Country Made Part 2.News

Monday, May 18, 2026

  ‘ಕಂಟ್ರಿ ಮೇಡ್‍ - ಭಾಗ 2’ ಟೀಸರ್ ಬಿಡುಗಡೆ   ಅರವಿಂದ್‍ ಕೌಶಿಕ್ ನಟನೆ, ನಿರ್ದೇಶನದ ಗ್ಯಾಂಗ್‍ಸ್ಟರ್ ಚಿತ್ರ   ‘ಅರ್ಧಂಬರ್ಧ ಪ್ರೇಮಕಥೆ’ ಚಿತ್ರದ ನಂತರ ನಟ-ನಿರ್ದೇಶಕ ಅರವಿಂದ್‍ ಕೌಶಿಕ್‍ ಸದ್ದಿಲ್ಲದೆ ಒಂದು ಚಿತ್ರ ಮಾಡಿ ಮುಗಿಸಿದ್ದಾರೆ. ಇದುವರೆಗೂ ಬೇರೆಬೇರೆ ಜಾನರ‍್ಗಳ ಚಿತ್ರ ಮಾಡಿದ್ದ ಅವರು, ಇದೇ ಮೊದಲ ಬಾರಿಗೆ ಒಂದು ಗ್ಯಾಂಗ್‍ಸ್ಟರ್ ಕಥೆಯೊಂದನ್ನು ನಿರ್ದೇಶಿಸಿದ್ದಾರೆ. ಅದೇ ‘ಕಂಟ್ರಿ ಮೇಡ್‍ - ಭಾಗ 2’. ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದಿದ್ದು, ಚಿತ್ರ ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಈ ಮಧ್ಯೆ, ಚಿತ್ರದ ಟೀಸರ‍್ ಬಿಡುಗಡೆ ಮಾಡಿದ್ದಾರೆ ಅರವಿಂದ್‍.   ‘ಕಂಟ್ರಿ ಮೇಡ್‍ - ಭಾಗ 2’ ಚಿತ್ರದ ಟೀಸರ‍್ ಬಿಡುಗಡೆ ....

Read More...

Keerthi I Love U.News

Monday, May 18, 2026

  *ಹೊಸತಂಡದ ಹೊಸಪ್ರಯತ್ನ "ಕೀರ್ತಿ ಐ ಲವ್ ಯು"* .           *ಸಿರಿ ಮ್ಯೂಸಿಕ್ ಮೂಲಕ "ಮುದ್ದಾದ ಮೂಗುತಿ" ಹಾಡು ಬಿಡುಗಡೆ ಮಾಡಿ ಚಿತ್ರದ ಪ್ರಚಾರಕ್ಕೆ ಚಾಲನೆ ನೀಡಿದ ಚಿತ್ರತಂಡ* .      ಕನ್ನಡದಲ್ಲಿ ಪ್ರೀತಿಯ ಕುರಿತಾದ ಅನೇಕ ಚಿತ್ರಗಳು ಬಂದಿದೆ. ಆದರೆ ಒಂದರ ಹಾಗೆ ಒಂದು ಇಲ್ಲ. ಅದೇ ರೀತಿ ಹೊಸತಂಡವೊಂದು "ಕೀರ್ತಿ ಐ ಲವ್ ಯು" ಎಂಬ ಲವ್ ಜಾನರ್ ನ ಚಿತ್ರವನ್ನು ತೆರೆಯ ಮೇಲೆ ತರುತ್ತಿದೆ. ಪೂಜಿತ ಎಸ್ ರಾವ್ ನಿರ್ಮಾಣದಲ್ಲಿ, ನಿರಂಜನ್ ಆರಾಧ್ಯ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ನಾಯಕನಾಗಿ ಪ್ರಜ್ಯೋತ್ ಎಸ್ ರಾವ್ ನಟಿಸಿದ್ದಾರೆ. ನಿಧಿ ಗೌಡ ಈ ಚಿತ್ರದ ನಾಯಕಿ. ಇತ್ತೀಚೆಗೆ ಈ ಚಿತ್ರದ ಮೊದಲ ಹಾಡು "ಮುದ್ದಾದ ಮೂಗುತಿ" ಬಿಡುಗಡೆ ಮಾಡುವ ....

Read More...

