India Vs England.Film Poster Rel.

Thursday, August 15, 2019

ಮಗಳ ಕಥೆಗೆ  ಅಪ್ಪನ  ನಿರ್ದೇಶನ       ಸದಭಿರುಚಿಯ ನಿರ್ದೇಶಕ ನಾಗತ್ತಿಹಳ್ಳಿ ಚಂದ್ರಶೇಖರ್ ಪುತ್ರಿ ಕನಸುನಾಗತ್ತಿಹಳ್ಳಿ ವಿರಚಿತ ಕತೆಯು ‘ಇಂಡಿಯಾ ವರ್ಸಸ್ ಇಂಗ್ಲೆಂಡ್’ ಚಿತ್ರವಾಗಿ ಮೂಡಿಬಂದಿದೆ. ಶೀರ್ಷಿಕೆ ಕೇಳಿದರೆ ಇದೊಂದು  ಕ್ರಿಕೆಟ್ ಆಟ ಇದೆಯಾ ಎಂಬ ಪ್ರಶ್ನೆ ಮೂಡುತ್ತದೆ. ಇದು ಅದಲ್ಲವೆಂದು ಅಡಿಬರಹದಲ್ಲಿ ಹೇಳಲಾಗಿದೆ.  ಮಗಳ ಕತೆಗೆ ಅಪ್ಪ ನಿರ್ದೇಶನ ಮಾಡಿರುವುದು ಚಂದನವನದಲ್ಲಿ ಮೊದಲು ಎನ್ನಬಹುದು. ಪ್ರಚಾರದ ಮೊದಲ ಹಂತವಾಗಿ ರವಿಚಂದ್ರನ್ ಚಿತ್ರದ ಪೋಸ್ಟರ್, ಮೇಕಿಂಗ್‌ನ್ನು ಅನಾವರಣಗೊಳಿಸಿದರು. ನಂತರ ಮಾತನಾಡುತ್ತಾ  ಮೇಷ್ಟ್ರು ಯಾವುದೇ ಹೊಸ ಚಿತ್ರ ಮಾಡುವ ಮುನ್ನ ಇದರ ಕುರಿತಂತೆ ಹೇಳಲು ಭೇಟಿ ....

888

Read More...

Mahishasura.Film Teaser Rel.

Thursday, August 15, 2019

ತಾಳ್ಮೆ  ಸಹನೆ ಕಳೆದುಕೊಂಡವನು  ಮಹಿಷಾಸುರ  ಆಗ್ತಾನೆ        ಹುಟ್ಟುವಾಗ ಯಾರು ಕೆಟ್ಟವರಾಗಿ ಇರುವುದಿಲ್ಲ. ಆದರೆ ತಾಳ್ಮೆ, ಸಹನೆ ಕಳೆದುಕೊಂಡರೆ ದುರುಳರಾಗುತ್ತಾರೆ. ಇಂತಹುದೇ ತ್ರಿಕೋನ ಪ್ರೇಮಕತೆಯುಳ್ಳ ‘ಮಹಿಷಾಸುರ’ ಚಿತ್ರವೊಂದು ಸಿದ್ದಗೊಂಡಿದೆ.  ಇಬ್ಬರು ಹುಡುಗರು, ಒಂದು ಹುಡುಗಿಯು ಒಂದೇ ಊರಿನಲ್ಲಿ ಚಿಕ್ಕಂದಿನಿಂದಲೂ ಸ್ನೇಹಿತರಾಗಿ ಓದುತ್ತಾ ಬೆಳೆದಿರುತ್ತಾರೆ. ಕಾಲಕ್ರಮೇಣ ದೊಡ್ಡವರಾದ ಮೇಲೆ ಆಕೆ ಮೇಲೆ ಇಬ್ಬರಿಗೂ ಒಲವು  ಹುಟ್ಟುತ್ತದೆ. ಇದರಿಂದ ಸ್ನೇಹ ಕಳೆದುಕೊಂಡು  ಮತ್ಸರ ಬೆಳೆಸಿಕೊಳ್ಳುತ್ತಾರೆ. ಕೊನೆಗೆ ಯಾರಿಗೆ ದಕ್ಕುತ್ತಾರೆ. ನಿಮ್ಮೊಳಗಿನ ಪ್ರೀತಿ ಸಿಗದೇ ಇದ್ದಾಗ ....

889

Read More...

Nanna Prakara.Film Audio Rel.

