Nano Narayanappa.Film News

Wednesday, September 21, 2022

ನ್ಯಾನೋ ನಾರಾಯಣಪ್ಪ ಟ್ರೇಲರ್ ಬಿಡುಗಡೆ

       ‘ಕೆಮಿಸ್ಟ್ರಿ ಆಫ್ ಕರಿಯಪ್ಪ’, ‘ಕ್ರಿಟಿಕಲ್ ಕೀರ್ತನೆಗಳು’ ನಿರ್ದೇಶನ ಮಾಡಿದ್ದ ಕುಮಾರ್ ಈಗ ‘ನ್ಯಾನೋ ನಾರಾಯಣಪ್ಪ’ ಚಿತ್ರಕ್ಕೆ ರಚನೆ,ಚಿತ್ರಕಥೆ,ಆಕ್ಷನ್ ಕಟ್ ಹೇಳುವ ಜತೆಗೆ ನಿರ್ಮಾಣ ಮಾಡಿದ್ದಾರೆ. ಪ್ರಚಾರದ ಸಲುವಾಗಿ ಮೊನ್ನೆ ಟ್ರೇಲರ್ ಅನಾವರಣ ಸಮಾರಂಭ ನಡೆಯಿತು. ಇದೊಂದು ಕಾಮಿಡಿ, ಎಮೋಷನಲ್ ಡ್ರಾಮಾ ಒಳಗೊಂಡ ಚಿತ್ರವಾಗಿದ್ದು, ನೋಡುಗರನ್ನು ತುಂಬಾ ಕಾಡುವಂಥ ತಾತನ ಕಥೆಯನ್ನು ಹೇಳಲಿದ್ದಾರೆ. ಕೆಜಿಎಫ್ ಖ್ಯಾತಿಯ ಕೃಷ್ಣೋಜಿರಾವ್ ಶೀರ್ಷಿಕೆ ಹೆಸರಿನಲ್ಲಿ ಕಾಣಿಸಿಕೊಂಡಿದ್ದು, ನ್ಯಾನೋ ಕಾರು ಕೂಡ ಪ್ರಮುಖ ಪಾತ್ರವಹಿಸಿರುವುದು ವಿಶೇಷ.

224

Read More...

Lovely.Film News

Wednesday, September 21, 2022

ಕಿಂಗ್ಸ್ ಕ್ಲಬ್‌ದಲ್ಲಿ ಲವ್‌ಲೀ ಚಿತ್ರೀಕರಣ          ‘ಲವ್ ಲೀ’ ಸಿನಿಮಾದ ಚಿತ್ರೀಕರಣ ನಾಗರಬಾವಿ ಬಳಿ ಇರುವ ಕಿಂಗ್ಸ್ ಕ್ಲಬ್‌ನಲ್ಲಿ ನಡೆಯುತ್ತಿತ್ತು. ಮಾದ್ಯಮದವರು ಸೆಟ್‌ಗೆ ಹೋದಾಗ ವಸಿಷ್ಠಸಿಂಹ,  ಉಪನಾಯಕಿ ಸಮೀಕ್ಷಾ, ಸಾಧುಕೋಕಿಲ ದೃಶ್ಯದಲ್ಲಿ ಭಾಗವಹಿಸಿದ್ದರು. ಬಿಡುವು ಮಾಡಿಕೊಂಡು ತಂಡವು ಮಾತಿಗೆ ಕುಳಿತುಕೊಂಡಿತು. ವಸಿಷ್ಠಸಿಂಹ ಮಾತನಾಡಿ ಕೊನೆ ಹಂತದ ಶೂಟಿಂಗ್ ನಡೆಯುತ್ತಿದೆ. ಇದಾದ ನಂತರ ಉಡುಪಿ, ಮಂಗಳೂರು, ಹಾಗೂ ವಿದೇಶಕ್ಕೆ ಹೋಗುವ ಇರಾದೆ ಇದೆ. ಇಂಥಾ ಜಾನರ್ ಸಿನಿಮಾ ಅಂತ ಹೇಳಲಾಗುವುದಿಲ್ಲ. ೮-೧೦ ವರ್ಷಗಳ ಹಿಂದೆ ನಡೆದಂಥ ಒಂದಷ್ಟು ನೈಜ ಘಟನೆಗಳನ್ನು ....

242

Read More...

