"ವಿಷ್ಣುಪ್ರಿಯ"ರ ಚಿಗುರು ಪ್ರೇಮಗೀತೆ ಶರಣ್- ರುಕ್ಮಿಣಿ ವಸಂತ್ ಬಿಡುಗಡೆ ವಿಷ್ಣುಪ್ರಿಯ 1990ರ ಕಾಲದಲ್ಲಿ ನಡೆದಂಥ ಮಾಸ್ ಲವ್ ಸ್ಟೋರಿ. ಕನ್ನಡದಲ್ಲಿ ಭರವಸೆಯ ನಾಯಕನಾಗಿ ಗುರುತಿಸಿಕೊಂಡಿರುವ ಯುವನಟ ಶ್ರೇಯಸ್ ಮಂಜು ಈ ಚಿತ್ರದಲ್ಲಿ ಲವರ್ ಬಾಯ್ ವಿಷ್ಣು ಆಗಿ ಪ್ರೇಕ್ಷಕರೆದುರು ಬರಲು ಅಣಿಯಾಗಿದ್ದಾರೆ. ಅಲ್ಲದೆ ಪ್ರಿಯಾ ಪಾತ್ರದಲ್ಲಿ ಮಲಯಾಳಂನ ಪ್ರಿಯಾ ವಾರಿಯರ್ ನಟಿಸಿದ್ದಾರೆ. ತೊಂಭತ್ತರ ದಶಕದಲ್ಲಿ ನಡೆದಂಥ ಒಂದು ಇನ್ ಟೆನ್ಸ್ ಲವ್ ಸ್ಟೋರಿಯನ್ನು ಈ ಚಿತ್ರದ ಮೂಲಕ ನಿರ್ದೇಶಕ ವಿ.ಕೆ. ಪ್ರಕಾಶ್ ಅವರು ನಿರೂಪಿಸಿದ್ದಾರೆ. ವಿಷ್ಣುಪ್ರಿಯ ಸಿನಿಮಾದ ಮೊದಲ ಪ್ರೇಮ ಗೀತೆಯ ಬಿಡುಗಡೆ ಕಾರ್ಯಕ್ರಮ ನಡೆಯಿತು. ನಟ ಶರಣ್ ಹಾಗೂ ನಟಿ ರುಕ್ಮಿಣಿ ....
*’ಮಾದೇವ’ನ ಮಾಸ್ ಟೀಸರ್..ಭರ್ಜರಿ ಆಕ್ಷನ್ ಮೂಲಕ ಮರಿ ಟೈಗರ್ ಎಂಟ್ರಿ* *ಮಾದೇವ ಟೀಸರ್ ರಿಲೀಸ್..ಮರಿ ಟೈಗರ್ ಗೆ ಸಾಥ್ ಕೊಟ್ಟ ಗಜ ಪಡೆ..* *ಮಾದೇವ’ನ ಮಾಸ್ ಮೆರವಣಿಗೆ..ರಗಡ್ ಅವತಾರದಲ್ಲಿ ಮರಿ ಟೈಗರ್ ವಿನೋದ್ ಪ್ರಭಾಕರ್..* ಮರಿ ಟೈಗರ್ ವಿನೋದ್ ಪ್ರಭಾಕರ್ ನಟನೆಯ ಬಹುನಿರೀಕ್ಷಿತ ಸಿನಿಮಾ ಮಾದೇವ. ಪೋಸ್ಟರ್ ಗಳ ಮೂಲಕವೇ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಟೀಸರ್ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಾಯಕ ವಿನೋದ್ ಪ್ರಭಾಕರ್, ನಾಯಕಿ ಸೋನಲ್, ಹಿರಿಯ ನಟಿ ಶೃತಿ, ನಿರ್ದೇಶಕ ನವೀನ್ ರೆಡ್ಡಿ ಸೇರಿದಂತೆ ಇಡೀ ಚಿತ್ರತಂಡಕ್ಕೆ ನಿರ್ದೇಶಕ ತರುಣ್ ಸುಧೀರ್, ನಟರಾದ ....
*ಟ್ರೆಂಡಿಂಗ್ ನಲ್ಲಿ "ಜಸ್ಟ್ ಪಾಸ್" ಚಿತ್ರದ ಫಸ್ಟ್ ಕ್ಲಾಸ್ ಟ್ರೇಲರ್* *ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಫೆಬ್ರವರಿ 9ರಂದು ಬಿಡುಗಡೆ* ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಎಲ್ಲರ ಮೆಚ್ಚುಗೆ ಪಡೆದಿರುವ "ಜಸ್ಟ್ ಪಾಸ್" ಚಿತ್ರದ ಟ್ರೇಲರ್ A2 music ಮೂಲಕ ಬಿಡುಗಡೆಯಾಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಟ್ರೇಲರ್ ಬಿಡುಗಡೆ ಮಾಡಬೇಕಿತ್ತು. ಕಾರಣಾಂತರದಿಂದ ಅವರು ಸಮಾರಂಭಕ್ಕೆ ಬಂದಿರಲಿಲ್ಲ . ಟ್ರೇಲರ್ ಅನ್ನು ನಿರ್ಮಾಪಕರ ತಾಯಿ ಶ್ರೀಮತಿ ಪ್ರೇಮ ಬಿಡುಗಡೆ ಮಾಡಿದರು. ಟ್ರೇಲರ್ ಕೂಡ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ನೋಡಿದವರು ಇದು "ಜಸ್ಟ್ ಪಾಸ್" ಚಿತ್ರದ ಫಸ್ಟ್ ಕ್ಲಾಸ್ ಟ್ರೇಲರ್ ಎನ್ನುತ್ತಿದ್ದಾರೆ. ಟ್ರೇಲರ್ ....
*ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಆರ್ ಚಂದ್ರು ಅವರ ಆರ್ ಸಿ ಸ್ಟುಡಿಯೋಸ್ ಅನಾವರಣ* . *ಚಿತ್ರರಂಗದ ಇತಿಹಾಸದಲ್ಲೇ ಮೊದಲ ಬಾರಿಗೆ ಒಂದೇ ಸಲ ಐದು ಚಿತ್ರಗಳಿಗೆ ಚಾಲನೆ* ಖ್ಯಾತ ನಿರ್ದೇಶಕ, ನಿರ್ಮಾಪಕ ಆರ್ ಚಂದ್ರು ಸಾರಥ್ಯದ ಆರ್ ಸಿ ಸ್ಟುಡಿಯೋಸ್ ಉದ್ಘಾಟನೆಯಾಗಿದೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆರ್ ಸಿ ಸ್ಟುಡಿಯೋಸ್ ಉದ್ಘಾಟಿಸಿದರು. ಆರ್ ಸಿ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗಲಿರುವ ಐದು ಚಿತ್ರಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದರು. ರಿಯಲ್ ಸ್ಟಾರ್ ಉಪೇಂದ್ರ, ಮಾಜಿ ಸಚಿವ ಎಚ್.ಎಂ. ರೇವಣ್ಣ, ಮುಂಬೈನ ಖ್ಯಾತ ನಿರ್ಮಾಪಕ ಮತ್ತು ವಿತರಕರಾದ ಆನಂದ್ ಪಂಡಿತ್, ನಿರ್ಮಾಪಕ ಜಾಕ್ ಮಂಜು, ಅಲಂಕಾರ್ ....
*"ಮೇಘ" ಸಂದೇಶ ಹೊತ್ತು ಬರಲಿದ್ದಾರೆ ಕಿರಣ್ ರಾಜ್* . *ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಚರಣ್ ನಿರ್ದೇಶನ* . "ಕನ್ನಡತಿ" ಧಾರಾವಾಹಿ ಮೂಲಕ ಕನ್ನಡಿಗರ ಮನ ಗೆದ್ದಿರುವ ನಟ ಕಿರಣ್ ರಾಜ್ ನಾಯಕನಾಗಿ ನಟಿಸಿರುವ, ಚರಣ್ ನಿರ್ದೇಶನದ "ಮೇಘ" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ಗೀತರಚನೆಕಾರ ಡಾ||ವಿ.ನಾಗೇಂದ್ರ ಪ್ರಸಾದ್ "ಮೇಘ" ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು "ಮೇಘ" ಚಿತ್ರದ ಕುರಿತು ಮಾತನಾಡಿದರು. ನಾನು ಮೂಲತಃ ಐಟಿ ಉದ್ಯೋಗಿ. ಕೋವಿಡ್ ನಂತರ ಐಟಿ ಕೆಲಸ ಬಿಟ್ಟು ಡಾ||ವಿ.ನಾಗೇಂದ್ರಪ್ರಸಾದ್ ಅವರ ಬಳಿ ಸಿನಿಮಾ ಕೆಲಸ ಕಲಿಯಲು ....
