Pailwaan.Film Audio Rel.

Sunday, August 18, 2019

ಪೈಲ್ವಾನ್‌ಗೆ  ಪುನೀತ್‌ರಾಜ್‌ಕುಮಾರ್  ಶುಭ ಹಾರೈಕೆ          ರಾಜಕುಮಾರ ಶತದಿನೋತ್ಸವ ಕಾರ್ಯಕ್ರಮದಲ್ಲಿ ಸುದೀಪ್ ಆಗಮಿಸಿ ಪುನೀತ್‌ರಾಜ್‌ಕುಮಾರ್ ಡ್ಯಾನ್ಸ್ ಬಗ್ಗೆ ಮಾತನಾಡಿದ್ದರು. ಈಗ ‘ಪೈಲ್ವಾನ್’ ಚಿತ್ರದ ಧ್ವನಿಸಾಂದ್ರಿಕೆಯನ್ನು ಪುನೀತ್‌ರಾಜ್‌ಕುಮಾರ್ ಬಿಡುಗಡೆ ಮಾಡಿದರು. ನಂತರ ಮಾತನಾಡುತ್ತಾ  ಸುದೀಪ್ ನನ್ನ ಗೆಳೆಯ. ತುಂಬ ಖುಷಿಯಿಂದ ಚಿತ್ರರಂಗದ ಪ್ರೇಕ್ಷಕನಾಗಿ ಆಡಿಯೋ ಲಾಂಚ್ ಮಾಡುತ್ತಿದ್ದೇನೆ. ಹಾಡುಗಳು ಅದ್ಬುತವಾಗಿದೆ. ಚಿತ್ರವು ದೊಡ್ಡ ಮಟ್ಟದಲ್ಲಿ ಹಿಟ್ ಆಗಲಿ, ಅವಕಾಶ ಸಿಕ್ಕರೆ ಇಬ್ಬರೂ ಒಟ್ಟಿಗೆ ಸಿನಿಮಾ ಮಾಡುತ್ತವೆ ಎಂದರು.  ಇದಕ್ಕೆ ಪ್ರತಿಕ್ರಿಯಸಿದ ಸುದೀಪ್ ಅವರೊಂದಿಗೆ ....

844

Read More...

Ravi Bopanna.Film Shooting.

Sunday, August 18, 2019

ಕ್ರೇಜಿ-ಕಿಚ್ಚ  ಒಕ್ಕರೂಲ  ಮಾತುಗಳು

         ಅದೊಂದು ನ್ಯಾಯಲಯದ ಆವರಣ. ವಕೀಲರೊಬ್ಬರನ್ನು ನಾಲ್ವರು ಕಕ್ಷಿದಾರರು ಹಿಂಬಾಲಿಸುತ್ತಾರೆ. ನಂತರ ಎಲ್ಲರೂ ಒಳಗೆ ಹೋಗುವಲ್ಲಿಗೆ ಕಟ್ ಎಂದು ಬ್ರೇಕ್ ಅಂದಾಗ ಎಲ್ಲರೂ ನಿಟ್ಟಿಸಿರು ಬಿಡುತ್ತಾರೆ. ‘ರವಿ ಬೋಪಣ್ಣ’ ಚಿತ್ರಕ್ಕಾಗಿ ಸೆಂಟ್ರಲ್ ಕಾಲೇಜು ಆವರಣವು ಕೋರ್ಟ್ ಕಚೇರಿಯಾಗಿ ಮಾರ್ಪಾಡಾಗಿತ್ತು.  ವಕೀಲರಾಗಿ ಸುದೀಪ್, ಕಕ್ಷಿದಾರರಾಗಿ ಮೋಹನ್, ರಾಮಕೃಷ್ಣ, ರವಿಶಂಕರ್‌ಗೌಡ, ಲಕ್ಷಣ್ ಹಾಗೂ ಸದರಿ ದೃಶ್ಯಕ್ಕೆ  ಸಾರಥ್ಯ ವಹಿಸಿಕೊಂಡಿದ್ದು ನಿರ್ದೇಶಕ ರವಿಚಂದ್ರನ್. ನಂತರ ಎಲ್ಲರೂ ಮಾದ್ಯಮದ ಮುಂದೆ ಆಸೀನರಾದರು.

868

Read More...

Dilmaar.Film Pooja.

Sunday, August 18, 2019

ಗಣಪತಿ ಸನ್ನಿಧಿಯಲ್ಲಿ ‘ದಿಲ್‌ಮಾರ್’ ಚಿತ್ರಕ್ಕೆ ಚಾಲನೆ.

