Just Married.News

Friday, October 04, 2024

  *ದಕ್ಷಿಣ ಭಾರತದ ಮೂವರು ದಿಗ್ಗಜ ನಿರ್ದೇಶಕರಿಂದ "ಜಸ್ಟ್ ಮ್ಯಾರೀಡ್" ಟೀಸರ್ ಅನಾವರಣ.* .         *ಇದು ಶೈನ್ ಶೆಟ್ಟಿ - ಅಂಕಿತ ಅಮರ್ ಅಭಿನಯದ ಚಿತ್ರ* .                                                                                                 abbs studios ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ಅವರು ನಿರ್ಮಿಸಿರುವ, ಸಿ.ಆರ್.ಬಾಬಿ ಅವರ ನಿರ್ದೇಶನದಲ್ಲಿ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ "ಜಸ್ಟ್ ....

143

Read More...

Simharoopini.News

Friday, October 04, 2024

  ಅಮ್ಮನವರ ದರ್ಶನ ಅಕ್ಟೋಬರ್ 17ರಿಂದ          ಶ್ರೀ ಮಾರಮ್ಮ ದೇವಿ ಕುರಿತ ಸಾಮಾಜಿಕ ಹಾಗೂ ಭಕ್ತಿಪ್ರಧಾನತೆವುಳ್ಳ ’ಸಿಂಹರೂಪಿಣಿ’ ಚಿತ್ರವು ಬಿಡುಗಡೆಗೆ ಸಿದ್ದವಾಗಿದ್ದು ಭರ್ಜರಿಯಾಗಿ ಮೂಡಿಬಂದಿದೆ. ಕೆ.ಎಂ.ನಂಜುಂಡೇಶ್ವರರವರು ಕಥೆ ಬರೆದು ಶ್ರೀ ಚಕ್ರ ಫಿಲಂಸ್ ಲಾಂಛನದಲ್ಲಿ ನಿರ್ಮಾಣ ಮಾಡಿದ್ದಾರೆ. ’ಕೆಜಿಎಫ್’ ’ಸಲಾರ್’ ಮುಂತಾದ ಹಿಟ್ ಸಿನಿಮಾಗಳಿಗೆ ಹಾಡುಗಳನ್ನು ಬರೆದಿರುವ ಕಿನ್ನಾಳ್‌ರಾಜ್ ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಆಡಿಯೋ ಹಕ್ಕುಗಳನ್ನು ’ಮಾಳು ನಿಪ್ನಾಳ್ ಮ್ಯೂಸಿಕ್ ಸಂಸ್ಥೆ’ಯು ಅಧಿಕ ಬೆಲೆ ನೀಡಿ ಖರೀದಿ ಮಾಡಿರುವುದು ಸಿನಿಮಾಕ್ಕೆ ಸಿಕ್ಕ ಮೊದಲ ಗೆಲುವು ಆಗಿದೆಯಂತೆ.   ....

117

Read More...

Paru Parvathy.News

Thursday, October 03, 2024

  *"#ಪಾರು ಪಾರ್ವತಿ" ಚಿತ್ರದ  ಹಾಡುಗಳು ಎಲ್ಲರ ಮನಸ್ಸಿಗೆ ಹತ್ತಿರವಾಗಲಿದೆ. ಲಹರಿ ವೇಲು* .    *ಇದು ಬಿಗ್ ಬಾಸ್ ಖ್ಯಾತಿಯ ದೀಪಿಕಾದಾಸ್ ಆಭಿನಯದ ಚಿತ್ರ** .        EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ.ಪ್ರೇಂನಾಥ್ ಅವರು ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದಲ್ಲಿ "ಬಿಗ್ ಬಾಸ್" ಖ್ಯಾತಿಯ ದೀಪಿಕಾ ದಾಸ್, ಪೂನಂ ಸರ್ ನಾಯಕ್ ಹಾಗೂ ಫವಾಜ್ ಅಶ್ರಫ್ ಅವರು ಪ್ರಮುಖಪಾತ್ರದಲ್ಲಿ ನಟಿಸಿರುವ "#ಪಾರು ಪಾರ್ವತಿ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನೆರವೇರಿತು. ಲಹರಿ ವೇಲು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಲಹರಿ ವೇಲು ಹಾಗೂ ಚಿತ್ರತಂಡದ ಸದಸ್ಯರು ಸೇರಿ ವಿನೂತನ ಶೈಲಿಯಲ್ಲಿ ಹಾಡುಗಳನ್ನು ಲೋಕಾರ್ಪಣೆ ಮಾಡಿದ್ದು ....