*ಫೆಬ್ರವರಿ 2 ರಂದು ಯತಿರಾಜ್ ನಿರ್ದೇಶನದ "ಸತ್ಯಂ ಶಿವಂ" ಬಿಡುಗಡೆ* . ಪತ್ರಕರ್ತ ಹಾಗೂ ಕಲಾವಿದ ಯತಿರಾಜ್ ನಿರ್ದೇಶನದ "ಸತ್ಯಂ ಶಿವಂ" ಚಿತ್ರ ಫೆಬ್ರವರಿ 2 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಟ್ರೇಲರ್ ಹಾಗೂ ಹಾಡುಗಳ ಮೂಲಕ ಈ ಚಿತ್ರ ಈಗಾಗಲೇ ಜನಪ್ರಿಯವಾಗಿದೆ. ಚಿತ್ರದ ಬಿಡುಗಡೆ ಬಗ್ಗೆ ಮಾತನಾಡಿದ ನಿರ್ದೇಶಕ ಯತಿರಾಜ್ , ವಿಭಿನ್ನ ಕಥಾಹಂದರ ಹೊಂದಿರುವ "ಸತ್ಯಂ ಶಿವಂ" ಚಿತ್ರ ಫೆಬ್ರವರಿ 2ರಂದು ಬಿಡುಗಡೆಯಾಗುತ್ತಿದೆ. ನಮ್ಮ ಚಿತ್ರದ ನಿರ್ಮಾಪಕ ಬುಲೆಟ್ ರಾಜು ಅವರೆ ನಾಯನಾಗೂ ನಟಿಸಿದ್ದಾರೆ. ಸಂಜನ ನಾಯ್ಡು ಈ ಚಿತ್ರದ ನಾಯಕಿ. ಮೈಕೋ ನಾಗರಾಜ್, ಬಾಲ ರಾಜವಾಡಿ, ಅರವಿಂದ್ ರಾವ್, ಸಂಗೀತ, ಸುಂದರಶ್ರೀ, ತೇಜಸ್ವಿನಿ, ತನುಜ ಮುಂತಾದವರು ಈ ಚಿತ್ರದ ....
ಕನ್ನಡದ ಮೊದಲ ಹೈಪರ್ ಲಿಂಕ್ ರಾಮ್ ಕಾಮ್ ಚಿತ್ರ `ಚೌ ಚೌ ಬಾತ್’ ಟ್ರೈಲರ್ ಬಿಡುಗಡೆ! ಕೇಂಜ ಚೇತನ್ ಕುಮಾರ್ ನಿರ್ದೇಶನದ `ಚೌ ಚೌ ಬಾತ್’ ಚಿತ್ರದ ಟ್ರೈಲರ್ ಬಿಡುಗಡೆಗೊಂಡಿದೆ. ಇಂದು ಬೆಳಗ್ಗೆ ಬೆಂಗಳೂರಿನ ಮಲ್ಲೇಶ್ವರದ ಎಸ್ ಆರ್ ವಿ ಥಿಯೇಟರ್ ನಲ್ಲಿ ಜರುಗಿದ ಪತ್ರಿಕಾ ಗೋಷ್ಠಿಯಲ್ಲಿ ಈ ಟ್ರೈಲರ್ ಅನ್ನು ಚಿತ್ರದ ನಿರ್ಮಾಪಕರಾದ ಸತೀಶ್ ಎಸ್.ಬಿ ತಮ್ಮ ಧರ್ಮಪತ್ನಿಯೊಂದಿಗೆ ಲೋಕಾರ್ಪಣೆಗೊಳಿಸಿದ್ದಾರೆ. ಬಿಗ್ ಬಾಸ್ಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿದ್ದ ಅವಿನಾಶ್ ಶೆಟ್ಟಿ ಈ ಪತ್ರಿಕಾ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು. ಇನ್ನುಳಿದಂತೆ ಗೀತಸಾಹಿತಿ ಪ್ರಮೋದ್ ಮರವಂತೆ, ಸಂಗೀತ ನಿರ್ದೇಶಕ ಹೇಮಂತ್ ಜೋಯಿಸ್, ಛಾಯಾಗ್ರಾಹಕ ರುದ್ರಮೂರ್ತಿ ಬೆಳಗೆರೆ, ....
ನಿರ್ಮಾಣದ ಜೊತೆಗೆ ವಿತರಣೆ ಆರಂಭಿಸಿದ ಮುನೀಂದ್ರ ಚಿತ್ರರಂಗದಲ್ಲಿ ಕಳೆದ 15 ವರ್ಷಗಳಿಂದ ನಿರ್ಮಾಣ ಸೇರಿದಂತೆ ವಿವಿಧ ವಲಯಗಳಲ್ಲಿ ಅನುಭವ ಪಡೆದಿರುವ ಮನೀಂದ್ರ ಕೆ ಪುರ, ಇದೀಗ ನಿರ್ಮಾಣದ ಜೊತೆಗೆ ವಿತರಣಾ ಕ್ಷೇತ್ರಕ್ಕೂ ಕಾಲಿಟ್ಡಿದ್ದಾರೆ. ಮಾಧ್ಯಮಿಕ ಎಂಟರ್ ಪ್ರೈಸಸ್ ಮೂಲಕ ಗಾಂಧಿನಗರದಲ್ಲಿ ಹೊಸ ಕಛೇರಿ ಆರಂಭಿಸಿದ್ದು ಸದ್ಯದಲ್ಲಿಯೇ ತಮ್ಮ ಸಂಸ್ಥೆಯ ಮೂಲಕ ಮೂಲಕ ನಿರ್ಮಾಣ ಮಾಡುವ ಜೊತೆಗೆ ಚಿತ್ರರಂಗದಲ್ಲಿ ನಿರ್ಮಾಣ ಮಾಡಿ ವಿತರಣೆಗೆ ಪರದಾಡುವ ಮಂದಿಗೆ ನೆರವಾಗುವ ಉದ್ದೇಶದಿಂದ ವಿರತರಣಾ ಸಂಸ್ಥೆ ಶೀಘ್ರದಲ್ಲೇ ಆರಂಭ ಮಾಡಲಿದ್ದಾರೆ. ಹೊಸ ಸಂಸ್ಥೆಯ ಆರಂಭಕ್ಕೆ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಎನ್.ಎಮ್ ಸುರೇಶ್, ಸೇರಿದಂತೆ ಹಲವು ಮಂದಿ ....