Kabzaa.Film Teaser Launch

Saturday, September 17, 2022

*ಟೀಸರ್ ನಲ್ಲೇ ಸಾಕಷ್ಟು ಕುತೂಹಲ ಹುಟ್ಟಿಸಿದೆ ಪ್ಯಾನ್ ಇಂಡಿಯಾ ಚಿತ್ರ  "ಕಬ್ಜ"*    *ದಕ್ಷಿಣ ಭಾರತದ ಖ್ಯಾತ ನಟ ರಾಣಾ ದಗ್ಗುಬಾಟಿ ಅವರಿಂದ ಟೀಸರ್ ಬಿಡುಗಡೆ.*   ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ ಅಭಿನಯದ, ಆರ್ ಚಂದ್ರು ನಿರ್ದೇಶಿಸಿರುವ, ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ "ಕಬ್ಜ"ದ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ದಕ್ಷಿಣ ಭಾರತದ ಖ್ಯಾತ ನಟ ರಾಣಾ ದಗ್ಗುಬಾಟಿ  "ಕಬ್ಜ" ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ಬಿಡುಗಡೆಯಾದ ಕ್ಷಣದಿಂದಲೇ ಟೀಸರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದು, ವೀಕ್ಷಣೆಯಲ್ಲಿ ದಾಖಲೆ ನಿರ್ಮಿಸುತ್ತಿದೆ.   ಉಪೇಂದ್ರ ಸರ್ ಮುಂದೆ ನಿಂತು  ಮಾತನಾಡುವುದಕ್ಕೆ ಭಯ ಆಗತ್ತೆ. ಅಂತಹ ಅದ್ಭುತ ನಟ ....

274

Read More...

Triple Riding.Film Song Launch

Thursday, September 15, 2022

  *ಸಖತಾಗಿದೆ "ತ್ರಿಬಲ್ ರೈಡಿಂಗ್" ಹಾಡು.*   ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ "ತ್ರಿಬಲ್ ರೈಡಿಂಗ್" ಚಿತ್ರದ "ಯಟ್ಟಾ ಯಟ್ಟಾ" ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಗಿ ಜನಪ್ರಿಯವಾಗಿದೆ. ಚಂದನ್ ಶೆಟ್ಟಿ ಈ ಹಾಡನ್ನು ಬರೆದಿದ್ದಾರೆ. ಚಂದನ್ ಶೆಟ್ಟಿ ಹಾಗೂ ಮಂಗ್ಲಿ ಹಾಡಿದ್ದಾರೆ. ಅದ್ದೂರಿಯಾಗಿ ಮೂಡಿಬಂದಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.  ಇತ್ತೀಚಿಗೆ ಈ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು.   ನಾನು "ಮುಂಗಾರು‌ ಮಳೆ" ಸಮಯದಿಂದ ಗಣೇಶ್ ಅವರನ್ನು ಬಲ್ಲೆ. ಆಗಿನಿಂದಲೂ ನನಗೆ ಅವರಿಗೊಂದು ಸಿನಿಮಾ ಮಾಡುವ ಆಸೆ. ಕಾಲ ಈಗ ಕೂಡಿ ಬಂದಿದೆ. "ತ್ರಿಬಲ್ ರೈಡಿಂಗ್" ಸ್ವಮೇಕ್ ಚಿತ್ರ. ಆಕ್ಷನ್, ಥ್ರಿಲ್ಲರ್, ....

231

Read More...

Mahaan Kalavida.Film News

Thursday, September 15, 2022

  *ದಿಲೀಪ್ ರಾಜ್ ಈಗ "ಮಹಾನ್ ಕಲಾವಿದ".*    *ವಿಭಿನ್ನ ಕಥಾಹಂದರದ ಈ ಚಿತ್ರಕ್ಕೆ ಅಭಯ್ ಚಂದ್ರ ನಿರ್ದೇಶನ.*   ಕನ್ನಡದ ಸಾಕಷ್ಟು ಚಿತ್ರಗಳಲ್ಲಿ ನಟಿಸಿರುವ ದಿಲೀಪ್ ರಾಜ್ ಈಗ ಕಿರುತೆರೆಯಲ್ಲೂ ಜನಪ್ರಿಯ. "ಹಿಟ್ಲರ್ ಕಲ್ಯಾಣ"ದ A J ಪಾತ್ರದ ಮೂಲಕ ಮೆಚ್ಚುಗೆ ಪಡೆಯುತ್ತಿದ್ದಾರೆ. ಪ್ರಸ್ತುತ ಇವರು  "ಮಹಾನ್ ಕಲಾವಿದ" ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಹಿರಿಯ ಪತ್ರಕರ್ತರಾದ ದಿ.ಸುರೇಶ್ಚಂದ್ರ ಪುತ್ರ ಅಭಯ್ ಚಂದ್ರ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.‌ ಇದು ಇವರ ಎರಡನೇ ನಿರ್ದೇಶನದ ಚಿತ್ರ. ಸಂಗೀತ ನಿರ್ದೇಶನ ಕೂಡ ಅಭಯ್ ಚಂದ್ರ ಅವರದೆ. ಈ ಚಿತ್ರದ ಕೆಲವು ವಿಷಯಗಳನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು.   ....

221

Read More...