119

Read More...

Vritta.Film News

Friday, October 04, 2024

  ಸಸ್ಪೆನ್ಸ್‌ ಥ್ರಿಲ್ಲರ್‌ ಕಥೆಯ ಸುತ್ತ "ವೃತ್ತ" ಸಿನಿಮಾ ಹೊಸಬರ ಕಥೆಗೆ ಇಂಪ್ರೆಸ್‌ ಆಗಿ ಪ್ರಸೆಂಟ್‌ ಮಾಡಲು ಬಂದ ನಿನಾಸಂ ಸತೀಶ್‌ ಕನ್ನಡಕ್ಕೆ ಭರವಸೆಯ ಮತ್ತೊಂದು ಸಿನಿಮಾ ವೃತ್ತ   ಪ್ರತಿ ದಿನ ಹೊಸ ಸಿನಿಮಾ ಸೆಟ್ಟೇರೋದು ಟ್ರೇಲರ್‌ ಟೀಸರ್‌ ಬಿಡುಗಡೆ ಆಗೋದು ಹೊಸತೇನಲ್ಲ... ಆದರೆ ಬಿಡುಗಡೆ ಆದ ಕೆಲವೇ ಕೆಲವು ಸಿನಿಮಾ ಟೀಸರ್‌ ಗಳು ಪ್ರೇಕ್ಷಕರ ಗಮನ ಸೆಳೆಯುತ್ತವೆ..ಸದ್ಯ ಈಗ ಸಿನಿ ಪ್ರೇಮಿಗಳ ಗಮನ ಸೆಳೆದಿರುವ ಟೀಸರ್‌ ವೃತ್ತ . ವೃತ್ತ ಅಂದ ತಕ್ಷಣ ಒಂದು ಸರ್ಕಲ್‌ ನಲ್ಲಿ ನಡೆಯೋ ಸ್ಟೋರಿ ಇರಬೇಕು ಅನ್ನೋದು ಮೊದಲಿಗೆ ಅನ್ನಿಸುತ್ತೆ ಆದ್ರೆ ಈ ವೃತ್ತ ಸಿನಿಮಾದ ಕಾನ್ಸೆಪ್ಟ್‌ ಬೇರೆ ..   ಸಿನಿಮಾ ಕಂಪ್ಲೀಟ್‌ ಮಾಡಿ ಟೀಸರ್‌ ಬಿಡುಗಡೆ ಮಾಡಿರೋ ....

78

Read More...

Jollywood Studio.News

Thursday, October 03, 2024

  *"ಜಾಲಿವುಡ್‌" ಗೆ ಒಂದು ವರುಷ* . *ತಂಡದಲ್ಲಿ ಮನೆ ಮಾಡಿದೆ ಹರುಷ* .   ಕಳೆದ ವರ್ಷ ಅದ್ದೂರಿಯಾಗಿ ಆರಂಭವಾದ ಜಾಲಿವುಡ್ ಸ್ಟುಡಿಯೋ ಮತ್ತು ಅಡ್ವೆಂಚರ್ಸ್ ಯಶಸ್ವಿಯಾಗಿ ಒಂದು ವರ್ಷ ಪೂರೈಸಿ, ಎರಡನೇ ವರ್ಷಕ್ಕೆ ಕಾಲಿಟ್ಟಿದೆ‌. ಈ ಹಿನ್ನೆಲೆಯಲ್ಲಿ ಜಾಲಿವುಡ್ ನಲ್ಲಿ ಮೊದಲ ವಾರ್ಷಿಕೋತ್ಸವ ಮತ್ತು ದಸರಾ ಸಂಭ್ರಮ ಅದ್ದೂರಿಯಾಗಿ ನೆರವೇರಿತು.   ವೇಲ್ಸ್ ಗ್ರೂಪ್ ಆಫ್ ಕಂಪನಿ ಮಾಲೀಕತ್ವದಲ್ಲಿ ಜಾಲಿವುಡ್ ಸ್ಟುಡಿಯೋ ತಮಿಳಿನಲ್ಲಿ 15 ಸಿನಿಮಾ ನಿರ್ಮಾಣ ಮಾಡಿದೆ. ಶಿಕ್ಷಣ ಮತ್ತು ಮನರಂಜನೆಯ ಕಡೆಗೆ ಹೆಚ್ಚಿನ ಆದ್ಯತೆ ನೀಡಿದೆ. ಹಲವು ಕ್ಷೇತ್ರಗಳಲ್ಲಿ ‌ಗಮನ ಹರಿಸಿದೆ‌. ಡಾ. ಐಸಿರಿ ಕೆ  ಗಣೇಶ್  ಅವರು ಜಾಲಿವುಡ್ ಸ್ಟುಡಿಯೋ ಸಾರಥ್ಯದಲ್ಲಿ ನಡೆದುಕೊಂಡು ಬರುತ್ತಿದೆ. ....