*"ಹಂಸಗೀತೆ"ಗೆ ಹೆಜ್ಜೆ ಹಾಕಲಿದ್ದಾರೆ ಭಾವನಾ ರಾಮಣ್ಣ* . "ಚಂದ್ರಮುಖಿ ಪ್ರಾಣಸಖಿ" ಸೇರಿದಂತೆ ಅನೇಕ ಚಿತ್ರಗಳ ಮೂಲಕ ಕನ್ನಡಿಗರ ಮನಗೆದ್ದಿರುವ ನಟಿ ಭಾವನಾ ರಾಮಣ್ಣ ಅತ್ಯುತ್ತಮ ನೃತ್ಯಗಾರ್ತಿಯೂ ಹೌದು. ಕನ್ನಡದ ಜನಪ್ರಿಯ ಕಾದಂಬರಿಕಾರ ತ.ರಾ.ಸುಬ್ಬರಾಯರ ‘ಹಂಸಗೀತೆ’ ಕಾದಂಬರಿಯನ್ನು ಜಿ.ವಿ.ಅಯ್ಯರ್ ಅವರು ಚಲನಚಿತ್ರವಾಗಿಸಿದ್ದರು. ಈಗ ನಟಿ ಭಾವನ "ಹಂಸಗೀತೆ" ಯನ್ನು ನೃತ್ಯ ರೂಪಕವಾಗಿ ತರುತ್ತಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಭಾವನ ರಾಮಣ್ಣ ತಮ್ಮ ಮನೆಯಲ್ಲೇ ಪತ್ರಿಕಾಗೋಷ್ಟಿ ಆಯೋಜಿಸಿದ್ದರು.ನಟಿ ಭಾವನಾ, ಅವರ ಸಹೋದರ ಅರವಿಂದ್ ರಾಮಣ್ಣ, ಸಹೋದರಿ ಶ್ಯಾಲಿನಿ ರಾಮಣ್ಣ ಹಾಗೂ ಬರಹಗಾರ ವಿಕ್ರಂ ಹತ್ವಾರ್ ಪತ್ರಿಕಾಗೋಷ್ಠಿಯಲ್ಲಿ ....
*ಸರಿಗಮಪ ಖ್ಯಾತಿಯ ತನುಶ್ರೀ ಕಂಠಸಿರಿಯಲಿ ಮೂಡಿಬಂದಿದೆ "ಸನಾತನ ಅಯೋಧ್ಯಾ ಕಾ ರಾಮ್"* . *ಅಯೋಧ್ಯೆಯ ಶ್ರೀರಾಮ ಪ್ರತಿಷ್ಟಾಪನೆ ಸಂದರ್ಭದಲ್ಲಿ ಖ್ಯಾತ ಲಹರಿ ಮ್ಯೂಸಿಕ್ ಮೂಲಕ ಈ ಹಾಡು ಬಿಡುಗಡೆ* . ಜನವರಿ 22 ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಪ್ರತಿಷ್ಟಾಪನೆ. ಈ ಶುಭ ಸಂದರ್ಭದಲ್ಲಿ ಸರಿಗಮಪ ಖ್ಯಾತಿಯ ಮೈಸೂರಿನ ತನುಶ್ರೀ ಆರ್ "ಸನಾತನ ಅಯೋಧ್ಯಾ ಕಾ ರಾಮ್" ಎಂಬ ಹಾಡನ್ನು ಹಾಡಿದ್ದಾರೆ. ಅವರೆ ಸಂಗೀತವನ್ನು ಸಂಯೋಜಿಸಿದ್ದಾರೆ. ಖ್ಯಾತ ಮ್ಯೂಸಿಕ್ ಸಂಸ್ಥೆ ಮೂಲಕ ಈ ಹಾಡು ಲೋಕಾರ್ಪಣೆಯಾಗಿದೆ. ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರತಿಷ್ಟಾಪನೆ ಆಗುತ್ತಿರುವ ಈ ಶುಭ ಸಂದರ್ಭದಲ್ಲಿ ಮೈಸೂರಿನ ತನುಶ್ರೀ ತಾವೇ ಸಂಗೀತ ನೀಡಿ, ಹಾಡಿರುವ ಈ ....
