Partner.Film News

Monday, July 27, 2026

  " *ಪಾರ್ಟ್ನರ್" ಅಮೋರಾ*  *ಜಂಜಿ ಸಾಂಗ್ ಬಿಡುಗಡೆ*      ಒಂದು ಸಿನಿಮಾ ಗೆಲ್ಲಬೇಕೆಂದರೆ ಅದರ ಗಟ್ಟಿ ಕಥೆ, ಕಲಾವಿದರ ಅಭಿನಯ, ಮೇಕಿಂಗ್ ಜತೆಗೆ ಹಾಡುಗಳೂ ಪ್ರಮುಖ ಪಾತ್ರ ವಹಿಸುತ್ತವೆ. ಮಳೆ, ಧೈರ್ಯಂ, ದಿಲ್ ಪಸಂದ್ ಚಿತ್ರಗಳ ನಂತರ ನಿರ್ದೇಶಕ ಶಿವತೇಜಸ್ ಆಕ್ಷನ್ ಕಟ್ ಹೇಳಿರುವ ಚಿತ್ರ ಪಾರ್ಟ್ನರ್ ವಿಶೇಷ ಹಾಡಿನ ಮೂಲಕ ಪ್ರೇಕ್ಷರನ್ನು  ಆಕರ್ಷಿಸುತ್ತಿದೆ.  ಬೃಂದಾ ಆಚಾರ್ಯ, ಕೃಷ್ಣ  ಅಜಯ್ ರಾವ್ ನಾಯಕ, ನಾಯಕಿಯಾಗಿ ನಟಿಸಿರುವ ಈಗಿನ ಜಂಝಿ ಲವ್, ಬ್ರೇಕಪ್, ಲಿವಿಂಗ್ ಟುಗೆದರ್ ನಂಥ ಕಂಟೆಂಟ್ ಇಟ್ಟುಕೊಂಡು  ಜೀವನ ಎಂದರೆ ಇದಲ್ಲ, ಅದು ಬೇರೇನೇ ಇದೆ ಎಂದು ನಿರ್ದೇಶಕ ಶಿವತೇಜಸ್ ಈ ಚಿತ್ರದ ಮೂಲಕ ಹೇಳಹೊರಟಿದ್ದಾರೆ. ಇತ್ತೀಚೆಗಷ್ಟೇ ಫಸ್ಟ್ ಲುಕ್ ಮೂಲಕ ಗಮನ ಸೆಳೆದಿದ್ದ ....

Read More...

Detective Teekshana.News

Monday, July 20, 2026

  *ಪ್ರಿಯಾಂಕ ಉಪೇಂದ್ರ 50ನೇ ಚಿತ್ರ ಡಿಟೆಕ್ಟಿವ್ ತೀಕ್ಷ್ಣ*          ಆಕ್ಷನ್ ಕಿಂಗ್ *ಪ್ರಿಯಾಂಕ ಉಪೇಂದ್ರ ಅಭಿನಯದ 50ನೇ* ಚಿತ್ರ *’ಡಿಟೆಕ್ಟಿವ್ ತೀಕ್ಷ್ಣ’* ಸಿನಿಮಾದ ಟ್ರೇಲರ್ ಬಿಡುಗಡೆ ಸಮಾರಂಭವು ಎಸ್‌ಆರ್‌ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ಇವೆಂಟ್ ಲಿಂಕ್ಸ್ ಎಂಟರ್‌ಟೈನ್‌ಮೆಂಟ್ ಅಡಿಯಲ್ಲಿ *ಗುತ್ತ ಮುನಿಪ್ರಸನ್ನ, ಜಿ.ಮುನಿ ವೆಂಕಟ್‌ಚರಣ್ ಮತ್ತು ಪುರುಷೋತ್ತಮ್.ಬಿ.ಕೊಯ್ಯೂರು* ಜಂಟಿಯಾಗಿ ಬಂಡವಾಳ ಹೂಡಿದ್ದಾರೆ. *ತ್ರಿವಿಕ್ರಮ ರಘು ರಚನೆ, ಸಂಭಾಷಣೆ ಮತ್ತು ನಿರ್ದೇಶನ* ಮಾಡಿರುವುದು ಹೊಸ ಅನುಭವ.         ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು, ರೈತನ ಮಗನಾಗಿ ಮೊದಲ ಬಾರಿ ನಿರ್ದೇಶನ ಮಾಡಿದ್ದೆನೆ. ಡಿಟಿ ಜೀವಂತಿಕೆ ....

Read More...

