್ಲಿ ಪ್ರಶಾಂತ್ ಕಲ್ಲೂರ್ ಅವರು ನಿರ್ಮಿಸಿರುವ, ಪ್ರತಾಪ್ ಗಂಧರ್ವ ನಿರ್ದೇಶನದ, ಹೆಸರಾಂತ ನಿರ್ದೇಶಕ ಹರಿ ಸಂತೋಷ್ ಕಥೆ ಬರೆದು ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸಿರುವ ಹಾಗೂ ಯುವ ನಟ ರಕ್ಷಿತ್ ನಾಗ್ ನಾಯಕನಾಗಿ ಹಾಗೂ ಸಂಜನ್ ದಾಸ್ ....

Read More...

Criminal.Film News

Tuesday, November 18, 2025

  *ಸೆಟ್ಟೇರಿತು ಧ್ರುವ ಸರ್ಜಾ 7ನೇ ಸಿನಿಮಾ.. ಕ್ರಿಮಿನಲ್ ನಲ್ಲಿ ಧ್ರುವಗೆ ರಚಿತಾ ರಾಮ್ ಜೋಡಿ*     *ಧ್ರುವ ಸರ್ಜಾ ಹೊಸ ಸಿನಿಮಾ ’ಕ್ರಿಮಿನಲ್’ಗೆ ಮುಹೂರ್ತದ ಸಂಭ್ರಮ..ಆಕ್ಷನ್ ಪ್ರಿನ್ಸ್ ಗೆ ರಚಿತಾ ರಾಮ್ ಜೋಡಿ*     *ಸೆಟ್ಟೇರಿತು ಉತ್ತರ ಕರ್ನಾಟಕದ ಕಥೆಯ ’ಕ್ರಿಮಿನಲ್’ಸಿನಿಮಾ..ಧ್ರುವ ಸರ್ಜಾ ಹಾಗೂ ರಚಿತಾ ರಾಮ್ ಹೊಸ ಚಿತ್ರ*     ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹೊಸ ಸಿನಿಮಾ ನಿನ್ನೆ ಅದ್ಧೂರಿಯಾಗಿ ಸೆಟ್ಟೇರಿದೆ. ಬೆಂಗಳೂರಿನ ಬಸವನಗುಡಿಯ ಅನ್ನಪೂರ್ಣ ನವ ಮಂತ್ರಾಲಯ ಮಂದಿರದಲ್ಲಿ ಚಿತ್ರದ ಮುಹೂರ್ತ ಸಮಾರಂಭ ನೆರವೇರಿದೆ. ಇದು ಧ್ರುವ ಅವರ ಏಳನೇ ಚಿತ್ರವಾಗಿದ್ದು, ನಾಯಕಿಯಾಗಿ ರಚಿತಾ ರಾಮ್ ಸಾಥ್ ಕೊಡುತ್ತಿದ್ದಾರೆ. ಉತ್ತರ ಕರ್ನಾಟಕದ ....

Read More...

