ವೈಜಾಗ್ ತೀರದಲ್ಲಿ ಐ ಲವ್ ಯೂ ಟ್ರೈಲರ್ ಈ ವರ್ಷದ ಅದ್ದೂರಿ ಚಿತ್ರ ‘ಐ ಲವ್ ಯು’ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಬರುತ್ತಿರುವ ಬಗ್ಗೆ ಸಾಕಷ್ಟು ಪ್ರಚಾರ ಪಡೆದುಕೊಂಡಿದೆ. ಉಪೇಂದ್ರ ಸಿನಿಮಾಗಳು ಟಾಲಿವುಡ್ನಲ್ಲಿ ಹೆಸರು ಮಾಡಿದ ಕಾರಣ ಪ್ರಚಾರದ ಕೊನೆ ಹಂತವಾಗಿ ಮೊದಲಬಾರಿ ಅಲ್ಲಿನ ಜನರಿಗೆ ಅಂತಲೇ ಟ್ರೈಲರ್ ಬಿಡುಗಡೆ ಕಾರ್ಯಕ್ರಮವು ವಿಶಾಖಪಟ್ಟಣದಲ್ಲಿ ನಡೆಯಿತ್ತು. ಇದಕ್ಕಾಗಿ ಬೆಂಗಳೂರಿನ ಪತ್ರಕರ್ತರು ವೈಜಾಗ್ಗೆ ಪ್ರಯಾಣ ಬೆಳೆಸಿದ್ದರು. ಒಂದು ಕಡೆ ಕಡಲತೀರದ ಭೋರ್ಗರೆತ, ಬಿಸಿಲು, ಸೆಕೆಯಿಂದ ಮಾದ್ಯಮದವರು ತತ್ತರಿಸಿ ಹೋಗಿದ್ದರು. ನಿರ್ಮಾಪಕ ಮತ್ತು ನಿರ್ದೇಶಕ ....
ಮಂಡ್ಯಾ ಸೊಗಡಿನ ಸತ್ಯ ಘಟನೆ ಮಂಡ್ಯಾ ಸೊಗಡಿನಲ್ಲಿ ಬಿಡುಗಡೆಯಾದ ಅಯೋಗ್ಯ, ರಾಜಾಹುಲಿ ಚಿತ್ರಗಳು ಯಶಸ್ವಿಯಾದಂತೆ ಇದರ ಸಾಲಿಗೆ ‘ರಾಜಲಕ್ಷೀ’ ಚಿತ್ರವು ಸೇರ್ಪಡೆಯಾಗಿದೆ. ಕೆರಗೂಡು ಸಮೀಪ ಸಿದ್ದಗೌಡನ ಹೋಬ್ಲಿಯಲ್ಲಿ ನಡೆದಂತ ಘಟನೆಗಳನ್ನು ಹೆಕ್ಕಿಕೊಳ್ಳಲಾಗಿದೆ. ವೃತ್ತಿಯಲ್ಲಿ ವಕೀಲ, ಅಂಶಕಾಲಿಕವಾಗಿ ಸಹಾಯಕ ನಿರ್ದೇಶನ, ಸಾಹಿತ್ಯ, ಕತೆ ಬರೆಯುವ ಹವ್ಯಾಸ ರೂಡಿಸಿಕೊಂಡಿರುವ ಕಾಂತರಾಜ್ಗೌಡ ಸಿನಿಮಾಕ್ಕೆಂದು ಶ್ರೀಕಾಂತ್ ಆಗಿ ಗುರುತಿಸಿಕೊಂಡಿದ್ದಾರೆ. ಅವಕಾಶಕ್ಕಾಗಿ ಹದಿನೇಳು ಕತೆಗಳನ್ನು ನಿರ್ಮಾಪಕರಿಗೆ ಹೇಳಿದಾಗ ಎಲ್ಲವನ್ನು ತಿರಸ್ಕರಿಸಿದ್ದಾರೆ. ಕೊನೆಗೆ ಸಕ್ಕರೆ ನಾಡಿನ ಶೈಲಿಯ ....