Neen Iddare.News

Monday, May 18, 2026

  *ನೀನಿದ್ದರೆ ಆಲ್ಬಂ ಹಾಡು ಬಿಡುಗಡೆ*         ಮೊಗಾಚಿ ಲಾರಂ ಕ್ರಿಯೇಶನ್ ಅಡಿಯಲ್ಲಿ ಸಿದ್ದಗೊಂಡಿರುವ *’ನೀನಿದ್ದರೆ’* 5.52 ನಿಮಿಷದ ಆಲ್ಬಂ ಸಾಂಗ್ ಸಿರಿ ಮ್ಯೂಸಿಕ್ ಸಂಸ್ಥೆಯು ಹೊರತಂದಿದೆ. ಹಿರಿಯ ನಟ ರಮೇಶ್ ಭಟ್ ಹಾಡನ್ನು ಲೋಕಾರ್ಪಣೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು ಈ ಸಂದರ್ಭದಲ್ಲಿ ಮಾತನಾಡುತ್ತಾ, ನಿರ್ಮಾಪಕರು ನನ್ನನ್ನು ಫಾದರ್ ಅಂತ ಸಂಭೋದಿಸುತ್ತಾರೆ. ಆದರೆ ನನಗೆ ಅವರು ಗಾಡ್‌ಫಾದರ್. ಮಂಗಳೂರಿಗೆ ಶೂಟಿಂಗ್ ಅಂತ ಹೋದಾಗ, ತಪ್ಪದೆ ಭೇಟಿಯಾಗುವುದು ಅಲ್ಲದೆ ಉಡುಗೊರೆ ನೀಡುತ್ತಾರೆ. ಇಂತಹವರ ಋಣ ತೀರಿಸಲು ಬ್ಯುಸಿ ಇದ್ದರೂ ಬಂದಿರುವೆ. ಸದ್ಯ ವೆಬ್ ಸೀರೀಸ್‌ದಲ್ಲಿ ಅಭಿನಯಿಸುತ್ತಿದ್ದೇನೆಂದು ಹೇಳಿ ರಮೇಶ್‌ಭಟ್ ನಿರ್ಗಮಿಸಿದರು. ಇದೇ ಸಮಯದಲ್ಲಿ ....

Read More...

Mythriya Gbbal Trust.News

Saturday, May 16, 2026

  *ನಿರ್ಮಾಣ ಸಂಸ್ಥೆ ತೆರೆದ ನಟಿ ಮೈತ್ರಿಯಾಗೌಡ*          ಬಣ್ಣದಲೋಕಕ್ಕೆ ಒಮ್ಮೆ ಬಂದರೆ ಅದರಿಂದ ಹೊರಬರವುದು ಅಷ್ಟು ಸುಲಭವಾಗಿರುವುದಿಲ್ಲ. ಕೆಲವರು ನಟನೆಯಿಂದ ದೂರ ಉಳಿದರೂ, ಇದೇ ಕ್ಷೇತ್ರದಲ್ಲಿ ಏನಾದರೂ ಒಂದು ಕಾರ್ಯದಲ್ಲಿ ತೊಡಗಿಕೊಳ್ಳುತ್ತಾರೆ. ಆ ಸಾಲಿಗೆ ನಟಿ *ಮೈತ್ರಿಯಾಗೌಡ* ಸೇರಿಕೊಳ್ಳುತ್ತಾರೆ. ’ಮೌರ್ಯ’ ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್ ತಂಗಿಯಾಗಿ ಪರಿಚಯಗೊಂಡು, ನಂತರ 8 ಸಿನಿಮಾಗಳಿಗೆ ನಾಯಕಿಯಾಗಿ ನಟಿಸಿದ್ದರು. ಕಾರಣಾಂತರದಿಂದ ಅಭಿನಯಕ್ಕೆ ಬ್ರೇಕ್ ನೀಡಿ ಸಾಮಾಜಿಕ ಸೇವೆ ಕಡೆ ಗಮನ ಹರಿಸಿದ್ದರು.         ಈಗ *’ಮೈತ್ರಿಯಾ ಗ್ಲೋಬಲ್ ಟ್ರಸ್ಟ್’* ಮೂಲಕ ಚಿತ್ರ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಇದರ ಮೊದಲ ಹಂತವಾಗಿ ನಟ ....

Read More...

Sarkari Nyayabele Angadi.News

Tuesday, May 12, 2026

    *'ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಶಾಸಕ ಎಸ್. ಆರ್. ವಿಶ್ವನಾಥ್ ಸಾಥ್*   *ಕುಮಾರ ಬಂಗಾರಪ್ಪ ಪಾತ್ರದ ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಕ್ಯಾರೆಕ್ಟರ್ ಟೀಸರ್ ರಿಲೀಸ್*   *ಸಾಮಾಜಿಕ ಕಳಕಳಿಯ ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರಕ್ಕೆ ಶಾಸಕ ಎಸ್. ಆರ್. ವಿಶ್ವನಾಥ್ ಮೆಚ್ಚುಗೆ*   *’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಕ್ಯಾರೆಕ್ಟರ್ ಟೀಸರ್ ಬಿಡುಗಡೆ*   *ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿಸಿ ತೆರೆಗೆ ಬರಲು ತಯಾರಾದ ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ*   ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಹೀಗೊಂದು ಹೆಸರಿನಲ್ಲಿ ಕನ್ನಡದಲ್ಲಿ ಸಿನಿಮಾವೊಂದು ತೆರೆಗೆ ಬರುತ್ತಿರುವುದು ನಿಮಗೆ ಗೊತ್ತಿರಬಹುದು. ಇದೀಗ ಈ ....

Read More...