ಪೋಸ್ಟ್ ಪ್ರೊಡಕ್ಷನ್ ಮುಕ್ತಾಯ ಘಟ್ಟದಲ್ಲಿ `ಜರ್ನಿ ಆಫ್ ಬೆಳ್ಳಿ’! ಹೊಸಾ ಹರಿವಿನತ್ತ ಒಡ್ಡಿಕೊಂಡಿರುವ ಕನ್ನಡ ಚಿತ್ರರಂಗದಲ್ಲಿ ನಾನಾ ಥರದ ಪ್ರಯತ್ನ, ಪ್ರಯೋಗಗಳು ನಡೆಯುತ್ತಿವೆ. ಅದೆಲ್ಲದರಾಚೆಗೂ ಒಂದಷ್ಟು ಪ್ರಕಾರಗಳ ಸಿನಿಮಾಗಳ ಸಂಖ್ಯೆ ಗಣನೀಯವಾಗಿ ಇಳಿಮುಖ ಕಂಡಿವೆ. ಆ ಸಾಲಿನಲ್ಲಿ ಮಕ್ಕಳ ಚಿತ್ರಗಳದ್ದು ಮುಂಚೂಣಿಯ ಸ್ಥಾನ. ಇದೀಗ ಅದನ್ನು ನೀಗುತ್ತಲೇ, ಈ ಜಾನರಿನಲ್ಲೇ ಹೊಸತನದಿಂದ ದಾಖಲಾಗುವಂಥಾ ಚಿತ್ರವೊಂದು ಸಂಪೂರ್ಣವಾಗಿ ಇದೀಗ ಪೋಸ್ಟ್ ಪ್ರೊಡಕ್ಷನ್ ಮುಕ್ತಾಯ ಘಟ್ಟದಲ್ಲಿದೆ. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೋರ್ವ ನಿರ್ದೇಶಕಿಯ ಆಗಮನವೂ ಆಗಿದೆ. ಅಂದಹಾಗೆ, ಹೀಗೊಂದು ಪೀಠಿಕೆಗೆ ಕಾರಣವಾಗಿರೋದು ಗೌರಿ ಶ್ರೀನಿವಾಸ್ ನಿರ್ದೇಶನದಲ್ಲಿ ರೂಪುಗೊಂಡಿರುವ `ಜರ್ನಿ ....
ಬಿಡುಗಡೆಯಾಯ್ತು ಸಾರಾಂಶ ಚಿತ್ರದ ಲಿರಿಕಲ್ ಸಾಂಗ್! ಸೂರ್ಯ ವಸಿಷ್ಠ ನಿರ್ದೇಶನದಲ್ಲಿ ಮೂಡಿ ಬಂದಿರುವ `ಸಾರಾಂಶ’ ಚಿತ್ರ ಸದ್ಯದ ಮಟ್ಟಿಗೆ ಪ್ರೇಕ್ಷಕರ ಗಮನ ಸೆಳೆದಿದೆ. ಅದರ ಬಗ್ಗೆ ಒಂದಷ್ಟು ಚರ್ಚೆ, ನಿರೀಕ್ಷೆಗಳು ಮೂಡಿಕೊಂಡಿವೆ. ಎಲ್ಲ ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ಬಿಡುಗಡೆಗೆ ಸನ್ನದ್ಧವಾಗಿ ನಿಂತಿರುವ ಈ ಚಿತ್ರದ ಚೆಂದದ ಲಿರಿಕಲ್ ಸಾಂಗ್ ಇದೀಗ ಬಿಡುಗಡೆಗೊಂಡಿದೆ. ಕೇಳಿದಾಕ್ಷಣವೇ ಹೊಸ ಅನುಭೂತಿಯೊಂದನ್ನು ತುಂಬುವ, ಸೂಕ್ಷ್ಮವಾಗಿ ಕಥಾ ಹಂದರದೊಳಗೆ ಕೈ ಹಿಡಿದು ಕರೆದೊಯ್ಯುತ್ತಲೇ ಕಾಡುವ ಗುಣ ಹೊಂದಿರುವ ಈ ಹಾಡು, ಸಾರಾಂಶದ ಭಿನ್ನ ಕಥಾನಕಕ್ಕೆ ಕನ್ನಡಿ ಹಿಡಿದಂತೆ ಭಾಸವಾಗುತ್ತವೆ! ಅಪರಿಚಿತ ಲಾಲಿ ಹುಡುಕಿಹೆನು ನಿನ್ನಲಿ... ಅಂತ ಶುರುವಾಗುವ ಈ ಹಾಡು ಮೆಲ್ಲಗೆ ....