Shubhamangala.Film News

Thursday, September 15, 2022

ಶುಭಮಂಗಳ ಟ್ರೇಲರ್ ಬಿಡುಗಡೆ          ೭೦ರ ದಶಕದಲ್ಲಿ ತೆರೆಕಂಡ ಚಿತ್ರಬ್ರಹ್ಮ ಪುಟ್ಟಣ್ಣಕಣಗಾಲ್ ನಿರ್ದೇಶನದ ‘ಶುಭಮಂಗಳ’ ಬಿಡುಗಡೆಗೊಂಡು ಯಶಸ್ವಿಯಾಗಿತ್ತು. ಕಟ್ ಮಾಡಿದರೆ ಈಗ ಅದೇ ಹೆಸರಿನಲ್ಲಿ ಹೊಸ ಕತೆಯೊಂದಿಗೆ ಚಿತ್ರವೊಂದು ಸಿದ್ದಗೊಂಡಿದೆ. ಪ್ರಚಾರದ ಸಲುವಾಗಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.  ಸಿಲ್ಕ್‌ಬೋರ್ಡ್, ಮಹಾಸಂಪರ್ಕ ಸೇರಿದಂತೆ ೨೦ಕ್ಕೂ ಹೆಚ್ಚು ಕಿರುಚಿತ್ರಗಳನ್ನು ನಿರ್ದೇಶಿಸಿರುವ ಸಂತೋಷ್‌ಗೋಪಾಲ್ ಕಥೆ ಬರೆದು ಸಂಕಲನ ಮಾಡಿ ಆಕ್ಷನ್ ಕಟ್ ಹೇಳಿದ್ದಾರೆ. ಜತೆಗೆ ಆವ್ಯಕ್ತ ಬ್ಯಾನರ್‌ನಡಿ ಸ್ನೇಹಿತರೊಂದಿಗೆ ಸೇರಿಕೊಂಡು ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಮದುವೆ ಮನೆಯಲ್ಲಿ ....

253

Read More...

Vasanthi Nalidaga.Film News

Wednesday, September 14, 2022

ಹೊರಬಂತು ವಾಸಂತಿ ನಲಿದಾಗ ಟ್ರೇಲರ್        ‘ವಾಸಂತಿ ನಲಿದಾಗ’ ಜನಪ್ರಿಯ ಹಾಡು ಈಗ ಚಿತ್ರದ ಶೀರ್ಷಿಕೆಯಾಗಿದೆ. ಈ ಹಿಂದೆ ‘ಪುಟಾಣಿ ಸಫಾರಿ’ ‘ವರ್ಣಮಯ’ ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ್ದ ರವೀಂದ್ರವೆಂಶಿ ಸಿನಿಮಾಕ್ಕೆ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಹೊಸ ಪ್ರತಿಭೆಗಳಾದ ರೋಹಿತ್‌ಶ್ರೀಧರ್ ನಾಯಕ ಮತ್ತು ಭಾವನಾಶ್ರೀನಿವಾಸ್ ನಾಯಕಿ. ಇವರೊಂದಿಗೆ ಜೀವಿತವಸಿಷ್ಟ, ಸಾಯಿಕುಮಾರ್, ಸುಧಾರಾಣಿ, ಸಾಧುಕೋಕಿಲ, ಮಂಜುಪಾವಗಡ, ಮಿಮಿಕ್ರಿಗೋಪಿ,ಧನಂಜಯ ಮುಂತಾದವರು ಬಣ್ಣ ಹಚ್ಚಿದ್ದಾರೆ. ಇನ್ನು ಉದ್ಯಮ ಪಾತ್ರದಲ್ಲಿ ಕಾಣಿಸಿಕೊಂಡಿರುವ ಸಾಯಿಕುಮಾರ್ ಮೊದಲು ನಟಿಸಿದ್ದ ಸಿನಿಮಾದಲ್ಲಿ ಸುಧಾರಾಣಿ ಜೋಡಿಯಾಗಿದ್ದರು. ....

237

Read More...

Champion.Film Event News

Monday, September 12, 2022

ಚಾಂಪಿಯನ್ ಟ್ರೇಲರ್ ಬಿಡುಗಡೆ        ಅದ್ದೂರಿ ಚಿತ್ರ ‘ಚಾಂಪಿಯನ್’ ಟ್ರೇಲರ್ ಪಂಚತಾರ ಹೋಟೆಲ್‌ದಲ್ಲಿ ಅನಾವರಣಗೊಂಡಿತು. ಸಿನಿಮಾವು ಅಕ್ಟೋಬರ್ ೧೪ರಂದು ತೆರೆಗೆ ಬರುತ್ತಿದೆ. ಅದಕ್ಕೂ ಮುನ್ನ ಪ್ರಚಾರದ ಸಲುವಾಗಿ ಸಮಾರಂಭವನ್ನು ಏರ್ಪಾಟು ಮಾಡಲಾಗಿತ್ತು. ನಿರ್ಮಾಪಕ ಶಿವಾನಂದ.ಎಸ್.ನೀಲಣ್ಣನವರ್ ಮಾತನಾಡಿ ಹದಿನಾಲ್ಕು ವರ್ಷಗಳ ಹಿಂದೆ ಸ್ನೇಹಿತ ಸಚಿನ್ ಧನಪಾಲ್‌ಗೆ ನನಗೇನಾದರೂ ತುಂಬಾ ದುಡ್ಡು ಬಂದರೆ, ನಿನ್ನನ್ನು ಸಿನಿಮಾದಲ್ಲಿ ನಾಯಕ ಮಾಡುತ್ತೇನೆ ಎಂದು ಹೇಳಿದ್ದೆ. ಈ ಮಾತು ನಿಜವಾಗಿದ್ದು, ಚಿತ್ರವನ್ನು ನಿರ್ಮಾಣ ಮಾಡಿದ್ದೇನೆ. ೨೦೧೯ರಲ್ಲಿಯೇ ಶುರು ಮಾಡಿದ್ದೇವು. ದುರದೃಷ್ಟವಶಾತ್ ನಿರ್ದೇಶಕ ಶಾಹುರಾಜ್‌ಶಿಂದೆ ಅಕಾಲಿಕ ಮರಣ ....