Upendra.Film News

Monday, May 11, 2026

   *ಉಪೇಂದ್ರ ರಿ-ರೀಲೀಸ್*  *ಸಿನ್ಮಾ ನೋಡಿ‌ 1ಕೋಟಿ ಗೆಲ್ಲಿ*    *ಉಪೇಂದ್ರ ಪ್ರಶ್ನೆಗೆ ತಕ್ಕ ಉತ್ತರ ಕೊಟ್ಟ ಪ್ರೇಕ್ಷಕರಿಗೆ ಆ ಶೋ ಕಲೆಕ್ಷನ್ ಹಣ ಬಹುಮಾನ*    *ಉಪೇಂದ್ರ ಚಿತ್ರದ 25ನೇ ದಿನದ ಪ್ರದರ್ಶನದಂದು ಸರಿಯಾದ ಉತ್ತರ‌ಕೊಟ್ಟ ಪ್ರೇಕ್ಷಕನಿಗೆ 1ಕೋಟಿ ಬಹುಮಾನ*   ISH MYRA Producer ಕಂಪನಿ ಅಡಿಯಲ್ಲಿ ಪರಮೇಶ್ವರ್ ಬಿ ‌ಕನ್ನಡ ಪ್ರೇಕ್ಷಕರಿಗೆ ಹೊಸದೊಂದು ಆಫರ್ ಕೊಟ್ಟಿದ್ದಾರೆ. ಅದು ಉಪೇಂದ್ರ ಸಿನಿಮಾವನ್ನ ರಿ- ರಿಲೀಸ್ ಮಾಡೋ ಮೂಲಕ. ಈ ವಿಚಾರವನ್ನ ಮಾಧ್ಯಮಕ್ಕೆ ‌ಮೊದಲು ತಿಳಿಸುವ ಉದ್ದೇಶದಿಂದ ಇಂದು ಪತ್ರಿಕಾಗೋಷ್ಠಿ ಕರೆದಿದ್ದ ಪರಮೇಶ್ವರ್ ಥೇಟ್ ಉಪೇಂದ್ರರಂತೆ ತಲೆಗ್ ಹುಳ ಬಿಟ್ಟಿದ್ದಾರೆ. ಆಸಾಧ್ಯ ಅನ್ನೋದನ್ನ ಸಾಧ್ಯ ಮಾಡ್ತೀವಿ ನಂಬಿ ಅಂತ ....

Read More...

Tiklu Rama.News

Saturday, May 09, 2026

  *ತಿಕ್ಲುರಾಮ ಸಿನಿಮಾದ ಪುಸ್ತಕ ಬಿಡುಗಡೆ*         ಪರಿಸರ ಪ್ರೇಮಿ, ಹೃದಯಸ್ಪರ್ಶಿ ಕಥೆಯನ್ನು ಹೊಂದಿರುವ *’ತಿಕ್ಲುರಾಮ’* ಡಾ.ನಟರಾಜ ವಿರಚಿತ ಕಾದಂಬರಿಯಾಗಿದ್ದು ಸಿನಿಮಾರೂಪದಲ್ಲಿ ಬರುತ್ತಿದೆ. ಈಗಾಗಲೇ ಶೇಕಡ 40ರಷ್ಟು ಚಿತ್ರೀಕರಣ ನಡೆದಿದೆ. ಮೊನ್ನೆಯಷ್ಟೇ ಕಾದಂಬರಿ ಬಿಡುಗಡೆ ಸಮಾರಂಭವು ಮಂತ್ರಿ ಮಾಲ್‌ದಲ್ಲಿ ಅದ್ದೂರಿಯಾಗಿ ನಡೆಯಿತು. ಪದ್ಮಶ್ರೀ ಡಾ.ದೊಡ್ಡರಂಗೇಗೌಡ, ನಟ ನಿರ್ದೇಶಕ ಕೆ.ಸುಚೇಂದ್ರಪ್ರಸಾದ್, ಸಾಹಿತಿ ಮತ್ತು ನಿರ್ದೇಶಕ ಬಿ.ಶಿವಾನಂದ, ಡಾ.ಭರತ್  ಮುಂತಾದವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು.        ಇನ್ನು ಸಿನಿಮಾಕ್ಕೆ ಮಂಜುಕವಿ ನಿರ್ದೇಶನ ಜವಬ್ದಾರಿಯನ್ನು ಹೊತ್ತುಕೊಂಡಿದ್ದು, ಡಾ.ರಾಜವೀರ್ ....

Read More...