*ಕೆಟಿಎಂ’ ಸಿನಿಮಾದ ಮೆಲೋಡಿ ಸಾಂಗ್ ರಿಲೀಸ್..ಸೋಜಿಗ ಎಂದು ಗುನುಗಿದ ದಿಯಾ ಖ್ಯಾತಿಯ ದೀಕ್ಷಿತ್ ಶೆಟ್ಟಿ* 'ದಿಯಾ’ ಸಿನಿಮಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಅಭಿನಯದ ’ಕೆಟಿಎಂ’ ಸಿನಿಮಾ ಟೀಸರ್ ನಿಂದಲೇ ಭಾರೀ ಸುದ್ದಿಯಾಗಿತ್ತು. ಇದೀಗ ಈ ಚಿತ್ರದ ಮೆಲೋಡಿ ಹಾಡು ಅನಾವರಣಗೊಂಡಿದೆ. ಸೋಜಿಗ ಎಂಬ ಸಾಂಗ್ ಗೆ ಅರಸು ಅಂತಾರೆ ಸಾಹಿತ್ಯ ಬರೆದಿದ್ದು, ಸಂಚಿತ್ ಹೆಗ್ಡೆ ಧ್ವನಿಯಾಗಿದ್ದು, ಚೇತನ್ ರಾವ್ ಮ್ಯೂಸಿಕ್ ಶ್ರಮ ಹಾಡಿಗಿದೆ. ದೀಕ್ಷಿತ್ ಹಾಗೂ ಕಾಜಲ್ ಕುಂದರ್ ಸೋಜಿಗ ಸಿಂಗಿಂಗ್ ಧಮಾಕದಲ್ಲಿ ಮಿಂಚಿದ್ದಾರೆ. 'ಅಥರ್ವ’ ಸಿನಿಮಾ ಖ್ಯಾತಿಯ ಅರುಣ್, ಈ ’ಕೆಟಿಎಂ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ಅರುಣ್ ಆಕ್ಷನ್ ಕಟ್ ಹೇಳಿರುವ ಎರಡನೇ ಸಿನಿಮಾ. ....
*ಚೇಫ್ ಆದ ದಿಯಾ ಪೃಥ್ವಿ ಅಂಬಾರ್..ಬಂತು ‘ಜೂನಿ’ ಕ್ಯಾರೆಕ್ಟರ್ ಟೀಸರ್* *’ಜೂನಿ’ ಕ್ಯಾರೆಕ್ಟರ್ ಟೀಸರ್ ಅನಾವರಣ..ಚೇಫ್ ಆದ ಪೃಥ್ವಿ ಅಂಬಾರ್..* *’ದಿಯಾ’ ಫ್ಲೇವರ್ ನಲ್ಲಿ ಜೂನಿ ಕ್ಯಾರೆಕ್ಟರ್ ಟೀಸರ್…ಚೇಫ್ ಆದ ಪೃಥ್ವಿ ಅಂಬಾರ್..ಫೆ.9ಕ್ಕೆ ಸಿನಿಮಾ ರಿಲೀಸ್* ಸ್ಯಾಂಡವುಲ್ನಲ್ಲಿ ದಿಯಾ ಅನ್ನುವ ಸಿನಿಮಾ ಬಂದಿತ್ತು. ಈ ಚಿತ್ರದ ನಾಯಕ ಪೃಥ್ವಿ ಅಂಬಾರ್ ಅದ್ಭುತವಾಗಿಯೇ ಅಭಿನಯಿಸಿದ್ದರು. ಇದೀಗ ಅಂತಹದ್ದೆ ಪ್ರೇಮಕಥೆಯ ಹೊತ್ತುಬಂದಿರುವ ಜೂನಿ ಕ್ಯಾರೆಕ್ಟರ್ ಟೀಸರ್ ಅನಾವರಣಗೊಂಡಿದೆ. ಜೂನಿ ಕ್ಯಾರೆಕ್ಟರ್ ಟೀಸರ್ ದಿಯಾ ಸಿನಿಮಾ ಫ್ಲೇವರ್ ಕೊಡುತ್ತಿದೆ. ಚೇಫ್ ಅವತಾರದಲ್ಲಿ ಪೃಥ್ವಿ ಕಾಣಿಸಿಕೊಂಡಿದ್ದಾರೆ. ಸಖತ್ ಇಂಪ್ರೆಸಿವ್ ಆಗಿದೆ ....
ಸ್ಯಾಂಡಲ್ ವುಡ್ ಸಲಗ ಮತ್ತು ಕಾಟೇರ ಕಥೆಗಾರ ನಿರ್ದೇಶಕ ಜಡೇಶ್ ಜೋಡಿಯ VK29 ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ.
ವಿಜಯ್ ಯವ್ರ ಹುಟ್ಟುಹಬ್ಬದ ಪ್ರಯುಕ್ತ ರಿಲೀಸ್ ಆಗಿರೋ ಈ ಪೋಸ್ಟರ್ ನಲ್ಲಿ
ಇದು ಆಳಿದವರ ಕಥೆಯಲ್ಲ.. ಅಳಿದು ಉಳಿದವರ ಕಥೆ.. ಅನ್ನೋ ಅಡಿ ಬರಹ ಕೊಟ್ಟಿದ್ದಾರೆ.