Avani Srinivas.News

Monday, November 17, 2025

  ಸೋಷಿಯಲ್ ಮೀಡಿಯಾ ಕ್ರೈಂ ಸುತ್ತ ಇವನೇ ಶ್ರೀನಿವಾಸ   ಚಿತ್ರದ ಫಸ್ಟ್ ಲುಕ್ ಶಿವಣ್ಣ ಬಿಡುಗಡೆ   ಇವನೇ ಶ್ರೀನಿವಾಸನಿಗೆ ವಿಷ್ ಮಾಡಿದ ಹ್ಯಾಟ್ರಿಕ್ ಹೀರೋ   ಶ್ರೀನಿವಾಸ ಸರಣಿಯಲ್ಲಿ ಹಲವಾರು ಚಲನಚಿತ್ರಗಳು ತೆರೆಕಂಡಿವೆ. ’ಇವನೇ ಶ್ರೀನಿವಾಸ’  ಅದಕ್ಕೆ  ಹೊಸ ಸೇರ್ಪಡೆ. ಪ್ರತಿಭೆ, ಆಸಕ್ತಿ ಇದ್ದರೆ ಎಲ್ಲರೂ  ಚಿತ್ರ ಮಾಡಬಹುದು ಎನ್ನುವುದಕ್ಕೆ ಈ ಚಿತ್ರವೇ ಸಾಕ್ಷಿ. ಬಿಬಿಎಂಪಿ ಯಲ್ಲಿ ಆಟೋ ಡ್ರೈವರ್ ಅಂದರೆ ಪೌರಕಾರ್ಮಿಕನಾಗಿ ಕೆಲಸ ಮಾಡುತ್ತಿರುವ ಪ್ರತಾಪ್ ಗೆ ಮೊದಲಿಂದಲೂ ಅಭಿನಯ ಎಂದರೆ ಅತೀವ ಆಸಕ್ತಿ. ಮನೆಯವರೆಲ್ಲರ ಸಹಕಾರದಿಂದ ತೆರೆಮೇಲೆ ನಾಯಕನಾಗಿ ಕಾಣಿಸಿಕೊಳ್ಳಬೇಕೆಂಬ ಆಸೆಯನ್ನು ಈಡೇರಿಸಿಕೊಂಡಿದ್ದಾರೆ. ಇವನೇ ಶ್ರೀನಿವಾಸನಾಗಿ ....

Read More...

February 30.Film News

Monday, November 17, 2025

  ಸೈಕಲಾಜಿಕಲ್ ಥ್ರಿಲ್ಲರ್  "ಫೆಬ್ರವರಿ 30" ಚಿತ್ರದ ಟೀಸರ್ ಬಿಡುಗಡೆ       ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಒಳಗೊಂಡ ಚಿತ್ರ "ಫೆಬ್ರವರಿ 30". ಮೈಸೂರು ಮೂಲದ  ಪ್ರಶಾಂತ್ ಎಂ.ಎಲ್.ಅವರ ನಿರ್ದೇಶನದ ಈ ಚಿತ್ರಕ್ಕೆ ಶಂಕರ ಮೂವೀಸ್  ಇಂಟರ್ ನ್ಯಾಷನಲ್ ಮೂಲಕ ಜೋಸೆಫ್ ಬೇಬಿ ಅವರು ಬಂಡವಾಳ ಹೂಡಿದ್ದಾರೆ.  ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಅಭಿಷೇಕ್, ಸಾಹಿತ್ಯಶೆಟ್ಟಿ, ಅಕ್ಷಯ್, ಮನೋಜ್, ಶಿವಕುಮಾರ್ ಚಿತ್ರದ ಪ್ರಮುಖ ಪಾತ್ರಗಳಲ್ಲಿ  ಅಭಿನಯಿಸಿದ್ದಾರೆ. ಪಿ.ಎಂ. ಉನ್ನಿಕೃಷ್ಣನ್ ಅವರ ಛಾಯಾಗ್ರಹಣ, ಲಿಜಿನ್ ಪಂಬೋ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ನಿರ್ದೇಶಕ ಪ್ರಶಾಂತ್ ಮಾತನಾಡುತ್ತ ನಾನು ಐಟಿಯಲ್ಲಿ ವರ್ಕ್ ....

Read More...