‘ಕೆ.ಜಿ.ಎಫ಼್’ ಚಿತ್ರಕ್ಕೆ ಸಂಭಾಷಣೆ ಬರೆದಿದ್ದ ಎಂ.ಚಂದ್ರಮೌಳಿ ಅವರ ಚೊಚ್ಚಲ ನಿರ್ದೇಶನ 

    ಶ್ರೀವಿಘ್ನೇಶ್ವರ ಸಿನಿಮಾಸ್ ಲಾಂಛನದಲ್ಲಿ ನಾಗರಾಜ್ ಭದ್ರಾವತಿ ಅವರು ನಿರ್ಮಿಸುತ್ತಿರುವ ‘ದಿಲ್‌ಮಾರ್‘ ಚಿತ್ರದ ಮುಹೂರ್ತ ಸಮಾರಂಭ ಮಹಾಲಕ್ಷ್ಮೀ ಲೇಔಟ್‌ನ ಗಣಪತಿ ದೇವಸ್ಥಾನದಲ್ಲಿ ಕಳೆದ ಭಾನುವಾರ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಲಹರಿ ಸಂಸ್ಥೆಯ ವೇಲು ಅವರು ಆರಂಭ ಫಲಕ ತೋರಿದರು. ಸಂಜೀವ್ ಕ್ಯಾಮೆರಾ ಚಾಲನೆ ಮಾಡಿದರು. ಮಹೇಶ್ ಕೆ ಈ ಚಿತ್ರದ ಸಹ ನಿರ್ಮಾಪಕರು.

977

Read More...

Dr.Vishnuvardhan Natakotsava 2019.Press Meet.

Saturday, August 17, 2019

ಡಾ.ವಿಷ್ಣುವರ್ಧನ್  ನಾಟಕೋತ್ಸವ            ಡಾ.ವಿಷ್ಣು ಸೇನಾ ಸಮಿತಿ ಇವರು ಪ್ರತಿ ವರ್ಷ ಸಾಹಸ ಸಿಂಹ ಹುಟ್ಟುಹಬ್ಬ ಸಲುವಾಗಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾರೆ. ಎರಡು ವರ್ಷಗಳ ಕೆಳಗೆ ದೆಹಲಿ, ಕಳೆದ ವರ್ಷ ಬೆಂಗಳೂರಿನಲ್ಲಿ  ನಡೆಸಿದ್ದರು.  ಚಿತ್ರರಂಗಕ್ಕೆ ಆಧಾರಸ್ತಂಭ ರಂಗಭೂಮಿ. ಅದಕ್ಕಾಗಿ  ಈ ಬಾರಿ ಪ್ರಪ್ರಥಮ ಎನ್ನುವಂತೆ ‘ಡಾ..ವಿಷ್ಣುವರ್ಧನ ನಾಟಕೋತ್ಸವ’  ಪರಿಕಲ್ಪನೆಯೊಂದಿಗೆ ಕರ್ನಾಟಕದ ವಿವಿಧ ಭಾಗಗಳಾದ ಮೈಸೂರು ಕರ್ನಾಟಕ, ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕ, ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಿಂದ ತಲಾ ಒಂದೊಂದು  ನಾಟಕ, ಜೊತೆಗೆ ಯಜಮಾನ್ರ ಗೀತೆಗಳ ಸಂಗೀತ ಸಂಜೆ,  ....

314

Read More...

Mareyade.Kshamisu.Film Press Meet.

Friday, August 16, 2019

ಪ್ರೀತಿಯಲ್ಲಿ  ಒಳ್ಳೇದು  ಕೆಟ್ಟದ್ದು  ಇರುತ್ತದೆ          ಪ್ರೀತಿ ಎಂಬುದು ಕೇವಲ ಯವಜನಾಂಗಕ್ಕೆ ಮಾತ್ರ ಅನ್ವಯಿಸುವುದಿಲ್ಲ. ಪೋಷಕರಾದವರು ಮಕ್ಕಳ ಮೇಲೆ ಒಲವು ತೋರಿಸಬೇಕು. ಮಕ್ಕಳು ತಂದೆ ತಾಯಿರನ್ನು ಪ್ರೀತಿಸಬೇಕು ಎಂಬ ಸಂದೇಶ ಇರುವ ‘ಮರೆಯದೆ ಕ್ಷಮಿಸು’  ಅಡಿಬರಹದಲ್ಲಿ  ನೆನಪಾದರೆ ಅಂತ ಹೇಳಿಕೊಂಡಿರುವ ಹೊಸಬರ ಚಿತ್ರದಲ್ಲಿ ಇದನ್ನು ಹೇಳಲಾಗುತ್ತಿದೆ. ಪ್ರಸಕ್ತ ಸಮಾಜದಲ್ಲಿ ಲವ್ ಎಂಬುದು ಸಾಧಾರಾಣವಾಗುತ್ತಿದೆ. ಇದರಲ್ಲಿ ಒಳ್ಳೇದು, ಕೆಟ್ಟದ್ದು ಇರುತ್ತದೆ. ಬುದ್ದವಂತರಾದವರು ಯಾವುದನ್ನು ಆರಿಸಿಕೊಳ್ಳಬೇಕು. ಜೊತೆಗೆ ಸಮಾಜದ ಆಗುಹೋಗುಗಳು, ಇಲ್ಲಿ ನಡೆಯುವ ನೇರ ಘಟನೆಗಳನ್ನು ಚಿತ್ರಕತೆಗೆ ....

325

Read More...

Tamate.Film Pooja and Press Meet.