Garuda.Film News

Saturday, May 09, 2026

  ಎಐ ಆಧಾರಿತ "ಗರುಡ"  ಚಿತ್ರದ ಟ್ರೈಲರ್ ಬಿಡುಗಡೆ      ಇತ್ತೀಚಿನ ದಿನಗಳಲ್ಲಿ ಪ್ರತಿ ಕ್ಷೇತ್ರದಲ್ಲೂ ಎಐ ತಂತ್ರಜ್ಞಾನ ಹೆಚ್ಚು ಹೆಚ್ಚು ಬಳಕೆಯಾಗುತ್ತಿದೆ, ಮುಂದಿನ ಕಾಲಘಟ್ಟದಲ್ಲಿ ಅದು ಜನರ ಮತ್ತು ಮಕ್ಕಳ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತೆ, ಅದು ಜನರಿಗೆ ಮಾರಕವಾಗುತ್ತಾ ಅಥವಾ ಉಪಯುಕ್ತವಾಗುತ್ತಾ ಎಂಬ ಕಂಟೆಂಟ್ ಆಧರಿಸಿ ತಯಾರಾಗಿರುವ ಚಿತ್ರ ಗರುಡ. ಶೈವಂ ಫಿಲಂಸ್ ಮೂಲಕ ಕಿರಣ್ ಎಸ್. ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಜತೆಗೆ ಕಥೆ, ಚಿತ್ರಕಥೆ ಬರೆದು ನಿರ್ದೇಶನದ ಜತೆ ಛಾಯಾಗ್ರಾಹಕರಾಗಿಯೂ ಕೆಲಸ ಮಾಡಿದ್ದಾರೆ. ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಈ ಸಂದರ್ಭದಲ್ಲಿ ಚಿತ್ರದ ನಾಯಕ, ....

Read More...

Rudrabishekam.Film News

Saturday, May 09, 2026

  ವೀರಗಾಸೆ ಹಿನ್ನೆಲೆಯ  'ರುದ್ರಾಭಿಷೇಕಂ’ ಹೃದಯದ ಹಾಡು ಬಿಡುಗಡೆ         ನಮ್ಮ ಸಾಂಸ್ಕೃತಿಕ‌ ಪರಂಪರೆಗಳಲ್ಲಿ ಒಂದಾದ ವೀರಗಾಸೆ ಕಲೆಯನ್ನು ಆರಾಧಿಸುತ್ತ ಬಂದಿರುವ ಕುಟುಂಬ ಹಾಗೂ ವೀರಭದ್ರ ದೇವರ ಇತಿಹಾಸವನ್ನು ಹೇಳುವ ಚಿತ್ರ ರುದ್ರಾಭಿಷೇಕಂ. ವಸಂತ್ ಕುಮಾರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ವಿಜಯ ರಾಘವೇಂದ್ರ, ಪ್ರಿಯಾಕಾ ತಿಮ್ಮೇಶ್ ನಾಐಕ, ನಾಯಕಿಯಾಗಿ ನಟಿಸಿದ್ದಾರೆ. ಈಗಾಗಲೇ ಚಿತ್ರದ ಶೂಟಿಂಗ್ ಹಾಗೂ ಪೋಸ್ಟ್ ಪ್ರೊಡಕ್ಷನ್ ಮುಗಿದಿದ್ದು, ಇತ್ತೀಚೆಗೆ  ಹಾಡೊಂದರ ಬಿಡುಗಡೆ ಸಮಾರಂಭ ನಡೆಯಿತು.    ಹಾಪ್ ಕಾಮ್ಸ್ ಅಧ್ಯಕ್ಷರಾದ ಚಂದ್ರೇಗೌಡ ಅವರು  ಈ ಸಾಂಗ್ ಲಾಂಚ್ ಮಾಡಿ ಶುಭ ಹಾರೈಸಿದರು. ಚಿನ್ನಾರಿ ....

Read More...

Ajaneesh B Loknath.News

Friday, May 08, 2026

  *ಬಿ.ಅಜನೀಶ್ ಲೋಕನಾಥ್‌ ನೇತೃತ್ವದಲ್ಲಿ ಕನ್ನಡದ ಮೊದಲ ಲೈವ್ ಇನ್ ಕಾನ್ಸರ್ಟ್*     *ಇದೇ ತಿಂಗಳ 16ರಂದು ಬಿ.ಅಜನೀಶ್ ಲೋಕನಾಥ್ ಮ್ಯೂಸಿಕ್ ಕಾನ್ಸರ್ಟ್*         ಕನ್ನಡದ ಸ್ಟಾರ್‌ ಸಂಗೀತ ನಿರ್ದೇಶಕರ ಪಟ್ಟಿಯಲ್ಲಿ ಪ್ರಮುಖರಾಗಿರುವ ಅಜನೀಶ್‌ ಲೋಕನಾಥ್‌. ‘ಉಳಿದವರು ಕಂಡಂತೆ’ ಚಿತ್ರದ ಮೂಲಕ ಖ್ಯಾತರಾಗಿ ‘ರಂಗಿತರಂಗ’, ‘ವಿಕ್ರಾಂತ್‌ ರೋಣ’, ‘ಕಿರಿಕ್‌ ಪಾರ್ಟಿ’, ‘ಅಕಿರ’, ‘ಅವನೇ ಶ್ರೀಮನ್ನಾರಾಯಣ’, ‘ಬೆಲ್‌ ಬಾಟಂ’, ‘ಕಾಂತಾರ’, ಮಾರ್ಕ್ ಸೇರಿದಂತೆ ಹಲವು ಸೂಪರ್‌ ಹಿಟ್‌ ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿ ಜನಪ್ರಿಯರಾದವರು. ಕನ್ನಡ ಮಾತ್ರವಲ್ಲ ಪರಭಾಷೆಯಲ್ಲಿಯೂ ಬ್ಯುಸಿಯಾಗಿರುವ ಅಜನೀಶ್ ಲೋಕನಾಥ್ ಇದೀಗ ....