Bharti Talkies.News

Friday, November 14, 2025

  *ಭಾರತಿ ಟೀಚರ್ ಏಳನೇ ತರಗತಿ ಟ್ರೇಲರ್ ಲೋಕಾರ್ಪಣೆ*           *ಭಾರತಿ ಟೀಚರ್ ಏಳನೇ ತರಗತಿ* ಚಿತ್ರದ ’ಬಾ ಬಾ ಕನ್ನಡಿಗ’, ’ಎಳೆ ಜೀವ’ ಹಾಡುಗಳು ಮತ್ತು ಟ್ರೇಲರ್ ಬಿಡುಗಡೆ ಸಮಾರಂಭವು ಮೊದಲಿಗೆ ಪತ್ರಕರ್ತರ ಸಂವಾದದೊಂದಿಗೆ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ಕೆಎಸ್‌ಎಸ್‌ಎ ಸಂಘದ ಅಧ್ಯಕ್ಷ ಎನ್.ಸಿ.ಪ್ರಕಾಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು.  ಆ ನಂತರ ವೀರಲೋಕ ಪ್ರಕಾಶನ ಸಂಸ್ಥೆ ಜಯನಗರದ ಶಾಲಿನಿ ಮೈದಾನದಲ್ಲಿ ನಡೆಸುತ್ತಿದ್ದ ಪುಸ್ತಕ ಸಂತೆಯ ವೇದಿಕೆಯಲ್ಲಿ ಶಿಕ್ಷಣ ಮಂತ್ರಿಗಳಾದ ಮಧುಬಂಗಾರಪ್ಪನವರ ಹಾರೈಕೆಗಳೊಂದಿಗೆ ಲೋಕಾರ್ಪಣೆಗೊಂಡಿತು. ಸಚಿವರು ಆಸಕ್ತಿಯಿಂದ ಕಥೆ ಕೇಳಿ ಶಿಕ್ಷಣದ ಪ್ರಾಮುಖ್ಯತೆ ಬಗ್ಗೆ ....

Read More...

Ekka.Film News

Sunday, November 16, 2025

  *ಸನ್‌NXT ದಲ್ಲಿ ’ಎಕ್ಕ’ ಸ್ಟ್ರೀಮಿಂಗ್ ಆಗುತ್ತಿದೆ*           ಜುಲೈ ತಿಂಗಳಲ್ಲಿ ತೆರೆ ಕಂಡಿದ್ದ *ಎಕ್ಕ* ಚಿತ್ರದಲ್ಲಿ ಯುವರಾಜ್‌ಕುಮಾರ್, ಸಂಜನಾ ಆನಂದ್, ಸಂಪದ ಹುಲಿವಾನ, ಅತುಲ್ ಕುಲಕರ್ಣೀ ಅಭಿನಯಿಸಿದ್ದು ಹಿಟ್ ಆಗಿತ್ತು. ಕೆಆರ್‌ಜಿ ಸ್ಟುಡಿಯೋಸ್, ಜಯಣ್ಣ ಫಿಲಂಸ್ ಮತ್ತು ಪಿಆರ್‌ಕೆ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಾಣ ಮಾಡಿದ್ದು, ರೋಹಿತ್ ಪದಕಿ ಆಕ್ಷನ್ ಕಟ್ ಹೇಳಿದ್ದರು. ಅದರಲ್ಲೂ ಚರಣ್‌ರಾಜ್ ಸಂಗೀತ ಸಂಯೋಜನೆಯಲ್ಲಿ ’ಬ್ಯಾಂಗಲ್ ಬಂಗಾರಿ’ ಹಾಡು ವೈರಲ್ ಆಗಿ ಸದ್ದು ಮಾಡಿತ್ತು. ಈಗ ಸಿನಿಮಾ ನೋಡದೆ ಇರುವವರಿಗೆ ಸುವರ್ಣಾವಕಾಶ ಸಿಕ್ಕಿದೆ. ದಕ್ಷಿಣ ಭಾರತದ ಪ್ರಮುಖ OTT ಪ್ಲಾಟ್‌ಫಾರ್ಮ್ ಆಗಿರುವ ಸನ್‌NXTದಲ್ಲಿ ’ಎಕ್ಕ’ ಸಿನಿಮಾವು ....

Read More...