ಉಧ್ಭವ, ಮತ್ತೆ ಉಧ್ಭವ ಆಯ್ತು ೧೯೯೦ರಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿದ್ದ ಉಧ್ಭವ ಚಿತ್ರ ಮುಂದುವರೆದ ಭಾಗದಂತೆ ‘ಮತ್ತೆ ಉಧ್ಭವ’ ಹೆಸರಿನೊಂದಿಗೆ ಬರುತ್ತಿದೆ. ಅನಂತನಾಗ್ ಮಾಡಿದ ಪಾತ್ರವನ್ನು ರಂಗಾಯಣರಘು ನಟಿಸುತ್ತಿದ್ದು, ಇವರ ಮಕ್ಕಳು ದೊಡ್ಡವರಾಗಿ ಅಪ್ಪನಿಗೆ ಸಹಾಯ ಮಾಡುತ್ತಾರೆ. ಬೆರಳು ತೋರಿಸಿದರೆ ಹಸ್ತ ನುಂಗುವ ಮಹಾನ್ ಬುದ್ದವಂತ. ಭಯ-ಭಕ್ತಿಯನ್ನು ಸಮಯೋಚಿತವಾಗಿ ಹೇಗೆ ಉಪಯೋಗಿಸುತ್ತಾನೆ. ಅಪ್ಪ ಕಾಪೋರೇಶನ್ ಲೆವಲ್ದಲ್ಲಿ ಇದ್ದರೆ ಮಗ ವಿಧಾನಸೌದ ಸಂಪರ್ಕ ಬೆಳಸಿಕೊಂಡಿರುವ ಪ್ರೀಮಿಯರ್ ಪದ್ಮಿನಿ ಖ್ಯಾತಿಯ ಪ್ರಮೋದ್ ಹಿರಿಮಗ. ವಕೀಲನಾಗಿ ಮಂಡ್ಯಾರವಿ ....
ವಿಜಯ್ ಚಿತ್ರಕ್ಕೆ ಸುದೀಪ್ ಶುಭಹಾರೈಕೆ ನಟನಾಗಿ ಗುರುತಿಸಿಕೊಂಡಿದ್ದ ದುನಿಯಾವಿಜಯ್ ‘ಸಲಗ’ ಚಿತ್ರದ ಮೂಲಕ ನಿರ್ದೇಶಕರಾಗಿ ಗುರುತಿಸಿಕೊಳ್ಳುವುದರ ಜೊತೆಗೆ ಕತೆ,ಚಿತ್ರಕತೆ ಬರೆದಿರುವುದು ವಿಶೇಷ. ನಡೆದಿದ್ದೇ ದಾರಿ ಎಂದು ಅಡಿಬರಹದಲ್ಲಿ ಹೇಳಿಕೊಂಡಿದೆ. ಬಂಡಿ ಕಾಳಮ್ಮ ದೇವಸ್ಥಾನದಲ್ಲಿ ನಡೆದ ಮಹೂರ್ತ ಸಮಾರಂಭಕ್ಕೆ ಸುದೀಪ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದರು. ನಂತರ ಮಾತನಾಡುತ್ತಾ ವಿಜಯ್ ಹಳೇ ಪರಿಚಯವಾಗಿದ್ದು ಅವರ ಕಷ್ಟದ ದಿನಗಳಿಂದಲೂ ನೋಡುತ್ತಾ ಬಂದಿರುತ್ತೇನೆ. ನಿರ್ದೇಶಕನಾಗುವುದರ ಮೂಲಕ ಸರಿಯಾದ ದಾರಿಗೆ ಬಂದಿದ್ದಾರೆ. ಪ್ರತಿಯೊಬ್ಬ ನಿರ್ದೇಶಕನ ಹಿಂದೆ ಕಲಾವಿದ ಇರುವಂತೆ, ....
