*ಅಭಿನವ ಕೆಂಪೇಗೌಡ ಹೆಚ್ ಎಂ ಕೃಷ್ಣಮೂರ್ತಿ(ಜೇಡ್ರಳ್ಳಿ ಕೃಷ್ಣಪ್ಪ) ಅವರು ನಟಿಸಿ, ನಿರ್ಮಿಸಿರುವ "ನಾಡಸಿಂಹ ಕೆಂಪೇಗೌಡ" ಹಾಡು ಲೋಕಾರ್ಪಣೆ* . ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಜನರ ಮನ ಗೆದ್ದಿರುವ ಹೆಚ್ ಎಂ ಕೃಷ್ಣಮೂರ್ತಿ ಅವರು ನಿರ್ಮಿಸಿ ಹಾಗು ಕೆಂಪೇಗೌಡರ ಪಾತ್ರದಲ್ಲೂ ಅಭಿನಯಿಸಿರುವ ನಾಡಪ್ರಭು ಶ್ರೀಕೆಂಪೇಗೌಡರ ಕುರಿತಾದ "ನಾಡಸಿಂಹ ಕೆಂಪೇಗೌಡ" ಎಂಬ ಹಾಡಿನ ಲೋಕಾರ್ಪಣೆ ಇತ್ತೀಚಿಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅದ್ದೂರಿಯಾಗಿ ನೆರವೇರಿತು. ಜೆ.ಕೆ ಶರ್ಮ ಗುರೂಜಿ, ನಟ ವಸಿಷ್ಠ ಸಿಂಹ, ಹಿರಿಯ ನಟ ಅಶೋಕ್, ನಿರ್ದೇಶಕ ಟಿ.ಎಸ್. ನಾಗಾಭರಣ, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ನಟರಾದ ಧರ್ಮ, ತಬಲ ನಾಣಿ, ನೀನಾಸಂ ....
"ರಾಖಾ" ಚಿತ್ರಕ್ಕೆ ಸಚಿವ ತಂಗಡಗಿ ಚಾಲನೆ ಕುಟುಂಬದ ಗೌರವ ಉಳಿಸಿದ ಮಗನ ಕಥೆ ಕನ್ನಡ ಚಿತ್ರರಂಗದ ಹೆಸರಾಂತ ಸಾಹಿತಿ, ಸಂಭಾಷಣೆಗಾರ ಮಳವಳ್ಳಿ ಸಾಯಿಕೃಷ್ಣ ಬಹಳ ದಿನಗಳ ನಂತರ ಮತ್ತೆ ನಿರ್ದೇಶನಕ್ಕಿಳಿದಿದ್ದಾರೆ. ಯುವನಟ ಕ್ರಾಂತಿ ಕಥೆ ಬರೆದು, ನಾಯಕನಾಗಿ ಅಭಿನಯಿಸುತ್ತಿರುವ ರಾಖಾ ಚಿತ್ರಕ್ಕೆ ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಶಿವಾ ಮೂವೀಸ್ ಮೂಲಕ ಡಾ.ಕೆ.ಬಿ. ನಾಗೂರ್(ಬಾಬು) ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇತ್ತೀಚೆಗೆ ರಾಖಾ ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ರಾಖಾ ಚಿತ್ರದ ಮುಹೂರ್ತ ದೃಶ್ಯಕ್ಕೆ ಸಚಿವರಾದ ಶಿವರಾಜ್ ಎಸ್.ತಂಗಡಗಿ ಕ್ಲಾಪ್ ಮಾಡಿದರೆ, ....
ಟೆಡ್ಡಿ ಬೇರ್ ಮಧ್ಯಮ ಭಾಗದ ಕಥನ ’ಟೆಡ್ಡಿ ಬೇರ್’ ಚಿತ್ರದ ಪ್ರೊಮೋ, ಟ್ರೇಲರ್ ಹಾಗೂ ಕ್ಲೈಮಾಕ್ಸ್ದಲ್ಲಿ ಬರುವ ಗೀತೆ ಅನಾವರಣ ಕಾರ್ಯಕ್ರಮವು ಕಿಕ್ಕಿರಿದ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ಆದ್ಯಲಕ್ಷೀ ಪ್ರೊಡಕ್ಷನ್ ಅಡಿಯಲ್ಲಿ ಜ್ಯೋತಿತಾರಕೇಶ್, ಭರತ್ ಮತ್ತು ನವೀನ್ ಜಂಟಿಯಾಗಿ ಬಂಡವಾಳ ಹೂಡಿದ್ದಾರೆ. ಟಾಲಿವುಡ್ನ ಪುರಿಜಗನ್ನಾಥ್ ಸಹಾಯಕರಾಗಿದ್ದ ಲೋಕೇಶ್.ಬಿ ಸಿನಿಮಾಕ್ಕೆ ಬರವಣಿಗೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು ಇದು ನನ್ನ ಮೊದಲ ಸಿನಿಮಾ. ನಂತರ ’ಸುಡೂಕು’ ವಿಧುರ’ ’ವಿಕ್ರಮಾರ್ಕ’ ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ್ದೇನೆ. ....