90

Read More...

Martin.Film News

Wednesday, October 02, 2024

  **ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ "ಮಾರ್ಟಿನ್" ಚಿತ್ರ ಅಕ್ಟೋಬರ್ 11 ರಂದು ತೆರೆಗೆ* .    *ಬಿಡುಗಡೆಗೂ ಮುನ್ನ ಸಾಲುಸಾಲು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಚಿತ್ರತಂಡ* .*    ಉದಯ್ ಕೆ ಮೆಹ್ತಾ ನಿರ್ಮಾಣದ, ಎ.ಪಿ.ಅರ್ಜುನ್ ನಿರ್ದೇಶನದ ಹಾಗೂ ಧ್ರುವ ಸರ್ಜಾ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಮಾರ್ಟಿನ್" ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ಬಹು ನಿರೀಕ್ಷಿತ ಈ ಪ್ಯಾನ್ ಇಂಡಿಯಾ ಚಿತ್ರ ಅಕ್ಟೋಬರ್ 11ರಂದು ತೆರೆಗೆ ಬರಲಿದೆ. ಬಿಡುಗಡೆಗೂ ಮುನ್ನ ಚಿತ್ರತಂಡ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ....

114

Read More...

Bhairadevi.Film News

Tuesday, October 01, 2024

  .*ಅಕ್ಟೋಬರ್ 3 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಬಹು ನಿರೀಕ್ಷಿತ “ಭೈರಾದೇವಿ" ಚಿತ್ರ* .     ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ರಾಧಿಕಾ ಕುಮಾರಸ್ವಾಮಿ ನಿರ್ಮಿಸಿ, ನಾಯಕಿಯಾಗೂ ನಟಿಸಿರುವ ಬಹು ನಿರೀಕ್ಷಿತ "ಭೈರಾದೇವಿ" ಸಿನಿಮಾ ಅಕ್ಟೋಬರ್ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಬಿಡುಗಡೆಗೂ ಮುನ್ನ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.    ನಾನು ಹೆಣ್ಣು ಅಘೋರಿಯ ಬಗ್ಗೆ ಪುಸ್ತಕದಲ್ಲಿ ಓದಿದ್ದೆ.‌ ಅದರ ಬಗ್ಗೆ ಒಂದು ಕಥೆಯನ್ನು ಸಿದ್ದಮಾಡಿಕೊಂಡೆ.‌ ಆನಂತರ ರವಿರಾಜ್ ಅವರ ಪರಿಚಯವಾಯಿತು. ರವಿರಾಜ್ ಅವರು ನಾನು ಹೇಳಿದ ಕಥೆಯನ್ನು ರೆಕಾರ್ಡ್ ಮಾಡಿಕೊಂಡು ರಾಧಿಕಾ ಕುಮಾರಸ್ವಾಮಿ ಅವರಿಗೆ ಕಥೆ ....

79

Read More...

Gururaj Kulkarni Dir.News

Friday, September 27, 2024

    *ಹೊಸ ಆ್ಯಕ್ಷನ್, ಕ್ರೈಂ-ಥ್ರಿಲ್ಲರ್ ಚಿತ್ರಕ್ಕೆ ಗುರುರಾಜ ಕುಲಕರ್ಣಿ ಸಿದ್ದತೆ*   *ಬಹುಭಾಷೆಗಳಲ್ಲಿ ತಯಾರಾಗುತ್ತಿರುವ ಸಿನೆಮಾಕ್ಕೆ ‘ಲಾಪತ ಲೇಡಿಸ್’ ಖ್ಯಾತಿಯ ಸೋನು ಆನಂದ್ ಎಂಟ್ರಿ*   ಲಾಪತಾ ಲೇಡೀಸ್‌ ಸಂಭಾಷಣೆಗಾರ ಸೋನು ಆನಂದ್ ಜೊತೆಗೆ ಗುರುರಾಜ್ ಕುಲಕರ್ಣಿ ಮುಂದಿನ ಚಿತ್ರಕ್ಕೆ ತಯಾರಿ!   ಕನ್ನಡದಲ್ಲಿ ಈಗಾಗಲೇ ‘ಅಮೃತ್ ಅಪಾರ್ಟ್ಮೆಂಟ್’ ಮತ್ತು ‘ದ ಜಡ್ಜ್ ಮೆಂಟ್’ ಸಿನೆಮಾಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿರುವ ನಿರ್ದೇಶಕ ಕಂ ನಿರ್ಮಾಪಕ ಗುರುರಾಜ ಕುಲಕರ್ಣಿ (ನಾಡಗೌಡ) ಸದ್ದಿಲ್ಲದೆ ಹೊಸ ಸಿನೆಮಾಕ್ಕೆ ತಯಾರಿ ನಡೆಸಿದ್ದಾರೆ. ಬಹುಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಈ ಸಿನೆಮಾದ ಕಥಾಹಂದರ ಈಗಾಗಲೇ ....