ಸುವರ್ಣ ಸುಂದರಿಗೆ ಗೆಲುವಿನ ಗರಿ ಕಳೆದ ವಾರ ಬಿಡುಗಡೆಯಾಗಿ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿರುವ ಚಿತ್ರ ‘ಸುವರ್ಣ ಸುಂದರಿ’. ಈ ಚಿತ್ರದಲ್ಲಿ ಸುಂದರ ಬೊಂಬೆಯು ಶೀರ್ಷಿಕೆಯಾಗಿರುವುದನ್ನು ಜನರು ಇಷ್ಟಪಟ್ಟಿದ್ದಾರೆ. ಕ್ರಿ.ಶ ೧೫೦೮ ರಿಂದ ಪ್ರಸಕ್ತ ೨೦೧೯ರ ವರೆಗಿನ ನಾಲ್ಕು ತಲೆಮಾರು ಮತ್ತು ಕಾಲಘಟ್ಟದ ಕತೆಯಾಗಿರುವುದರಿಂದ ನೋಡುಗರಿಗೆ ಕೊನೆವರೆಗೂ ಕುತೂಹಲ ಹುಟ್ಟಿಸುವಲ್ಲಿ ನಮ್ಮ ಶ್ರಮ ಸಾರ್ಥಕವಾಗಿದೆ. ಕತೆಗೆ ಪೂರಕವಾಗಿ ೫೦ ನಿಮಿಷ ಗ್ರಾಫಿಕ್ಸ್ ಇರುವುದು ಪ್ರೇಕ್ಷಕರಿಗೆ ಬೋನಸ್ ಆಗಿದೆ. ಮಾದ್ಯಮದ ಕಡೆಯಿಂದ ಉತ್ತಮ ವಿಮರ್ಶೆ ಬಂದ ಕಾರಣ ಗಳಿಕೆಯಲ್ಲಿ ಚೇತರಿಕೆ ಕಂಡುಬರುತ್ತಿದೆ. ಅದಕ್ಕಾಗಿ ಥ್ಯಾಂಕ್ಸ್ ಹೇಳಲು ಭೇಟಿ ಮಾಡಲಾಗಿದೆ ....
ಬುಕ್ ಮೈ ಷೋದಿಂದ ಕನ್ನಡ ಚಿತ್ರಗಳಿಗೆ ಪೆಟ್ಟು ಪ್ಯಾರನಾರ್ಮಲ್ ಕತೆ ಹೊಂದಿರುವ ‘ಕಮರೊಟ್ಟು ಚೆಕ್ಪೋಸ್ಟ್’ ಶುಕ್ರವಾರದಂದು ಬಿಡುಗಡೆಗೊಂಡು ಎಲ್ಲಾ ಕಡೆಗಳಿಂದಲೂ ಉತ್ತಮ ಪ್ರತಿಕ್ರಿಯೆ ಬರುತ್ತಿರುವುದಾಗಿ ನಿರ್ದೇಶಕ ಎ.ಪರಮೇಶ್ ಸಂತೋಷ ಕೂಟದಲ್ಲಿ ಮಾತನಾಡುತ್ತಿದ್ದರು. ಅವರು ಹೇಳುವಂತೆ ವಿರಾಮದ ನಂತರ ಬರುವ ಸನ್ನಿವೇಶಗಳು ಇಷ್ಟವಾಗಿದೆ, ಕಾಡುತ್ತದೆಂದು ನೋಡುಗರು ಹೇಳುತ್ತಿದ್ದಾರೆ. ಹೊಸಬರ ಚಿತ್ರವೆಂದರೆ ಸಾಮಾನ್ಯವಾಗಿ ಇಳಿಕೆಯಾಗುವುದುಂಟು. ಆದರೆ ನಮ್ಮದು ಏರಿಕೆಯಾಗುತ್ತಿದೆ. ತುಮಕೂರಿನಲ್ಲಿ ಎರಡು ಪ್ರದರ್ಶನಗಳಿಗೆ ಅವಕಾಶ ಮಾಡಿಕೊಡಲಾಗಿದ್ದು, ಗಳಿಕೆ ಕಂಡು ....