*ಈ ವಾರ ತೆರೆಗೆ ‘ಸಂಭವಾಮಿ ಯುಗೇ ಯುಗೇ* ’ ರಾಜಲಕ್ಷ್ಮೀ ಎಂಟರ್ ಟೈನ್ಮೆಂಟ್ ಸಂಸ್ಥೆಯಡಿ ಶ್ರೀಮತಿ ಪ್ರತಿಭಾ ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ಕಥೆ, ಚಿತ್ರಕಥೆ, ಬರೆದು ನಿರ್ದೇಶನ ಮಾಡಿರುವ ‘ಸಂಭವಾಮಿ ಯುಗೇ ಯುಗೇ’ ಚಿತ್ರವು ಇದೇ ಶುಕ್ರವಾರ (ಜೂನ್ 21) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ಚೇತನ್ ಚಂದ್ರಶೇಖರ್ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇದಕ್ಕೂ ಮುನ್ನ ಕೆಲವು ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿದ್ದ ಚೇತನ್ ಅವರಿಗೆ ಇದು ಮೊದಲ ಸ್ವತಂತ್ರ ಪ್ರಯತ್ನ. ಇದೊಂದು ಗ್ರಾಮೀಣ ಸೊಗಡಿನ ಕಮರ್ಷಿಯಲ್ ಥ್ರಿಲ್ಲರ್ ಚಿತ್ರವಾಗಿದ್ದು, ಮಂಡ್ಯ, ಚೆನ್ನಪಟ್ಟಣ, ರಾಮನಗರ ಮುಂತಾದ ಕಡೆ ....
ಈ ವಾರ ತೆರೆಗೆ "ಚಿಲ್ಲಿ ಚಿಕನ್” ಮೆಟನೋಯ್ ಸ್ಟುಡಿಯೋಸ್ ಪ್ರೊಡಕ್ಷನ್ ಅಡಿಯಲ್ಲಿ ದೀಪ್ ಭೀಮಜಿಯಾನಿ ಮತ್ತು ಸುಧಾ ನಂಬಿಯಾರ್ ಅವರ ನಿರ್ಮಾಣದ, ಪ್ರತೀಕ್ ಪ್ರಜೋಶ್ ಅವರ ನಿರ್ದೇಶನದ, ಥ್ರಿಲ್ಲರ್ ಕಥಾಹಂದರ ಒಳಗೊಂಡ ಚಿತ್ರ ’ಚಿಲ್ಲಿ ಚಿಕನ್’ ಈ ವಾರ ರಾಜ್ಯಾದ್ಯಂತ ತೆರೆಗೆ ಬರಲಿದೆ. ಬೆಂಗಳೂರಲ್ಲಿ ನಡೆದ ನೈಜ ಘಟನೆ ಆಧಾರಿತ ಚಿತ್ರ ಇದಾಗಿದ್ದು, ಉತ್ತರ ಭಾರತದಿಂದ ಬೆಂಗಳೂರಿಗೆ ಬಂದ ಐವರು ಹುಡುಗರು ಚೈನೀಸ್ ರೆಸ್ಟೋರೆಂಟ್ ನಲ್ಲಿ ಕೆಲಸ ಮಾಡುತ್ತ, ಸ್ವಂತ ಹೋಟೆಲ್ ತೆರೆಯಲು ಮುಂದಾಗುತ್ತಾರೆ. ಅನಿರೀಕ್ಷಿತ ಘಟನೆಯೊಂದು ಇವರ ಪ್ರಯತ್ನಕ್ಕೆ ಅಡ್ಡಿಯಾಗುತ್ತದೆ. ಕೊನೆಗೆ ಅದೆಲ್ಲದರಿಂದ ಪಾರಾಗಿ ಹೋಟೆಲ್ ಮಾಡ್ತಾರಾ, ....