116

Read More...

Prapti.Film News

Tuesday, October 01, 2024

  ಪ್ರಸಕ್ತ ಕಾಲಮಾನಕ್ಕೆ ಸಂದೇಶ ಸಾರುವ ಪ್ರಾಪ್ತಿ          ಬಣ್ಣದ ಲೋಕ ಎಂಥವರನ್ನು ಸೆಳೆಯುತ್ತದೆ ಎಂಬುದಕ್ಕೆ ಡಾ.ಎಸ್.ಮಹೇಶ್ ಬಾಬು ಸಾಕ್ಷಿಯಾಗುತ್ತಾರೆ. ಇವರ ಕುರಿತು ಹೇಳುವುದಾದರೆ, ಊಟಿ ಮೂಲದವರಾಗಿದ್ದು ಚಿಕ್ಕಂದಿನಿಂದಲೇ ಸಿನಿಮಾದ ಮೇಲೆ ಆಸಕ್ತಿ ಒಲಿದಿದೆ. ಮುಂದೆ ಉನ್ನತ ಶಿಕ್ಷಣ ಮುಗಿಸಿ, ಸದ್ಯ ಬೆಂಗಳೂರಿನಲ್ಲಿ ರೆರ್ಕಾಡಿಂಗ್ ಸ್ಟುಡಿಯೋ, ಸಂಸ್ಥೆ ನಡೆಸುತ್ತಿದ್ದು, ವಿಜ್ಞಾನಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಬಡಗ ಜಾತಿಯ ಬಗ್ಗೆ ಚಿತ್ರ ಮಾಡಿದ್ದರು. ಗ್ಯಾಪ್ ನಂತರ ಈಗ ’ಪ್ರಾಪ್ತಿ’ ಸಿನಿಮಾಕ್ಕೆ ಕಥೆ,ಚಿತ್ರಕಥೆ,ಸಂಭಾಷಣೆ,ಸಂಗೀತ, ಸಂಕಲನ, ನಿರ್ದೇಶನ ಜತೆಗೆ ಸಿಸಿ ಕ್ರಿಯೇಶನ್ಸ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ’ವಿಧಿ ....

142

Read More...

Madhyantara.News

Monday, September 30, 2024

  ‌ *ಮನಕ್ಕೆ ಮುದನೀಡುವ "ಮಧ್ಯಂತರ"* ..    *ರಾಷ್ಟ್ರಪ್ರಶಸ್ತಿ ಪುರಸ್ಕೃತ ಈ ಕಿರುಚಿತ್ರಕ್ಕೆ ಗಣ್ಯರ ಮೆಚ್ಚುಗೆ* ..   ಮೂವತ್ತಾರು ನಿಮಿಷಗಳಲ್ಲಿ ಎಲ್ಲರ ಮನಸ್ಸಿಗೆ ಮುದನೀಡುವ ಅದ್ಭುತ ಕಿರುಚಿತ್ರವನ್ನು ದಿನೇಶ್ ಶೆಣೈ ಅವರು ರಚಿಸಿ, ನಿರ್ದೇಶಿಸಿದ್ದಾರೆ. ಈ ಕಿರುಚಿತ್ರಕ್ಕೆ 70 ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಯಲ್ಲಿ ನಾನ್ ಫೀಚರ್ ಫಿಲಂ ವಿಭಾಗದಲ್ಲಿ ಎರಡು ಪ್ರಶಸ್ತಿಗಳು ಬಂದಿದೆ. ನಿರ್ದೇಶಕ ದಿನೇಶ್ ಶೆಣೈ ಹಾಗೂ ಸಂಕಲನಕಾರ ಸುರೇಶ್ ಅರಸ್ ರಾಷ್ಟ್ರಪ್ರಶಸ್ತಿಗೆ ಭಾಜನರಾಗಿದ್ದಾರೆ. ಇತ್ತೀಚೆಗೆ ಈ ಕಿರುಚಿತ್ರದ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಮಾಜಿ ಸಚಿವೆ, ನಟಿ, ನಿರ್ಮಾಪಕಿ ಡಾ||ಜಯಮಾಲ ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ....