Thursday, August 15, 2019

ದರ್ಶನ್‌ಗೆ ಮದಕರಿನಾಯಕ ಪಾತ್ರ ಮಾಡುವ ಬಯಕೆ       ಕತೆ,ಚಿತ್ರಕತೆ ಬರೆದು ಮೊದಲಬಾರಿ ನಿರ್ದೇಶನ ಮಾಡಿರುವ  ‘ನನ್ನ ಪ್ರಕಾರ’ ಚಿತ್ರದ ಧ್ವನಿಸಾಂದ್ರಿಕೆಯನ್ನು ದರ್ಶನ್ ಲೋಕಾರ್ಪಣೆ ಮಾಡಿದರು. ನಂತರ ನಿರೂಪಕಿ ಕೇಳಿದ ಮೂರು ಪ್ರಶ್ನಗಳಿಗೆ  ದರ್ಶನ್ ಪ್ರಕಾರ ಉತ್ತರ ನೀಡಿದರು. ಯಾವ ಪೌರಾಣಿಕ ಸಿನಿಮಾ ಮಾಡುವ ಬಯಕೆ ಇದೆ. ಮದಕರಿನಾಯಕ. ಸುಯೋಧನ ಪಾತ್ರವು ೧೯೭೦ರಲ್ಲಿ ಬಂದರೆ ಯಾರು ಅದಕ್ಕೆ ಸೂಕ್ತ ಅನಿಸುತ್ತಿದ್ದರು. ಖಂಡಿತ ಡಾ.ರಾಜ್‌ಕುಮಾರ್. ಕೊನೆಯದಾಗಿ ಕಾದಂಬರಿ, ಸಾಮಾಜಿಕ, ಪೌರಾಣಿಕ ಇವುಗಳಲ್ಲಿ ಯಾವ ಜಾನರ್ ಸಿನಿಮಾ ಬರಬೇಕೆಂದು ಬಯಸುವಿರಾ? ಎಲ್ಲಾ ತರಹದ ಒಳ್ಳೆ ಚಿತ್ರಗಳು ಬರಬೇಕು. ಕುರುಕ್ಷೇತ್ರವನ್ನು ....

885

Read More...

Vijayaratha.Movie Press Meet.

Wednesday, August 14, 2019

ಚಿತ್ರಮಂದಿರದಲ್ಲಿ ವಿಜಯರಥ          ‘ವಿಜಯರಥ’ ಚಿತ್ರವು  ಕತೆಯು ಪ್ರಪಂಚದಲ್ಲಿ ಒಂದು ಒಳ್ಳೆ ಕೆಲಸ ಮಾಡಬೇಕು ಅಂದರೆ  ಬೆಕ್ಕಿಗಿಂತ ಜನರು ಅಡ್ಡ ಬರ‍್ತಾರೆ. ನಾವು  ಎರಡು ಸಿದ್ದಾಂತದಲ್ಲಿ ಬದುಕುತ್ತಿದ್ದೇವೆ.  ಅದು ಧರ್ಮ ಮತ್ತು ಕರ್ಮ.  ಗುರಿ ಮುಟ್ಟುವ ಪ್ರಯತ್ನದಲ್ಲಿ ಕೆಳಗಡೆ ಬೀಳುತ್ತಾನೆ. ಅದು ಕರ್ಮ. ಇನ್ನೋಬ್ಬ ಗಮ್ಯ ತಲುಪುತ್ತಾನೆ. ಅದುವೇ ಧರ್ಮ. ಕೆಳಗಡೆ ಬಿದ್ದವನನ್ನು ಕೂಡ ತನ್ನ ಜೊತೆ ಗುರಿಯನ್ನು ಮುಟ್ಟಿಸಲು  ಪ್ರಯತ್ನ ಮಾಡುವ  ಕಥಾನಾಯಕನಿಗೆ ಮೂರನೇ ರೂಪ ಕಾಣಿಸುತ್ತದೆ.  ಯಾರಿಗೂ ಕಾಣಲಾರದ ತೃತೀಯ ಶಕ್ತಿ ಏನು ?  ಪ್ರತಿ ಹತ್ತು ನಿಮಿಷಕ್ಕೊಮ್ಮೆ ತಿರುವು ಇರಲಿದೆ.  ಉಪಕತೆಯ ಒಂದು ಭಾಗದಲ್ಲಿ ೬೦೦ ಸಕೆಂಡ್‌ಗಳ ಕಾಲ ....

845

Read More...

Naaku Muka.Movie Press Meet.

Wednesday, August 14, 2019

ನಾಲ್ಕು  ಮುಖಗಳ  ಕಥನ        ‘ನಾಕುತಂತಿ’ ಯಶಸ್ವಿ ಧಾರವಾಹಿ ನಂತರ, ಈಗ ಹಿರಿತೆರೆಗೆ ‘ನಾಕುಮುಖ’ ಎನ್ನುವ ಸಿನಿಮಾವೊಂದು ಸದ್ದಿಲ್ಲದೆ ಮಡಕೇರಿ, ಬೆಂಗಳೂರು ಕಡೆಗಳಲ್ಲಿ ಚಿತ್ರೀಕರಣ ನಡೆಸಿದೆ.  ಪ್ರೆಸ್, ಪಾಲಿಟಿಶಿಯನ್, ಪೋಲೀಸ್ ಮತ್ತು ಫ್ಯಾಮಲಿ ಇವುಗಳನ್ನು ಶೀರ್ಷಿಕಗೆ ಹೋಲಿಸಲಾಗಿದೆ.   ಚಿತ್ರದಲ್ಲಿ ಪ್ರತಿಯೊಂದು ಪಾತ್ರಗಳು ಬೇರೆ ತರಹ ಕಾಣಿಸುತ್ತವೆ. ಮುಂದೆ ಅಂತ ನೋಡುವಾಗ ಬೇರೆ ರೀತಿಯ ಇನ್ನೋಂದು, ಮತ್ತೋಂದು ಮುಖ  ಕಾಣಸಿಕೊಂಡು ಇದಮಿತ್ಥಂ ಅನಿಸುತ್ತದೆ.  ಯಾರು, ಯಾವ ಪಾತ್ರಗಳನ್ನು ಒಂದೇ ಮುಖದಲ್ಲಿ ನೋಡುವುದು ಕಷ್ಟವಾಗುತ್ತದೆ.  ಮಡಕೇರಿಯಲ್ಲಿ ನಡೆಯುವ ಮರ್ಡರ್ ಮಿಸ್ಟರಿ ಕತೆಯಲ್ಲಿ ಸೆಸ್ಪೆನ್ಸ್, ....