ಬಿಡುಗಡೆಯಾಯ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರ ಸ್ಟೂಡೆಂಟ್ ಪಾರ್ಟಿ ವೀಡಿಯೋ ಸಾಂಗ್! ಅರುಣ್ ಅಮುಕ್ತ ನಿರ್ದೇಶನದ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಸ್ಟೂಡೆಂಟ್ ಪಾರ್ಟಿ ವೀಡಿಯೋ ಸಾಂಗ್ ಬಿಡುಗಡೆಗೊಂಡಿದೆ. ಅಚ್ಚುಕಟ್ಟಾದ ಪತ್ರಿಕಾಗೋಷ್ಠಿಯಲ್ಲಿ ಈ ಸಾಂಗ್ ಅನ್ನು ಅನಾವರಣಗೊಳಿಸಲಾಗಿದೆ. ನಿರ್ದೇಶಕ ಅರುಣ್ ಅಮುಕ್ತ, ಚಂದನ್ ಶೆಟ್ಟಿ, ಚೇತನ್ ಕುಮಾರ್ ಹಾಜರಿದ್ದ ಈ ವೇದಿಕೆಯಲ್ಲಿ ಒಟ್ಟಾರೆ ಸಿನಿಮಾ ರೂಪುಗೊಂಡಿದ್ದರ ಬಗ್ಗೆ, ಸದರಿ ಪಾರ್ಟಿ ಸಾಂಗ್ ನ ವಿಶೇಷತೆಗಳ ಬಗ್ಗೆ ಒಂದಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲಾಗಿದೆ. ಈಗ ಬಿಡುಗಡೆಗೊಂಡಿರೋ ಹಾಡು ರ್ಯಾಪ್ ಶೈಲಿಯಲ್ಲಿ ಮೂಡಿ ಬಂದಿದೆ. ಚೇತನ್ ಕುಮಾರ್ ಸಾಹಿತ್ಯಕ್ಕೆ ವಿಜೇತ್ ಕೃಷ್ಣ ಸಂಗೀತ ಸಂಯೋಜನೆ ....
ಡಾಲಿ ಧನಂಜಯ್ ವೃತ್ತಿಜೀವನದ ಬಹುಮುಖ್ಯ ಸಿನಿಮಾ ’ಕೋಟಿ’ ಡಾಲಿ, ನಟರಾಕ್ಷಸ ಎಂದೇ ಕನ್ನಡ ಜನತೆಯ ಪ್ರೀತಿಗೆ ಪಾತ್ರರಾಗಿರುವ ಧನಂಜಯ ಅವರ ಹೊಚ್ಚ ಹೊಸ ಸಿನಿಮಾ ’ಕೋಟಿ’ ಬಿಡುಗಡೆಗೆ ತಯಾರಾಗಿದೆ. ಹಲವಾರು ಕಾರಣಗಳಿಗೆ ಈ ಸಿನಿಮಾ ಧನಂಜಯ ಅವರ ವೃತ್ತಿ ಜೀವನದಲ್ಲೇ ಬಹುಮುಖ್ಯ ಸಿನಿಮಾವಾಗಲಿದೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಸೆಟ್ಟೇರಿದ್ದ ’ಕೋಟಿ’ ಈಗಾಗಲೇ ಒಂದು ವರ್ಷಕ್ಕಿಂತ ಕಡಿಮೆ ಅವಧಿಯಲ್ಲೇ ಎಲ್ಲ ಕೆಲಸಗಳ ಮುಗಿಸಿ ಜೂನ್ 14ಕ್ಕೆ ಬಿಡುಗಡೆಗೆ ಸಿದ್ಧವಾಗಿದೆ. ಧನಂಜಯ್ ಪೂರ್ಣಪ್ರಮಾಣದ ಹೀರೋ ಆದಮೇಲೆ ಮಾಡಿದ ದೊಡ್ಡ ಬಜೆಟ್ಟಿನ ಸಿನಿಮಾ ಇದಾಗಿದೆ. ’ಜಿಯೋ ಸ್ಟುಡಿಯೋಸ್’ನಂತಹ ದೊಡ್ಡ ಸಂಸ್ಥೆಯ ಮೊದಲ ಕನ್ನಡ ಸಿನಿಮಾ ಇದಾಗಿದ್ದು ಅವರ ನಾಯಕನಟನ ....