Love Cocktail.News

Saturday, July 25, 2026

  *'ಲವ್ ಕಾಕ್ಟೇಲ್’ ಕೊಡಲು ಬಂದ ಹರೀಶ್ ರಾಜ್*     *ಲವ್ ಕಾಕ್ಟೇಲ್ ನಲ್ಲಿ ರೊಮ್ಯಾಂಟಿಕ್ ಆಗಿ ಕಾಡ್ತಿದ್ದಾರೆ ಹರೀಶ್ ರಾಜ್*     ಹರೀಶ್ ರಾಜ್ ಅವರನ್ನು ಹಿರಿ ತೆರೆ ಕಿರುತೆರೆಯಲ್ಲಿ ನೋಡಿ ಮೆಚ್ಚಿಕೊಂಡ ಅಭಿಮಾನಿಗಳಿದ್ದಾರೆ. ಇಷ್ಟು ದಿನ ನಾವೂ ನೀವೂ ನೋಡಿದ ಹರೀಶ್ ರಾಜ್ ಬೇರೆ. ಈಗ ಪ್ಲೇ ಬಾಯ್ ಎಲ್ಲರನ್ನ ಕಾಡೋದಕ್ಕೆ ಬಂದಿದ್ದಾರೆ. ಲವ್ ಕಾಕ್ಟೇಲ್ ನಲ್ಲಿ ಕೈನಲ್ಲಿ ಹಿಡಿದು ಎಲ್ಲರನ್ನ ಸೆಳೆಯುತ್ತಿದ್ದಾರೆ. ಲವ್ ಕಾಕ್ಟೇಲ್ ಸಿನಿಮಾದ ಮೇಕಿಂಗ್, ಸಾಂಗ್ಸ್ ಗಳನ್ನ ಬಿಟ್ಟು ಹರೀಶ್ ರಾಜ್ ತಮ್ಮ ಮತ್ತೊಂದ ಮಗಲನ್ನ ವೀಕ್ಷಕರಿಗೆ ಪರಿಚಯ ಮಾಡಿಕೊಟ್ಟಿದ್ದಾರೆ.     ಅದರಲ್ಲೂ ಲವ್ ಫೇಲ್ಯೂರ್ ಆದ್ರೆ ಏನಂತೆ, ಲೈಫ್ ನ ಹೇಗೆ ಜಾಲಿಯಾಗಿ ಕಳೆಯಬಹುದು ....

Read More...

Shabari.Film News

Thursday, July 23, 2026

  ಶಬರಿ ಚಿತ್ರದ `ತಂದಾನಿ ತಾನೋ’ ವೀಡಿಯೋ ಸಾಂಗ್ ಅನಾವರಣ! ಒರಟ ಶ್ರೀ ನಿರ್ದೇಶನದಲ್ಲಿ ಮೂಡಿ ಬಂದಿರುವ `ಶಬರಿ’ ಚಿತ್ರದ ಟೀಸರ್ ಕೆಲ ದಿನಗಳ ಹಿಂದಷ್ಟೇ ಬಿಡುಗಡೆಗೊಂಡಿತ್ತು. ಈ ಮೂಲಕ ಪ್ರೇಕ್ಷಕರ ವಲಯದಲ್ಲಿ ಕುತೂಹಲ ಮೂಡಿಕೊಂಡಿರುವ ಹೊತ್ತಿನಲ್ಲಿಯೇ ಚಿತ್ರತಂಡ "ತಂದಾನಿ ತನನೋ"ಎಂಬ ವೀಡಿಯೋ ಸಾಂಗ್ ಒಂದನ್ನು ಪ್ರೇಕ್ಷಕರಿಗೆ ತಲುಪಿಸಿದೆ. ನಿರ್ದೇಶಕ ಓಂ ಪ್ರಕಾಶ್ ರಾವ್, ರಘು ರಾಮ್, ಬಾಲಾಜಿ ವೀರಾಸ್ವಾಮಿ ಮತ್ತು ಉದ್ಯಮಿ ವಿ. ಬಾಬು ಈ ವೀಡಿಯೋ ಸಾಂಗ್ ಅನ್ನು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಸಂಬಂಧವಾಗಿ ನಡೆದ ಪತ್ರಿಕಾಗೋಷ್ಠಿಯಲ್ಲಿ ’ಈ ವೀಡಿಯೋ ಸಾಂಗ್ ಅದ್ಭುತವಾಗಿ ಮೂಡಿ ಬಂದಿದೆ. ಬಿ ಆರ್. ಹೇಮಂತ್ ಕುಮಾರ್ ಅವರ ಸಂಗೀತ ಸಂಯೋಜನೆ ....

Read More...

Devi.Film News

Thursday, July 09, 2026

   *ಯುವ ರೈತ ಚೇತನ್ ನಟನೆಯ ಹೊಸ ಸಿನಿಮಾ " ದೇವಿ"*    *ದರ್ಶನ್ ರೈತ ಅಭಿಮಾನಿಯ ಸಿನಿಮಾ ಸಾಹಸ*     ಚಿತ್ರರಂಗದಲ್ಲಿ ಆದ ಕಹಿ ಘಟನೆಗಳನ್ನು ಮರೆತು ಬಣ್ಣದ ಲೋಕದಲ್ಲಿ ಸಾಧಿಬೇಕು ಎನ್ನುವ ಛಲದೊಂದಿಗೆ ಮಂಡ್ಯದ ಯುವ ರೈತ ಚೇತನ್  " ದೇವಿ" ಚಿತ್ರದ ಮೂಲಕ ಚಿತ್ರರಂಗದಲ್ಲಿ ಅದೃಷ್ಟ ಹರಸಲು ಮುಂದಾಗಿದ್ದಾರೆ‌.   ಯುವ ನಟ ಚೇತನ್ ಅವರಿಗೆ ಬಿಗ್ ಬಾಸ್ ಬೆಡಗಿ ಭವ್ಯಗೌಡ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.   ದೇವಿ ಚಿತ್ರದ ಶೀರ್ಷಿಕೆಯಡಿ " ಅಮ್ಮ ಅಂದ್ರೆ ತುಪ್ಪ... ಅಮ್ಮನ್ ಅಂದ್ರೆ ಹಾಲು ತುಪ್ಪಾ ಎನ್ನುವ ಅಡಿ ಬರಹದೊಂದಿಗೆ ಸದ್ದು ಮಾಡಲು ಮುಂದಾಗಿದ್ದಾರೆ. ರೈತನ ಸಾಹಸಕ್ಕೆ ಚಿತ್ರರಂದ ಹಿರಿಯ ನಿರ್ಮಾಪಕ ,ಕಲಾವಿದ ಕರಿ ಸುಬ್ಬು, ....