Friday, August 16, 2019

ಅಪ್ಪನ  ಕತೆಗೆ  ಮಗನ ನಿರ್ದೇಶನ           ನಟ,ನಿರ್ದೇಶಕ, ನಿರ್ಮಾಪಕ, ಸಂಗೀತಗಾರ ಮದನ್‌ಪಟೇಲ್ ‘ತಮಟೆ’ ಕಾದಂಬರಿಯನ್ನು ಬರೆದಿದ್ದು, ಇಲ್ಲಿಯವರೆಗೂ ೧೦೦೦೦ ಪ್ರತಿಗಳು ಮಾರಾಟವಾಗಿದೆ. ಕತೆಯನ್ನು ಓದಿದ ಪುತ್ರ ಮಯೂರ್‌ಪಟೇಲ್ ಇದೇ ಹೆಸರಿನ ಮೇಲೆ ಚಿತ್ರ ಮಾಡಲು ಆಸಕ್ತಿ ಹೊಂದಿ,  ಮುಖ್ಯ ಪಾತ್ರಕ್ಕೆ ಅಪ್ಪನೇ ಸರಿಯಾದವರು ಎಂದು ಅವರಿಂದ ಚಿತ್ರಕತೆ ಬರೆಸಿ  ಕ್ಯಾಮರಾ ಮುಂದೆ ನಿಲ್ಲಿಸುವಲ್ಲಿ ಸಪಲರಾಗಿದ್ದಾರೆ. ಇಷ್ಟು ದಿವಸ ಅಭಿನಯದ ಅನುಭವ ಪಡೆದುಕೊಂಡಿದ್ದು, ಈಗ  ನಿರ್ದೇಶಕನಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಸಮಾಜದ ಧ್ವನಿ, ಹಲಾವರು ಆಯಾಮಗಳನ್ನು ತೋರಿಸುವ ಪ್ರಯತ್ನ ಮಾಡಲಾಗಿದೆ. ಕುಲುವಾಡಿಕೆ ....

315

Read More...

India Vs England.Film Poster Rel.

Thursday, August 15, 2019

ಮಗಳ ಕಥೆಗೆ  ಅಪ್ಪನ  ನಿರ್ದೇಶನ       ಸದಭಿರುಚಿಯ ನಿರ್ದೇಶಕ ನಾಗತ್ತಿಹಳ್ಳಿ ಚಂದ್ರಶೇಖರ್ ಪುತ್ರಿ ಕನಸುನಾಗತ್ತಿಹಳ್ಳಿ ವಿರಚಿತ ಕತೆಯು ‘ಇಂಡಿಯಾ ವರ್ಸಸ್ ಇಂಗ್ಲೆಂಡ್’ ಚಿತ್ರವಾಗಿ ಮೂಡಿಬಂದಿದೆ. ಶೀರ್ಷಿಕೆ ಕೇಳಿದರೆ ಇದೊಂದು  ಕ್ರಿಕೆಟ್ ಆಟ ಇದೆಯಾ ಎಂಬ ಪ್ರಶ್ನೆ ಮೂಡುತ್ತದೆ. ಇದು ಅದಲ್ಲವೆಂದು ಅಡಿಬರಹದಲ್ಲಿ ಹೇಳಲಾಗಿದೆ.  ಮಗಳ ಕತೆಗೆ ಅಪ್ಪ ನಿರ್ದೇಶನ ಮಾಡಿರುವುದು ಚಂದನವನದಲ್ಲಿ ಮೊದಲು ಎನ್ನಬಹುದು. ಪ್ರಚಾರದ ಮೊದಲ ಹಂತವಾಗಿ ರವಿಚಂದ್ರನ್ ಚಿತ್ರದ ಪೋಸ್ಟರ್, ಮೇಕಿಂಗ್‌ನ್ನು ಅನಾವರಣಗೊಳಿಸಿದರು. ನಂತರ ಮಾತನಾಡುತ್ತಾ  ಮೇಷ್ಟ್ರು ಯಾವುದೇ ಹೊಸ ಚಿತ್ರ ಮಾಡುವ ಮುನ್ನ ಇದರ ಕುರಿತಂತೆ ಹೇಳಲು ಭೇಟಿ ....

891

Read More...

Mahishasura.Film Teaser Rel.

Thursday, August 15, 2019

ತಾಳ್ಮೆ  ಸಹನೆ ಕಳೆದುಕೊಂಡವನು  ಮಹಿಷಾಸುರ  ಆಗ್ತಾನೆ        ಹುಟ್ಟುವಾಗ ಯಾರು ಕೆಟ್ಟವರಾಗಿ ಇರುವುದಿಲ್ಲ. ಆದರೆ ತಾಳ್ಮೆ, ಸಹನೆ ಕಳೆದುಕೊಂಡರೆ ದುರುಳರಾಗುತ್ತಾರೆ. ಇಂತಹುದೇ ತ್ರಿಕೋನ ಪ್ರೇಮಕತೆಯುಳ್ಳ ‘ಮಹಿಷಾಸುರ’ ಚಿತ್ರವೊಂದು ಸಿದ್ದಗೊಂಡಿದೆ.  ಇಬ್ಬರು ಹುಡುಗರು, ಒಂದು ಹುಡುಗಿಯು ಒಂದೇ ಊರಿನಲ್ಲಿ ಚಿಕ್ಕಂದಿನಿಂದಲೂ ಸ್ನೇಹಿತರಾಗಿ ಓದುತ್ತಾ ಬೆಳೆದಿರುತ್ತಾರೆ. ಕಾಲಕ್ರಮೇಣ ದೊಡ್ಡವರಾದ ಮೇಲೆ ಆಕೆ ಮೇಲೆ ಇಬ್ಬರಿಗೂ ಒಲವು  ಹುಟ್ಟುತ್ತದೆ. ಇದರಿಂದ ಸ್ನೇಹ ಕಳೆದುಕೊಂಡು  ಮತ್ಸರ ಬೆಳೆಸಿಕೊಳ್ಳುತ್ತಾರೆ. ಕೊನೆಗೆ ಯಾರಿಗೆ ದಕ್ಕುತ್ತಾರೆ. ನಿಮ್ಮೊಳಗಿನ ಪ್ರೀತಿ ಸಿಗದೇ ಇದ್ದಾಗ ....