ಪ್ರೀತಿಗೆ ಫಿದಾ ಆದರೆ ಬದುಕು ನಶ್ವರ
ಸಿನಿಮಾ, ಸ್ಟಾರ್ ನಟರು, ಹಾಡುಗಳು, ಪ್ರೀತಿ ಇವುಗಳಿಗೆ ಮಾರುಹೋಗುವುದನ್ನು ಮತ್ತೋಂದು ಭಾಷೆಯಲ್ಲಿ ‘ಫಿದಾ’ ಎಂದು ಕರೆಯುತ್ತಾರೆ. ಈಗ ಹೊಸಬರೇ ಸೇರಿಕೊಂಡು ಎರಡು ಭಾಷೆಯಲ್ಲಿ ಸಿದ್ದಪಡಿಸಿರುವ ಇದೇ ಹೆಸರಿನ ಚಿತ್ರವು ಸುಂದರ ಪ್ರೇಮಕತೆ ಜೊತೆಗೆ ಫ್ಯಾಮಲಿ ಸೆಂಟಿಮೆಂಟ್ ಇರಲಿದೆ. ನಿನ್ನನ್ನು ನೋಡಿ.
ಮೊದಲ ರಾತ್ರಿಯ ಮಹಾಕಾವ್ಯ ಮಜ್ಜಿಗೆ ಹುಳಿ ಹಾಸ್ಯ ಚಿತ್ರ ‘ಮಜ್ಜಿಗೆ ಹುಳಿ’ ಒಳ್ಳೆ ಬಾಡೂಟ ಗುರು ಅಂತ ಅಡಿಬರಹದಲ್ಲಿ ಹೇಳಿಕೊಂಡಿದೆ. ಸನಿಹದಲ್ಲಿ ತೆರೆಕಾಣುತ್ತಿರುವುದರಿಂದ ಸಿನಿಮಾದ ಕುರಿತಂತೆ ಒಂದಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲು ಎರಡನೆ ಬಾರಿ ಮಾದ್ಯಮದವರನ್ನು ತಂಡವು ಭೇಟಿ ಮಾಡಿತು. ರಚನೆ, ಸಾಹಿತ್ಯ ಹಾಗೂ ನಿರ್ದೇಶನ ಮಾಡಿರುವ ರವೀಂದ್ರಕೊಟಕಿ ಮಾತನಾಡಿ ಒಂದು ಕೋಣೆಯೊಳಗೆ ನಡೆಯುವ ಕತೆಯಲ್ಲಿ ೨೮ ಪಾತ್ರಗಳು ಬರುತ್ತವೆ. ನವಜೋಡಿಗಳು ಮೊದಲ ರಾತ್ರಿ ಸುಖವನ್ನು ಅನುಭವಿಸಲು ಗೋವಾದ ಹೋಟೆಲ್ಗೆ ಬಂದಾಗ ಅಲ್ಲಿ ಏನೆಲ್ಲಾ ಘಟನೆಗಳು ಸಂಭವಿಸುತ್ತವೆ ಎಂಬುದನ್ನು ....