Read More...

Sarkari Nyayabele Angadi.News

Tuesday, July 21, 2026

  *--‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಟ್ರೇಲರ್ ಬಿಡುಗಡೆ ಸುದ್ದಿ--*   (Sarkari Nyayabele Angadi cinema Trailer Release news)   *ಹೊರಬಂತು ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಟ್ರೇಲರ್*   *ಸಾಮಾಜಿಕ ಕಥಾಹಂದರದ  ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ ತೆರೆಗೆ ಬರಲು ಸಿದ್ಧ*   *ಸಾಮಾಜಿಕ ಕಳಕಳಿಯ ಚಿತ್ರದ ಟ್ರೇಲರ್ ಗೆ ಸಿನಿಮಾ ಮತ್ತು ರಾಜಕೀಯ ಗಣ್ಯರ ಸಾಥ್*   *ಇದೇ ಜುಲೈ 31ಕ್ಕೆ ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ ತೆರೆಗೆ*   ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಹೀಗೊಂದು ಹೆಸರಿನಲ್ಲಿ ಕನ್ನಡದಲ್ಲಿ ಸಿನಿಮಾವೊಂದು ತೆರೆಗೆ ಬರುತ್ತಿರುವುದು ನಿಮಗೆ ಗೊತ್ತಿರಬಹುದು. ಇದೀಗ ಈ ಸಿನಿಮಾ ಸದ್ದಿಲ್ಲದೆ ತನ್ನ ಪೋಸ್ಟ್ ಪ್ರೊಡಕ್ಷನ್ ....

Read More...

Jolly.Film News

Monday, July 20, 2026

  'ಜಾಲಿ’ (Jolly) ಕನ್ನಡ ಚಲನಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭದ ಮುಖ್ಯ ಮುಖ್ಯಾಂಶಗಳು (Key Points) ಹೀಗಿವೆ: ​1. 'ಜಾಲಿ’ ಟ್ರೈಲರ್ ಬಿಡುಗಡೆ ಹಾಗೂ ಬಿಡುಗಡೆ ದಿನಾಂಕ ​ಟ್ರೈಲರ್ ಲಾಂಚ್: ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಅವರು ಹೊಸ ಪ್ರತಿಭೆಗಳು ಸೇರಿ ಮಾಡಿರುವ ’ಜಾಲಿ’ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ [00:25]. ​ರಿಲೀಸ್ ಡೇಟ್: ಈ ಚಿತ್ರವು ಜುಲೈ 31, 2026 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ​2. ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಅವರ ಪ್ರಮುಖ ಅನಿಸಿಕೆಗಳು ​ಪ್ರೊಡ್ಯೂಸರ್ ಪ್ರಾಮುಖ್ಯತೆ: ಸಿನಿಮಾಕ್ಕೆ ಕೋಟಿಗಟ್ಟಲೆ ಹಣ ಹೂಡುವ ನಿರ್ಮಾಪಕರೇ ನಿಜವಾದ ಹೀರೋ; ಅವರಿಗೆ ಮೊದಲು ಗೌರವ ಸಿಗಬೇಕು ​ಇಂಡಸ್ಟ್ರಿ ಪರಿಸ್ಥಿತಿ: ವರ್ಷಕ್ಕೆ ....

Read More...