891

Read More...

Nanna Prakara.Film Audio Rel.

Thursday, August 15, 2019

ದರ್ಶನ್‌ಗೆ ಮದಕರಿನಾಯಕ ಪಾತ್ರ ಮಾಡುವ ಬಯಕೆ       ಕತೆ,ಚಿತ್ರಕತೆ ಬರೆದು ಮೊದಲಬಾರಿ ನಿರ್ದೇಶನ ಮಾಡಿರುವ  ‘ನನ್ನ ಪ್ರಕಾರ’ ಚಿತ್ರದ ಧ್ವನಿಸಾಂದ್ರಿಕೆಯನ್ನು ದರ್ಶನ್ ಲೋಕಾರ್ಪಣೆ ಮಾಡಿದರು. ನಂತರ ನಿರೂಪಕಿ ಕೇಳಿದ ಮೂರು ಪ್ರಶ್ನಗಳಿಗೆ  ದರ್ಶನ್ ಪ್ರಕಾರ ಉತ್ತರ ನೀಡಿದರು. ಯಾವ ಪೌರಾಣಿಕ ಸಿನಿಮಾ ಮಾಡುವ ಬಯಕೆ ಇದೆ. ಮದಕರಿನಾಯಕ. ಸುಯೋಧನ ಪಾತ್ರವು ೧೯೭೦ರಲ್ಲಿ ಬಂದರೆ ಯಾರು ಅದಕ್ಕೆ ಸೂಕ್ತ ಅನಿಸುತ್ತಿದ್ದರು. ಖಂಡಿತ ಡಾ.ರಾಜ್‌ಕುಮಾರ್. ಕೊನೆಯದಾಗಿ ಕಾದಂಬರಿ, ಸಾಮಾಜಿಕ, ಪೌರಾಣಿಕ ಇವುಗಳಲ್ಲಿ ಯಾವ ಜಾನರ್ ಸಿನಿಮಾ ಬರಬೇಕೆಂದು ಬಯಸುವಿರಾ? ಎಲ್ಲಾ ತರಹದ ಒಳ್ಳೆ ಚಿತ್ರಗಳು ಬರಬೇಕು. ಕುರುಕ್ಷೇತ್ರವನ್ನು ....

888

Read More...

Vijayaratha.Movie Press Meet.

Wednesday, August 14, 2019

ಚಿತ್ರಮಂದಿರದಲ್ಲಿ ವಿಜಯರಥ          ‘ವಿಜಯರಥ’ ಚಿತ್ರವು  ಕತೆಯು ಪ್ರಪಂಚದಲ್ಲಿ ಒಂದು ಒಳ್ಳೆ ಕೆಲಸ ಮಾಡಬೇಕು ಅಂದರೆ  ಬೆಕ್ಕಿಗಿಂತ ಜನರು ಅಡ್ಡ ಬರ‍್ತಾರೆ. ನಾವು  ಎರಡು ಸಿದ್ದಾಂತದಲ್ಲಿ ಬದುಕುತ್ತಿದ್ದೇವೆ.  ಅದು ಧರ್ಮ ಮತ್ತು ಕರ್ಮ.  ಗುರಿ ಮುಟ್ಟುವ ಪ್ರಯತ್ನದಲ್ಲಿ ಕೆಳಗಡೆ ಬೀಳುತ್ತಾನೆ. ಅದು ಕರ್ಮ. ಇನ್ನೋಬ್ಬ ಗಮ್ಯ ತಲುಪುತ್ತಾನೆ. ಅದುವೇ ಧರ್ಮ. ಕೆಳಗಡೆ ಬಿದ್ದವನನ್ನು ಕೂಡ ತನ್ನ ಜೊತೆ ಗುರಿಯನ್ನು ಮುಟ್ಟಿಸಲು  ಪ್ರಯತ್ನ ಮಾಡುವ  ಕಥಾನಾಯಕನಿಗೆ ಮೂರನೇ ರೂಪ ಕಾಣಿಸುತ್ತದೆ.  ಯಾರಿಗೂ ಕಾಣಲಾರದ ತೃತೀಯ ಶಕ್ತಿ ಏನು ?  ಪ್ರತಿ ಹತ್ತು ನಿಮಿಷಕ್ಕೊಮ್ಮೆ ತಿರುವು ಇರಲಿದೆ.  ಉಪಕತೆಯ ಒಂದು ಭಾಗದಲ್ಲಿ ೬೦೦ ಸಕೆಂಡ್‌ಗಳ ಕಾಲ ....

848

Read More...

Naaku Muka.Movie Press Meet.