ಕೌರವ ವೆಂಕಟೇಶ್ ನಿರ್ದೇಶನದ ಕೊಕೇನ್ ಬಿ.ಸಿ.ಪಾಟೀಲ್ ನಿರ್ಮಾಣ, ಅಭಿನಯದ ’ಕೌರವ’ ಚಿತ್ರದ ಮೂಲಕ ಸಾಹಸ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದ, ಬೆಂಗಳೂರಿನ ಕೌರವ ವೆಂಕಟೇಶ್ ಇಲ್ಲಿಯವರೆಗೂ 1600ಕ್ಕೂ ಹೆಚ್ಚು ಚಿತ್ರಗಳಿಗೆ ಸಾಹಸ ಸಂಯೋಜಕರಾಗಿ, ಇಂದು ದಕ್ಷಿಣ ಭಾರತದ ಹೆಸರಾಂತ ಫೈಟ್ ಮಾಸ್ಟರ್ ಆಗಿ ಗುರುತಿಸಿಕೊಂಡಿದ್ದಾರೆ. ಇದೆಲ್ಲಾ ಅನುಭವದಿಂದ ಈಗ ಹೊಸ ಪ್ರಯತ್ನ ಎನ್ನುವಂತೆ ’ಕೊಕೇನ್’ ಸಿನಿಮಾಕ್ಕೆ ಸಾಹಸ ಮತ್ತು ಆಕ್ಷನ್ ಕಟ್ ಹೇಳುತ್ತಿದ್ದಾರೆ. ದ ಡಫಿನಿಷನ್ ಆಫ್ ಪ್ಯಾಟ್ರಿಯಾಟಿಸಮ್ ಎಂಬ ಅಡಿಬರಹವಿದೆ. ಅಯೋಧ್ಯರಾಮ್ ಪ್ರೊಡಕ್ಷನ್ಸ್ ಅಡಿಯಲ್ಲಿ ಪುನೀತ್ ನಿರ್ಮಾಣ ಮಾಡುತ್ತಿದ್ದಾರೆ. ನಿರ್ದೇಶಕರ ....
*ಆಗಸ್ಟ್ ನಲ್ಲಿ ತೆರೆಗೆ ಬರಲಿದೆ "ಸಿಗ್ನಲ್ ಮ್ಯಾನ್ 1971" ಚಿತ್ರ* . ಹಿಂದೂಸ್ಥಾನ್ ಮುಕ್ತ ಮೀಡಿಯಾ ಎಂಟರ್ ಟೈನರ್ ಲಾಂಛನದಲ್ಲಿ ಗಣೇಶ್ ಪ್ರಭು ಬಿ.ವಿ ಅವರು ನಿರ್ಮಿಸಿರುವ, ಕೆ.ಶಿವರುದ್ರಯ್ಯ ನಿರ್ದೇಶನದ ಹಾಗೂ ಪ್ರಕಾಶ್ ಬೆಳವಾಡಿ, ರಾಜೇಶ್ ನಟರಂಗ, ವೆಂಕಟೇಶ್ ಪ್ರಸಾದ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ "ಸಿಗ್ನಲ್ ಮ್ಯಾನ್ 1971" ಚಿತ್ರ ಆಗಸ್ಟ್ ನಲ್ಲಿ ಬಿಡುಗಡೆಯಾಗಲಿದೆ. ಇತ್ತೀಚೆಗೆ ನಡೆದ ಪತ್ರಿಕಾಗೋಷ್ಟಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. 1971ರಲ್ಲಿ ನಡೆದ ಇಂಡೋ - ಪಾಕ್ ಕದನದ ಹಿನ್ನೆಲೆಯನ್ನು ಈ ಚಿತ್ರದಲ್ಲಿ ಅಳವಡಿಸಿಕೊಡಲಾಗಿದೆ. ಜೊತೆಗೆ ಯಾರು ಇಳಿಯದ, ಹತ್ತದ ರೈಲ್ವೆ ನಿಲ್ದಾಣದಲ್ಲಿ ಇಪ್ಪತ್ತು ವರ್ಷಗಳ ಕಾಲ ಕಾರ್ಯ ನಿರ್ವಹಿಸುವ ....
ಕೋಟಿಯಲ್ಲಿ ಮಿಂಚಲು ನವಪ್ರತಿಭೆಗಳು ರೆಡಿ ಬರುವ ಶುಕ್ರವಾರ ಬಿಡುಗಡೆಗೆ ಸಿದ್ಧವಿರುವ ’ಕೋಟಿ’ ಸಿನಿಮಾ ಈಗಾಗಲೇ ಟ್ರೇಲರ್ ಮತ್ತು ಹಾಡುಗಳಿಂದ ಸದ್ದು ಮಾಡುತ್ತಿದೆ. ಡಾಲಿ ಧನಂಜಯ್ ’ಕೋಟಿ’ ಎಂಬ ಒಬ್ಬ ಸಾಮಾನ್ಯ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. 'ಕೋಟಿ’ ಚಿತ್ರದ ಇನ್ನೊಂದು ವಿಶೇಷತೆ ಇಬ್ಬರು ಹೊಸ ಪ್ರತಿಭೆಗಳು. ’ಕೋಟಿ’ಯಲ್ಲಿ ಧನಂಜಯ್ಗೆ ತಾಯಿಯಾಗಿ ತಾರಾ ಅಭಿನಯಿಸಿದ್ದರೆ, ತಮ್ಮ - ತಂಗಿಯಾಗಿ ಪೃಥ್ವಿ ಶಾಮನೂರು ಮತ್ತು ತನುಜಾ ವೆಂಕಟೇಶ್ ಅಭಿನಯಿಸಿದ್ದಾರೆ. ಇತ್ತಿಚೆಗೆ ನಡೆದ ಚಿತ್ರದ ....