1260

Read More...

Aa Dhrushya.Film Teaser Rel.

Tuesday, August 13, 2019

ದೃಶ್ಯಂ  ನಂತರ ಆ ದೃಶ್ಯಂ           ಒಂದು ಹೆಸರಿನ ಮೇಲೆ ಚಿತ್ರವೊಂದು ಯಶಸ್ಸು ಕಂಡರೆ, ಅದೇ ಹೆಸರಿಗೆ ಹಿಂದೆ,ಮುಂದೆ  ಹೊಸ ಪದಗಳನ್ನು ಸೇರಿಸಿಕೊಂಡು ಬರುವ ಸಿನಿಮಾಗಳಿಗೇನು ಬರವಿಲ್ಲ. ಆ ಸಾಲಿಗೆ ‘ಆ ದೃಶ್ಯಂ’  ಸೆಸ್ಪನ್ಸ್, ಥ್ರಿಲ್ಲರ್  ಸಿನಿಮಾವು  ಸೇರ್ಪಡೆಯಾಗುತ್ತದೆ.  ‘ಧ್ರುವಂಗಳ್ ೧೬’ ತಮಿಳು ಚಿತ್ರದ ಕತೆಯನ್ನು ಕನ್ನಡಿಕರಣಗೊಳಿಸಲಾಗಿದೆ. ಮೊದಲ ಚಿತ್ರದಲ್ಲಿ ರವಿಚಂದ್ರನ್ ಪೋಲೀಸ್‌ರಿಂದ  ಹೊಡೆಸಿಕೊಂಡಿದ್ದರು. ಇದರಲ್ಲಿ ತನಿಖಾದಿಕಾರಿಯಾಗಿ ಅಪರಾದಿಗಳನ್ನು ಕಂಡಿ ಹಿಡಿಯುವ ಪಾತ್ರದಲ್ಲಿ ನಟಿಸಿದ್ದಾರೆ. ಅದೇ ಜಾನರ್‌ನ ಮತ್ತೋಂದು ಚಿತ್ರವೆಂದು ಕ್ರೇಜಿಸ್ಟಾರ್ ಬಣ್ಣಿಸಿಕೊಳ್ಳುತ್ತಾರೆ. ....

891

Read More...

Paarvana Kanasu.Film Press Meet.

Tuesday, August 13, 2019

ಪಾರವ್ವನ ಕನಸು  ನನಸು         ಚಿತ್ರದ ಆಹ್ವಾನ ಪತ್ರಿಕೆ ಅಂದರೆ ಅದು ಹಾಡುಗಳು ಎನ್ನುತ್ತಾರೆ.  ಅದರಂತೆ  ಹೊಸಬರ ‘ಪಾರವ್ವನ ಕನಸು’  ಸಿನಿಮಾದ ಧ್ವನಿಸಾಂದ್ರಿಕೆಯು ಅನಾವರಣಗೊಂಡಿತು.  ಬೆಳಕಿ ನೆಡೆಗೆ ಎಂದು  ಅಡಿಬರಹದಲ್ಲಿ ಹೇಳಿಕೊಂಡಿರುವ ಕತೆಯ ಕುರಿತು ಹೇಳುವುದಾದರೆ ಪಾರವ್ವ  ಹಳ್ಳಿಯಲ್ಲಿ ಕೂಲಿ ಮಾಡುವ ಹೆಂಗಸು. ಅವಳದು ಒಂದೇ ಕನಸು. ತಾನಿದ್ದ ಹಳೆ ಮನೆಯನ್ನು ಕೆಡವಿ, ಅಲ್ಲಿ ಒಳ್ಳೆ ಮನೆಯನ್ನು ಕಟ್ಟಿ ತನ್ನೆರಡು ಮಕ್ಕಳಿಗೆ ಮದುವೆ ಮಾಡಿಸುವುದು. ಬೇಜವಬ್ದಾರಿ ಕುಡುಕ ಗಂಡನನ್ನು ಸರಿದಾರಿಗೆ ತಂದು ಮುತೈದೆಯಾಗಿ ಸಾಯಬೇಕೆಂದು ಕನಸು ಕಾಣುತ್ತಾ ಬೆಂಗಳೂರಿಗೆ ಬರುತ್ತಾಳೆ. ಇಲ್ಲಿಗೆ ಬಂದ ನಂತರ ಅಂದುಕೊಂಡಿದ್ದು ....

851

Read More...

Fan.Film Press Meet.