Wednesday, August 14, 2019

ನಾಲ್ಕು  ಮುಖಗಳ  ಕಥನ        ‘ನಾಕುತಂತಿ’ ಯಶಸ್ವಿ ಧಾರವಾಹಿ ನಂತರ, ಈಗ ಹಿರಿತೆರೆಗೆ ‘ನಾಕುಮುಖ’ ಎನ್ನುವ ಸಿನಿಮಾವೊಂದು ಸದ್ದಿಲ್ಲದೆ ಮಡಕೇರಿ, ಬೆಂಗಳೂರು ಕಡೆಗಳಲ್ಲಿ ಚಿತ್ರೀಕರಣ ನಡೆಸಿದೆ.  ಪ್ರೆಸ್, ಪಾಲಿಟಿಶಿಯನ್, ಪೋಲೀಸ್ ಮತ್ತು ಫ್ಯಾಮಲಿ ಇವುಗಳನ್ನು ಶೀರ್ಷಿಕಗೆ ಹೋಲಿಸಲಾಗಿದೆ.   ಚಿತ್ರದಲ್ಲಿ ಪ್ರತಿಯೊಂದು ಪಾತ್ರಗಳು ಬೇರೆ ತರಹ ಕಾಣಿಸುತ್ತವೆ. ಮುಂದೆ ಅಂತ ನೋಡುವಾಗ ಬೇರೆ ರೀತಿಯ ಇನ್ನೋಂದು, ಮತ್ತೋಂದು ಮುಖ  ಕಾಣಸಿಕೊಂಡು ಇದಮಿತ್ಥಂ ಅನಿಸುತ್ತದೆ.  ಯಾರು, ಯಾವ ಪಾತ್ರಗಳನ್ನು ಒಂದೇ ಮುಖದಲ್ಲಿ ನೋಡುವುದು ಕಷ್ಟವಾಗುತ್ತದೆ.  ಮಡಕೇರಿಯಲ್ಲಿ ನಡೆಯುವ ಮರ್ಡರ್ ಮಿಸ್ಟರಿ ಕತೆಯಲ್ಲಿ ಸೆಸ್ಪೆನ್ಸ್, ....

1264

Read More...

Aa Dhrushya.Film Teaser Rel.

Tuesday, August 13, 2019

ದೃಶ್ಯಂ  ನಂತರ ಆ ದೃಶ್ಯಂ           ಒಂದು ಹೆಸರಿನ ಮೇಲೆ ಚಿತ್ರವೊಂದು ಯಶಸ್ಸು ಕಂಡರೆ, ಅದೇ ಹೆಸರಿಗೆ ಹಿಂದೆ,ಮುಂದೆ  ಹೊಸ ಪದಗಳನ್ನು ಸೇರಿಸಿಕೊಂಡು ಬರುವ ಸಿನಿಮಾಗಳಿಗೇನು ಬರವಿಲ್ಲ. ಆ ಸಾಲಿಗೆ ‘ಆ ದೃಶ್ಯಂ’  ಸೆಸ್ಪನ್ಸ್, ಥ್ರಿಲ್ಲರ್  ಸಿನಿಮಾವು  ಸೇರ್ಪಡೆಯಾಗುತ್ತದೆ.  ‘ಧ್ರುವಂಗಳ್ ೧೬’ ತಮಿಳು ಚಿತ್ರದ ಕತೆಯನ್ನು ಕನ್ನಡಿಕರಣಗೊಳಿಸಲಾಗಿದೆ. ಮೊದಲ ಚಿತ್ರದಲ್ಲಿ ರವಿಚಂದ್ರನ್ ಪೋಲೀಸ್‌ರಿಂದ  ಹೊಡೆಸಿಕೊಂಡಿದ್ದರು. ಇದರಲ್ಲಿ ತನಿಖಾದಿಕಾರಿಯಾಗಿ ಅಪರಾದಿಗಳನ್ನು ಕಂಡಿ ಹಿಡಿಯುವ ಪಾತ್ರದಲ್ಲಿ ನಟಿಸಿದ್ದಾರೆ. ಅದೇ ಜಾನರ್‌ನ ಮತ್ತೋಂದು ಚಿತ್ರವೆಂದು ಕ್ರೇಜಿಸ್ಟಾರ್ ಬಣ್ಣಿಸಿಕೊಳ್ಳುತ್ತಾರೆ. ....

894

Read More...

Paarvana Kanasu.Film Press Meet.