City Lights.Film News

Monday, July 20, 2026

  'ಸಿಟಿ ಲೈಟ್ಸ್’ (City Lights) ಸಿನಿಮಾದ ನೂತನ ’ಕಂದಮ್ಮ ಕಂದಮ್ಮ’ (Kandamma Kandamma) ಹಾಡಿನ ಬಿಡುಗಡೆ ಮತ್ತು ಪತ್ರಿಕಾಗೋಷ್ಠಿಯ ಮುಖ್ಯ ಮುಖ್ಯಾಂಶಗಳು [00:00]: ​೧. ಸಿನಿಮಾ ಹಾಗೂ ಹಾಡಿನ ಮಾಹಿತಿ [00:00] ​ಸಿನಿಮಾ: ದುನಿಯಾ ವಿಜಯ್ ನಿರ್ದೇಶನದ ’ಸಿಟಿ ಲೈಟ್ಸ್’. ​ಹಾಡು: ’ಕಂದಮ್ಮ ಕಂದಮ್ಮ’ (ಸಾಹಿತ್ಯ: ನಾಗಾರ್ಜುನ ಶರ್ಮಾ, ಸಂಗೀತ: ಚರಣ್ ರಾಜ್, ಗಾಯನ: ಸಂಚಿತ್ ಹೆಗಡೆ). ​ತಾರಾಗಣ: ವಿನಯ್ ರಾಜ್‌ಕುಮಾರ್, ಮೋನಿಷಾ ವಿಜಯ್ (ದುನಿಯಾ ವಿಜಯ್ ಅವರ ಮಗಳು) ಹಾಗೂ ಹೊಸ ನಟರು. ​೨. ನಿರ್ದೇಶಕ ದುನಿಯಾ ವಿಜಯ್ ಅವರ ಮಾತುಗಳು [00:00] ​ಸಂಗೀತ ತಂಡದ ಸಹಕಾರ: ಶೂಟಿಂಗ್ ಮುಗಿದ ಮೇಲೆ ನಿರ್ದೇಶಕರಿಗೆ ಮತ್ತೆ ಜೀವ ತುಂಬುವುದು ಸಂಗೀತ ನಿರ್ದೇಶಕ ಮತ್ತು ಸಾಹಿತಿ. ’ಸಲಗ’ ಚಿತ್ರದಿಂದಲೂ ಚರಣ್ ರಾಜ್ ....

Read More...

City Lights.Film News

Monday, July 20, 2026

  *--‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಟ್ರೇಲರ್ ಬಿಡುಗಡೆ ಸುದ್ದಿ--*   (Sarkari Nyayabele Angadi cinema Trailer Release news)   *ಹೊರಬಂತು ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಟ್ರೇಲರ್*   *ಸಾಮಾಜಿಕ ಕಥಾಹಂದರದ  ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ ತೆರೆಗೆ ಬರಲು ಸಿದ್ಧ*   *ಸಾಮಾಜಿಕ ಕಳಕಳಿಯ ಚಿತ್ರದ ಟ್ರೇಲರ್ ಗೆ ಸಿನಿಮಾ ಮತ್ತು ರಾಜಕೀಯ ಗಣ್ಯರ ಸಾಥ್*   *ಇದೇ ಜುಲೈ 31ಕ್ಕೆ ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ ತೆರೆಗೆ*   ’ಸರ್ಕಾರಿ ನ್ಯಾಯಬೆಲೆ ಅಂಗಡಿ’ ಹೀಗೊಂದು ಹೆಸರಿನಲ್ಲಿ ಕನ್ನಡದಲ್ಲಿ ಸಿನಿಮಾವೊಂದು ತೆರೆಗೆ ಬರುತ್ತಿರುವುದು ನಿಮಗೆ ಗೊತ್ತಿರಬಹುದು. ಇದೀಗ ಈ ಸಿನಿಮಾ ಸದ್ದಿಲ್ಲದೆ ತನ್ನ ಪೋಸ್ಟ್ ಪ್ರೊಡಕ್ಷನ್ ....

Read More...

Ayogya 2.Film News

Tuesday, July 21, 2026

  *ಆಯೋಗ್ಯ-2 ಮೂರನೇ ಹಾಡು ರಿಲೀಸ್*   *ಆಗಸ್ಟ್ 7 ರಂದು ರಾಜ್ಯಾದ್ಯಂತ ಬಿಡುಗಡೆ*     ಸತೀಶ್ ನೀನಾಸಂ, ರಚಿತಾ ರಾಮ್ ಜೋಡಿಯ ‘ಅಯೋಗ್ಯ 2’ ಚಿತ್ರದ ಮೂರನೇ ಹಾಡು ಅನಾವರಣಗೊಂಡಿದೆ. ಇತ್ತೀಚೆಗಷ್ಟೇ ಬಿಡುಗಡೆಯಾದ ’ಮುದ್ದು ಮುದ್ದು ಪುಟ್ಟಲಕ್ಷ್ಮಿ’  ಹಾಗೂ ಅಣ್ಣಾ ಬಂದ್ರೆ ಜೋಶ್ ಬತ್ತದೆ ಎಂಬ ಹಾಡುಗಳಿಗೆ ಸಖತ್ ರೆಸ್ಪಾನ್ಸ್ ಪಡೆದುಕೊಂಡಿದ್ದ ಚಿತ್ರತಂಡ, ಇದೀಗ ’ಹುಡ್ಗೀರ್ ಡೇಂಜರಸ್’ ಎಂಬ ಹಾಡನ್ನು ರಿಲೀಸ್ ಮಾಡಿದೆ. ಮಹೇಶ್ ಕುಮಾರ್ ನಿರ್ದೇಶವಿರುವ ಈ ಚಿತ್ರ ಆಗಸ್ಟ್ 7 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.   ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿರುವ ಈ ಹಾಡಿಗೆ ’ಬಹದ್ದೂರ್’ ಚೇತನ್ ಕುಮಾರ್ ಸಾಹಿತ್ಯ ಬರೆದಿದ್ದಾರೆ. ವಿಜಯ ಪ್ರಕಾಶ್ ....