229

Read More...

Asthira.Film Press Meet

Monday, September 12, 2022

ಪಯಣದಲ್ಲಿ ಸಾಗುವ ಅಸ್ಥಿರ        ನಿರ್ದೇಶಕ ಹೊರತುಪಡಿಸಿ ಬಹುತೇಕ ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ‘ಅಸ್ಥಿರ’ ಚಿತ್ರದ ಟೀಸರ್, ಎರಡು ಲಿರಿಕಲ್ ಹಾಡುಗಳ ಬಿಡುಗಡೆ ಕಾರ್ಯಕ್ರಮವು ಎಸ್‌ಆರ್‌ವಿ ಪ್ರಿವ್ಯೂ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮ.ಹರೀಶ್ ಪೋಸ್ಟರ್ ಅನಾವರಣಗೊಳಿಸಿ ತಂಡಕ್ಕೆ ಶುಭಹಾರೈಸಿದರು. ಸ್ಥಿರವಲ್ಲದ್ದನ್ನು ಅಸ್ಥಿರ ಎಂದು ಕರೆಯುವುದುಂಟು. ಅದೇ ರೀತಿ ಸೀಮಿತ ಮನಸ್ಥಿತಿ ಇಲ್ಲದೆ ಇರುವ ವ್ಯಕ್ತಿಯು ಪ್ರೀತಿಯಲ್ಲಿ ಸೋತಾಗ ಸಾಮಾನ್ಯ ಹುಡುಗನಾದವನು ಯಾವ ರೀತಿ ಇರುತ್ತಾನೆ ಎಂಬುದನ್ನು ಹೇಳಲಾಗಿದೆ. ತ್ರಿಕೋನ ಪ್ರೇಮ ಕಥೆಯು ಬನ್ನೂರುನಿಂದ ....

233

Read More...

Kullana Hendathi.Film News

Monday, September 12, 2022

ಬಿಡುಗಡೆಗೆ ಸಿದ್ದ ಕುಳ್ಳನ ಹೆಂಡತಿ

       ಸ್ಟಾರ್ ವೆಂಚರ‍್ಸ್ ಬ್ಯಾನರ್ ಅಡಿಯಲ್ಲಿ ಸಿದ್ದಗೊಂಡಿರುವ ವಿನೂತನ ಕಥೆಯನ್ನು ಹೊಂದಿರುವ ‘ಕುಳ್ಳನ ಹೆಂಡತಿ’ ಚಿತ್ರವು ತೆರೆಗೆ ಬರಲು ಸನ್ನಿಹಿತವಾಗಿದೆ. ಪ್ರಚಾರದ ಸಲುವಾಗಿ ಮೊನ್ನೆ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಿತು. ಶೀರ್ಷಿಕೆ ಕೇಳಿದೊಡನೆ ಕುಳ್ಳಗಿರುವ ಗಂಡನ ಕಥೆ ಇರಬಹುದು ಅನಿಸಬಹುದು. ಆದರೆ ಇದು ವಯಸ್ಸಿನ ಅಂತರದ ಸಿನಿಮಾ ಆಗಿದ್ದು ಒಂದು ಒಳ್ಳೆಯ ಸಂದೇಶವನ್ನು ಹೇಳಿದ್ದಾರೆ. ೨೬ರ ಹರೆಯದ ಹುಡುಗನಿಗೆ ೩೩ರ ವಯಸ್ಸಿನ ನರ್ಸ್ ಮೇಲೆ ಲವ್ ಆದರೆ ಹೇಗಿರುತ್ತದೆ ಎಂಬುದನ್ನು ತೋರಿಸಲಾಗಿದೆ. ರಚಿಸಿ ನಿರ್ದೇಶನ ಮಾಡಿರುವುದು ವಿಶಾಖ್.

266

Read More...