Tuesday, August 13, 2019

ಪಾರವ್ವನ ಕನಸು  ನನಸು         ಚಿತ್ರದ ಆಹ್ವಾನ ಪತ್ರಿಕೆ ಅಂದರೆ ಅದು ಹಾಡುಗಳು ಎನ್ನುತ್ತಾರೆ.  ಅದರಂತೆ  ಹೊಸಬರ ‘ಪಾರವ್ವನ ಕನಸು’  ಸಿನಿಮಾದ ಧ್ವನಿಸಾಂದ್ರಿಕೆಯು ಅನಾವರಣಗೊಂಡಿತು.  ಬೆಳಕಿ ನೆಡೆಗೆ ಎಂದು  ಅಡಿಬರಹದಲ್ಲಿ ಹೇಳಿಕೊಂಡಿರುವ ಕತೆಯ ಕುರಿತು ಹೇಳುವುದಾದರೆ ಪಾರವ್ವ  ಹಳ್ಳಿಯಲ್ಲಿ ಕೂಲಿ ಮಾಡುವ ಹೆಂಗಸು. ಅವಳದು ಒಂದೇ ಕನಸು. ತಾನಿದ್ದ ಹಳೆ ಮನೆಯನ್ನು ಕೆಡವಿ, ಅಲ್ಲಿ ಒಳ್ಳೆ ಮನೆಯನ್ನು ಕಟ್ಟಿ ತನ್ನೆರಡು ಮಕ್ಕಳಿಗೆ ಮದುವೆ ಮಾಡಿಸುವುದು. ಬೇಜವಬ್ದಾರಿ ಕುಡುಕ ಗಂಡನನ್ನು ಸರಿದಾರಿಗೆ ತಂದು ಮುತೈದೆಯಾಗಿ ಸಾಯಬೇಕೆಂದು ಕನಸು ಕಾಣುತ್ತಾ ಬೆಂಗಳೂರಿಗೆ ಬರುತ್ತಾಳೆ. ಇಲ್ಲಿಗೆ ಬಂದ ನಂತರ ಅಂದುಕೊಂಡಿದ್ದು ....

855

Read More...

Fan.Film Press Meet.

Tuesday, August 13, 2019

ಧಾರವಾಹಿ ಸ್ಟಾರ್ ನಟ ಮತ್ತು ಅಭಿಮಾನಿಯ  ಕಥನ         ರಂಗಭೂಮಿ, ರಿಯಾಲಿಟಿ, ಸಿನಿಮಾರಂಗ ಅಂಶಗಳನ್ನು ತೆಗೆದುಕೊಂಡ ಚಿತ್ರಗಳು ಬಂದಿರುವುದು ತಿಳಿದಿರುವ ಸಂಗತಿಯಾಗಿದೆ.  ಇಲ್ಲೋಂದು ತಂಡವು  ತಮ್ಮದು ಅದ್ಬುತ, ವಿನೂತನ ಅಲ್ಲದ, ಹೊಸತನದ ಏಳೆ ಹೊಂದಿರುವ ‘ಫ್ಯಾನ್’ ಎನ್ನುವ ಚಿತ್ರ ಅಂತ ಹೇಳಿಕೊಂಡಿದೆ. ಪ್ರತಿ ದಿನ  ಕಡಿಮೆ ಎಂದರೂ ಎಲ್ಲಾ ಚಾನಲ್‌ಗಳಲ್ಲಿ ೫೦ಕ್ಕೂ ಹೆಚ್ಚು ಸೀರಿಯಲ್‌ಗಳು ಪ್ರಸಾರವಾಗುತ್ತಿದ್ದು, ಇದನ್ನು ನೋಡುವ ಒಂದು ಬಳಗವಿದೆ.  ಫೇಸ್‌ಬುಕ್, ವ್ಯಾಟ್ಸ್‌ಪ್, ಟ್ವಿಟರ್ ಮೂಲಕ ಇವುಗಳ  ಕುರಿತಂತೆ ಪ್ರತಿಕ್ರಿಯೆಗಳು, ವಿಮರ್ಶೆ, ಕಟುಟೀಕೆಗಳು ಬರುತ್ತಲೆ ಇರುತ್ತದೆ. ....

957

Read More...

Gubbi Mele Brahmastra.Film Press Meet

Monday, August 12, 2019

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ  ನಿರ್ಮಾಪಕ ಸೇಫ್             ಸದ್ಯದ ಪರಿಸ್ಥಿತಿಯಲ್ಲಿ  ಸಿನಿಮಾದ ನಿರ್ಮಾಪಕ ಬಿಡುಗಡೆ ಸಮಯದಲ್ಲಿ  ದುಗಡದಲ್ಲಿ ಇರುತ್ತಾರೆ. ಆದರೆ ‘ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’ ಚಿತ್ರದ ನಿರ್ಮಾಪಕ ಟಿ.ಆರ್.ಚಂದ್ರಶೇಖರ್ ಈಗಾಗಲೇ ಸೇಫ್ ಜೋನ್‌ನಲ್ಲಿ  ಇದ್ದೇನೆಂದು ಖಚಿತ ಪಡಿಸಿದ್ದಾರೆ. ಅವರು ಹೇಳುವಂತೆ  ತೆಲುಗು,ಮಲೆಯಾಳಂ ರಿಮೇಕ್ ಹಕ್ಕುಗಳು ಮಾರಾಟವಾಗಿದೆ. ಡಿಜಿಟಲ್ ಸಂಸ್ಥೆಯಿಂದ ಬೇಡಿಕೆ ಬಂದಿದೆ. ಶೀರ್ಷಿಕೆ ಸುಂದರವಾಗಿರುವುದರಿಂದ ನಿರ್ಮಾಣ ಮಾಡಲಾಯಿತು. ಕಾಮಿಡಿ, ಕೌಟಂಬಿಕ,ಮನರಂಜನೆ ಇರುವುದರಿಂದ ವಿಶೇಷ ಎನ್ನಬಹುದು. ಮೂರು ಹಾಡು, ಎರಡು ಸಾಹಸಗಳು ನೋಡುಗರಿಗೆ ನಗು ....

881

Read More...