Read More...

Ramayana.Film News

Saturday, July 18, 2026

  *ರಣಬೀರ್‌ ಕಪೂರ್‌, ಯಶ್‌, ಸಾಯಿ ಪಲ್ಲವಿ ನಟನೆಯ ರಾಮಾಯಣ ಚಿತ್ರದಿಂದ ಬಿಗ್‌ ಅಪ್‌ಡೇಟ್‌*   *ಜುಲೈ 24ರಂದು ನಮಿತ್ ಮಲ್ಹೋತ್ರಾ ನಿರ್ಮಾಣದ ‘ರಾಮಾಯಣ’ ಚಿತ್ರದ ಪ್ಯಾನ್‌ ವರ್ಲ್ಡ್‌ ಟ್ರೇಲರ್‌ ಬಿಡುಗಡೆ*   ನವದೆಹಲಿಯಲ್ಲಿ ಜುಲೈ 18 ರಂದು ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ, ಭಾರತದ ಅಪ್ರತಿಮ ಸಾಂಸ್ಕೃತಿಕ ಪರಂಪರೆಯಾದ ರಾಮಾಯಣವನ್ನು ಜಾಗತಿಕ ವೇದಿಕೆಗೆ ಪರಿಚಯಿಸುವ ಐತಿಹಾಸಿಕ ಪ್ರಯಾಣಕ್ಕೆ ವಿಧ್ಯುಕ್ತ ಚಾಲನೆ ನೀಡಲಾಗಿದೆ. ಈ ಪಯಣದ ಆರಂಭವನ್ನು ’ಪ್ರಥಮ ಸಂಕಲ್ಪ’ ಎಂದು ಕರೆಯಲಾಗಿದ್ದು, ಇದು ಭಾರತೀಯ ಸಂಪ್ರದಾಯದಂತೆ ಮಹತ್ಕಾರ್ಯವೊಂದಕ್ಕೆ ಕೈಹಾಕುವ ಮುನ್ನ ಕೈಗೊಳ್ಳುವ ದೃಢ ನಿರ್ಧಾರವಾಗಿದೆ. ಜುಲೈ 24 ರಂದು ನಡೆಯಲಿರುವ ಈ ಚಿತ್ರದ ಜಾಗತಿಕ ....

Read More...

Shrimathi Sindhoora.News

Thursday, July 16, 2026

  *ತೆರೆಗೆ ಸಿದ್ದ ಶ್ರೀಮತಿ ಸಿಂಧೂರ*           ಆರ್ ಅಂಡ್ ಆರ್ ಎಂಟರ್‌ಪ್ರೈಸಸ್ ಅಡಿಯಲ್ಲಿ ರಿಯಲ್ ಎಸ್ಟೆಟ್ ಉದ್ಯಮಿ *ಡಿ.ಎನ್.ನಾಗೀರೆಡ್ಡಿ ಕಥೆ-ನಿರ್ಮಾಣ,* *ಆರ್.ಅನಂತರಾಜು ಚಿತ್ರಕಥೆ ಮತ್ತು ನಿರ್ದೇಶನ,* ವಿಜಯರಾಘವೇಂದ್ರ ಅಭಿನಯಿಸಿರುವ *’ಶ್ರೀಮತಿ ಸಿಂಧೂರ’* ಚಿತ್ರವು ತೆರೆಗೆ ಬರಲು ಸಜ್ಜಾಗಿದೆ. ಇದರನ್ವಯ ಪ್ರಚಾರದ ಕೊನೆ ಹಂತವಾಗಿ ಪ್ರಿ ರಿಲೀಸ್ ಇವೆಂಟ್ ಎಸ್‌ಆರ್‌ವಿ ಪ್ರಿವ್ಯೂ ಟಾಕೀಸ್‌ದಲ್ಲಿ ಅದ್ದೂರಿಯಾಗಿ ನಡೆಯಿತು.          *ನಾಯಕ ವಿಜಯ ರಾಘವೇಂದ್ರ* ಮಾತನಾಡಿ, ಆಂಜನೇಯನ ಸಾಂಗ್  ಸಿನಿಮಾದ ಹೈಲೈಟ್ ಆಗಿದ್ದು ಕೈಲಾಶ್‌ಖೇರ್ ಹಾಡಿರುವುದು ವಿಶೇಷ. ಹುಡುಗಿಯೊಬ್ಬಳು ಮದುವೆ ಆದರೆ ಶ್ರೀಮತಿ ಆಗುತ್ತಾಳೆ. ಸಿಂಧೂರ ....

Read More...