85

Read More...

45 Movie.Film News

Saturday, September 28, 2024

  *ಬಹು ನಿರೀಕ್ಷಿತ "45" ಚಿತ್ರದ ಚಿತ್ರೀಕರಣ ಮುಕ್ತಾಯ* .‌     *ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಕುರಿತು ಮಾತನಾಡಿದ ಚಿತ್ರತಂಡ* .   ಕರುನಾಡ ‌ಚಕ್ರವರ್ತಿ ಡಾ||ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಬಹು ನಿರೀಕ್ಷಿತ "45" ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಚಿತ್ರ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ಮೂಡಿಬಂದಿರುವ ಈ ಪ್ಯಾನ್ ಇಂಡಿಯಾ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ಕುಂಬಳಕಾಯಿ ಒಡೆಯಲಾಗಿದೆ. ಈ ಕುರಿತು ಮಾಹಿತಿ ನೀಡಲು ....

90

Read More...

Minch Hulla.Film News

Thursday, September 26, 2024

  ಸಾಧಕರು ಮೆಚ್ಚಿದ ಮಿಂಚುಹುಳು.....   ಪ್ರಮುಖ ಪಾತ್ರದಲ್ಲಿ ವರದಪ್ಪನವರ‌ ಮೊಮ್ಮಗ ಪೃಥ್ವಿರಾಜ್   ಡಾ.ರಾಜ್ ಕುಮಾರ್ ಕುಟುಂಬದ ಮೂರನೇ ಕುಡಿ, ಅಣ್ಣಾವ್ರ ಸಹೋದರ ವರದಪ್ಪ ಅವರ ಮೊಮ್ಮಗ ಪೃಥ್ವಿರಾಜ್‌ ಅಭಿನಯದ ಚೊಚ್ಚಲ‌ ಚಿತ್ರ "ಮಿಂಚುಹುಳು" ಅಕ್ಟೊಬರ್ 4 ರಂದು ರಾಜ್ಯಾದ್ಯಂತ ತೆರೆಗೆ ಬರಲು ಸಜ್ಜಾಗಿದೆ. ಮಹೇಶ್ ಕುಮಾರ್ ಅವರ ಕಥೆ, ಚಿತ್ರಕಥೆ, ನಿರ್ದೇಶನವಿರುವ  ಈ  ಚಿತ್ರಕ್ಕೆ ಭೂನಿ ಪಿಕ್ಚರ್ಸ್ ಅಡಿ ರಾಜಗೋಪಾಲ್ ದೊಡ್ಡಹುಲ್ಲೂರು ಅವರು  ಬಂಡವಾಳ ಹಾಕಿದ್ದು , ವಿಜಯ್ ಕುಮಾರ್ ಮತ್ತು  ಅಬ್ದುಲ್ ರಫೀಕ್ ಉಲ್ಲಾ ಸಾಥ್ ನೀಡಿದ್ದಾರೆ. ಅಣ್ಣಾವ್ರ ಆತ್ಮೀಯರಾದ   ದೊಡ್ಡಹುಲ್ಲೂರು ರುಕ್ಕೋಜಿರಾವ್ ಅವರು ತಮ್ಮ ಊರಿನವರೇ ಆದ ನಿರ್ಮಾಪಕರ ಜೊತೆ ಹೆಗಲಾಗಿ ....

185

Read More...