Read More...

September 21.Film News

Friday, May 08, 2026

  *"ಸೆಪ್ಟೆಂಬರ್ 21" ಚಿತ್ರಕ್ಕೆ ರಿಯಲ್ ಸ್ಟಾರ್ ಉಪೇಂದ್ರ  ಸಾಥ್‌* .                                ‌‌‌          ‌‌‌                                                                                                                                                   *ಪ್ರಿಯಾಂಕ ಉಪೇಂದ್ರ ಅಭಿನಯದ ಹಾಗೂ ಕರೆನ್ ಕ್ರಿಷ್ಠಿ ಸುವರ್ಣ ....

Read More...

Shodha.Film News

Friday, May 08, 2026

    *’ಶೋಧ’ ಚಿತ್ರಕ್ಕೆ ಮುಹೂರ್ತ*   *ಸೆಟ್ಟೇರಿತು ಸಸ್ಪೆನ್ಸ್-ಕ್ರೈಂ ಥ್ರಿಲ್ಲರ್ ‘ಶೋಧ’*   *ಎಂ. ಡಿ. ಕೌಶಿಕ್ ‘ಶೋಧ’ಕ್ಕೆ ಧವನ್ ಸೋಹ ಸಾಥ್*   *’ಶೋಧ’ನೆಗೆ ಹೊರಟ ‘ಫ್ಲೆಮಿಂಗೋ’ ಸ್ಟುಡೆಂಟ್ಸ್*   *ನಟನೆ ತರಬೇತಿಯ ಜೊತೆಗೆ ನಿರ್ಮಾಣಕ್ಕೂ ಸೈ ಎಂದ ಧವನ್ ಸೋಹ*   *ಎಂ. ಡಿ. ಕೌಶಿಕ್ ನಿರ್ದೇಶನದ ‘ಶೋಧ’ ಚಿತ್ರಕ್ಕೆ ಚಾಲನೆ*   ‘ಸ್ಕಂದ ಫಿಲಂ ಹೌಸ್’ ಹಾಗೂ ‘ಫ್ಲೆಮಿಂಗೋ ಸೆಲೆಬ್ರಿಟೀಸ್ ವರ್ಲ್ಡ್ ಫಿಲಂ ಅಕಾಡೆಮಿ’ ಸಹಯೋಗದಲ್ಲಿ ನಿರ್ಮಾಣವಾಗುತ್ತಿರುವ ‘ಶೋಧ’ ಚಿತ್ರದ ಮುಹೂರ್ತ ಬೆಂಗಳೂರಿನ ರಾಜಾಜಿನಗರದ ಶ್ರೀದಂಡಪಾಣಿ (ಮುರುಘ) ದೇವಸ್ಥಾನದಲ್ಲಿ ನೆರವೇರಿತು.   ಸುಮಾರು ಒಂದೂವರೆ ದಶಕಗಳಿಂದ ....

Read More...

Lockdown.Film News

Monday, May 04, 2026

  *ಲಾಕ್‌ಡೌನ್ ನೋವು ನಲಿವು*          ಹೊಸ ಪ್ರತಿಭೆಗಳೇ ಸೇರಿಕೊಂಡು *’ಲಾಕ್‌ಡೌನ್’* ಎನ್ನುವ ಚಿತ್ರವನ್ನು ಸಿದ್ದಪಡಿಸಿದ್ದಾರೆ. ಅಭಿನವ ಪ್ರೊಡಕ್ಷನ್ ಅಡಿಯಲ್ಲಿ *ಮಂಜು ಮುದ್ಗಲ್ ನಿರ್ಮಾಣ ಮಾಡುವ ಜತೆಗೆ ಮಹತ್ವದ ಪಾತ್ರಕ್ಕೆ* ಬಣ್ಣ ಹಚ್ಚಿದ್ದಾರೆ. ಹಲವು ನಿರ್ದೇಶಕರ ಬಳಿ ಕೆಲಸ ಮಾಡಿರುವ *ಜಾವೇದ್ ತಿಪ್ಪನಹಟ್ಟಿ ಸಿನಿಮಾಕ್ಕೆ ಚಿತ್ರಕಥೆ, ಸಾಹಿತ್ಯ, ಸಂಗೀತ ಸಂಯೋಜಿಸಿ ಆಕ್ಷನ್ ಕಟ್* ಹೇಳಿದ್ದಾರೆ. ಪ್ರಚಾರದ ಮೊದಲ ಹಂತವಾಗಿ ಮೊನ್ನೆಯಷ್ಟೇ ಟ್ರೇಲರ್ ಹಾಗೂ ಸಿರಿ ಮ್ಯೂಸಿಕ್ ಹೊರತಂದಿರುವ ಹಾಡುಗಳ ಬಿಡುಗಡೆ ಕಾರ್ಯಕ್ರಮ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು.          ಬೆಂಗಳೂರಿನ ವಿಜಯ್ ವಿಘ್ನೇಶ್ ನಾಯಕ. ದಾವಣಗೆರೆ ....