Tuesday, August 13, 2019

ಧಾರವಾಹಿ ಸ್ಟಾರ್ ನಟ ಮತ್ತು ಅಭಿಮಾನಿಯ  ಕಥನ         ರಂಗಭೂಮಿ, ರಿಯಾಲಿಟಿ, ಸಿನಿಮಾರಂಗ ಅಂಶಗಳನ್ನು ತೆಗೆದುಕೊಂಡ ಚಿತ್ರಗಳು ಬಂದಿರುವುದು ತಿಳಿದಿರುವ ಸಂಗತಿಯಾಗಿದೆ.  ಇಲ್ಲೋಂದು ತಂಡವು  ತಮ್ಮದು ಅದ್ಬುತ, ವಿನೂತನ ಅಲ್ಲದ, ಹೊಸತನದ ಏಳೆ ಹೊಂದಿರುವ ‘ಫ್ಯಾನ್’ ಎನ್ನುವ ಚಿತ್ರ ಅಂತ ಹೇಳಿಕೊಂಡಿದೆ. ಪ್ರತಿ ದಿನ  ಕಡಿಮೆ ಎಂದರೂ ಎಲ್ಲಾ ಚಾನಲ್‌ಗಳಲ್ಲಿ ೫೦ಕ್ಕೂ ಹೆಚ್ಚು ಸೀರಿಯಲ್‌ಗಳು ಪ್ರಸಾರವಾಗುತ್ತಿದ್ದು, ಇದನ್ನು ನೋಡುವ ಒಂದು ಬಳಗವಿದೆ.  ಫೇಸ್‌ಬುಕ್, ವ್ಯಾಟ್ಸ್‌ಪ್, ಟ್ವಿಟರ್ ಮೂಲಕ ಇವುಗಳ  ಕುರಿತಂತೆ ಪ್ರತಿಕ್ರಿಯೆಗಳು, ವಿಮರ್ಶೆ, ಕಟುಟೀಕೆಗಳು ಬರುತ್ತಲೆ ಇರುತ್ತದೆ. ....

953

Read More...

Gubbi Mele Brahmastra.Film Press Meet

Monday, August 12, 2019

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ  ನಿರ್ಮಾಪಕ ಸೇಫ್             ಸದ್ಯದ ಪರಿಸ್ಥಿತಿಯಲ್ಲಿ  ಸಿನಿಮಾದ ನಿರ್ಮಾಪಕ ಬಿಡುಗಡೆ ಸಮಯದಲ್ಲಿ  ದುಗಡದಲ್ಲಿ ಇರುತ್ತಾರೆ. ಆದರೆ ‘ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’ ಚಿತ್ರದ ನಿರ್ಮಾಪಕ ಟಿ.ಆರ್.ಚಂದ್ರಶೇಖರ್ ಈಗಾಗಲೇ ಸೇಫ್ ಜೋನ್‌ನಲ್ಲಿ  ಇದ್ದೇನೆಂದು ಖಚಿತ ಪಡಿಸಿದ್ದಾರೆ. ಅವರು ಹೇಳುವಂತೆ  ತೆಲುಗು,ಮಲೆಯಾಳಂ ರಿಮೇಕ್ ಹಕ್ಕುಗಳು ಮಾರಾಟವಾಗಿದೆ. ಡಿಜಿಟಲ್ ಸಂಸ್ಥೆಯಿಂದ ಬೇಡಿಕೆ ಬಂದಿದೆ. ಶೀರ್ಷಿಕೆ ಸುಂದರವಾಗಿರುವುದರಿಂದ ನಿರ್ಮಾಣ ಮಾಡಲಾಯಿತು. ಕಾಮಿಡಿ, ಕೌಟಂಬಿಕ,ಮನರಂಜನೆ ಇರುವುದರಿಂದ ವಿಶೇಷ ಎನ್ನಬಹುದು. ಮೂರು ಹಾಡು, ಎರಡು ಸಾಹಸಗಳು ನೋಡುಗರಿಗೆ ನಗು ....

878

Read More...

Manasina Aata.Film Press Meet.

Monday, August 12, 2019

ಅಪಾಯದ  ಆಟಗಳನ್ನು  ನಿರ್ಮೂಲನ  ಮಾಡುವ ಚಿತ್ರ         ಮೊಬೈಲ್‌ನಿಂದ ಉಪಯೋಗವಾಗುವಂತೆ ದುರುಪಯೋಗ ಕೂಡ ಆಗುತ್ತಿದೆ. ಇದರಿಂದ ಪ್ರಸಕ್ತ ಯುವ ಜನಾಂಗವು  ಇದರಲ್ಲಿ ಆಟ ಆಡಲು ಹೋಗುವುದು,  ಎಚ್ಚರಿಕೆಯ ಅರಿವಿಲ್ಲದೆ  ಸೆಲ್ಫಿ ತೆಗೆದುಕೊಳ್ಳುವಾಗ ಸಾವಿಗೆ ತುತ್ತಾಗುವುದು. ಇಂತಹುದೆ ಘೋರ ಘಟನೆಗಳಿಂದ  ಅವಘಡಗಳು ಸಂಭವಿಸುತ್ತಿದೆ.  ಇಂತಹ ವಿಷಯಗಳ ಕುರಿತಂತೆ ಸಾರ್ವಜನಿಕರಿಗೆ ಮನವರಿಕೆ ಮಾಡಲು ಏನಾದರೂ ಕ್ರಮ ತೆಗೆದುಕೊಳ್ಳಬಹುದೆಂದು ಸವೋಚ್ಚ  ನ್ಯಾಯಲಯವು  ಆದೇಶ ಹೊರಡಿಸಿತ್ತು.  ಇದರ ಆಧಾರದ ಮೇಲೆ  ಭಾರತದಲ್ಲಿ ಮೊಟ್ಟ ಮೊದಲಬಾರಿ  ‘ಮನಸ್ಸಿನಾಟ’ ಎನ್ನುವ ಚಿತ್ರವು ಸಿದ್ದಗೊಂಡಿದೆ.  ....