Manasina Aata.Film Press Meet.

Monday, August 12, 2019

ಅಪಾಯದ  ಆಟಗಳನ್ನು  ನಿರ್ಮೂಲನ  ಮಾಡುವ ಚಿತ್ರ         ಮೊಬೈಲ್‌ನಿಂದ ಉಪಯೋಗವಾಗುವಂತೆ ದುರುಪಯೋಗ ಕೂಡ ಆಗುತ್ತಿದೆ. ಇದರಿಂದ ಪ್ರಸಕ್ತ ಯುವ ಜನಾಂಗವು  ಇದರಲ್ಲಿ ಆಟ ಆಡಲು ಹೋಗುವುದು,  ಎಚ್ಚರಿಕೆಯ ಅರಿವಿಲ್ಲದೆ  ಸೆಲ್ಫಿ ತೆಗೆದುಕೊಳ್ಳುವಾಗ ಸಾವಿಗೆ ತುತ್ತಾಗುವುದು. ಇಂತಹುದೆ ಘೋರ ಘಟನೆಗಳಿಂದ  ಅವಘಡಗಳು ಸಂಭವಿಸುತ್ತಿದೆ.  ಇಂತಹ ವಿಷಯಗಳ ಕುರಿತಂತೆ ಸಾರ್ವಜನಿಕರಿಗೆ ಮನವರಿಕೆ ಮಾಡಲು ಏನಾದರೂ ಕ್ರಮ ತೆಗೆದುಕೊಳ್ಳಬಹುದೆಂದು ಸವೋಚ್ಚ  ನ್ಯಾಯಲಯವು  ಆದೇಶ ಹೊರಡಿಸಿತ್ತು.  ಇದರ ಆಧಾರದ ಮೇಲೆ  ಭಾರತದಲ್ಲಿ ಮೊಟ್ಟ ಮೊದಲಬಾರಿ  ‘ಮನಸ್ಸಿನಾಟ’ ಎನ್ನುವ ಚಿತ್ರವು ಸಿದ್ದಗೊಂಡಿದೆ.  ....

846

Read More...

Gimmick.Film Press Meet.

Monday, August 12, 2019

ಹಾರರ್  ಚಿತ್ರದಲ್ಲಿ  ಗಣೇಶ್  ನಟನೆ         ಸಂದರ್ಶನವೊಂದರಲ್ಲಿ ಗಣೇಶ್‌ರವರು  ಭಯ ಹುಟ್ಟಿಸುವ  ಚಿತ್ರದಲ್ಲಿ ನಟಿಸುವ ಬಯಕೆ ಇದೆ ಎಂದು ಹೇಳಿದ್ದನ್ನು  ನೋಡಿದ  ನಿರ್ದೇಶಕ  ನಾಗಣ್ಣ  ಹಾರರ್,ಕಾಮಿಡಿ  ಕತೆಯನ್ನು ಹೇಳಿದ್ದಾರೆ. ಅವರು ಒಪ್ಪಿಗೆ ಕೊಟ್ಟಂತೆ ‘ಗಿಮಿಕ್’ ಚಿತ್ರವು ಬಿಡುಗಡೆ ಹಂತದವರೆಗೂ ಬಂದಿದೆ.  ಬಂಗಲೆಯಲ್ಲಿ ಅಸಲಿ,ನಕಲಿ ಭೂತಗಳು ಇರುತ್ತವೆ.  ಯಾರು ಯಾರ ಜೊತೆಗೆ ಗಿಮಿಕ್ ಮಾಡುತ್ತಾರೆ  ಎಂಬುದು ಒಂದು ಏಳೆಯ ಕತೆಯಾಗಿದೆ. ಮಧ್ಯಮ ವರ್ಗದ ಹುಡುಗನಾಗಿ ಪ್ರೀತಿಯಲ್ಲಿ ಬಿದ್ದಾಗ ಏನೆಲ್ಲಾ ಆಗುತ್ತದೆ. ಮುಂದೆ ಶೀರ್ಷಿಕೆಯಂತೆ ಮಾಡುತ್ತಾ ಯಾವ ರೀತಿಯಲ್ಲಿ ಗೆಲುವು ಕಾಣುತ್ತಾನೆ ಎನ್ನುವ ....

905

Read More...

Mundina Nildaana.Film Press Meet.