Container.Film News

Monday, September 23, 2024

ಕಂಟೈನರ್ ಸಾಗಾಣಿಕೆಯ ಕಷ್ಟ ನಷ್ಟಗಳು

      ‘ಗರುಡಾಕ್ಷ’ ನಿರ್ಮಾಣ ಮಾಡಿದ್ದ ಎಸ್.ನರಸಿಂಹಮೂರ್ತಿ ಗ್ಯಾಪ್ ತರುವಾಯ ‘ಕಂಟೈನರ್’ ಸಿನಿಮಾಕ್ಕೆ ಬಂಡವಾಳ ಹೂಡುವ ಜತೆಗೆ ರಚನೆ,ಚಿತ್ರಕಥೆ ಬರೆದು ನಿರ್ದೇಶನದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಸೆನ್ಸಾರ್‌ನವರು ಪ್ರಶಂಸೆ ವ್ಯಕ್ತಪಡಿಸಿ ಯಾವುದೇ ದೃಶ್ಯಕ್ಕೆ ಆಕ್ಷೇಪಣೆ ವ್ಯಕ್ತಪಡಿಸದೆ, ಕ್ಲೀನ್ ‘ಯು’ ಪ್ರಮಾಣಪತ್ರ ನೀಡಿ ಶುಭ ಹಾರೈಸಿದ್ದಾರೆ. ಪ್ರಚಾರದ ಸಲುವಾಗಿ ಮೊನ್ನೆಯಷ್ಟೇ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು.

83

Read More...

Gopilola.Film News

Sunday, September 22, 2024

  *ಚಂದನವನದ ಗಣ್ಯರಿಂದ ಬಿಡುಗಡೆಯಾಯಿತು "ಗೋಪಿಲೋಲ" ಚಿತ್ರದ ಟ್ರೇಲರ್* * .    *ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರ ಅಕ್ಟೋಬರ್ 4 ರಂದು ತೆರೆಗೆ.* .   ಸುಕೃತಿ ಚಿತ್ರಾಲಯ ಲಾಂಛನದಲ್ಲಿ ಎಸ್ ಆರ್ ಸನತ್ ಕುಮಾರ್ ನಿರ್ಮಿಸಿರುವ, ಮಂಜುನಾಥ್ ಅರಸು ಅವರ ಸಹ ನಿರ್ಮಾಣವಿರುವ ಹಾಗೂ ಆರ್ ರವೀಂದ್ರ ನಿರ್ದೇಶನದ "ಗೋಪಿಲೋಲ" ಚಿತ್ರ ಈಗಾಗಲೇ ಟೀಸರ್ ಹಾಗೂ ಹಾಡುಗಳ‌ ಮೂಲಕ ಎಲ್ಲರ ಮನಸ್ಸಿಗೂ ಹತ್ತಿರವಾಗಿದೆ‌. ಚಿತ್ರ ಅಕ್ಟೋಬರ್ 4ರಂದು ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಎಸ್.ವಿ.ರಾಜೇಂದ್ರಸಿಂಗ್ ಬಾಬು, ಜೋಸೈಮನ್, ದೊಡ್ಡಣ್ಣ, ಶ್ರೀನಗರ ಕಿಟ್ಟಿ, ಕೆ.ಮಂಜು, ....

118

Read More...

Bhairadevi.Film News

Saturday, September 21, 2024

  *‘‘ಭೈರಾದೇವಿ’ ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ* .     *ರಾಧಿಕಾ ಕುಮಾರಸ್ವಾಮಿ ನಿರ್ಮಾಣ ಹಾಗೂ ನಟನೆಯ ಈ ಚಿತ್ರ ಅಕ್ಟೋಬರ್ 3 ರಂದು ತೆರೆಗೆ** .    ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ರಾಧಿಕಾ ಕುಮಾರಸ್ವಾಮಿ ನಿರ್ಮಿಸಿ, ನಾಯಕಿಯಾಗೂ ನಟಿಸಿರುವ ಬಹು ನಿರೀಕ್ಷಿತ "ಭೈರಾದೇವಿ" ಸಿನಿಮಾ ಅಕ್ಟೋಬರ್ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದರ ಪೂರ್ವಭಾವಿಯಾಗಿ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ರಮೇಶ್ ಅರವಿಂದ್, ರಾಧಿಕಾ ಕುಮಾರಸ್ವಾಮಿ, ಅನು ಪ್ರಭಾಕರ್, ನಿರ್ದೇಶಕ ಶ್ರೀಜೈ, ನೃತ್ಯ ನಿರ್ದೇಶಕ ಮೋಹನ್, ಸಹ ನಿರ್ಮಾಪಕರಾದ ರವಿರಾಜ್, ಯಾದವ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ....

96

Read More...

Balya.Film News

Saturday, September 21, 2024

 

*ಪೋಷಕರು ಹಾಗೂ ಮಕ್ಕಳು ನೋಡಲೇ ಬೇಕಾದ ಚಿತ್ರ "ಬಾಲ್ಯ"* .