Dildar.Film News

Wednesday, July 15, 2026

  ದಿಲ್‌ದಾರ್ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆ! ಪಡ್ಡೆಹುಲಿ ಖ್ಯಾತಿಯ ಶ್ರೇಯಸ್ ಮಂಜು ನಾಯಕನಾಗಿ ನಟಿಸಿರುವ ಚಿತ್ರ `ದಿಲ್‌ದಾರ್’. ಮಧು ಗೌಡ ಗಂಗೂರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ ಫಸ್ಟ್ ಲುಕ್ ಟೀಸರ್ ಇದೀಗ ಬಿಡುಗಡೆಗೊಂಡಿದೆ. ಈಗಾಗಲೇ ಮಾಸ್ ಪಾತ್ರಗಳ ಮೂಲಕ ಗಮನ ಸೆಳೆದಿರುವ ಶ್ರೇಯಸ್ ಮಂಜು, ಈ ಚಿತ್ರದಲ್ಲಿ ಮತ್ತೊಂದೊಂದು ಹಂತದ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿರುವ ಸುಳಿವೊಂದು ಈ ಮೂಲಕ ಜಾಹೀರಾಗಿದೆ. ಏನ್ಸಿಯಂಟ್ ಮೂವೀಸ್ ಬ್ಯಾನರಿನಡಿಯಲ್ಲಿ ಆರ್. ಸಂತೋಷ್ ಕುಮಾರ್ (ಎಸ್‌ವಿಟಿ) ನಿರ್ಮಾಣ ಮಾಡಿರುವ ದಿಲ್‌ದಾರ್ ಚಿತ್ರವೀಗ ಚಿತ್ರೀಕರಣವನ್ನೆಲ್ಲ ಮುಗಿಸಿಕೊಂಡು ಬಿಡುಗಡೆಯ ಹೊಸ್ತಿಲಲ್ಲಿದೆ. ಈ ಹಂತದಲ್ಲಿ ಫಸ್ಟ್ ಲುಕ್ ಟೀಸರ್ ಮೂಲಕ ....

Read More...

Marriage Party.News

Wednesday, July 15, 2026

  ಮ್ಯಾರೇಜ್ ಪಾರ್ಟಿ ಚಿತ್ರದ ಫಸ್ಟ್ ಲುಕ್ ಬಿಡುಗಡೆ! ಯುವ ನಿರ್ದೇಶಕ ಚಯನ್ ಶೆಟ್ಟಿ ನಿರ್ದೇಶನ ಹಾಗೂ ಶ್ರೀ ವಾರಾಹಿ ಫಿಲಂಸ್ ಬ್ಯಾನರಿನಡಿಯಲ್ಲಿ ಸಂತೋಷ್ ವಿ ನಿರ್ಮಾಣ ಮಾಡಿರುವ `ಮ್ಯಾರೇಜ್ ಪಾರ್ಟಿ’ ಚಿತ್ರವೀಗ ಪ್ರೇಕ್ಷಕರನ್ನು ಮುಖಾಮುಖಿಯಾಗುವ ಸನಿಹದಲ್ಲಿದೆ. ಇದೇ ಹೊತ್ತಿನಲ್ಲಿ ಚಿತ್ರತಂಡ ಫಸ್ಟ್ ಲುಕ್ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿದೆ. ಸಿನಿಮಾದ ಆಂತರ್ಯವನ್ನು ತೆರೆದಿಡುವಂತೆ ಕಾಣಿಸುವ ಈ ಪೋಸ್ಟರ್ ಮೂಲಕ ಮ್ಯಾರೇಜ್ ಪಾರ್ಟಿ ಪ್ರೇಕ್ಷಕರನ್ನು ಸೆಳೆದುಕೊಳ್ಳುತ್ತಿದೆ. ಈ ಹಿಂದೆ ಬಿಗ್ ಬಸ್ ಖ್ಯಾತಿಯ ರೂಪೇಶ್ ಶೆಟ್ಟಿ ನಾಯಕನಾಗಿ ನಟಿಸಿದ್ದ ಅಧಿಪತ್ರ ಚಿತ್ರವನ್ನು ನಿರ್ದೇಶನ  ಮಾಡಿದ್ದವರು ಚಯನ್ ಶೆಟ್ಟಿ. ಆ ಚಿತ್ರಕ್ಕೆ ಪ್ರೇಕ್ಷಕರ ಕಡೆಯಿಂದ ಸಕಾರಾತ್ಮಕ ....

Read More...

Nari.Film News

Monday, July 13, 2026

  ‘ನಾರಿ’ ಚಿತ್ರಕ್ಕೆ ಅದ್ದೂರಿ ಚಾಲನೆ   ಕುಬೇರ್ ಕೆ. ಇಂಪೂ ನಿರ್ದೇಶನದ, ರವಿ ಕಲ್ಯಾಣ್‍ ನಾಯಕನಾಗಿ ನಟಿಸುತ್ತಿರುವ ಚಿತ್ರ   ಆರ‍್.ಕೆ. ಗೋಲ್ಡನ್‍ ಮೂವಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಮುನಿರಾಜು ಮತ್ತು ರೋಜಮ್ಮ ನಿರ್ಮಿಸುತ್ತಿರುವ ‘ನಾರಿ’ ಚಿತ್ರದ ಮುಹೂರ್ತ ಸಮಾರಂಭ ಸೋಮವಾಗ ಶ್ರೀ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ವಿದ್ಯುಕ್ತವಾಗಿ ನೆರವೇರಿತು. ಈ ಚಿತ್ರದ ಮೂಲಕ ರವಿ ಕಲ್ಯಾಣ್‍ ನಾಯಕನಾಗಿ ಪದಾರ್ಪಣೆ ಮಾಡುತ್ತಿದ್ದು, ಕುಬೇರ‍್ ಕೆ. ಇಂಪೂ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.   ಸುಮಾರು 10 ಚಿತ್ರಗಳಲ್ಲಿ ಖಳನಾಯಕನಾಗಿ ಅಭಿನಯಿಸಿರುವ ರವಿ ಕಲ್ಯಾಣ್‍, ಈ ಚಿತ್ರದ ಮೂಲಕ ಹೀರೋ ಆಗಿದ್ದಾರೆ. ಅವರ ತಂದೆ-ತಾಯಿ ಈ ಚಿತ್ರದ ....