Monday, August 12, 2019

ಮೂರು  ಮಿಲೆನಿಯಮ್  ಪಾತ್ರಗಳು          ೧೯೮೪ರ ನಂತರ ಹುಟ್ಟಿದ ಜನರ ಮನಸ್ಥಿತಿ ಹೇಗಿರುತ್ತದೆ ಎಂಬುದನ್ನು ‘ಮುಂದಿನ ನಿಲ್ದಾಣ’ ಚಿತ್ರದಲ್ಲಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಕತೆಯಲ್ಲಿ ಮೂರು ಮುಖ್ಯ ಪಾತ್ರಗಳು ಕಾಣಿಸಿಕೊಳ್ಳುತ್ತವೆ.  ಪಾರ್ಥ ಎನ್ನುವ ಇಂಜಿನಿಯರ್ ಇಂದಿನ ಯುವಜನಾಂಗದ ಪ್ರತಿನಿಧಿಯಾಗಿ ಬರುತ್ತಾರೆ. ಸದರಿ ಪಾತ್ರದಲ್ಲಿ ನಾಯಕ ಪ್ರವೀಣ್‌ತೇಜ್  ೨೬,೨೮,೩೦ ಮತ್ತು ೩೨ ವಯಸ್ಸಿನ ನಾಲ್ಕು ಶೇಡ್‌ಗಳಲ್ಲಿ ವರ್ತಮಾನ, ಭೂತ,ಭವಿಷ್ಯತ್ ಕಾಲದಲ್ಲಿ ಇರುವಂತೆ ನಟಿಸಿದ್ದಾರೆ.  ವೃತ್ತಿಯಲ್ಲಿ ಕುಂಚ ಕಲಾವಿದೆ. ತನಗೆ ಹೊಂದಿಕೊಳ್ಳುವಂತ ಗುಣ ಇರುವ ಹುಡುಗ ಸಿಕ್ಕರೆ ಮದುವೆಯಾಗುವ ಬಯಕೆ ಹೊಂದಿರುವ ಮೀರಾಳಾಗಿ ....

341

Read More...

Kaledoogbitte.Album Song Rel.

Monday, August 12, 2019

ವಿಡಿಯೋ  ಗೀತೆ  ಕಳ್ದೋಗ್ಬುಟ್ಟೆ ಕಣೆ            ತಮ್ಮ ಪ್ರತಿಭೆಯನ್ನು ತೋರಿಸಲು ಕಿರುಚಿತ್ರ, ವಿಡಿಯೋ ಆಲ್ಬಂ ವೇದಿಕೆಯಾಗುತ್ತಿದೆ. ಇದರಿಂದ ಹಲವರು ಚಿತ್ರರಂಗದಲ್ಲಿ ಗುರುತಿಸಿಕೊಂಡು ಬ್ಯುಸಿ ಇದ್ದಾರೆ. ಅದರಂತೆ ಯುವರಾಜ್.ವೈ.ಬುಲ್ ಎಂಬುವರು ಹದಿನೆಂಟು ವರ್ಷಗಳ ಕಾಲ ನೃತ್ಯಗಾರರಾಗಿ ಅನುಭವ ಪಡೆದುಕೊಂಡು ‘ಟೀಂ ಯುವಾಸ್ ಡ್ಯಾನ್ಸ್ ಕಂಪನಿ’ ಶುರು ಮಾಡಿದ್ದಾರೆ. ಇದರ ಮೂಲಕ ಸುಮಾರು ೫೦ ನೃತ್ಯಗಾರರು ತರಭೇತಿ ಪಡೆದುಕೊಂಡಿದ್ದಾರೆ. ಇದಲ್ಲದೆ ವಾದ್ಯಗೋಷ್ಟಿಗಳಲ್ಲಿ ಗಾಯನ ಮಾಡುತ್ತಾ ಅದಕ್ಕೆ ತಕ್ಕಂತೆ ಹೆಜ್ಜೆ ಹಾಕಿ ರಂಜಿಸಿದ್ದಾರೆ.  ಇವೆಲ್ಲಾ ಸಂವೇದನೆಯಿಂದ ‘ವೈ ಬುಲ್’ ಎಂಬ ವಿಡಿಯೋ ಹಾಡನ್ನು ಸಿದ್ದ ....

318

Read More...

Jaanisi.Film Audio Rel.

Sunday, August 11, 2019

ನೆರೆ  ಹಾವಳಿಗೆ  ಝಾನ್ಸಿ  ತಂಡದಿಂದ  ಕೊಡುಗೆ        ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ವರುಣನ ಆರ್ಭಟದಿಂದ ಜನ, ಜಾನುವಾರುಗಳು ಕಷ್ಟಕ್ಕೆ ಸಿಲುಕಿದ್ದಾರೆ. ಇವರಿಗೆ ಸಹಾಯ ಮಾಡಲು ಎಲ್ಲಾ ವಿಭಾಗಗಳಿಂದ ಮೂಲಭೂತ ಸೌಕರ್ಯಕ್ಕೆ ಅಗತ್ಯವಾದ ವಸ್ತುಗಳು ಪೂರೈಕೆಯಾಗುತ್ತಿದೆ. ಅದರಂತೆ ‘ಝಾನ್ಸಿ’ ಚಿತ್ರತಂಡವು  ನೆರೆ ಹಾವಳಿಗೆ ತುತ್ತಾದ ಪ್ರದೇಶಗಳಿಗೆ ವಿಶೇಷ ರೀತಿಯ ಕೊಡುಗೆಗಳನ್ನು ನೀಡಲು ಮುಂದಾಗಿದೆ ಎಂದು ಸಿನಿಮಾದ ಧ್ವನಿಸಾಂದ್ರಿಕೆ ಅನಾವರಣ ಸಂದರ್ಭದಲ್ಲಿ ರಚನೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ  ಪಿವಿಎಸ್.ಗುರುಪ್ರಸಾದ್ ಮಾಹಿತಿ ನೀಡಿದ್ದಾರೆ. ಹೆಣ್ಣು ಮಗಳು ತನಗಾದ ಅನ್ಯಾಯದ ....

460

Read More...
Copyright@2018 Chitralahari | All Rights Reserved. Photo Journalist K.S. Mokshendra,