842

Read More...

Gimmick.Film Press Meet.

Monday, August 12, 2019

ಹಾರರ್  ಚಿತ್ರದಲ್ಲಿ  ಗಣೇಶ್  ನಟನೆ         ಸಂದರ್ಶನವೊಂದರಲ್ಲಿ ಗಣೇಶ್‌ರವರು  ಭಯ ಹುಟ್ಟಿಸುವ  ಚಿತ್ರದಲ್ಲಿ ನಟಿಸುವ ಬಯಕೆ ಇದೆ ಎಂದು ಹೇಳಿದ್ದನ್ನು  ನೋಡಿದ  ನಿರ್ದೇಶಕ  ನಾಗಣ್ಣ  ಹಾರರ್,ಕಾಮಿಡಿ  ಕತೆಯನ್ನು ಹೇಳಿದ್ದಾರೆ. ಅವರು ಒಪ್ಪಿಗೆ ಕೊಟ್ಟಂತೆ ‘ಗಿಮಿಕ್’ ಚಿತ್ರವು ಬಿಡುಗಡೆ ಹಂತದವರೆಗೂ ಬಂದಿದೆ.  ಬಂಗಲೆಯಲ್ಲಿ ಅಸಲಿ,ನಕಲಿ ಭೂತಗಳು ಇರುತ್ತವೆ.  ಯಾರು ಯಾರ ಜೊತೆಗೆ ಗಿಮಿಕ್ ಮಾಡುತ್ತಾರೆ  ಎಂಬುದು ಒಂದು ಏಳೆಯ ಕತೆಯಾಗಿದೆ. ಮಧ್ಯಮ ವರ್ಗದ ಹುಡುಗನಾಗಿ ಪ್ರೀತಿಯಲ್ಲಿ ಬಿದ್ದಾಗ ಏನೆಲ್ಲಾ ಆಗುತ್ತದೆ. ಮುಂದೆ ಶೀರ್ಷಿಕೆಯಂತೆ ಮಾಡುತ್ತಾ ಯಾವ ರೀತಿಯಲ್ಲಿ ಗೆಲುವು ಕಾಣುತ್ತಾನೆ ಎನ್ನುವ ....

900

Read More...

Mundina Nildaana.Film Press Meet.

Monday, August 12, 2019

ಮೂರು  ಮಿಲೆನಿಯಮ್  ಪಾತ್ರಗಳು          ೧೯೮೪ರ ನಂತರ ಹುಟ್ಟಿದ ಜನರ ಮನಸ್ಥಿತಿ ಹೇಗಿರುತ್ತದೆ ಎಂಬುದನ್ನು ‘ಮುಂದಿನ ನಿಲ್ದಾಣ’ ಚಿತ್ರದಲ್ಲಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಕತೆಯಲ್ಲಿ ಮೂರು ಮುಖ್ಯ ಪಾತ್ರಗಳು ಕಾಣಿಸಿಕೊಳ್ಳುತ್ತವೆ.  ಪಾರ್ಥ ಎನ್ನುವ ಇಂಜಿನಿಯರ್ ಇಂದಿನ ಯುವಜನಾಂಗದ ಪ್ರತಿನಿಧಿಯಾಗಿ ಬರುತ್ತಾರೆ. ಸದರಿ ಪಾತ್ರದಲ್ಲಿ ನಾಯಕ ಪ್ರವೀಣ್‌ತೇಜ್  ೨೬,೨೮,೩೦ ಮತ್ತು ೩೨ ವಯಸ್ಸಿನ ನಾಲ್ಕು ಶೇಡ್‌ಗಳಲ್ಲಿ ವರ್ತಮಾನ, ಭೂತ,ಭವಿಷ್ಯತ್ ಕಾಲದಲ್ಲಿ ಇರುವಂತೆ ನಟಿಸಿದ್ದಾರೆ.  ವೃತ್ತಿಯಲ್ಲಿ ಕುಂಚ ಕಲಾವಿದೆ. ತನಗೆ ಹೊಂದಿಕೊಳ್ಳುವಂತ ಗುಣ ಇರುವ ಹುಡುಗ ಸಿಕ್ಕರೆ ಮದುವೆಯಾಗುವ ಬಯಕೆ ಹೊಂದಿರುವ ಮೀರಾಳಾಗಿ ....

337

Read More...

Kaledoogbitte.Album Song Rel.