 

  ಪ್ರತಿಯೊಬ್ಬರ ಜೀವನದಲ್ಲೂ ಬಾಲ್ಯ ಅಮೂಲ್ಯ. ಆ ಬಾಲ್ಯದ ದಿನಗಳು ಹೇಗಿರಬೇಕು? ಮಕ್ಕಳ ಬಾಲ್ಯದ ದಿನಗಳಲ್ಲಿ ಪೋಷಕರ ಪಾತ್ರ ಏನು?  ಎಂಬ ವಿಷಯಗಳನ್ನು ತಿಳಿಸುವ "ಬಾಲ್ಯ" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸತ್ಯನಾರಾಯಣಾಚಾರ್ ನಿರ್ಮಾಣದ ಈ ಚಿತ್ರವನ್ನು ವಿ.ಎಂ.ರಾಜು(ಸುಲ್ತಾನ್ ರಾಜು) ನಿರ್ದೇಶಿಸಿದ್ದಾರೆ. ಇತ್ತೀಚಿಗೆ ನಡೆದ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು "ಬಾಲ್ಯ" ದ ಬಗ್ಗೆ ಮಾತನಾಡಿದರು.  

176

Read More...

Aa Ee & Raja Deva Sindhu.News

Friday, September 20, 2024

ಒಂದೇ ಮುಹೂರ್ತದಲ್ಲಿ ಎರಡು ಸಿನಿಮಾಗಳು      ಅಪರೂಪಕ್ಕೆ ಎನ್ನುವಂತೆ ಶುಭ ಶುಕ್ರವಾರದಂದು  ‘ಆ..ಈ..’  ಮತ್ತು ‘ರಾಜ ದೇವ ಸಿಂಧು’ ಚಿತ್ರಗಳ ಮುಹೂರ್ತ ಸಮಾರಂಭವು ರೇಣುಕಾಂಬ ಸ್ಟುಡಿಯೋದಲ್ಲಿ ಕಿಕ್ಕಿರಿದ ಆಹ್ವಾನಿತರ ಸಮ್ಮುಖದಲ್ಲಿ ನಡೆಯಿತು. ಎರಡು ಸಿನಿಮಾಗಳಿಗೆ ನಿರ್ದೇಶಕರಾಗಿ ದುರ್ಗ ಮೋಹನ್ ಹಾಗೂ ಆರ್‌ಎಸ್‌ಪಿ ಪ್ರೊಡಕ್ಷನ್ಸ್-ಚಿನ್ಮಯ್ ಸಿನಿ ಕ್ರಿಯೇಶನ್ಸ್ ಸಂಸ್ಥೆಯು ನಿರ್ಮಾಣದ ಜವಬ್ದಾರಿಯನ್ನು ಹೊತ್ತುಕೊಂಡಿದೆ.         ನಿರ್ದೇಶಕರು ಮಾತನಾಡುತ್ತಾ ಕಥೆಗೆ ಪೂರಕವಾದ ‘ಆ’ ದಿನಗಳು, ‘ಈ’ ದಿನಗಳು ಶೀರ್ಷಿಕೆಯನ್ನು ಪ್ರೇಕ್ಷಕರ ಕುತೂಹಲಕ್ಕಾಗಿ ‘ಆ..ಈ..’ ಅಂತ ಇಡಲಾಗಿದೆ.  ....

109

Read More...

Hosatara.Film News

Saturday, September 21, 2024

  *ಅಫ್ಜಲ್ ಚೊಚ್ಚಲ ನಿರ್ದೇಶನದ "ಹೊಸತರ" ಚಿತ್ರದ ಚಿತ್ರೀಕರಣ ಮುಕ್ತಾಯ.*    *ಚಿತ್ರೀಕರಣ ಮುಗಿಸಿದ ಖುಷಿಯಲ್ಲಿ ಚಿತ್ರತಂಡ** .   ಪತ್ರಕರ್ತನಾಗಿ, ನಟನಾಗಿ ಹಾಗೂ ಕಾರ್ಯಕಾರಿ ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಿರುವ ಅಫ್ಜಲ್(ಸೂಪರ್ ಸ್ಟಾರ್ಸ್), "ಹೊಸತರ" ಚಿತ್ರದ ಮೂಲಕ ನಿರ್ದೇಶಕನಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ. ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.   "ಹೊಸತರ" ನನ್ನ ನಿರ್ದೇಶನದ ಮೊದಲ ಚಿತ್ರ. ಆರ್ ಜಿ ವಿ ಎಂಬ ಪ್ರಮುಖಪಾತ್ರದ ಸುತ್ತ ಈ ಚಿತ್ರದ ಕಥೆ ನಡೆಯುತ್ತದೆ. ಸಸ್ಪೆನ್ಸ್, ಥ್ರಿಲ್ಲರ್, ಕಾಮಿಡಿ ಮುಂತಾದ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ....