ಚಿಲ್ಲೀ ಚಿಕನ್ ಟ್ರೇಲರ್ ಬಿಡುಗಡೆ ರೆಸ್ಟೋರೆಂಟ್ ನಲ್ಲಿ ಹುಟ್ಟಿದ ಕಥೆ ಹೋಟೆಲ್ ಕೆಲಸಮಾಡುವ ಐವರು ಹುಡುಗರ ಸುತ್ತ ನಡೆಯುವ ಕಥೆ ಇಟ್ಟುಕೊಂಡು ಪ್ರತೀಕ್ ಪ್ರಜೋಷ್ ಅವರು ನಿರ್ದೇಶಿಸಿರುವ ಚಿತ್ರ ಚಿಲ್ಲಿ ಚಿಕನ್. ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಕಲಾವಿದರ ಸಂಘದಲ್ಲಿ ನಡೆಯಿತು. ಬೆಂಗಳೂರಿನ ಹೋಟೆಲೊಂದರಲ್ಲಿ ದುಡಿಯುತ್ತಾ ಚೈನೀಸ್ ರೆಸ್ಟೋರೆಂಟ್ ಒಂದನ್ನು ಪ್ರಾರಂಭಿಸಬೇಕೆಂಬ ಕನಸು ಕಾಣುವ ಈ ಹುಡುಗರ ಕನಸಿಗೆ ಏನೆಲ್ಲಾ ಅಡೆ ತಡೆಗಳು ಬರುತ್ತವೆ ಎಂಬ ಒನ್ ಲೈನ್ ಕಥೆ ಇಟ್ಟುಕೊಂಡು ’ಚಿಲ್ಲಿ ಚಿಕನ್’ ಸಿನಿಮಾ ಮಾಡಲಾಗಿದೆ. ಇದು ಬೆಂಗಳೂರಿನಲ್ಲಿ ನಡೆದ ನೈಜ ಘಟಕ ಆಧಾರಿತ ಸಿನಿಮಾ ಎಂಬುದು ವಿಶೇಷ. ಕಳೆದ ತಿಂಗಳು ಟೀಸರ್ ....
*ನೈಜ ಘಟನೆಯಾಧಾರಿತ ‘ತಾಜ್’ ತೆರೆಗೆ ಬರಲು ಸಿದ್ದ* *ಟೀಸರ್ ಮತ್ತು ಹಾಡಿನಲ್ಲಿ ಗಮನ ಸೆಳೆದ ಹೊಸಬರ ‘ತಾಜ್’* *ಹಿಂದೂ-ಮುಸ್ಲಿಂ ಪ್ರೇಮಕಥೆಗೆ ಸಿನಿಮಾ ರೂಪ* ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ ‘ತಾಜ್’ ಸಿನಿಮಾ ತೆರೆಗೆ ಬರಲು ಸಿದ್ಧವಾಗುತ್ತಿದೆ. ಈಗಾಗಲೇ ‘ತಾಜ್’ ಸಿನಿಮಾದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಸಿನಿಮಾ ಸೆನ್ಸಾರ್ ಮುಂದಿದೆ. ಇದೇ ವೇಳೆ ‘ತಾಜ್’ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇದೀಗ ಸಿನಿಮಾದ ಟೀಸರ್ ಮತ್ತು ಹಾಡೊಂದನ್ನು ಬಿಡುಗಡೆ ಮಾಡಿದೆ. ‘ಶ್ರೀಪಾವನಿ ಲಕ್ಷ್ಮೀ ಕಂಬೈನ್ಸ್’ ಲಾಂಛನದಲ್ಲಿ ಶ್ರೀಮತಿ ಲಕ್ಷ್ಮೀ ಷಣ್ಮುಖ ನಿರ್ಮಾಣ ಮಾಡಿರುವ ....