Monday, August 12, 2019

ವಿಡಿಯೋ  ಗೀತೆ  ಕಳ್ದೋಗ್ಬುಟ್ಟೆ ಕಣೆ            ತಮ್ಮ ಪ್ರತಿಭೆಯನ್ನು ತೋರಿಸಲು ಕಿರುಚಿತ್ರ, ವಿಡಿಯೋ ಆಲ್ಬಂ ವೇದಿಕೆಯಾಗುತ್ತಿದೆ. ಇದರಿಂದ ಹಲವರು ಚಿತ್ರರಂಗದಲ್ಲಿ ಗುರುತಿಸಿಕೊಂಡು ಬ್ಯುಸಿ ಇದ್ದಾರೆ. ಅದರಂತೆ ಯುವರಾಜ್.ವೈ.ಬುಲ್ ಎಂಬುವರು ಹದಿನೆಂಟು ವರ್ಷಗಳ ಕಾಲ ನೃತ್ಯಗಾರರಾಗಿ ಅನುಭವ ಪಡೆದುಕೊಂಡು ‘ಟೀಂ ಯುವಾಸ್ ಡ್ಯಾನ್ಸ್ ಕಂಪನಿ’ ಶುರು ಮಾಡಿದ್ದಾರೆ. ಇದರ ಮೂಲಕ ಸುಮಾರು ೫೦ ನೃತ್ಯಗಾರರು ತರಭೇತಿ ಪಡೆದುಕೊಂಡಿದ್ದಾರೆ. ಇದಲ್ಲದೆ ವಾದ್ಯಗೋಷ್ಟಿಗಳಲ್ಲಿ ಗಾಯನ ಮಾಡುತ್ತಾ ಅದಕ್ಕೆ ತಕ್ಕಂತೆ ಹೆಜ್ಜೆ ಹಾಕಿ ರಂಜಿಸಿದ್ದಾರೆ.  ಇವೆಲ್ಲಾ ಸಂವೇದನೆಯಿಂದ ‘ವೈ ಬುಲ್’ ಎಂಬ ವಿಡಿಯೋ ಹಾಡನ್ನು ಸಿದ್ದ ....

314

Read More...

Jaanisi.Film Audio Rel.

Sunday, August 11, 2019

ನೆರೆ  ಹಾವಳಿಗೆ  ಝಾನ್ಸಿ  ತಂಡದಿಂದ  ಕೊಡುಗೆ        ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ವರುಣನ ಆರ್ಭಟದಿಂದ ಜನ, ಜಾನುವಾರುಗಳು ಕಷ್ಟಕ್ಕೆ ಸಿಲುಕಿದ್ದಾರೆ. ಇವರಿಗೆ ಸಹಾಯ ಮಾಡಲು ಎಲ್ಲಾ ವಿಭಾಗಗಳಿಂದ ಮೂಲಭೂತ ಸೌಕರ್ಯಕ್ಕೆ ಅಗತ್ಯವಾದ ವಸ್ತುಗಳು ಪೂರೈಕೆಯಾಗುತ್ತಿದೆ. ಅದರಂತೆ ‘ಝಾನ್ಸಿ’ ಚಿತ್ರತಂಡವು  ನೆರೆ ಹಾವಳಿಗೆ ತುತ್ತಾದ ಪ್ರದೇಶಗಳಿಗೆ ವಿಶೇಷ ರೀತಿಯ ಕೊಡುಗೆಗಳನ್ನು ನೀಡಲು ಮುಂದಾಗಿದೆ ಎಂದು ಸಿನಿಮಾದ ಧ್ವನಿಸಾಂದ್ರಿಕೆ ಅನಾವರಣ ಸಂದರ್ಭದಲ್ಲಿ ರಚನೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ  ಪಿವಿಎಸ್.ಗುರುಪ್ರಸಾದ್ ಮಾಹಿತಿ ನೀಡಿದ್ದಾರೆ. ಹೆಣ್ಣು ಮಗಳು ತನಗಾದ ಅನ್ಯಾಯದ ....

455

Read More...

Trivikrama.Film Teaser Rel.

Saturday, August 10, 2019

ರವಿಚಂದ್ರನ್  ಪುತ್ರ  ಬೆಳ್ಳಿತೆರೆಗೆ  ಆರಂಗ್ರೇಟಂ         ಮನೋರಂಜನ್‌ರವಿಚಂದ್ರನ್ ಈಗಾಗಲೇ ಮೂರು ಚಿತ್ರಗಳಲ್ಲಿ ನಟಿಸಿ ತಮ್ಮದೆ ಛಾಪನ್ನು  ಮೂಡಿಸಿಕೊಂಡಿದ್ದಾರೆ. ಈಗ ಎರಡನೆ ಮಗ  ವಿಕ್ರಮ್‌ರವಿಚಂದ್ರನ್ ‘ತ್ರಿವಿಕ್ರಮ’ ಚಿತ್ರದ  ಮೂಲಕ ಸ್ಯಾಂಡಲ್‌ವುಡ್‌ಗೆ ಪಾದರ್ಪಣೆ ಮಾಡುತ್ತಿದ್ದಾರೆ. ಹೈ ವೋಲ್ಟೇಜ್ ಲವ್ ಸ್ಟೋರಿ ಎಂದು ಅಡಿಬರಹದಲ್ಲಿ ಹೇಳಿಕೊಂಡಿದೆ. ವರ ಮಹಾಲಕ್ಷೀ ಹಬ್ಬದಂದು ನಡೆದ ಮಹೂರ್ತ ಸಮಾರಂಭಕ್ಕೆ ಪುನಿತ್‌ರಾಜ್‌ಕುಮಾರ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭ ಹಾರೈಸಿದ್ದಾರೆ. ಶನಿವಾರ  ಚಿತ್ರದ ಮೋಷನ್ ಪಿಕ್ಚರ್ ಮತ್ತು ಎರಡು ಟೀಸರ್ ಅನಾವರಣಗೊಂಡಿತು.  ಪುತ್ರನ ಲುಕ್‌ನ್ನು ....

327

Read More...