Vidhi.Film News

Thursday, November 13, 2025

  *ಅಣ್ಣಾವ್ರ ಹಾಡು ಚಿತ್ರದ ಶೀರ್ಷಿಕೆ*           ’ಅಪ್ಪು’ ಚಿತ್ರದಲ್ಲಿ ಡಾ.ರಾಜ್‌ಕುಮಾರ್ ಹಾಡಿರುವ ’ವಿಧಿ ಎಂಥ ಘೋರ, ಪ್ರೇಮಿಗಳು ದೂರ ದೂರ’ ಸಾಂಗ್ ಹಿಟ್ ಆಗಿತ್ತು. ಈಗ ಅದೇ ಹೆಸರಿನಲ್ಲಿ *ವಿಧಿ* ಎನ್ನುವ ಸಿನಿಮಾವೊಂದು ಬಿಡುಗಡೆ ಹಂತಕ್ಕೆ ಬಂದಿದೆ. ಮೊನ್ನೆಯಷ್ಟೇ ಸಿರಿ ಮ್ಯೂಸಿಕ್ ಹೊರತಂದಿರುವ ಎರಡು ಹಾಡುಗಳ ಲೋಕಾರ್ಪಣೆ ಕಾರ್ಯಕ್ರಮ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಮೊಳಕಾಲ್ಮೂರು ಮೂಲದ *ಅನಸೂಯಮ್ಮ ಮತ್ತು ಟಿ.ಆನಂದ ದಂಪತಿಗಳು ಮಗನ ಸಲುವಾಗಿ ಸೆವೆನ್ ಸ್ಟಾರ‍್ಸ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣ* ಮಾಡಿರುವುದು ಹೊಸ ಅನುಭವ. ’ಚಕ್ರಾದಿಪತಿ’ ನಿರ್ದೇಶನ ಮಾಡಿರುವ *ಮಲಿಯಣ್ಣ.ಹೆಚ್ ರಚಿಸಿ ಆಕ್ಷನ್ ಕಟ್* ....

Read More...

Koragajja.Film News

Tuesday, November 11, 2025

  *ಮಂಗಳೂರಿನಲ್ಲಿ ಭವ್ಯತೆಗೆ* *’ಜ಼ೀ ಮ್ಯೂಸಿಕ್’ ಸಾಕ್ಷಿಯಾಯ್ತು  ಕೊರಗಜ್ಜ" ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭ*    ವೈಶಿಷ್ಟ್ಯ ಪೂರ್ಣ ಆಡಿಯೋ ಬಿಡುಗಡೆ ಸಮಾರಂಭಕ್ಕೆ ದೇಶಾದ್ಯಂತದ ಪತ್ರಕರ್ತರಿಂದ ಪ್ರಶಂಸೆಗಳ ಸುರಿಮಳೆ:   ಸುಧೀರ್ ಅತ್ತಾವರ್ ನಿರ್ದೇಶನದ "ಕೊರಗಜ್ಜ" ಸಿನಿಮಾದ ಆಡಿಯೋ ಹಕ್ಕುಗಳನ್ನು‌ ಜೀ಼ ಮ್ಯೂಸಿಕ್ ತನ್ನದಾಗಿಸಿಕೊಳ್ಳುವ ಮುಖಾಂತರ , ತ್ರಿವಿಕ್ರಮ ಸಾಪಲ್ಯ ನಿರ್ಮಾಣದ ಸಕ್ಸಸ್  ಫಿಲ್ಮ್ಸ್  ಮತ್ತು ತ್ರಿವಿಕ್ರಮ ಸಿನಿಮಾಸ್ ಬ್ಯಾನರ್ ಅಡಿಯಲ್ಲಿನ ’ಕೊರಗಜ್ಜ’ ಸಿನಿಮಾ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಇತ್ತೀಚಿನ ವರ್ಷಗಳಲ್ಲಿ ಯಾವುದೇ ಕನ್ನಡ ಸಿನಿಮಾಗಳ ಆಡಿಯೋ ರೈಟ್ಸ್ ಗಳನ್ನು ಕೊಂಡುಕೊಳ್ಳುವಲ್ಲಿ ಹಿಂದೇಟು ....

Read More...