Operation U.Film Pooja.News

Saturday, September 10, 2022

ಸೈಕಲಾಜಿಕಲ್ ಸೆಸ್ಪೆನ್ಸ್ ಥ್ರಿಲ್ಲರ್ ಚಿತ್ರ         ಆಕರ್ಷಕ ಶೀರ್ಷಿಕೆ ‘ಆಪರೇಶನ್ ಯು’ ಚಿತ್ರದ ಮುಹೂರ್ತ ಸಮಾರಂಭವು ಕಂಠೀರವ ಸ್ಟುಡಿಯೋದಲ್ಲಿ ಸರಳವಾಗಿ ನಡೆಯಿತು. ರಾಘವೇಂದ್ರರಾಜ್‌ಕುಮಾರ್ ಅಭಿನಯಿಸುತ್ತಿದ್ದು, ಮೊದಲ ದೃಶ್ಯಕ್ಕೆ ಮಂಗಳಾರಾಘವೇಂದ್ರರಾಜ್‌ಕುಮಾರ್ ಕ್ಲಾಪ್ ಮಾಡಿ ಪತಿಯ ಸಿನಿಮಾಕ್ಕೆ ಶುಭ ಹಾರೈಸಿದರು. ‘ಕನ್ನಡ ದೇಶದೊಳ್’ ‘ಕಲಿವೀರ’ ಚಿತ್ರಗಳನ್ನು ನಿರ್ದೇಶನ ಮಾಡಿರುವ ಅವಿರಾಮ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.  ಮಗಳ ಸಲುವಾಗಿ ವಿದ್ಮಯಿ ಪ್ರೊಡಕ್ಷನ್ ಮೂಲಕ ನಿರ್ಮಾಣ ಮಾಡುತ್ತಿರುವ ಮಂಜುನಾಥ್ ಶ್ರೀಲಂಕಾಗೆ ಹೋದಾಗ ಕೇಳಿದ ಕಥೆಯಂತೆ. ಸೈಕಲಾಜಿಕಲ್ ಸೆಸ್ಪೆನ್ಸ್ ಥ್ರಿಲ್ಲರ್ ....

296

Read More...

Shivaji Surathkal-2.Film Event

Friday, September 09, 2022

  *"IKEA" ದಲ್ಲಿ ಬಿಡುಗಡೆಯಾಯಿತು "ಶಿವಾಜಿ ಸುರತ್ಕಲ್ 2" ಟೀಸರ್.*    *ನಾಯಕ ರಮೇಶ್ ಅರವಿಂದ್  ಹುಟ್ಟುಹಬ್ಬಕ್ಕೆ ಚಿತ್ರತಂಡದ ಒಲವಿನ ಉಡುಗೊರೆ.*   ಕನ್ನಡ ಚಿತ್ರರಂಗದ ಸುರದ್ರೂಪಿ ಹಾಗೂ ಪ್ರತಿಭಾವಂತ ನಟ ರಮೇಶ್ ಅರವಿಂದ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂತಸದ ಸಂದರ್ಭದಲ್ಲಿ ಅವರು ನಾಯಕರಾಗಿ ನಟಿಸಿರುವ "ಶಿವಾಜಿ ಸುರತ್ಕಲ್ 2" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ತುಮಕೂರು ರಸ್ತೆಯಲ್ಲಿರುವ ಅತೀ ದೊಡ್ಡ ಮಳಿಗೆ "IKEA"ದಲ್ಲಿ, ಅಪಾರ ಅಭಿಮಾನಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ಟೀಸರ್ ಬಿಡುಗಡೆ ಸಮಾರಂಭ ನಡೆಯಿತು.   ಎರಡು ವರ್ಷಗಳ ಹಿಂದೆ ಬಿಡುಗಡೆಯಾದ " ಶಿವಾಜಿ ಸುರತ್ಕಲ್" ಚಿತ್ರಕ್ಕೆ ಸಿಕ್ಕ ಪ್ರಶಂಸೆಯೇ ಭಾಗ 2 ಮಾಡಲು ಸ್ಪೂರ್ತಿ. ಥಿಯೇಟರ್ ....

260

Read More...

Chi Kalla.Music Video.News

Thursday, September 08, 2022

ಗ್ರಾಮೀಣ ಸೊಗಡಿನ ಗೀತೆ ಛೀ ಕಳ್ಳ        ‘ಏಕ್ ಲವ್ ಯಾ’ ಖ್ಯಾತಿಯ ರೀಷ್ಮಾನಾಣಯ್ಯ ಹೆಜ್ಜೆ ಹಾಕಿರುವ ‘ಛೀ ಕಳ್ಳ’ ವಿಡಿಯೋ ಆಲ್ಬಂ ಇತ್ತೀಚೆಗೆ ಬಿಡುಗಡೆಗೊಂಡಿದೆ. ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡಿರುವ ಬೆಂ.ಕೊ.ಶ್ರೀ ಅವರು ಪುತ್ರ ಅಕ್ಷರ್ ಸಲುವಾಗಿ ಬಂಡವಾಳ ಹೂಡಿದ್ದಾರೆ.  ಪನರ್ವ್ ಆಕರ್ಷ್ ನಿರ್ದೇಶನ ಮಾಡಿದ್ದು, ವಿಸ್ಮಯಜಗ ಸಾಹಿತ್ಯ ಮತ್ತು ಸಂಗೀತ ಒದಗಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಬೆಂ.ಕೋ.ಶ್ರೀ  ನಾನು ಏಳು ಚಿತ್ರಗಳನ್ನು ನಿರ್ಮಿಸಿದ್ದೇನೆ. ಆ ಪೈಕಿ ಕೆಲವು ಸಿನಿಮಾಗಳಿಗೆ ರಾಜ್ಯ ಪ್ರಶಸ್ತಿ ಬಂದಿದೆ. ಇದಕ್ಕೆಲ್ಲಾ ಮಾದ್ಯಮದವರ ಪ್ರೋತ್ಸಾಹ ಕಾರಣವಾಗಿದೆ. ಅದೇ ಪ್ರೋತ್ಸಾಹವನ್ನು ....