Read More...

Kaviratna Sadhaka Suvarna.News

Friday, July 17, 2026

 

ಕನ್ನಡದ ಮೇರು ಸಾಹಿತಿ ಡಾ. ವಿ. ನಾಗೇಂದ್ರ ಪ್ರಸಾದ್ ಅವರ 50ನೇ ಜನ್ಮವರ್ಷಾಚರಣೆ ಅಂಗವಾಗಿ “ಕವಿರತ್ನ ಸಾರ್ಥಕ ಸುವರ್ಣ” ಕಾರ್ಯಕ್ರಮವನ್ನು 2026ರ ಜುಲೈ 19ರಂದು ಬೆಳಿಗ್ಗೆ 10.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಬೆಂಗಳೂರಿನಲ್ಲಿ ಅತ್ಯಂತ ವೈಭವದಿಂದ ಆಯೋಜಿಸಿದ್ದೇವೆ.

 

ಅವರ ಜನ್ಮದ 50ನೇ ವರ್ಷವನ್ನು ನೆಪವಾಗಿಸಿಕೊಂಡು, ಕಳೆದ ಮೂರು ದಶಕಗಳಿಂದ ಕನ್ನಡ ಚಿತ್ರರಂಗಕ್ಕೆ ಅವರು ನೀಡಿರುವ ಅಪಾರ ಕೊಡುಗೆಯನ್ನು ಗೌರವಿಸುವುದು ಹಾಗೂ ಅವರು ರಚಿಸಿರುವ 3,000ಕ್ಕೂ ಹೆಚ್ಚು ಹಾಡುಗಳ ಸಂಭ್ರಮವನ್ನು ಆಚರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

Read More...

Rukmini Radha Krishna.News

Wednesday, July 15, 2026

  *ರುಕ್ಮಿಣಿ ರಾಧಾಕೃಷ್ಣ*  *2 ಹಾಡುಗಳ ಬಿಡುಗಡೆ*     ಉಮೇಶ್ ಫಿಲಂಸ್ ಲಾಂಛನದಲ್ಲಿ ಎನ್. ಹನುಮಂತರಾಜು, ಎನ್.ಹೆಚ್.ಉಮೇಶ್  ನಿರ್ಮಿಸುತ್ತಿರುವ ’ *ರುಕ್ಮಿಣಿ* *ರಾಧಾಕೃಷ್ಣ* ’ ಚಿತ್ರಕ್ಕೆ ಪ್ರಾಣ್ ಸುವರ್ಣ ಆಕ್ಷನ್ ಕಟ್ ಹೇಳಿದ್ದಾರೆ.  ಸುನಾದ್ ಗೌತಂ ಅವರ ಸಂಗೀತ ನಿರ್ದೇಶನವಿರುವ  ೨ ಹಾಡುಗಳ ಬಿಡುಗಡೆ ಸಮಾರಂಭ ನಡೆಯಿತು. ಶಿಲ್ಪಾ ಶ್ರೀನಿವಾಸ್ ಪುತ್ರ ಭರತ್ ಕುಮಾರ್, ಪಾರು ಖ್ಯಾತಿಯ ಮೋಕ್ಷಿತಾ ಪೈ, ರಿಯಾ ಸಚ್ ದೇವ್ ಈ ಚಿತ್ರದ  ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಆಡಿಯೋ ರಿಲೀಸ್ ಮಾಡಿದ ಲಹರಿ ವೇಲು ಮಾತನಾಡುತ್ತ ಈ ಚಿತ್ರದಲ್ಲಿ ೫ ಸುಂದರ ಹಾಡುಗಳಿದ್ದು, ಅವುಗಳನ್ನು ಅಷ್ಟೇ ಅದ್ಭುತವಾಗಿ ಪಿಚ್ಚರೈಜೇಷನ್ ಮಾಡಿದ್ದಾರೆ. ನಾನು ಕೂಡ ಬಹಳ ನಿರೀಕ್ಷೆ ....

Read More...