Read More...

Mruthyudevathe.News

Monday, May 04, 2026

  *ಮೃತ್ಯುದೇವತೆಯ ’ದೇವಿ’* *ಹಾಡು*  *ಓಂ ಸಾಯಿಪ್ರಕಾಶ್* *ಬಿಡುಗಡೆ*      ಸಮಾಜದಲ್ಲಿ ಪ್ರತಿನಿತ್ಯ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಅನ್ಯಾಯ, ಅತ್ಯಾಚಾರ ಪ್ರಕರಣಗಳು, ಹೀಗೆ ಟ್ರ್ಯಾಪ್ ಗೆ ಒಳಗಾದ ಮೂರು ಹೆಣ್ಣು ಮಕ್ಕಳು ಹೇಗ ಅದರಿಂದ ಹೊರಗೆ ಬರುತ್ತಾರೆ ಎಂಬ ಮಹಿಳಾಪ್ರಧಾನ ಕಥಾಹಂದರ ಇಟ್ಟುಕೊಂಡು ನವೀನ್ ಮಹದೇವ್ ಅವರು ನಿರ್ದೇಶಿಸಿರುವ ಚಿತ್ರ ಮೃತ್ಯುದೇವತೆ. ಈ ಚಿತ್ರದ ಮುಖ್ಯ ಪಾತ್ರಗಳಲ್ಲಿ ಹಿರಿಯನಟಿ ವಿನಯಾ ಪ್ರಸಾದ್, ಹಿಮಶ್ರೀ, ಸಾರಿಕಾ ರಾವ್ ಹಾಗೂ ಡಯಾನಾ ಅಭಿನಯಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ದೇವಿ ಹಾಡನ್ನು ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ ಬಿಡುಗಡೆ ಮಾಡಿದರು.    ವೇದಿಕೆಯಲ್ಲಿ ಮಾತನಾಡಿದ ಓಂ ಸಾಯಿಪ್ರಕಾಶ್ ಈ ಚಿತ್ರದ ಹೆಸರು ....

Read More...

Shikhandi.Film News

Tuesday, May 05, 2026

  *ಶೀರ್ಷಿಕೆಯಲ್ಲೇ ಎಲ್ಲರ ಗಮನ ಸೆಳೆದಿರುವ "ಶಿಖಂಡಿ" ಮೇ 15 ರಂದು ತೆರೆಗೆ* .  *ಪೋಲಾ ಪ್ರವೀಣ್ ಕುಮಾರ್ ನಿರ್ಮಾಣದ ಈ ಚಿತ್ರಕ್ಕೆ ಗುರುಮೂರ್ತಿ ವಿ ನಿರ್ದೇಶನ* . ಪೋಲಾ ಪ್ರವೀಣ್ ಕುಮಾರ್ ನಿರ್ಮಾಣದ ಹಾಗೂ ಗುರುಮೂರ್ತಿ ವಿ ನಿರ್ದೇಶನದ "ಶಿಖಂಡಿ" ಚಿತ್ರ ಇದೇ ಮೇ 15 ರಂದು ಬಿಡುಗಡೆಯಾಗುತ್ತಿದೆ. ಅದಕ್ಕೆ ಪೂರ್ವಭಾವಿಯಾಗಿ ಚಿತ್ರದ ಹಾಡು ಹಾಗೂ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಶ್ರವಣಬೆಳಗೊಳದ ಶಾಸಕರಾದ ಸಿ.ಎನ್ ಬಾಲಕೃಷ್ಣ ಹಾಗೂ ಸಾಯಿ ಸತೀಶ್ ದೊಡ್ಡಯ್ಯ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.  ಹಾಡು ಹಾಗೂ ಟ್ರೇಲರ್ ಅನಾವರಣದ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.   ಮಹಾಭಾರತದಲ್ಲಿ ಬರುವ ....

Read More...

Makkala Sainya.News

Sunday, May 03, 2026

 

*ಮೇ 22 ರಂದು ತೆರೆಗೆ ಎಸ್ ಕೆ ಸುನೀಲ್ ಕುಮಾರ್ ನಿರ್ದೇಶನದ "ಮಕ್ಕಳ ಸೈನ್ಯೆ"* .  