276

Read More...

Raja Rani.Film Press Meet

Wednesday, September 07, 2022

ರಾಜ ರಾಣಿ ರೋರರ್ ರಾಕೆಟ್        ‘ನಟಸಾರ್ವಭೌಮ’ದಲ್ಲಿ ಪುನೀತ್‌ರಾಜ್‌ಕುಮಾರ್, ‘ರ‍್ಯಾಂಬೋ-೨’ದಲ್ಲಿ ಶರಣ್‌ಗೆ ‘ಚುಟು ಚುಟು ಅಂತೈತೆ’ ಇನ್ನು ಮುಂತಾದ ಗೀತೆಗಳಿಗೆ ನೃತ್ಯ ಸಂಯೋಜನೆ ಮಾಡಿರುವ ಕುಲಭೂಷಣ್ ‘ರಾಜರಾಣಿ’ ಸಿನಿಮಾದ ಮೂಲಕ ನಾಯಕನಾಗಿ ಬಡ್ತಿ ಹೊಂದಿದ್ದಾರೆ. ಕಂಪೇಗೌಡ ಮಾಗಡಿ ಕಥೆ,ಚಿತ್ರಕಥೆ, ಸಂಭಾಷಣೆ ಹಾಗೂ ನಿರ್ದೇಶನದಲ್ಲಿ, ನಾಗರಾಜ್.ವಿ.ಅಜ್ಜಂಪುರ ಸಿನಿಮಾ ಕೃಷಿಗೆ ಬಂಡವಾಳ ಹೂಡಿದ್ದಾರೆ.  ಗಿರೀಶ್, ಶರತ್‌ಕುಮಾರ್ ಸಹ ನಿರ್ಮಾಪಕರು. ನಾಲ್ಕು ಪಾತ್ರಗಳು ಸೇರಿದರೆ ಚಿತ್ರದ ಹೆಸರು ಆಗುತ್ತದೆ. ಹಳ್ಳಿಯಲ್ಲಿ ಕೆಲಸ ಮಾಡದೆ ತಿರುಗುತ್ತಿದ್ದ ಹುಡುಗರ ಜೀವನದಲ್ಲಿ ಮುಂದೆ ಏನಾಗುತ್ತದೆ? ಎಂಬುದು ....

273

Read More...

Bombe Heluthaithe.Film News

Wednesday, September 07, 2022

ಒಂದೇ ಪಾತ್ರದಲ್ಲಿ ಬೊಂಬೆ ಹೇಳುತೈತೆ        ಸಿನಿಮಾ ಪತ್ರಕರ್ತ,ನಟ, ಸಾಹಿತಿ ಮತ್ತು ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಯತಿರಾಜ್ ಅವರು ಆಕ್ಷನ್ ಕಟ್ ಹೇಳಿರುವ ‘ಸೀತಮ್ಮನ ಮಗ’ ಚಿತ್ರವು ತೆರೆಕಂಡಿದ್ದು, ‘ಮಾಯಾಮೃಗ’ ಬಿಡುಗಡೆ ಹಂತಕ್ಕೆ ಬಂದಿದೆ. ಈಗ ಮೂರನೇ ಚಿತ್ರ ‘ಬೊಂಬೆ ಹೇಳುತೈತೆ’ ಸದ್ಯದಲ್ಲೆ ಆರಂಭಿಸಲಿದ್ದಾರೆ. ಇದರ ಕುರಿತಂತೆ ಮಾತನಾಡಿರುವ ಅವರು ಇದು ನನ್ನ ನಿರ್ದೇಶನದ ನಾಲ್ಕನೇ ಸಿನಿಮಾ. ಮಗ ಪೃಥ್ವಿರಾಜ್ ನೀಡಿದ ಏಳೆಯನ್ನಿಟ್ಟುಕೊಂಡು ಅದನ್ನು ವಿಸ್ತಾರ ಮಾಡಿ ಚಿತ್ರಕಥೆ ಸಿದ್ದಪಡಿಸಲಾಗಿದೆ. ಕೇವಲ ಹದಿನೈದು ದಿನಗಳಲ್ಲಿ ಚಾಲನೆ ಸಿಕ್ಕಿದೆ. ಸಂಪೂರ್ಣ ಚಿತ್ರೀಕರಣ ಚೆನ್ನಪಟ್ಟಣದಲ್ಲಿ ನಡೆಯಲಿದೆ. ....

238

Read More...