ಕೋಟಿಯ ಮೊದಲ ಟಿಕೇಟ್ ’ಕಿಚ್ಚ’ನಿಗೆ ಡಾಲಿ ಧನಂಜಯ ಅಭಿನಯದ ’ಕೋಟಿ’ ಸಿನಿಮಾದ ಮೊದಲ ಟಿಕೇಟನ್ನು ಚಿತ್ರತಂಡ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ನೀಡಿದೆ. ಅದ್ದೂರಿಯಾಗಿ ನಡೆದ ಕೋಟಿ ಸಿನಿಮಾದ ವಿಶೇಷ ಪ್ರೀರಿಲೀಸ್ ಟೀವಿ ಕಾರ್ಯಕ್ರಮಕ್ಕೆ ಸುದೀಪ್ ಆಗಮಿಸಿ ಸುಮಾರು ಒಂದು ಗಂಟೆಗಳಿಗೂ ಅಧಿಕ ಸಮಯ ವೇದಿಕೆಯ ಮೇಲಿದ್ದು ನೆರೆದಿದ್ದ ಜನರ ರಂಜಿಸಿದರು. ಇದೇ ವೇದಿಕೆಯಲ್ಲಿ ಚಿತ್ರತಂಡ ಅಭಿನಯ ಚಕ್ರವರ್ತಿ ಸುದೀಪ್ ಅವರಿಗೆ ಕೋಟಿಯ ಮೊದಲ ಟಿಕೇಟ್ ನೀಡಿತು. ಚಿತ್ರದ ಹೊಸ ಪೋಸ್ಟರ್ವೊಂದನ್ನು ಬಿಡುಗಡೆ ಮಾಡಿದ ಕಿಚ್ಚ ನಾಯಕನಟ ಧನಂಜಯ್ ಮತ್ತು ನಿರ್ದೇಶಕ ಪರಮ್ ಅವರಿಗೆ ಯಶಸ್ಸು ಸಿಗಲಿ ಎಂದು ಶುಭ ಕೋರಿದರು. ಈಗಾಗಲೇ ’ಕೋಟಿ’ ....
*ಮನೋರಂಜನೆಯ ಮಹಾಪೂರವನ್ನೇ ಹರಿಸಲು ಬರುತ್ತಿದ್ದಾರೆ "ರಮೇಶ್ ಸುರೇಶ್"* . ಆರ್ ಕೆ ಟಾಕೀಸ್ ಲಾಂಛನದಲ್ಲಿ ಪಿ.ಕೃಷ್ಣ ಹಾಗೂ ಬಿ.ಶಂಕರ್ ಅವರು ನಿರ್ಮಾಣ ಮಾಡಿರುವ, ನಾಗರಾಜ್ ಮಲ್ಲಿಗೇನಹಳ್ಳಿ ಹಾಗೂ ರಘುರಾಜ್ ಗೌಡ ನಿರ್ದೇಶನದ ಹಾಗೂ ಗುಬ್ಬಿ ವೀರಣ್ಣ ಅವರ ಮರಿಮಗ ಬೆನಕ ಹಾಗೂ ಯಶು ರಾಜ್ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿರುವ " ರಮೇಶ್ ಸುರೇಶ್" ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು. ನಟರಾದ ಸಂತೋಷ್ ಆರ್ಯನ್, ನಾಗೇಂದ್ರ ಅರಸ್, ವಿಜಯ್ ಚೆಂಡೂರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು. ಇಬ್ಬರು ....
*ಬಹುನಿರೀಕ್ಷಿತ ’ಕೋಟಿ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ!* ಡಾಲಿ ಧನಂಜಯ ಅಭಿನಯದ ’ಕೋಟಿ’ ಸಿನಿಮಾದ ಟ್ರೇಲರ್ ಸರೆಗಮ ಕನ್ನಡ ಯೂಟ್ಯೂಬ್ ಚಾನೆಲ್ಲಿನಲ್ಲಿ ಈಗ ಬಿಡುಗಡೆಯಾಗಿದೆ. ಧನಂಜಯ್ ’ಕೋಟಿ’ ಎಂಬ ಒಬ್ಬ ಸಾಮಾನ್ಯ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. ಕೋಟಿಯ ಈ ಪಯಣದ ಕಥಾಹಂದರವನ್ನು ಹೊಂದಿರುವ ಈ ಸಿನಿಮಾ ಜೂನ್ 14ಕ್ಕೆ ಬಿಡುಗಡೆಯಾಗಲಿದೆ. ಧನಂಜಯ ಅವರ ಸಾಮಾನ್ಯ ವ್ಯಕ್ತಿಯ ಗೆಟಪ್, ರಮೇಶ್ ಇಂದಿರಾ ಅವರ ನಟೋರಿಯಸ್ ವಿಲನ್ ಪಾತ್ರ, ತಾರಾ ಅವರ ತಾಯಿಯ ಪಾತ್ರ, ಕ್ವಾಲಿಟಿ ವಿಶುವಲ್ಸ್, ....