 

 ಸಂಕಲನಕಾರರಾಗಿ ಕಾರ್ಯ ನಿರ್ವಹಿಸಿರುವ  ಎಸ್ ಕೆ ಸುನೀಲ್ ಕುಮಾರ್ ಚೊಚ್ಚಲ ನಿರ್ದೇಶನದ " "ಮಕ್ಕಳ ಸೈನ್ಯೆ" ಚಿತ್ರ ಮೇ 22 ರಂದು ತೆರೆಗೆ ಬರುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.               

 

ಎಪ್ಪತ್ತರ ದಶಕದಲ್ಲಿ ಬಂದಿದ್ದ "ಸಿಂಹದ ಮರಿ ಸೈನ್ಯ" ಚಿತ್ರದ ನಂತರ ಆ ರೀತಿಯ ಮಕ್ಕಳ ಚಿತ್ರ ಬಂದಿರಲಿಲ್ಲ. ಅದೇ ರೀತಿಯ ಕಥೆ ಈ ಚಿತ್ರದಲ್ಲಿರುತ್ತದೆ. ಚಿತ್ರದಲ್ಲಿ ಸ್ನೇಹ, ಸಾಹಸ, ತಂದೆ - ಮಗಳ ಬಾಂಧವ್ಯ ಹಾಗೂ ಸನಾತನ ಎಂಬ ನಾಲ್ಕು ಭಾಗಗಳಿರುತ್ತದೆ. 

Read More...

Madanika.Film News

Tuesday, May 05, 2026

  *ಮದನಿಕ್ ಸಾಂಗ್ ನಲ್ಲಿ ರಾಗಿಣಿ ದ್ವಿವೇದಿ ಮಿಂಚಿಂಗ್*     *ಮದನಿಕ್ ನಲ್ಲಿ ಕತ್ತಿ ಹಿಡಿದು ಬಂದ ರಾಗಿಣಿ ದ್ವಿವೇದಿ*     ಮದನಿಕ ಒಂದೊಳ್ಳೆ ವಿಭಿನ್ನವಾದ ಟೈಟಲ್ ನೊಂದಿಗೆ ಬಿ.ಎಸ್.ಸಂಜಯ್ ಮತ್ತೆ ಬಂದಿದ್ದಾರೆ. ರಾಗಿಣಿ ದ್ವಿವೇದಿ ನಟನೆಯ ಮದನಿಕ ಇದೀಗ ಟ್ರೇಲರ್ ಹಾಗೂ ಹಾಡನ್ನ ರಿಲೀಸ್ ಮಾಡಿದೆ. ಹಳೆಗನ್ನಡದಲ್ಲಿ ಎಲ್ಲರ ಮನಸ್ಸಿಗೂ ಮುದ ನೀಡಿದೆ.     ಸಿನಿಮಾ ಬಗ್ಗೆ ಮಾತನ್ನಾಡುವಾಗಲೇ ಎಮೋಷನಲ್ ಆದಂತ ನಿರ್ದೇಶಕ ಬಿ ಎಸ್ ಸಂಜಯ್ ಮಾತನ್ನಾಡುತ್ತಾ, ನಂಗೆ ಗೊತ್ತಿಲ್ಲದಂತೆ ಈ ಕಥೆ ಮಾಡುವಾಗ ಒಂದಷ್ಟು ಘಟನೆಗಳು ನಡೀತು. ತುಂಬಾ ಅದ್ಭುತವಾಗಿ ಕಥೆಯನ್ನ ಮಾಡಿಕೊಂಡೆ. ನನ್ನ ಹಂಎಡತಿ ಬಳಿ, ಕುಮಾರಸ್ವಾಮಿ ಅವರ ಬಳಿ ಹೇಳಿದೆ. ಸಿನಿಮಾ ಮಾಡೋಣಾ ಅಂತ ....

Read More...

Khelo BSNDP.News

Saturday, May 02, 2026

 

ಖೇಲೋ ಬಿಎಸ್‌ಎನ್‌ಡಿಪಿ ಕ್ರಿಕೆಟ್ ಲೀಗ್ ಲೋಗೋ ಅನಾವರಣ

 

 

ಗ್ರಾಮೀಣ ಯುವಕರಿಗೆ ಅನುಕೂಲ ಆಗುವಂತೆ ದೊಡ್ಡ ಉದ್ದೇಶದಿಂದ ಕೂಡಿದ ರಾಜ್ಯ ಮಟ್ಟದ ಕ್ರಿಕೆಟ್ ಲೀಗ್ ಪ್ರಾರಂಭಕ್ಕೆ ಕ್ಷಣಗಣನೆ

ಕೇರಳಂ ನ ಬ್ರಹ್ಮಶ್ರೀ ನಾರಾಯಣ ಗುರು ಹೆಸರಿನಲ್ಲಿ ಖೇಲೋ ಬಿಎಸ್‌ಎನ್‌ಡಿಪಿ ಕ್ರಿಕೆಟ್ ಲೀಗ್ ಕರ್ನಾಟಕದಲ್ಲಿ ನಡೆಯಲಿದೆ.