Rupayi.Film Song Launch

Wednesday, September 07, 2022

ಕಡಿಮೆ ಹಣಕ್ಕೂ ಬೆಲೆ ಇರುತ್ತದೆ        ಮಧ್ಯಮ ವರ್ಗದ ಯುವಕರಿಗೆ ಹಣದ ಅವಶ್ಯಕತೆ ಎಷ್ಟಿರುತ್ತದೆ ಎಂದು ಹೇಳುವ ಸಿನಿಮಾ ‘ರೂಪಾಯಿ’. ವಿಜಯ್‌ಜಗದಾಲ್ ನಿರ್ದೇಶನ ಮಾಡುವ ಜತೆಗೆ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಮಂಜುನಾಥ್.ಎಂ ಮತ್ತು ಹರೀಶ್ ಜಂಟಿಯಾಗಿ ನಿರ್ಮಾಣ ಮಾಡಿರುವುದು ಹೊಸ ಅನುಭವ. ಕಾಮಿಡಿ, ಲವ್, ಆಕ್ಷನ್ ಹಾಗೂ ಮನರಂಜನೆ ಅಂಶಗಳು ಇರಲಿದೆ. ಐದು ಜನರ ಜೀವನದ ಹಾದಿಯನ್ನು ಹೇಳುವ ಪ್ರಯತ್ನ ಮಾಡಲಾಗಿದೆ. ಹಣದ ಹಿನ್ನಲೆಯಲ್ಲಿ ನಡೆಯುವ ಕಥೆಯು, ಎರಡು ರೂಪಾಯಿಗೂ ಬೆಲೆ ಇದೆ ಅಂತ ಹೇಳಲಾಗಿದೆ. ಕೋಟಿ ರೂ.ಗಳ ಬೆಲೆ ಹಾಗೂ ಬದುಕಿನ ಮೌಲ್ಯವನ್ನು ಸಾರುತ್ತದೆ. ಮಧ್ಯಮ ಮರ್ಗದ ಯುವಕರಿಗೆ ಹಣದ ಅವಶ್ಯಕತೆ ಎಷ್ಟಿರುತ್ತದೆ. ಅಂಥಾ ವರ್ಗದ ....

253

Read More...

Thimmana Muttugalu.News

Tuesday, September 06, 2022

ವೇದಿಕೆ ಒಂದು ಕಾರ್ಯಕ್ರಮ ನಾಲ್ಕು        ಶಿವಮೊಗ್ಗ ಮೂಲದ ಆದರ್ಶಅಯ್ಯಂಗಾರ್ ಪ್ರಸ್ತುತ ಅಮೇರಿಕಾ ನಿವಾಸಿ. ಅವರು ತನ್ನ ತಾಯ್ನಾಡಿನ ಮೇಲೆ ವಿಶೇಷ ಅಭಿಮಾನ ಹೊಂದಿದ್ದಾರೆ. ಜತೆಗೆ ಗಾಯಕರೂ ಆಗಿದ್ದು, ಈಗಾಗಲೇ ಕೆಲವು ವಿಡಿಯೋ ಆಲ್ಬಂ ಗೀತೆಗಳನ್ನು ಹಾಡಿ, ನಿರ್ಮಾಣ ಮಾಡಿದ್ದಾರೆ. ಕಲಾವಿದರ ಸಂಘದಲ್ಲಿ ನಡೆದ ಸಮಾರಂಭದಲ್ಲಿ ನಾಲ್ಕು ಕಾರ್ಯಕ್ರಮಗಳನ್ನು ಒಟ್ಟಿಗೆ ಆಯೋಜಸಿದ್ದರು. ಶ್ರೀ ಕೃಷ್ಣ ಪ್ರೊಡಕ್ಷನ್ಸ್ ಸಂಸ್ಥೆಯ ಶುಭಾರಂಭ, ಸಾಮಾಜಿಕ ಕಳಕಳಿಯುಳ್ಳ ಹೋಪ್ ವಿಡಿಯೋ ಸಾಂಗ್ ಬಿಡುಗಡೆ, ರಕ್ಷಿತ್ ತೀರ್ಥಹಳ್ಳಿ ರಚನೆಯ ‘ಕಾಡಿನ ನೆಂಟರು’ ಪುಸ್ತಕ ಲೋಕಾರ್ಪಣೆ ಹಾಗೂ ‘ತಿಮ್ಮನ ಮೊಟ್ಟೆಗಳು’ ಚಿತ್ರದ ಶೀರ್ಷಿಕೆಯ ಪೋಸ್ಟರ್ ....

265

Read More...

Thothapuri.Film Event News

Tuesday, September 06, 2022

ಭಾವೈಕ್ಯತೆ ಸಾರುವ ತೋತಾಪುರಿ       ಇಷ್ಟು ವರ್ಷದ ಸಿನಿಪಯಣದಲ್ಲಿ ‘ತೋತಾಪುರಿ’ ಚಿತ್ರವು ಬೇರೊಂದು ರೂಪದಲ್ಲಿದೆ ಎನ್ನಬಹುದು ಎಂದು ನಾಯಕ ಜಗ್ಗೇಶ್ ಒಂದೇ ಮಾತಿನಲ್ಲಿ ಹೇಳಿದರು. ಬಿಡುಗಡೆಪೂರ್ವ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಾ ಅದೆಷ್ಟೋ ಚಿತ್ರಗಳು ಬಂದು ಹೋಗುತ್ತವೆ. ಕೆಲವು ಮಾತ್ರ ಅಪರೂಪದ ಚಿತ್ರವಾಗಿ ಉಳಿಯುತ್ತದೆ. ಅಂಥದ್ದೊಂದು ಅಪರೂಪದ ಸಿನಿಮಾ. ನಿರ್ದೇಶಕ ವಿಜಯಪ್ರಸಾದ್ ಬಯಸಿದರೂ ಮತ್ತೊಮ್ಮೆ ಇಂಥಾ ಚಿತ್ರ ಮಾಡೋಕೆ ಆಗ್ತಿರಲಿಲ್ಲ. ರಾಷ್ಟ್ರ ಮಟ್ಟದ ಸಂದೇಶ ನೀಡಿದ್ದಾರೆ. ನಿರ್ಮಾಪಕರು ಬಹಳ ತಾಳ್ಮೆಯಿಂದ ಮಾಡಿದ್ದಾರೆ. ಅವರಿಗೇನಾದರೂ ತೊಂದರೆ ಆದರೆ ನಾನು ವೃತ್ತಿಯೇ ಬಿಟ್ಟುಬಿಡುತ್ತೇನೆ ಎಂದು ಮಾತು ಕೊಟ್ಟಿದ್ದೇನೆ ....