Ravi Bopanna.Film Press Meet.

Saturday, August 10, 2019

ಕ್ರೇಜಿಸ್ಟಾರ್  ನಟನೆ,ನಿದೇಶನದ  ರವಿಬೋಪಣ್ಣ          ರವಿಚಂದ್ರನ್ ‘ಅಪೂರ್ವ’ ಚಿತ್ರವನ್ನು  ನಟಿಸಿ,ನಿರ್ದೇಶಿಸಿದ ನಂತರ ಅಭಿನಯದಲ್ಲಿ ಬ್ಯುಸಿ ಇದ್ದರು. ಈಗ ‘ರವಿ ಬೋಪಣ್ಣ’ ಸಿನಿಮಾಕ್ಕೆ ಅಭಿನಯ, ನಿರ್ದೇಶನ, ರಚನೆ, ಸಾಹಿತ್ಯ ಮತ್ತು ಮೂರು ಹಾಡುಗಳಿಗೆ ಸಂಗೀತ ಒದಗಿಸುತ್ತಿದ್ದಾರೆ.  ಇದೆಲ್ಲಾ ಸರಿ ಚಿತ್ರವನ್ನು ಯಾವಾಗ ಶುರು ಮಾಡಿದರು ಎನ್ನುವ ಪ್ರಶ್ನೆ ಬರುತ್ತದೆ. ಈ ಹಿಂದೆ ‘ರವಿ’  ಹೆಸರಿನಲ್ಲಿ ಒಂದು ವಾರದ ಚಿತ್ರೀಕರಣ ನಡೆದಿತ್ತು. ಒಮ್ಮೆ ನಿರ್ಮಾಪಕರು ಇವರ ಗಡ್ಡ ನೋಡಿ ಚೆನ್ನಾಗಿದೆ. ಇದರಲ್ಲೇ ಒಂದು ಸಿನಿಮಾ ಮಾಡಿಕೊಡಿ ಎಂದು ಕೋರಿಕೊಂಡಿದ್ದಾರೆ. ಇವರ ಕೋರಿಕೆಗೆ ಸ್ಪಂದಿಸಿ ವಾರ ಕೆಲಸ ....

367

Read More...

Jark.Film Success Meet.

Saturday, August 10, 2019

ಇಪ್ಪತ್ತೈದನೇ  ದಿನದತ್ತ  ಜರ್ಕ್        ಬಿಗಿನಿಂಗ್ ರಾಕ್, ಎಂಡಿಂಗ್ ಶಾಕ್ ಅಂತ ಅಡಿಬರಹದಲ್ಲಿ ಹೇಳಿಕೊಂಡಿರುವ ‘ಜರ್ಕ್’ ಚಿತ್ರವು ಇಪ್ಪತ್ತನಾಲ್ಕು ಕೇಂದ್ರಗಳಲ್ಲಿ ಪ್ರದರ್ಶನಗೊಂಡು  ಮೂರನೇ ವಾರಕ್ಕೆ ಕಾಲಿಟ್ಟಿದೆ.  ಕತೆ,ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಮಹಾಂತೇಶ್‌ಮದಕರಿಗೆ ಪ್ರಥಮ ಪ್ರಯತ್ನವೇ ನೆಮ್ಮದಿ ತಂದಿದೆ. ಪ್ರತಿಯೊಂದಕ್ಕೂ ಸಂದೇಶವಿರುತ್ತದೆ. ಎಲ್ಲರ ಜೀವನದಲ್ಲಿ ವಿಶ್ವಾಸ, ಅಡತಡೆಗಳು ಇರುತ್ತದೆ. ಅದೇ ನಂಬಿಕೆ ದ್ರೋಹ ಮಾಡಿದಾಗ ಶಾಕ್ ಆಗುತ್ತದೆ. ಒಂದೊಂದು ಪಾತ್ರ, ದೃಶ್ಯಕ್ಕೆ ಜರ್ಕ್ ಆಗುತ್ತದೆ. ಇಂತಹ ಅಂಶಗಳು ಇರುವುದರಿಂದಲೇ ಜನರು ಚಿತ್ರಮಂದಿರಕ್ಕೆ ಬರುತ್ತಿದ್ದಾರೆ. ಪ್ರಾರಂಭ, ವಿರಾಮದ ....

347

Read More...

Bhagya Shree.Film Audio Rel.