ಎಸ್.ಎ.ಚಿನ್ನೆಗೌಡರ ಹುಟ್ಟುಹಬ್ಬ ಮತ್ತು ವಿವಾಹ ಮಹೋತ್ಸವ
ಶಕ್ತಿ ಕೇಂದ್ರವನ್ನು ವಿಶ್ವವಿದ್ಯಾಲಯ ಮಾಡಬೇಕು - ಉಪೇಂದ್ರ ಉಪೇಂದ್ರ ಯಾವುದೇ ಕಾರ್ಯಕ್ರಮಕ್ಕೆ ಹೋಗಲಿ ಗ್ಯಾಪ್ನಲ್ಲಿ ಪ್ರಜಾಕೀಯ ಕುರಿತಂತೆ ಒಂದು ಡೈಲಾಗ್ ಹೇಳಿ ಮಾತು ಮುಗಿಸುತ್ತಾರೆ. ಲಿಂಗರಾಜ್ ಸಾರಥ್ಯದಲ್ಲಿ ‘ಸಿನಿಮಾ-ಟಿವಿ ಡೈರಕ್ಟರಿ’ ಮಾಹಿತಿ ಪುಸ್ತಕದ ೮ನೇ ಆವೃತ್ತಿ ಪುಸ್ತಕವನ್ನು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. ಇಪ್ಪತ್ತು ವರ್ಷಗಳ ಹಿಂದೆ ಪ್ರಥಮ ಪ್ರತಿಯನ್ನು ಬಿಡುಗಡೆ ಮಾಡಿದ್ದು ನೆನಪು ಇದೆ. ಇಂದು ಸಂತೋಷ ಪಡುವ ವಿಷಯವಾಗಿದೆ. ಆದರೆ ಕೊನೆ ಪ್ರಯತ್ನವೆಂದು ಹೇಳಿರುವುದು ಸರಿಯಲ್ಲ. ಎಲ್ಲಿ ಮೊದಲು ಇರುತ್ತದೆಯೋ ಅಲ್ಲಿ ಕೊನೆ ಇರುತ್ತೆ. ....
ಧಾರವಾಹಿ ಸ್ಟಾರ್ ನಟ ಮತ್ತು ಅಭಿಮಾನಿಯ ಕಥನ ರಂಗಭೂಮಿ, ರಿಯಾಲಿಟಿ, ಸಿನಿಮಾರಂಗ ಅಂಶಗಳನ್ನು ತೆಗೆದುಕೊಂಡ ಚಿತ್ರಗಳು ಬಂದಿರುವುದು ತಿಳಿದಿರುವ ಸಂಗತಿಯಾಗಿದೆ. ಇಲ್ಲೋಂದು ತಂಡವು ತಮ್ಮದು ಅದ್ಬುತ, ವಿನೂತನ ಅಲ್ಲದ, ಹೊಸತನದ ಏಳೆ ಹೊಂದಿರುವ ‘ಫ್ಯಾನ್’ ಚಿತ್ರದ ಕತೆಯಾಗಿದೆ ಎಂಬುದಾಗಿ ಹೇಳಿಕೊಂಡಿದೆ. ಪ್ರತಿ ದಿನ ಕಡಿಮೆ ಎಂದರೂ ಎಲ್ಲಾ ಚಾನಲ್ಗಳಲ್ಲಿ ೫೦ಕ್ಕೂ ಹೆಚ್ಚು ಸೀರಿಯಲ್ಗಳು ಪ್ರಸಾರವಾಗುತ್ತಿದ್ದು, ಇದನ್ನು ನೋಡುವ ಒಂದು ಬಳಗವಿದೆ. ಫೇಸ್ಬುಕ್, ವ್ಯಾಟ್ಸ್ಪ್, ಟ್ವಿಟರ್ ಮೂಲಕ ಇವುಗಳ ಕುರಿತಂತೆ ಪ್ರತಿಕ್ರಿಯೆಗಳು, ವಿಮರ್ಶೆ, ಕಟುಟೀಕೆಗಳು ಬರುತ್ತಲೆ ....