ಪರಮಪೂಜ್ಯ ಶ್ರೀ ದೇವಿಕಾನಂದ ಶ್ರೀಗಳು, ಮಾಜಿ ಸಚಿವ ಅರವಿಂದ ಲಿಂಬಾವಳಿ ಲೀಗ್ ಲೋಗೋ ಅನಾವರಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

224 ಅಸೆಂಬ್ಲಿಯಲ್ಲಿ ಒಂದೊಂದು ತಂಡ ಇರಲಿದ್ದು 31 ಜಿಲ್ಲೆಗಳಲ್ಲಿ ಆಯಾ ಪ್ರದೇಶದ ಮಹನೀಯರ ಹೆಸರಿನಲ್ಲಿ ಕ್ರೀಡಾ ಜ್ಯೋತಿ ಯಾತ್ರೆ ನಡೆಯಲಿದೆ.

Read More...

Chikkavaru Konaralla.News

Saturday, May 02, 2026

  *ಚಿಣ್ಣರು ಚಿಕ್ಕವರು ಅಲ್ಲ, ಕೋಣರು ಅಲ್ಲ*          ಪ್ರಸ್ತುತ ಚಂದನವನದಲ್ಲಿ ಬೆರಳಣಿಕೆಯಷ್ಟು ಮಕ್ಕಳ ಚಿತ್ರಗಳು ಬರುತ್ತಿವೆ. ಆ ಸಾಲಿಗೆ *’ಚಿಕ್ಕವರು ಕೋಣರಲ್ಲ’* ಸೇರ್ಪಡೆಯಾಗಿದೆ. ಹೆಚ್‌ಯುಇ ಆರ್ಟ್ಸ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ *ಪ್ರಕಾಶ್ ಚಿನ್ನಪ್ಪ ಸಿನಿಮಾಕ್ಕೆ ಕಥೆ, ಚಿತ್ರಕಥೆ, ನಿರ್ದೆಶನ ಜತೆಗೆ ಬಂಡವಾಳ* ಹೂಡಿದ್ದಾರೆ. ಇವರೊಂದಿಗೆ ನೇತ್ರಬಾಬು-ಶ್ವೇತ-ಜಮೀಲ-ನಾಜಿಯ ಖಾಜಿ-ಸತೀಶ್ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ಮೊನ್ನೆಯಷ್ಟೇ ಮಾಧ್ಯಮದವರಿಗೆ ವಿಶೇಷ ಪ್ರದರ್ಶನ ಹಾಗೂ ಟ್ರೇಲರ್ ಬಿಡುಗಡೆ ಸಮಾರಂಭವು ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು.        ಮುಖ್ಯ ಪಾತ್ರದಲ್ಲಿ ಚಿಣ್ಣರುಗಳಾದ ಸೆಹರಿ, ....

Read More...

Shrimathi Sindhoora.News

Wednesday, April 29, 2026

  *ಶ್ರೀಮತಿ ಸಿಂಧೂರ ಟೀಸರ್ ಮತ್ತು ಹಾಡುಗಳು ಬಿಡುಗಡೆ*           ಆರ್ ಅಂಡ್ ಆರ್ ಎಂಟರ್‌ಪ್ರೈಸಸ್ ಅಡಿಯಲ್ಲಿ ರಿಯಲ್ ಎಸ್ಟೆಟ್ ಉದ್ಯಮಿ *ಡಿ.ಎನ್.ನಾಗೀರೆಡ್ಡಿ ಕಥೆ-ನಿರ್ಮಾಣ, ಆರ್.ಅನಂತರಾಜು ನಿರ್ದೇಶನ, ವಿಜಯರಾಘವೇಂದ್ರ*  ಅಭಿನಯಿಸಿರುವ *’ಶ್ರೀಮತಿ ಸಿಂಧೂರ’* ಚಿತ್ರದ ಟೀಸರ್ ಮತ್ತು ನಾಲ್ಕು ಹಾಡುಗಳ ಬಿಡುಗಡೆ ಕಾರ್ಯಕ್ರಮವು ಎಸ್‌ಆರ್‌ವಿ ಪ್ರಿವ್ಯೂ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು.          ನಾಯಕಿ ಪ್ರಿಯಾಹೆಗಡೆ, ಹೊಸ ಪರಿಚಯ ಡಿ.ಎನ್.ಲಿಯೋ ಮನೋಜ್, ಸಹ ನಿರ್ಮಾಪಕ ಡಿ.ಎನ್.ಜೈ ನಾರಾಯಾಣ್, ಸಾಹಿತಿ ಕವಿರಾಜ್, ಕಲಾವಿದರುಗಳಾದ ಗಣೇಶ್‌ರಾವ್ ಕೇಸರಕರ್, ರೇಷ್ಮಾ.ವಿ.ಗೌಡ, ಪ್ರಸನ್ನಬಾಗೀನ, ಉಗ್ರಂ ರವಿ, ಮಾಸ್ಟರ್ ಮೌರ್ಯ, ....

Read More...
Copyright@2018 Chitralahari | All Rights Reserved. Photo Journalist K.S. Mokshendra,