ಮಣ್ಣಿನ ಕಥೆಗಳಿಗೆ ಹೆಸರುವಾಸಿಯಾಗಿರೋ ಜಡೇಶ್ ಕುಮಾರ್ ಹಂಪಿ VK29 ಮೂಲಕ ಮತ್ತೊಂದು ಸೊಗಡಿನ ಸಿನ್ಮಾ ಮಾಡೋ ಸೂಚನೆ ನೀಡಿದ್ದಾರೆ.
*ಅಯೋಧ್ಯೆಯ ಶ್ರೀರಾಮನ ಪ್ರತಿಷ್ಠೆಯ ಶುಭ ಸಂದರ್ಭದಲ್ಲಿ ಬಿಡುಗಡೆಯಾಯಿತು "ಜಾನಕಿ ರಾಮ" ಆಲ್ಬಂ ಸಾಂಗ್* . ಜನವರಿ 22 ಕೋಟ್ಯಾಂತರ ಭಾರತೀಯರ ಕನಸು ನನಸಾಗುವ ದಿನ. ಅಂದು ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಪ್ರತಿಷ್ಠಾಪನೆ ಆಗಲಿದೆ. ಈ ಸುಸಂದರ್ಭದಲ್ಲಿ ಸಿರಿ ಮ್ಯೂಸಿಕ್ ಅರ್ಪಿಸುವ ಹಾಗೂ ನಟಿ ರೂಪಿಕಾ ಅವರ ಗೆಜ್ಜೆ ಡ್ಯಾನ್ಸ್ ಸ್ಟುಡಿಯೋ ಸಾರಥ್ಯದಲ್ಲಿ ಮೂಡಿಬಂದಿರುವ "ಜಾನಕಿ ರಾಮ" ಆಲ್ಬಂ ಸಾಂಗ್ ಇತ್ತೀಚೆಗೆ ಬಿಡುಗಡೆಯಾಯಿತು. ಸುರಪುರದ ಶಾಸಕರಾದ ರಾಜುಗೌಡ, ಡಿ ಎಸ್ ಮ್ಯಾಕ್ಸ್ ನ ಎಂ ಡಿ ದಯಾನಂದ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ನಟಿ ಪ್ರಿಯಾಂಕ ಉಪೇಂದ್ರ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ....
*ಜನಪ್ರಿಯ ಶಾಸಕ ಪ್ರದೀಪ್ ಈಶ್ವರ್ ಅವರಿಂದ ಬಿಡುಗಡೆಯಾಯಿತು "ಜಸ್ಟ್ ಪಾಸ್" ಚಿತ್ರದ ಹಾಡು* *ಸುಂದರ ಸಮಾರಂಭದಲ್ಲಿ ಖ್ಯಾತ ಪತ್ರಕರ್ತ ವಿಶ್ವೇಶ್ವರ ಭಟ್ ಉಪಸ್ಥಿತಿ* ಚಿಕ್ಕ ಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕರು ಹಾಗೂ ಪರಿಶ್ರಮ ಅಕಾಡೆಮಿಯ ಸ್ಥಾಪಕರು ಆದ ಪ್ರದೀಪ್ ಈಶ್ವರ್, ರಾಯ್ಸ್ ಎಂಟರ್ ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕೆ.ವಿ.ಶಶಿಧರ್ ನಿರ್ಮಿಸಿರುವ, ಕೆ.ಎಂ.ರಘು ನಿರ್ದೇಶನದ ಹಾಗೂ ಶ್ರೀ, ಪ್ರಣತಿ ನಾಯಕ-ನಾಯಕಿಯಾಗಿ ನಟಿಸಿರುವ "ಜಸ್ಟ್ ಪಾಸ್" ಚಿತ್ರದ ಹಾಡನ್ನು ಖ್ಯಾತ ಪತ್ರಕರ್ತ ವಿಶ್ವೇಶ್ವರ ಭಟ್ ಅವರ ಜೊತೆಗೂಡಿ ಬಿಡುಗಡೆ ಮಾಡಿದರು. ಕವಿರಾಜ್ ಬರೆದಿರುವ, ಹರ್ಷವರ್ಧನ್ ರಾಜ್ ಸಂಗೀತ ನೀಡಿರುವ "ಟೈಮಿಗೇ ಟೈಮೇನೇ ದುಶ್ಮನ್" ಎಂಬ ಯುವಕರಿಗೆ ....