GST,Film News

Monday, November 10, 2025

  *ಟಾಕಿಂಗ್ ಸ್ಟಾರ್ ಅಭಿನಯದ "GST" ಟ್ರೇಲರ್ ಗೆ ಆಕ್ಷನ್ ಕಟ್ ಹೇಳಿದ ರಿಯಲ್ ಸ್ಟಾರ್*     *ಸಂದೇಶ್ ಎನ್ ನಿರ್ಮಾಣದ ಹಾಗೂ ಸೃಜನ್ ಲೋಕೇಶ್ ಮೊದಲ ನಿರ್ದೇಶನದ ಈ ಚಿತ್ರ ನವೆಂಬರ್ 28 ರಂದು ತೆರೆಗೆ* .   ಖ್ಯಾತ ನಟ ಸೃಜನ್ ಲೋಕೇಶ್ ನಟನಾಗಿ, ನಿರ್ಮಾಪಕನಾಗಿ ಜನಪ್ರಿಯ. ಈಗ "GST" ಚಿತ್ರದ ಮೂಲಕ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. ಈ ಚಿತ್ರವನ್ನು ಪ್ರತಿಷ್ಠಿತ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ಸಂದೇಶ್ ಎನ್ ನಿರ್ಮಾಣ ಮಾಡಿದ್ದಾರೆ. ಹಿರಿಯ ನಿರ್ಮಾಪಕ ಸಂದೇಶ್ ನಾಗರಾಜ್ ಅವರು ಅರ್ಪಿಸುತ್ತಿದ್ದಾರೆ. ಚಿತ್ರ ಇದೇ ತಿಂಗಳ 28ರಂದು ತೆರೆಗೆ ಬರುತ್ತಿದೆ. ಅದಕ್ಕೆ ಪೂರ್ವಭಾವಿಯಾಗಿ ಟ್ರೇಲರ್ ಬಿಡುಗಡೆಯಾಗಿದೆ. ರಿಯಲ್ ಸ್ಟಾರ್ ಉಪೇಂದ್ರ ಟ್ರೇಲರ್ ತಮ್ಮದೇ ಆದ ....

Read More...

Rudha.Film News

Thursday, November 13, 2025

  *ವಿಭಿನ್ನ ಶೀರ್ಷಿಕೆ ರುಧ*          ಮಹಿಳಾ ಪ್ರಧಾನ *ರುಧ* ಸಿನಿಮಾದ ಮುಹೂರ್ತ ಸಮಾರಂಭವು  ಸಂಜಯ್‌ನಗರದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ಸನ್ನಿಧಿಯಲ್ಲಿ ನಡೆಯಿತು. ಪ್ರಥಮ ದೃಶ್ಯಕ್ಕೆ ನಟಿ ಅನುಪ್ರಭಾಕರ್ ಮತ್ತು ರಘುಮುಖರ್ಜಿ ಕ್ಲಾಪ್ ಮಾಡಿ  ಶುಭ ಹಾರೈಸಿದರು. ಕನಕಪುರ ಮೂಲದ ಉದ್ಯಮಿ *ಪುಟ್ಟರಾಜು ಅವರು ಕೆಪಿಜಿ ವಿಷನ್ಸ್ ಬ್ಯಾನರ್ ಅಡಿಯಲ್ಲಿ ಬಂಡವಾಳ* ಹೂಡುತ್ತಿರುವುದು ಮಾಡುತ್ತಿರುವುದು ಹೊಸ ಅನುಭವ. ಹಲವು ನಿರ್ದೇಶಕ ಬಳಿ ಕೆಲಸ ಮಾಡಿ, ’ಐತಲಕ್ಕಡಿ’ ಕಂತುಗಳಿಗೆ ಸ್ಕ್ರಿಪ್ಟ್ ರೈಟರ್ ಆಗಿದ್ದ *ಶರತ್ ಶಿಡ್ಲಘಟ್ಟ ಸಿನಿಮಾಕ್ಕೆ ಕಥೆ ಬರೆದು ನಿರ್ದೇಶನ* ಮಾಡುತ್ತಿದ್ದಾರೆ.            ಪೇದೆಯಾಗಿ ವರಲಕ್ಷೀ, ....

Read More...
Copyright@2018 Chitralahari | All Rights Reserved. Photo Journalist K.S. Mokshendra,