Bhoorame.Album Song.News

Wednesday, July 15, 2026

  *ಎಜೆ ಶೆಟ್ಟಿ ನಿರ್ದೇಶನದಲ್ಲಿ ’ಭೂರಮೆ’ ವಿಡಿಯೋ ಸಾಂಗ್...ಹೊಸಬರಿಗೆ ಸಾಥ್ ಕೊಟ್ಟ ಸ್ಟಾರ್ ಡೈರೆಕ್ಟರ್ಸ್*     *’ಭೂರಮೆ’ ವಿಡಿಯೋ ಸಾಂಗ್ ರಿಲೀಸ್...ಹೇಗಿದೆ ಎಜೆ ಶೆಟ್ಟಿ ಹೊಸ ಸಾಹಸ?*     ಕಿಸ್, ಕಬ್ಜ ಹಾಗೂ ಬಘೀರ ಸಿನಿಮಾಗಳಿಗೆ ಕ್ಯಾಮೆರಾ ಹಿಡಿದಿರುವ ಎಜೆ ಶೆಟ್ಟಿ ಭೂರಮೆ ಎಂಬ ಚೆಂದದ ಹಾಡಿನ ಮೂಲಕ ಪ್ರೇಕ್ಷಕರ ಎದುರು ಬಂದಿದ್ದಾರೆ. ಎಜೆ ಶೆಟ್ಟಿ ‌ಡೈರೆಕ್ಟರ್ ಕ್ಯಾಪ್ ತೊಟ್ಟು‌ ನಿರ್ದೇಶಿಸಿರುವ ಚೊಚ್ಚಲ ಆಲ್ಬಂ ಸಾಂಗ್ ಭೂರಮೆ. ಯುವ ಪ್ರತಿಭೆಗಳಾದ ಅರ್ಥವ ವಿಶ್ವನಾಥ್ ಹಾಗೂ ಸುಷ್ಮಿತಾ ಶೆಟ್ಟಿ ನಟನೆಯ ಈ ಸಾಂಗ್ ಬಿಡುಗಡೆ ಕಾರ್ಯಕ್ರಮ AMBಯಲ್ಲಿ ನಿನ್ನೆ ಜರುಗಿತು. ಸ್ಯಾಂಡಲ್ ವುಡ್ ಸ್ಟಾರ್ ಡೈರೆಕ್ಟರ್ಸ್ ಗಳಾದ ಎಪಿ ಅರ್ಜುನ್, ಚೇತನ್ ಕುಮಾರ್ ಹಾಗೂ ....

Read More...

R...R...RX.Film News

Thursday, July 09, 2026

  *ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿದೆ "ರಾ.. ರಾ.. RX"* .         *ಅದ್ದೂರಿಯಾಗಿ ಆರಂಭವಾಯಿತು ಯತಿರಾಜ್ ನಿರ್ದೇಶನದ ಹಾಗೂ ಕಾರ್ತೀಕೇಯ ಎಂಟರ್ ಪ್ರೈಸಸ್ ನಿರ್ಮಾಣದ ಈ ಚಿತ್ರ* .                               ಪತ್ರಕರ್ತ, ಕಲಾವಿದ ಹಾಗೂ ನಿರ್ದೇಶಕ ಯತಿರಾಜ್ ನಿರ್ದೇಶನದ ಮತ್ತು ಕಾರ್ತಿಕೇಯ ಎಂಟರ್ ಪ್ರೈಸಸ್ ಲಾಂಛನದಲ್ಲಿ ವೃದ್ಧಿ ಸುನೀಲ್,  ಚೇತನ್ ಟಿ.ಆರ್ ಹಾಗೂ ಚಂದ್ರಶೇಖರ್ ಎಸ್ ಎಂ ನಿರ್ಮಿಸುತ್ತಿರುವ "ರಾ.. ರಾ..RX" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಹಿರಿಯ ಛಾಯಾಗ್ರಾಹಕ ಕೆ.ಎನ್ ನಾಗೇಶ್ ಕುಮಾರ್, ಪತ್ರಕರ್ತ ವಿ.ಸಿ.ಎನ್ ಮಂಜು ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ....

Read More...

Paradox.Film News

Saturday, July 11, 2026

  *ಪ್ಯಾನ್ ಇಂಡಿಯಾ ’ಪ್ಯಾರಾಡಾಕ್ಸ್’ ಚಿತ್ರಕ್ಕೆ ಮುಹೂರ್ತ*    *ಕ್ಯಾಪ್ಟನ್ ಕಿಶೋರ್ ನಿರ್ದೇಶನದ ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಹನ್ಸಿಕಾ ಮೊಟ್ವಾನಿ, ಸೋನು ಸೋದ್ ಅಭಿನಯ*   ನೃತ್ಯ ನಿರ್ದೇಶಕರಾಗಿ ಹೆಸರು ಮಾಡಿರುವ ಕ್ಯಾಪ್ಟನ್ ಕಿಶೋರ್ ಈಗ ಮೊದಲ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಹೌದು, ಅವರು ’ಪ್ಯಾರಾಡಾಕ್ಸ್’ ಎಂಬ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ಚಿತ್ರವಾಗಿದ್ದು, ಪ್ರಮುಖ ಪಾತ್ರದಲ್ಲಿ ಬಹು ಭಾಷಾ ನಟಿ ಹನ್ಸಿಕಾ ಮೊಟ್ವಾನಿ ಅಭಿನಯ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರಿನ ಮುದ್ದಿನಪಾಳ್ಯದ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ....

Read More...
Copyright@2018 Chitralahari | All Rights Reserved. Photo Journalist K.S. Mokshendra,