*'ಒಂದು ಸರಳ ಪ್ರೇಮಕಥೆ’ಗೆ ಗೋಲ್ಡನ್ ಸ್ಟಾರ್ ಗಣೇಶ್ ಸಾಥ್....ಗುನು ಗುನುಗು ಎಂದು ಹೆಜ್ಜೆ ಹಾಕಿದ ವಿನಯ್-ಮಲ್ಲಿಕಾ* ಸಿಂಪಲ್ ಸುನಿ ನಿರ್ದೇಶಿಸಿ ವಿನಯ್ ರಾಜ್ಕುಮಾರ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಒಂದು ಸರಳ ಪ್ರೇಮ ಕಥೆ’ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಬೆಂಗಳೂರಿನ ಜಿಟಿ ಮಾಲ್ನಲ್ಲಿರುವ ಎಂಎಂ ಲೆಗಸಿಯಲ್ಲಿ ಗುನುಗುನುಗು ಎಂಬ ಮೆಲೋಡಿ ಮಸ್ತಿಯನ್ನು ಗೋಲ್ಡನ್ ಸ್ಟಾರ್ ಗಣೇಶ್ ರಿಲೀಸ್ ಮಾಡಿ ದೊಡ್ಮನೆ ಕುಡಿ ವಿನಯ್ ರಾಜ್ ಕುಮಾರ್ ಸಿನಿಮಾಗೆ ಸಾಥ್ ನೀಡಿದರು. ಹಾಡು ಬಿಡುಗಡೆ ಮಾತನಾಡಿದ ಗಣೇಶ್, ಹಾಡು ಬಹಳ ಚೆನ್ನಾಗಿದೆ. ಆ ಹುಕ್ ಲೈನ್ ಬಹಳ ಇಷ್ಟವಾಯಿತು. ಗುನು ಗುನುಗು ಅಂತಾ. ನನಗೆ ಈ ರೀತಿ ಸಾಂಗ್ ಕೇಳಲು ಬಹಳ ಇಷ್ಟ. ಇಡೀ ತಂಡಕ್ಕೆ ....
"ಪ್ರಣಯಂ" ಶ್ರೀಮಂತಿಕೆಗೆ ಹಾಟ್ ಟ್ರೈಲರ್ ಪಲ್ಲಕ್ಕಿ, ಗಣಪ, ಪಾರಿಜಾತದಂಥ ಅದ್ಭುತ ಚಿತ್ರಗಳನ್ನು ನೀಡಿದ ಪರಮೇಶ್ ಅವರೀಗ ಮತ್ತೊಂದು ಇನ್ ಟೆನ್ಸ್ ಲವ್ ಸ್ಟೋರಿಯನ್ನು ಪ್ರಣಯಂ ಚಿತ್ರದ ಮೂಲಕ ಪ್ರೇಕ್ಷಕರಿಗೆ ನೀಡಲಿದ್ದಾರೆ. ಮನಸ್ವಿ ವೆಂಚರ್ಸ್ ಹಾಗೂ ಪಿಟು ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಪರಮೇಶ್ ಅವರೇ ಕಥೆ ಬರೆದು ನಿರ್ಮಿಸಿರುವ ಈ ಚಿತ್ರಕ್ಕೆ ಎಸ್. ದತ್ತಾತ್ರೇಯ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಬಿಚ್ಚುಗತ್ತಿ ಖ್ಯಾತಿಯ ನಟ ರಾಜವರ್ಧನ್, ನೈನಾ ಗಂಗೂಲಿ ಚಿತ್ರದ ನಾಯಕ, ನಾಯಕಿಯಾಗಿ ಅಭಿನಯಿಸಿದ್ದಾರೆ. ಫೆಬ್ರವರಿ 9ಕ್ಕೆ ರಾಜ್ಯಾದ್ಯಂತ ತೆರೆಕಾಣುತ್ತಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ....
*ಯೋಗರಾಜ್ ಭಟ್ ಹಾಗೂ ರಾಗಿಣಿ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರಿಂದ ಬಿಡುಗಡೆಯಾಯಿತು ‘ಆಪಲ್ ಕಟ್’ ಚಿತ್ರದ ಟೀಸರ್* . ಸಾನ್ವಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿಲ್ಪ ಪ್ರಸನ್ನ ಅವರು ನಿರ್ಮಿಸಿರುವ, ಖ್ಯಾತ ನಿರ್ದೇಶಕ ರಾಜಕಿಶೋರ್ ಅವರ ಪುತ್ರಿ ಸಿಂಧುಗೌಡ ನಿರ್ದೇಶನದ "ಆಪಲ್ ಕಟ್ " ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ನಿರ್ದೇಶಕ ಯೋಗರಾಜ್ ಭಟ್ ಹಾಗೂ ನಟಿ ರಾಗಿಣಿ ಟೀಸರ್ ಬಿಡುಗಡೆ ಮಾಡಿದರು. ನಟಿ, ನಿರ್ದೇಶಕಿ, ನಿರ್ಮಾಪಕಿಯರಾದ ಪ್ರಿಯಾ ಹಾಸನ್ ಹಾಗೂ ರೂಪ ಅಯ್ಯರ್, ನಿರ್ದೇಶಕ ಗಡ್ಡ ವಿಜಿ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಎಲ್ಲಾ ಗಣ್ಯರು "ಆಪಲ್ ಕಟ್" ಯಶಸ್ವಿಯಾಗಲಿ ಎಂದು ಮನಸ್ಸಾರೆ ಹಾರೈಸಿದರು. ನಿರ್ಮಾಪಕಿ ....