104

Read More...

Prakarana Tanikha Hantadallide.News

Saturday, September 21, 2024

  ಪ್ರಕರಣ ತನಿಖಾ ಹಂತದಲ್ಲಿರುವಾಗಲೇ ಲಾಂಚ್ ಆಯ್ತು ಟ್ರೈಲರ್! ಶೀರ್ಷಿಕೆಯ ಮೂಲಕವೇ ಆರಂಭಿಕವಾಗಿ ಗಮನ ಸೆಳೆದಿದ್ದ ಚಿತ್ರ `ಪ್ರಕರಣ ತನಿಖಾ ಹಂತದಲ್ಲಿದೆ’. ಈಗಾಗಲೇ ಮೋಷನ್ ಪೋಸ್ಟರ್, ಪೋಸ್ಟರ್, ಟೈಟಲ್ ಟ್ರ್ಯಾಕ್ ಸೇರಿದಂತೆ ಒಂದಷ್ಟು ವಿಚಾರಗಳ ಮೂಲಕ ಈ ಚಿತ್ರದ ಟ್ರೈಲರ್ ಇದೀಗ ಬಿಡುಗಡೆಗೊಂಡಿದೆ. ಅಚ್ಚುಕಟ್ಟಾದ ಪತ್ರಿಕಾ ಗೋಷ್ಠಿಯ ಮೂಲಕ ಅನಾವರಣಗೊಂಡ ಟ್ರೈಲರ್ ಆರಂಭಿಕವಾಗಿಯೇ ಮೆಚ್ಚುಗೆ ಪಡೆದುಕೊಂಡಿದೆ. ಒಂದಿಒಡೀ ಚಿತ್ರತಂಡ ಈ ಸಂದರ್ಭದಲ್ಲಿ ಹಾಜರಿದ್ದು, ಸಿನಿಮಾದ ಬಗ್ಗೆ ಒಂದಷ್ಟು ಇಂಟರೆಸ್ಟಿಂಗ್ ಆದ ಮಾಹಿತಿಗಳನ್ನು ಹಂಚಿಕೊಂಡಿದೆ. ಇದರೊಂದಿಗೆ ತನಿಖಾ ಹಂತದಲ್ಲಿರುವ ಪ್ರಕರಣದ ಆಂತರ್ಯದ ಅಂದಾಜೊಂದು ಪ್ರೇಕ್ಷಕರತ್ತ ದಾಟಿಕೊಂಡಿದೆ. ಅಕ್ಟೊಬರ್ 18ರಂದು ಈ ಚಿತ್ರ ....

92

Read More...

Rashi.Film News

Friday, September 20, 2024

  **ಆದಿತ್ಯ ಶಶಿಕುಮಾರ್ ಹುಟ್ಟುಹಬ್ಬಕ್ಕೆ "ರಾಶಿ" ಉಡುಗೊರೆ* .    *ಹಲವು ಗಣ್ಯರಿಂದ ಶೀರ್ಷಿಕೆ ಅನಾವರಣ* .   ಧುವನ್ ಫಿಲಂಸ್ ಲಾಂಛನದಲ್ಲಿ  ನಿರ್ಮಾಣವಾಗುತ್ತಿರುವ , ವಿಜಯ್ ಪಾಳೇಗಾರ್ ನಿರ್ದೇಶಿಸುತ್ತಿರುವ ಹಾಗೂ ಸುಪ್ರೀಂ ಹೀರೋ ಶಶಿಕುಮಾರ್ ಅವರ ಪುತ್ರ ಆದಿತ್ಯ ಶಶಿಕುಮಾರ್ ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಈ ಸುಂದರ ಪ್ರೇಮ ಕಥಾನಕಕ್ಕೆ "ರಾಶಿ" ಎಂದು ಹೆಸರಿಡಲಾಗಿದೆ. ಆದಿತ್ಯ ಶಶಿಕುಮಾರ್ ಅವರ ಹುಟ್ಟುಹಬ್ಬದ ದಿನವೇ ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡುವ ಮೂಲಕ ನಾಯಕನಿಗೆ ಚಿತ್ರತಂಡ ವಿಶೇಷ ಉಡುಗೊರೆ ನೀಡಿದೆ. ರಾಜ್ಯಸಭಾ ಸದಸ್ಯರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ....

87

Read More...
Copyright@2018 Chitralahari | All Rights Reserved. Photo Journalist K.S. Mokshendra,