ಲಯನ್ಸ್ ಕ್ಲಬ್ಗೆ ಚಂದನವನದ ತಾರೆಯರು
ಚಿತ್ರಕಥಾದಲ್ಲೊಂದು ಸಿನಿಮಾ ಸಿನಿಮಾದೊಳಗೊಂದು ಚಿತ್ರಕತೆಗಳು ಬರುವುದು ಸಾಮಾನ್ಯವಾಗಿದೆ. ಈ ಸಾಲಿಗೆ ‘ಚಿತ್ರಕಥಾ’ ಸೇರ್ಪಡೆಯಾಗಿದೆ. ಇದಕ್ಕೆ ಪೂರಕವಾಗುವಂತೆ ದಿ ಪೈಟಿಂಗ್ ಟ್ಯಾಗ್ಲೈನ್ ಎಂದು ಹೇಳಿಕೊಂಡಿದ್ದಾರೆ. ಒಬ್ಬ ಕಲಾವಿದ ಕಷ್ಟಪಟ್ಟು ಒಂದು ಹಂತ ದಾಟಿದ ಮೇಲೆ, ಆತನ ಗುರಿ,ಕಲೆಗೆ ಗುರುತು ಸಿಗುತ್ತದೆ. ಅದನ್ನು ಗಳಿಸಲು ಬಣ್ಣದ ಲೋಕದ ಪಯಣದಲ್ಲಿ ಯಾವ ರೀತಿಯಲ್ಲಿ ಮಾನಸಿಕವಾಗಿ ಸಿದ್ದನಾಗುತ್ತಾನೆ, ಈ ದಾರಿಯ ಮಧ್ಯೆ ಬರುವ ಅವಘಡಗಳನ್ನು ಹೇಗೆ ಎದುರಿಸುತ್ತಾನೆ ಎಂಬುದನ್ನು ಸೆಸ್ಪನ್ಸ್ ,ಥ್ರಿಲ್ಲರ್ ಮಾದರಿಯಲ್ಲಿ ತೋರಿಸಲಾಗಿದೆ. ಆನಿಮೇಶನ್ದಲ್ಲಿ ಪರಣಿತರಾಗಿರುವ ಯಶಸ್ವಿಬಾಲಾದಿತ್ಯಾ ಕತೆ ಬರೆದು ನಿರ್ದೇಶನ ....
ಚಂದನ್ ಅಭಿಮಾನಿಯ ಆಲ್ಬಂ ಸಾಹಿತಿ, ನಟ, ಗಾಯಕ, ಬಿಗ್ಬಾಸ್ ವಿಜೇತ ಚಂದನ್ರವರ ಮೂರು ಪೆಗ್, ಚಾಕಲೇಟ್ ಗರ್ಲ್, ಟಕೀಲಾ,ಗಾಂಚಲಿ ಇನ್ನು ಮುಂತಾದ ವಿಡಿಯೋ ಆಲ್ಬಂ ಗೀತೆಗಳು ಹಿಟ್ ಆಗಿ, ಅಭಿಮಾನಿಗಳು ಹುಟ್ಟಿಕೊಂಡಿದ್ದರು. ಅದರಲ್ಲೂ ನನ್ಗನ್ಸಿದ್ದು ಹಾಡು ಸಾಕಷ್ಟು ಟ್ರೋಲ್ ಆಗಿತ್ತು. ಈ ಕುರಿತಂತೆ ಅಭಿಮಾನಿಗಳು ಪರ,ವಿರೋದವಾಗಿಯು ಪ್ರತಿಕ್ರಿಯೆ ವ್ಯಕ್ತ ಪಡಿಸಿದ್ದರು. ಇವೆಲ್ಲಾ ಅಂಶಗಳನ್ನು ಆಧರಿಸಿ ಶಿರಾದ ಅಭಿಮಾನಿ ರವಿಚಂದ್ರಶಿವಣ್ಣ ಸಾಹಿತ್ಯ, ಗಾಯನ, ನಿರ್ದೇಶನ ಜೊತೆಗೆ ಗೀತೆಯಲ್ಲಿ ಕಾಣಿಸಿಕೊಂಡಿದ್ದಾರೆ. ಮತ್ತು ವಿಶ್ವ ಕ್ರಿಕೆಟ್ ಪಂದ್ಯಾವಳಿ ಬರುತ್ತಿರುವುದರಿಂದ ಇದರ ಪರಿಕಲ್ಪನೆ ....