246

Read More...

Gaalipata 2.Film Success Meet Event

Wednesday, August 17, 2022

ಸಕ್ಸಸ್ ಕಂಡ ಗಾಳಿಪಟ-೨        ‘ಗಾಳಿಪಟ-೨’ ನಿರೀಕ್ಷಿಸಿದಂತೆಯೇ ಯಶಸ್ಸನ್ನು ಸಾಧಿಸಿದೆ. ಎಲ್ಲಾ ಕೇಂದ್ರಗಳಲ್ಲಿ ದಾಖಲೆ ಮಾಡಿದೆ. ಸಂತೋಷಕೂಟದಲ್ಲಿ ಮಾತನಾಡಿದ ನಿರ್ಮಾಪಕ ರಮೇಶ್‌ರೆಡ್ಡಿ ನಾನು ಈ ಪರೀಕ್ಷೆಯಲ್ಲಿ ಉನ್ನತ ದರ್ಜೆಯಲ್ಲಿ ಪಾಸಾಗಿದ್ದೇನೆ. ಹಿಂದೆ ನಡೆದ ಕಾರ್ಯಕ್ರಮದಲ್ಲಿ ನನ್ನ ಹಿಂದಿನ ಎಲ್ಲಾ ಚಿತ್ರಗಳು ಸೋತಿದೆ. ಗಾಳಿಪಟ ಗೆದ್ದೇ ಗೆಲ್ಲುತ್ತದೆ ಎಂಬ ನಂಬಿಕೆ ಇತ್ತು. ಇದು ಸಕ್ಸಸ್ ಮೀಟ್ ಅಲ್ಲ. ಚಿತ್ರಕ್ಕೆ ನೀವೆಲ್ಲ ನೀಡಿದ ಬೆಂಬಲ, ಉತ್ತಮವಾದ ಬರಹ ಹಾಗೂ ವಿಮರ್ಶೆಗಳು ಚಿತ್ರದ ಗೆಲುವಿಗೆ ಸಹಕಾರಿಯಾದವು. ಪ್ರೇಕ್ಷಕರನ್ನು ಚಿತ್ರಮಂದಿರದತ್ತ ಕರೆತಂದವು. ಹಾಗಾಗಿ ಈ ಮೂಲಕ ನಿಮಗೆಲ್ಲ ....

345

Read More...

Share/Film Muhurtha News

Wednesday, August 17, 2022

  *ಕಂಠೀರವ ಸ್ಟುಡಿಯೋದಲ್ಲಿ "ಶೇರ್" ಚಿತ್ರಕ್ಕೆ ಚಾಲನೆ.*    *ಕಿರಣ್ ರಾಜ್ ಅಭಿನಯದ ಈ ಚಿತ್ರಕ್ಕೆ ಪ್ರಸಿದ್ಧ್ ನಿರ್ದೇಶನ.*   "ಕನ್ನಡತಿ" ಧಾರಾವಾಹಿ ಮೂಲಕ ಜನಪ್ರಿಯರಾಗಿರುವ ಕಿರಣ್ ರಾಜ್, "ಬಡ್ಡೀಸ್" ಚಿತ್ರದ ಮೂಲಕ ನಾಯಕನಾಗಿ ಬೆಳ್ಳಿತೆರೆ ಪ್ರವೇಶಿಸಿದರು. ಇವರ ನಟನೆಯ "ಭರ್ಜರಿ ಗಂಡು" ಚಿತ್ರ ಸಹ ಸದ್ಯದಲ್ಲೇ ಬಿಡುಗಡೆಯಾಗಲಿದೆ.   ಕಿರಣ್ ರಾಜ್ ನಾಯಕರಾಗಿ ನಟಿಸಿ, ಪ್ರಸಿದ್ಧ್ ನಿರ್ದೇಶಿಸುತ್ತಿರುವ "ಶೇರ್" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ನಿರ್ಮಾಪಕ ಡಾ||ಸುದರ್ಶನ್ ಸುಂದರರಾಜ್ (ಬೀದರ್) ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಸಾಕಷ್ಟು ಗಣ್ಯರು ಮುಹೂರ್ತ ಸಮರಂಭಕ್ಕೆ ....

303

Read More...
Copyright@2018 Chitralahari | All Rights Reserved. Photo Journalist K.S. Mokshendra,