Saturday, August 10, 2019

ಬಾಲ್ಯ ವಿವಾಹ ನಿರ್ಮೂಲನ ಮಾಡುವ ಭಾಗ್ಯಶ್ರೀ          ಪಟ್ಟಣದಲ್ಲಿ ಬಾಲ್ಯ ವಿವಾಹ ಕಡಿಮೆಯಾಗಿದೆ. ಆದರೆ ಗ್ರಾಮಾಂತರ ಪ್ರದೇಶ ಅದರಲ್ಲೂ ಹಳ್ಳಿಗಳಲ್ಲಿ ಈಗಲೂ ಚಾಲ್ತಿಯಲ್ಲಿದೆ. ಇದನ್ನು ತಡೆಗಟ್ಟಬೇಕೆಂದು ಹೇಳುವ ‘ಭಾಗ್ಯಶ್ರೀ’ ಚಿತ್ರವೊಂದು ಬಿಡುಗಡೆಗೆ ಸಿದ್ದವಾಗಿದೆ. ಮೂರು ದಶಕಕ್ಕೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಅನುಭವ ಪಡೆದುಕೊಂಡಿರುವ ಎಸ್.ಮಲ್ಲೇಶ್ ವಿರಚಿತ ಕಿರು ಕಾದಂಬರಿಯು ಅವರದೇ ಚಿತ್ರಕತೆ, ನಿರ್ದೇಶನ ಇರುವುದು ವಿಶೇಷ. ಪತ್ರಿಕೆಗಳಲ್ಲಿ ಬಂದಂತ ಸುದ್ದಿಗಳನ್ನು ಕಲೆ ಹಾಕಿ ಇದಕ್ಕೊಂದು ರೂಪ ನೀಡಿದ್ದಾರೆ. ಕತೆಯಲ್ಲಿ ಶಾಲೆಗೆ ಹೋಗುತ್ತಿರುವ ಪುಟ್ಟ ಬಾಲಕಿಗೆ ವಿವಾಹ ಮಾಡಲು  ನಿರ್ಣಯ ....

376

Read More...

Rainbow.Film Pooja.

Friday, August 09, 2019

ಇನ್ಸ್‌ಪೆಕ್ಟರ್  ಪಾತ್ರದಲ್ಲಿ  ಕೃಷ್ಣಅಜಯ್‌ರಾವ್         ಲವರ್‌ಬಾಯ್, ಆಕ್ಷನ್ ಹೀರೋ ಆಗಿ ಕಾಣಿಸಿಕೊಂಡಿದ್ದ ಕೃಷ್ಣಅಜಯ್‌ರಾವ್ ಮೊದಲಬಾರಿ ಪೋಲೀಸ್ ಇನ್ಸ್‌ಪೆಕ್ಟರ್ ಆಗಿ ‘ರೈನ್‌ಬೋ’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಶೀರ್ಷಿಕೆ ಹೇಳುವಂತೆ  ಸುಂದರವಾದ  ಬಣ್ಣಗಳಲ್ಲಿ  ಕೆಂಪು ಕಲರ್ ಎನ್ನುವ ಅಪರಾಧ ಅಂತ ಬಂದರೆ ಏನಾಗುತ್ತದೆ.  ಇತ್ತೀಚೆಗೆ ಸೈಬರ್ ಕ್ರೈಂದಲ್ಲಿ ಸಾಕಷ್ಟು ಅಪರಾಧ ಚಟುವಟಿಕೆಗಳು ನಡೆಯುತ್ತಿದ್ದು, ಇವೆಲ್ಲಾವನ್ನು ಹೊರತುಪಡಿಸಿ ಹೊಸದಾದ ಕ್ರೈಂನ್ನು ತೋರಿಸುವ ಪ್ರಯತ್ನ ಮಾಡಲಾಗಿದೆ.  ನಾವುಗಳು ಯಾವುದೇ  ಸಂದೇಶವನ್ನು  ಕಳುಹಿಸಿದರೆ, ಅದು ಮೊದಲು  ಸ್ಯಾಟಲೈಟ್ ಸ್ಟೋರ್‌ಗೆ ....

386

Read More...

Ramesha Suresha.Film Press Meet.

Wednesday, August 07, 2019

ರಮೇಶ ಸುರೇಶ ಎಡಬಿಡಂಗಿಗಳು        ಶೇಕಡ ಎಂಬತ್ತರಷ್ಟು ಹಾಸ್ಯ, ಇಪ್ಪತ್ತರಷ್ಟು ಕುತೂಹಲ ಮೂಡಿಸುವ ‘ರಮೇಶ ಸುರೇಶ’ ಅಡಿಬರಹದಲ್ಲಿ ಕತ್ತಲೆಗುಡ್ಡದ ಗೂಢಾಚಾರಿಗಳು ಎಂದು ಹೇಳಿಕೊಂಡಿರುವ ಹೊಸಬರ ಸಿನಿಮಾವೊಂದು ಹೊನ್ನಾವರ, ತುಮಕೂರು ಮತ್ತು ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲು ಯೋಜನೆ ಹಾಕಿಕೊಂಡಿದ್ದಾರೆ.  ಇಬ್ಬರು ನಿರ್ದೇಶಕರು,ನಾಯಕರು,ನಿರ್ಮಾಪಕರು, ವಿಲನ್ ಹಾಗೂ ಸಾಹಿತಿಗಳು ಇರುವುದು ವಿಶೇಷ. ಕತೆ ಬರೆದು ನಿರ್ದೇಶನ ಮಾಡುತ್ತಿರುವುದು ನಾಗರಾಜಮಲ್ಲಿಗೇನಹಳ್ಳಿ-ರಘುರಾಜ್‌ಗೌಡ. ಶೀರ್ಷಿಕೆ ಹೇಳುವಂತೆ ಇಬ್ಬರು ಎಡಬಿಡಂಗಿಗಳು ಹೇಗೆ ಬದಲಾಗುತ್ತಾರೆ. ಒಂದು ನಿಗೂಢತೆ ಸುತ್ತ ಹಾಸ್ಯ ಮಾಡಲು ಹೋಗಿ ಸಮಸ್ಯೆಗಳು ....

775

Read More...
Copyright@2018 Chitralahari | All Rights Reserved. Photo Journalist K.S. Mokshendra,