*ಪ್ರೇಕ್ಷಕರು ತೋರುತ್ತಿದ್ದಾರೆ ಒಲವು. ಅದರಿಂದ ಸಾಧ್ಯವಾಯಿತು "ಗ್ರೇ ಗೇಮ್ಸ್" ಗೆಲುವು* ಆನಂದ್ ಮುಗದ್ ನಿರ್ಮಾಣದ, ಪ್ರಶಸ್ತಿ ವಿಜೇತ "ಆಯನ" ಚಿತ್ರದ ಖ್ಯಾತಿಯ ಗಂಗಾಧರ್ ಸಾಲಿಮಠ ನಿರ್ದೇಶನದ ಹಾಗೂ "ಚಿನ್ನಾರಿ ಮುತ್ತ" ವಿಜಯ ರಾಘವೇಂದ್ರ ಪ್ರಮುಖಪಾತ್ರದಲ್ಲಿ ನಟಿಸಿರುವ "ಗ್ರೇ ಗೇಮ್ಸ್" ಚಿತ್ರ ಕಳೆದ ತಿಂಗಳು ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇತ್ತೀಚಿಗೆ ಈ ಚಿತ್ರ ಯಶಸ್ವಿಯಾಗಿ ಇಪ್ಪತ್ತೈದು ದಿನ ಪೂರೈಸಿರುವ ಸಂದರ್ಭವನ್ನು ಚಿತ್ರತಂಡ ಸಂಭ್ರಮಿಸಿತ್ತು. ನಿರ್ಮಾಪಕರು ಚಿತ್ರತಂಡದವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ನಂತರ ಯಶಸ್ಸಿನ ಖುಷಿಯನ್ನು ಮಾತುಗಳ ಮೂಲಕ ಹಂಚಿಕೊಂಡರು. ನಮ್ಮ ಚಿತ್ರ ಬಿಡುಗಡೆಯಾಗಿ ....
*ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಮನ್ನಣೆ ಪಡೆದಿರುವ "ಶಿವಮ್ಮ" ಚಿತ್ರ ಜೂನ್ 14 ರಂದು ಬಿಡುಗಡೆ* . *ಇದು ರಿಷಭ್ ಶೆಟ್ಟಿ ನಿರ್ಮಾಣದ ಚಿತ್ರ* ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಿಷಭ್ ಶೆಟ್ಟಿ ಅವರು ತಮ್ಮ ರಿಷಭ್ ಶೆಟ್ಟಿ ಫಿಲಂಸ್ ಮೂಲಕ ನಿರ್ಮಾಣ ಮಾಡಿರುವ ಚಿತ್ರ "ಶಿವಮ್ಮ". ಗ್ರಾಮೀಣ ಸೊಗಡಿನ ಈ ಚಿತ್ರ ಈಗಾಗಲೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ವಿಶ್ವದ ಹದಿನೇಳಕ್ಕೂ ಹೆಚ್ಚಿನ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿದೆ. ಹಲವು ಪ್ರಶಸ್ತಿಗಳು ಈ ಚಿತ್ರಕ್ಕೆ ದೊರಕಿದೆ. "ಶಿವಮ್ಮ" ಚಿತ್ರವನ್ನು ಜೂನ್ 14 ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಲು ನಿರ್ಮಾಪಕ ರಿಷಭ್ ಶೆಟ್ಟಿ ತೀರ್ಮಾನಿಸಿದ್ದಾರೆ. ....