ಕ್ಷತ್ರಿಯನಾಗಿ ಚಿರಂಜೀವಿಸರ್ಜಾ ಸಾಲು ಸಾಲು ಚಿತ್ರಗಳಿಗೆ ಸಹಿ ಹಾಕುತ್ತಿರುವ ಚಿರಂಜೀವಿಸರ್ಜಾ ಖಾತೆಗೆ ‘ಕ್ಷತ್ರಿಯಾ’ ಸೇರ್ಪಡೆಯಾಗಿದೆ. ಸಮಾಜದ ಒಳಿತಿಗಾಗಿ ಹೋರಾಡುವ ಒಬ್ಬ ಆಧುನಿಕ ಕ್ಷತ್ರಿಯ ಮತ್ತು ಸಮಾಜಕ್ಕೆ ದುಡಿಯುವ ಹುಡುಗನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಫೋನ್ನಲ್ಲಿ ಒನ್ ಲೈನ್ ಹೇಳಿದ್ದು ಇಷ್ಟವಾಗಿ ಆಮೇಲೆ ಇಡೀ ಕತೆ ಕೇಳಿ ಥ್ರಿಲ್ ಆಗಿ ನಟಿಸುತ್ತಿದ್ದಾರೆ. ಮೊದಲಾರ್ಧದಲ್ಲಿ ಸೆಂಟಿಮೆಂಟ್ ಅಂಶಗಳು, ವಿರಾಮದ ನಂತರ ಪಕ್ಕಾ ಕಮರ್ಷಿಯಲ್ ಆಗಿ ಇರುತ್ತದೆ. ಪ್ರತಿಯೊಬ್ಬರ ಮನೆಯಲ್ಲಿ ನಡೆಯುವ ಘಟನೆಗಳೇ ಸನ್ನಿವೇಶಗಳಾಗಿ ಬರುತ್ತದೆ. ಜೊತೆಗೆ ಪ್ರೀತಿಯ ಅಕ್ಕ ತಮ್ಮ ನಡುವಿನ ಬಾಂದವ್ಯವು ಸೇರಿಕೊಂಡಿರುತ್ತದೆ. ....
ಚಿತ್ರದುರ್ಗದ ಒನಕೆ ಓಬವ್ವ ಗಾನಲಹರಿ ಕಲ್ಲಿನ ಕೋಟೆ ಅಂದರೆ ಚಿತ್ರದುರ್ಗ, ಒನಕೆ ಓಬವ್ವ ಕಣ್ಣ ಮುಂದೆ ಬರುತ್ತದೆ. ಭಕ್ತಿ ಪ್ರಧಾನ ಚಿತ್ರಗಳನ್ನು ನಿರ್ದೇಶನ ಮಾಡಿರುವ ಬಿ.ಎ.ಪುರುಷೋತ್ತಮ್ ಈ ಬಾರಿ ಐತಿಹಾಸಿಕ ಕಥನ ಹೊಂದಿರುವ ‘ಚಿತ್ರದುರ್ಗದ ಒನಕೆ ಓಬವ್ವ’ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳುವುದರ ಜೊತೆಗೆ ಒಂದು ಗೀತೆಗೆ ಸಾಹಿತ್ಯ ರಚಿಸಿದಾರೆ. ಓಬವ್ವನ ಬಾಲ್ಯ, ಯೌವ್ವನ, ಗಂಡ, ಆಕೆಯ ವ್ಯಕ್ತಿತ್ವವನ್ನು ತೋರಿಸುವ ಪ್ರಯತ್ನ ಮಾಡಲಾಗಿದೆ. ಕೋಟೆ ಕಾಯುವವನ ಹೆಂಡತಿ, ಛಲವಾದಿ ಹೆಣ್ಣು ಮಗಳಾಗಿ ಎದುರಾಳಿ ಸೈನಿಕರನ್ನು ಒನಕೆಯಿಂದ ಹೇಗೆ ಕೊಂದಳು. ವೀರಮಗಳು ಅವತ್ತಿನ ವಿಜಯಕ್ಕೆ ಕಾರಣರಾಗಿದ್ದರು. ....