*ಸಹಾರಾ ಸಿನಿಮಾದ ಮೊದಲ ನೋಟ ರಿಲೀಸ್.. ಚಿತ್ರಕ್ಕೆ ಸಾಥ್ ಕೊಟ್ಟ ಕ್ರಿಕೆಟರ್ ಗೌತಮ್* ಕನ್ನಡದಲ್ಲಿ ಮಹಿಳಾ ಕ್ರಿಕೆಟ್ ಆಧರಿತ ಸಿನಿಮಾ ಸಹಾರಾ ಟ್ರೇಲರ್ ಬಿಡುಗಡೆಯಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಆಸಿಬಿ ತಂಡದ ಮಾಜಿ ಆಟಗಾರ ಗೌತಮ್ ಕೆ ಚಿತ್ರದ ಮೊದಲ ನೋಟ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಟ್ರೇಲರ್ ಬಿಡುಗಡೆ ಬಳಿಕ ಕ್ರಿಕೆಟರ್ ಕೃಷ್ಣಪ್ಪ ಗೌತಮ್ ಮಾತನಾಡಿ, ಕ್ರಿಕೆಟ್ ಕಥೆಯನ್ನು ಒಳಗೊಂಡಿರುವ ಚಿತ್ರ ಇದು. ಟ್ರೇಲರ್ ರಿಯಲಿಸ್ಟಿಕ್ ಆಗಿದೆ. ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದರು. ನಟಿ ಸಾರಿಕಾ ರಾವ್ ಮಾತನಾಡಿ, ಇದು ಸ್ಫೂರ್ತಿದಾಯಕ ಕಥೆ. ನಾನು ಜವಾಬ್ದಾರಿಯಿಂದ ....
*ರಿಷಭ್ ಶೆಟ್ಟಿ ಅವರಿಂದ ಬಿಡುಗಡೆಯಾಯಿತು ವಸಿಷ್ಠ ಸಿಂಹ ಅಭಿನಯದ "Love ಲಿ" ಚಿತ್ರದ ಟ್ರೇಲರ್* . *ಬಹು ನಿರೀಕ್ಷಿತ ಈ ಚಿತ್ರ ಜೂನ್ 14 ರಂದು ತೆರೆಗೆ* . ಅಭುವನಸ ಕ್ರಿಯೇಷನ್ಸ್ ಲಾಂಛನದಲ್ಲಿ ರವೀಂದ್ರ ಕುಮಾರ್ ಅವರು ನಿರ್ಮಿಸಿರುವ, ಚೇತನ್ ಕೇಶವ್ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯ ಹಾಗೂ ಕಂಠದಿಂದ ಜನಮನಸೂರೆಗೊಂಡಿರುವ ವಸಿಷ್ಠ ಸಿಂಹ ನಾಯಕರಾಗಿ ನಟಿಸಿರುವ "Love ಲಿ" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಣದಲ್ಲಿ ರಿಷಭ್ ಶೆಟ್ಟಿ ಟ್ರೇಲರ್ ಬಿಡುಗಡೆ ಮಾಡಿದರು. ವಿನೋದ್ ಪ್ರಭಾಕರ್, ನವೀನ್ ಶಂಕರ್, ಗರುಡ ರಾಮ್, ಶಿವರಾಜ್ ಕೆ.ಆರ್ ಪೇಟೆ, ಆಶಿಕಾ ರಂಗನಾಥ್, ಪೃಥ್ವಿ ಅಂಬರ್, ಕೆ.ಮಂಜು, ಗುರುದೇಶಪಾಂಡೆ, ....
*'ಮಾದೇವ’ನ ಮೆಲೋಡಿ ಗೀತೆ ಕೇಳಿ..ವಿನೋದ್ ಪ್ರಭಾಕರ್ ಹಾಗೂ ಸೋನಲ್ ಕೆಮಿಸ್ಟ್ರೀ ಸೂಪರ್* *ವಿನೋದ್-ಸೋನಲ್ ಪ್ರೇಮಗೀತೆ..’ಮಾದೇವ’ನ ಮೊದಲ ಹಾಡು ರಿಲೀಸ್* ಸ್ಯಾಂಡಲ್ವುಡ್ ಮರಿ ಟೈಗರ್ ವಿನೋದ್ ಪ್ರಭಾಕರ್ ನಟನೆಯ ಬಹುನಿರೀಕ್ಷಿತ ಮಾದೇವ ಸಿನಿಮಾದಿಂದ ಹೊಸ ಅಪ್ಡೇಟ್ ಸಿಕ್ಕಿದೆ. ಮಾಸ್ ಟೀಸರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಫಸ್ಟ್ ಸಾಂಗ್ ರಿಲೀಸ್ ಆಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ವಿನೋದ್ ಪ್ರಭಾಕರ್, ನಟಿ ಸೋನಲ್ ಮೊಂಥೆರೋ, ನಿರ್ದೇಶಕ ನವೀನ್ ರೆಡ್ಡಿ ಸೇರಿದಂತೆ ಇಡೀ ಚಿತ್ರತಂಡ ಭಾಗಿಯಾಗಿ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು. ನಟ ವಿನೋದ್ ಪ್ರಭಾಕರ್ ಮಾತನಾಡಿ, ನನ್ನ ....