ಸುವರ್ಣ ಸುಂದರಿ ಒಂದು ಬೊಂಬೆ ಹೊಸಬರ ‘ಸುವರ್ಣ ಸುಂದರಿ’ ಚಿತ್ರದಲ್ಲಿ ಇಬ್ಬರು ನಾಯಕಿಯರು ಇರುವ ಕಾರಣ ಯಾರು ಶೀರ್ಷಿಕೆ ಎಂಬುದನ್ನು ತಂಡವು ಗೌಪ್ಯತೆಯನ್ನು ಕಾಪಾಡಿಕೊಂಡಿತು. ಬಿಡುಗಡೆಗೆ ಹತ್ತಿರವಾಗಿದ್ದರಿಂದ ಒಂದಷ್ಟು ಮಾಹಿತಿಯು ಲಭ್ಯವಾಗಿದೆ. ಸುಂದರ ಬೊಂಬೆಯು ಸುವರ್ಣ ಸುಂದರಿಯಾಗಿದ್ದು, ಇದರ ಮೂಲಕ ಕತೆಯು ತೆರೆದುಕೊಳ್ಳುತ್ತದೆ. ಕ್ರಿ.ಶ ೧೫೦೮ ರಿಂದ ಪ್ರಸಕ್ತ ೨೦೧೮ರ ವರೆಗಿನ ನಾಲ್ಕು ತಲೆಮಾರು ಮತ್ತು ಕಾಲಘಟ್ಟದ ಕತೆಯಾಗಿದೆ. ಕೃಷ್ಣದೇವರಾಯ ಅವಧಿಯಲ್ಲಿ ರಾಜಾ ಮಹಾದೇವಿರೆಡ್ಡಿ ಸಾಮ್ರಾಜ್ಯದಲ್ಲಿ ನಡೆದ ಘಟನೆಗಳನ್ನು ಸನ್ನಿವೇಶಕ್ಕೆ ....
ಜೂನ್ ಹದಿನಾಲ್ಕರಂದು ಹ್ಯಾಂಗ್ ಓವರ್ ಪ್ರೀತಿಕಿತಾಬು ನಿರ್ದೇಶನ ಮಾಡಿದ್ದ ವಿಠಲ್ಭಟ್ ಎರಡನೆ ಬಾರಿ ಕತೆ ಬರೆದು ಆಕ್ಷನ್ ಕಟ್ ಹೇಳಿರುವ ‘ಹ್ಯಾಂಗ್ ಓವರ್’ ಚಿತ್ರವು ಜೂನ್ ಹದಿನಾಲ್ಕರಂದು ತೆರೆಗೆ ಬರಲಿದೆ. ಪ್ರಸಕ್ತ ಸಮಾಜ ಮತ್ತು ತಂದೆ-ತಾಯಿ ನಮಗೆ ಕೊಟ್ಟ ಸ್ವಾತಂತ್ರವನ್ನು ದುರುಪಯೋಗಪಡಿಸಿಕೊಳ್ಳದೇ ಯೌವ್ವನವನ್ನು ಜವಬ್ದಾರಿಯುತವಾಗಿ ಅನುಭವಿಸಿ ಎಂದು ಯುವ ಜನಾಂಗಕ್ಕೆ ಸಂದೇಶದ ಮೂಲಕ ಹೇಳುವ ಪ್ರಯತ್ನ ಮಾಡಲಾಗಿದೆ. ಕತೆಯಲ್ಲಿ ಮೂವರು ಹುಡುಗರು ಮತ್ತು ಹುಡುಗಿಯರು ಕಾಕ್ಟೇಲ್ ಪಾರ್ಟಿಗೆ ದೂರದ ಫಾರ್ಮ್ ಹೌಸ್ಗೆ ತೆರೆಳುತ್ತಾರೆ. ಎಲ್ಲರೂ ಎಂಜಾಯ್ ....